ರಾಜ್ಯ

ಕಾಂಗ್ರೆಸ್ ಕೈಹಿಡಿದ ಸಾಹಿತಿ, ಕಲಾವಿದೆ ಡಾ. ಶ್ವೇತಾ ಮಡಪ್ಪಾಡಿ

ಸಮಗ್ರ ನ್ಯೂಸ್: ಕಲಾವಿದೆ, ಸಾಹಿತಿ, ಗಾಯಕಿ, ಸಮಾಜಸೇವಕಿಯಾಗಿ ಗುರುತಿಸಿಕೊಂಡಿರುವ ಡಾ. ಶ್ವೇತಾ ಮಡಪ್ಪಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದು ಸಕ್ರೀಯ ರಾಜಕಾರಣಕ್ಕೆ ಪ್ರವೇಶಿಸಿರುವ ಬಗ್ಗೆ ವೆಬ್ ನ್ಯೂಸ್ ಪೋರ್ಟಲ್ ಒಂದು ವರದಿ ಮಾಡಿದೆ. ಮೈಸೂರಿನಲ್ಲಿ ನೆಲೆಸಿರುವ ಶ್ವೇತಾ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪೆಯಾದರು. ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಭೇಟಿಯಾಗಿದ್ದಾರೆ. ರಾಜಕಾರಣ ಜನಸೇವೆಯ ಒಂದು ಅದ್ಭುತ ಮಾಧ್ಯಮ. ಭಾರತೀಯ ರಾಜಕಾರಣ ಹೆಣ್ಣು ಮಕ್ಕಳಿಗೆ ಸೇಫೆಸ್ಟ್

ಕಾಂಗ್ರೆಸ್ ಕೈಹಿಡಿದ ಸಾಹಿತಿ, ಕಲಾವಿದೆ ಡಾ. ಶ್ವೇತಾ ಮಡಪ್ಪಾಡಿ Read More »

ಚಿಕ್ಕಮಗಳೂರು: ತವರು ಸೇರಿದ ಪತ್ನಿ ;ಪತ್ನಿ ಮನೆಗೆ ಮಾಟ ಮಾಡಿಸಿದ ಅಳಿಯ

ಸಮಗ್ರ ನ್ಯೂಸ್: ಪತ್ನಿ‌ ತನ್ನ ಪತಿಯ ಜೊತೆ ಜಗಳವಾಡಿ ತವರು ಮನೆಗೆ ಹೋದದ್ದಕ್ಕೆ ಪತಿ ಪತ್ನಿಯ ತವರು ಮನೆಗೆ ಮಾಟ ಮಾಡಿಸಿರುವ ಹಾಸ್ಯಾಸ್ಪದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಮತ್ತಿ ಕಟ್ಟೆ ಗ್ರಾಮದಲ್ಲಿ ಆ .19 ರಂದು ನಡೆದಿದೆ. ಬಣಕಲ್ ಸಮೀಪದ ಮತ್ತಿಕಟ್ಟೆ ಗ್ರಾಮದ ಸತೀಶ್ ಎಂಬುವರು ತನ್ನ ತಂಗಿ ಸುಮಿತ್ರರನ್ನ 12 ವರ್ಷಗಳ ಹಿಂದೆ ಮರಸಣಿಗೆ ಗ್ರಾಮದ ಗುರುಮೂರ್ತಿ ಎಂಬುವರಿಗೆ ಮದುವೆ ಮಾಡಿಕೊಟ್ಟಿದ್ದರು. ಮದುವೆಯಾದಗಿನಿಂದಲೂ ಗಂಡ ಹೆಂಡತಿ ಮಧ್ಯೆ ಆಗಾಗ ಜಗಳ

ಚಿಕ್ಕಮಗಳೂರು: ತವರು ಸೇರಿದ ಪತ್ನಿ ;ಪತ್ನಿ ಮನೆಗೆ ಮಾಟ ಮಾಡಿಸಿದ ಅಳಿಯ Read More »

ಕೆಎಸ್ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ| ಸ್ಥಳದಲ್ಲೇ ಐವರು ದುರ್ಮರಣ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ‌ ಕೆಮ್ಮಾಳೆ ಗೇಟ್ ಬಳಿ ವರದಿಯಾಗಿದೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಮಹದೇಶ್ವರ ಬೆಟ್ಟಕ್ಕೆ ಹೋಗಿ ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೆಎಸ್ಆರ್ ಟಿಸಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ| ಸ್ಥಳದಲ್ಲೇ ಐವರು ದುರ್ಮರಣ Read More »

ತಂದೆಯ ಅಂತ್ಯಸಂಸ್ಕಾರಕ್ಕೂ ಬರದ ಮಕ್ಕಳು| ಹೆಣ ಬಿಸಾಕಿ ಎಂದ ಮಗಳು; ಪೊಲೀಸರಿಂದಲೇ ಅಂತಿಮ ವಿದಾಯ!!

ಸಮಗ್ರ ನ್ಯೂಸ್: ಪಾರ್ಶ್ವವಾಯು ರೋಗದಿಂದ ಮೃತರಾದ ಸ್ವಂತ ತಂದೆಯನ್ನು ವಿದೇಶದಲ್ಲಿರುವ ಮಕ್ಕಳು ಅನಾಥವಾಗಿ ಸಾಯುವಂತೆ ಮಾಡಿ ಅಂತ್ಯಸಂಸ್ಕಾರಕ್ಕೂ ಬಾರದ ಅಮಾನವೀಯ ಘಟನೆ ಚಿಕ್ಕೋಡಿ ತಾಲ್ಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ನಡೆದಿದೆ. ಮೂಲಚಂದ ಶರ್ಮಾ ( 72 ) ಮೃತ ತಂದೆ, ಪುಣೆ ಮೂಲದ ಮೂಲಚಂದ ಶರ್ಮಾ ಪಾರ್ಶ್ವವಾಯು ರೋಗ ಪೀಡಿತರಾಗಿದ್ದ ಕಾರಣ ಚಿಕಿತ್ಸೆಗಾಗಿ ಅಪರಿಚಿತರು ಒಂದುವರೆ ತಿಂಗಳ ಹಿಂದೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಲಾಡ್ಜ್​ಗೆ ತಂದು ಬಿಟ್ಟು ಹೋಗಿದ್ದಾರೆ. ಲಾಡ್ಜ್​ನಲ್ಲಿ ಒಬ್ಬರೇ ಇರುವುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸಿ

ತಂದೆಯ ಅಂತ್ಯಸಂಸ್ಕಾರಕ್ಕೂ ಬರದ ಮಕ್ಕಳು| ಹೆಣ ಬಿಸಾಕಿ ಎಂದ ಮಗಳು; ಪೊಲೀಸರಿಂದಲೇ ಅಂತಿಮ ವಿದಾಯ!! Read More »

ಸಣ್ಣ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ – ಕೆ.ಎಚ್ ಮುನಿಯಪ್ಪ

ಸಮಗ್ರ ನ್ಯೂಸ್: ಸಣ್ಣ ಕಾರು ಹೊಂದಿರುವವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಪಿಎಲ್‌ ಕಾರ್ಡ್‌ ಹೊಂದಿರುವವರಲ್ಲೂ ಕೆಲವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ಇದು ನಮ್ಮ ಗಮನಕ್ಕೂ ಬಂದಿದೆ. ಕಾರು ಇಟ್ಟುಕೊಂಡವರ ಕುಟುಂಬದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸಬೇಕೇ, ಬೇಡವೇ ಎಂಬ ಕುರಿತು ಚರ್ಚೆ ನಡೆಯುತ್ತಿದೆಯಷ್ಟೆ. ಸದ್ಯಕ್ಕೆ ಕಾರು ಇಲ್ಲದವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲ್ಲ. ಕಾರು ಇದ್ದೂ

ಸಣ್ಣ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ – ಕೆ.ಎಚ್ ಮುನಿಯಪ್ಪ Read More »

ಉತ್ತರ ಕನ್ನಡ:ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹರಿದೇವ ನಗರದಲ್ಲಿ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಸ್ಥುಥಿ(3), ಗಣಪತಿ ಮೂರ್ತಿ ಎಂದು ಮಣ್ಣನ್ನು ಬಾವಿಯಲ್ಲಿ ಹಾಕಲು ಹೋಗಿದ್ದಾಳೆ. ಈ ವೇಳೆ ಕಾಲು ಜಾರಬಾವಿಗೆವಿ ಬಿದ್ದು ಮೃತಪಟ್ಟಿದ್ದಾಳೆ. ಮನೆ ಮುಂದೆ ಆಟವಾಡುತ್ತಿದ್ದ ಮಗು ಕಾಣದೆ ಇದ್ದಾಗ ಗಾಬರಿಗೊಂಡ ಪೋಷಕರು ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ, ಎಲ್ಲಿ ಹುಡುಕಿದರೂ ಕಾಣಿಸದೇ ಇದ್ದಾಗ ಬಡಾವಣೆಯ ನಿವಾಸಿಗಳೆಲ್ಲ ಹುಡುಕುತ್ತಾ ಬಾವಿಯೊಳಗೆ

ಉತ್ತರ ಕನ್ನಡ:ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು Read More »

ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ

ಸಮಗ್ರ ನ್ಯೂಸ್: ರಾಜ್ಯದ ಇಬ್ಬರು ಕೇಂದ್ರ ಸರ್ಕಾರದ 2023ನೇ ಸಾಲಿನ ಅತ್ಯುತ್ತಮ ಶಿಕ್ಷಕ, ಶಿಕ್ಷಕಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದೇಶಾದ್ಯಂತ 50 ಮಂದಿಗೆ ಪ್ರಶಸ್ತಿ ಪ್ರಕಟಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ ಶಿಕ್ಷಕ ನಾರಾಯಣ ಪರಮೇಶ್ವರ್ ಭಾಗವತ್ ಮತ್ತು ಬಾಗಲಕೋಟೆಯ ಕೆಎಲ್ ಇ ಸೊಸೈಟಿಯ ಎಸ್ ಸಿಪಿ ಜೂನಿಯರ್ ಕಾಲೇಜಿನ ಸಪ್ನಾ ಶ್ರೀಶೈಲ ಅನಿಗೋಳ ಅವರಿಗೆ ಪ್ರಶಸ್ತಿ ಲಭಿಸಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಶಿಕ್ಷಕರ ದಿನಾಚರಣೆಯಂದು ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು

ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ Read More »

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ| ಮೊಳಗಿದ ‘ಜೈ ಜವಾನ್, ಜೈ ವಿಜ್ಞಾನ್’ ಘೋಷಣೆ

ಸಮಗ್ರ ನ್ಯೂಸ್: ಚಂದ್ರಯಾನ-3 ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಿದ್ದಾರೆ. ನಂತರ ಬೆಂಗಳೂರಿನ ಹೆಚ್ ಎ ಎಲ್ ಏರ್ ಪೋರ್ಟ್ ಹೊರಗಡೆ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಜೈ ಮೋದಿ ಎಂಬ ಘೋಷಣೆ ಕೂಗಲು ಮುಂದಾದಾಗ ಅದನ್ನು ತಡೆದು, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಎಂದು ಮೋದಿ ಘೋಷಣೆ ಮಾಡಿದರು. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋ ಸಂಸ್ಥೆಗೆ ಭೇಟಿ ನೀಡಲು ನಿರ್ಧರಿಸಿದೆ. ವಿದೇಶದಲ್ಲಿ ಇರುವಾಗಲೇ

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ| ಮೊಳಗಿದ ‘ಜೈ ಜವಾನ್, ಜೈ ವಿಜ್ಞಾನ್’ ಘೋಷಣೆ Read More »

ಚಿಕ್ಕಮಗಳೂರು: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ತಹಶೀಲ್ದಾರ್ ಬಂಧನ

ಸಮಗ್ರ ನ್ಯೂಸ್: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಉಮೇಶ್ ಬಂಧನ. ಕಡೂರಿನಲ್ಲಿ 3500 ಎಕರೆ ಭೂಮಿ, ಮೀಸಲು ಅರಣ್ಯವನ್ನು 8 ಜನರಿಗೆ ಪರಭಾರೆ ಮಾಡಿದ್ದ ತಹಶೀಲ್ದಾರ್ ಉಮೇಶ್ ಸೇರಿ ಮೂವರ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕಡೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದು, ಅವರು ಪ್ರಮೋಷನ್ ಆಗಿ ಕಾರವಾರ ಸೀಬರ್ಡ್ ನೌಕನೆಲೆಯಲ್ಲಿ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಚಿಕ್ಕಮಗಳೂರು: ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದ ತಹಶೀಲ್ದಾರ್ ಬಂಧನ Read More »

ಸೌಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯದ ನಿರೀಕ್ಷೆ – ತಿಮರೋಡಿನನ್ನ ಮಗಳಿಗೆ ನ್ಯಾಯ ಕೊಡಿ ಎಂದು ಸೆರಗೊಡ್ಡಿ ಬೇಡಿದ ಕುಸುಮಾವತಿ| ಕುಂದಾಪುರದಲ್ಲಿ ಏನೇನು ನಡೀತು?

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಒಂದು ತಾರ್ಕಿಕ ಅಂತ್ಯ ಕೊಡುತ್ತದೆ ಎನ್ನುವ ವಿಶ್ವಾಸವಿದೆ. ಹೀಗಾಗಿ ಈ ಬಗ್ಗೆ ಯಾರ ವೈಯಕ್ತಿಕ ಅಭಿಪ್ರಾಯಗಳಿಗೂ ಪ್ರತಿಕ್ರಿಯೆ ನೀಡಲ್ಲ ಎಂದು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದ್ದಾರೆ. ಕುಂದಾಪುರದಲ್ಲಿ ನಡೆದ ಜನಾಗ್ರಹ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರಕಾರ ಮಾಡಿರುವ ತಪ್ಪನ್ನು ಈಗಿನ ಸರ್ಕಾರ ಮಾಡಲ್ಲ ಎನ್ನುವ ಭರವಸೆ ಇದೆ. ಅಧಿಕಾರಿಗಳು ಹಾಗೂ ಕಾನೂನು ಹಂತದಲ್ಲಿ ಆಗಿರುವ ತಪ್ಪುಗಳಿಗೆ ಕಾರಣರು ಯಾರು?

ಸೌಜನ್ಯ ಪ್ರಕರಣಕ್ಕೆ ತಾರ್ಕಿಕ ಅಂತ್ಯದ ನಿರೀಕ್ಷೆ – ತಿಮರೋಡಿನನ್ನ ಮಗಳಿಗೆ ನ್ಯಾಯ ಕೊಡಿ ಎಂದು ಸೆರಗೊಡ್ಡಿ ಬೇಡಿದ ಕುಸುಮಾವತಿ| ಕುಂದಾಪುರದಲ್ಲಿ ಏನೇನು ನಡೀತು? Read More »