ರಾಜ್ಯ

ಕಾಸರಗೋಡು: ಕುತ್ತಿಕೋಲು ಪ್ರಸಿದ್ಧ ಜ್ಯೋತಿಷ್ಯರ ಬೆತ್ತಲೆ ವೀಡಿಯೋ ವೈರಲ್| ಹಣಕ್ಕಾಗಿ ಬೇಡಿಕೆ ಇಟ್ಟ ಇಬ್ಬರ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಕುತ್ತಿಕೋಲಿನ ಪ್ರಸಿದ್ಧ ಜ್ಯೋತಿಷ್ಯರ ವೀಡಿಯೋ ವೈರಲಾಗಿದ್ದು ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಕುತ್ತಿಕೋಲು ನಿವಾಸಿಯಾದ 47 ವರ್ಷ ವ್ಯಕ್ತಿಯಾಗಿದ್ದು ಇವರು ಮಹಿಳೆಯೊಬ್ಬಳ ಜೊತೆ ವೀಡಿಯೋ ಕಾಲ್ ನಲ್ಲಿ ಬೆತ್ತಲೆಯಾಗಿ ಮಾತನಾಡುತ್ತಿರುವುದು ಮತ್ತು ಮಹಿಳೆ ಕೂಡ ಬೆತ್ತಲೆಯಾಗಿ ಕಂಡುಬಂದಿದ್ದು ವೈರಲಾದ ವೀಡಿಯೋ ಇದೀಗ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಇದೀಗ ಇದರ ಬಗ್ಗೆ ಕೇರಳ ರಾಜ್ಯದ ಬೇಡಕಂ ಪೊಲೀಸ್ ಠಾಣೆಯಲ್ಲಿ ಕುತ್ತಿಕೋಲು ಜ್ಯೋತಿಷ್ಯರಿಗೆ ಅಪರಿಚಿತ ಮಹಿಳೆಯೊಬ್ಬರು ವೀಡಿಯೋ ಕಾಲ್ ಮಾಡಿ, ರೆಕಾರ್ಡ್‌ ಮಾಡಿ ಅವರನ್ನು

ಕಾಸರಗೋಡು: ಕುತ್ತಿಕೋಲು ಪ್ರಸಿದ್ಧ ಜ್ಯೋತಿಷ್ಯರ ಬೆತ್ತಲೆ ವೀಡಿಯೋ ವೈರಲ್| ಹಣಕ್ಕಾಗಿ ಬೇಡಿಕೆ ಇಟ್ಟ ಇಬ್ಬರ ವಿರುದ್ದ ಪ್ರಕರಣ ದಾಖಲು Read More »

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ| ರೋಡ್ ಶೋ ಕ್ಯಾನ್ಸಲ್, ಬಿಜೆಪಿ ಬಾವುಟಕ್ಕೂ ಇಲ್ಲ ಅವಕಾಶ

ಸಮಗ್ರ ನ್ಯೂಸ್: ಚಂದ್ರಯಾನ -3 ಸಕ್ಸಸ್ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಿಜೆಪಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲು ನಿರ್ಧರಿಸಿತ್ತು, ಆದರೆ ಕೊನೇ ಕ್ಷಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ ರದ್ದಾಗಿದೆ. ಅದೇ ರೀತಿ ಎಲ್ಲಿಯೂ ಕೂಡ ಬಿಜೆಪಿ ಬಾವುಟ ಕಟ್ಟುವ ಹಾಗಿಲ್ಲ. ಬರೀ ತ್ರಿವಣ ಧ್ವಜ ಮಾತ್ರ ಹಾರಾಡಬೇಕು ಎಂದು ಖಡಕ್ ಆದೇಶ ಹೊರಡಿಸಲಾಗಿದೆ. ಮೋದಿ ಈಗ ಹೇಳಲಾದ ಮಾರ್ಗದ ಮೂಲಕವೇ ಬರಲಿದ್ದು,

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ| ರೋಡ್ ಶೋ ಕ್ಯಾನ್ಸಲ್, ಬಿಜೆಪಿ ಬಾವುಟಕ್ಕೂ ಇಲ್ಲ ಅವಕಾಶ Read More »

ಚಂದ್ರನ ಮೇಲೆ ಭಾರತ ಲ್ಯಾಂಡ್ ಆದಾಗ ಇಲ್ಲೊಂದು ಟ್ವೀಟ್ ವೈರಲ್| ಏನಿತ್ತು ಗೊತ್ತಾ ಹುಬ್ಬಳ್ಳಿ-ಧಾರವಾಡ ಪೊಲೀಸರ ಟ್ವೀಟ್ ನೊಳಗೆ?

ಸಮಗ್ರ ನ್ಯೂಸ್: ಕೋಟ್ಯಂತರ ಭಾರತೀಯರ ಹರಕೆ ಹಾರೈಕೆಯೊಂದಿಗೆ ಬಾಹ್ಯಾಕಾಶ ಲೋಕದಲ್ಲಿ ಹೊಸ ಚರಿತ್ರೆ ಸೃಷ್ಠಿಸಿದೆ ಭಾರತ. ಚಂದ್ರನ ಮೇಲೆ ಯಶಸ್ವಿಯಾಗಿ ಚಂದ್ರಯಾನ 3 ನೌಕೆ ಇಳಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಚಂದ್ರಯಾನ-3 ಯಶಸ್ಸು ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಇಸ್ರೋಗೆ ಶುಭಾಶಯ ಹರಿದು ಬರುತ್ತಿದೆ. ಚಂದ್ರಯಾನ-3 ಯಶಸ್ಸು ಬಳಿಕ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಮಾಡಿದ ಟ್ವೀಟ್​ ಸದ್ಯಕ್ಕೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಬೈಕ್ ವೀಲಿಂಗ್ ಮಾಡುತ್ತಿದ್ದ ಪುಂಡರನ್ನು ಹಿಡಿದು ಕೆಜಿಎಫ್ ಸಿನಿಮಾ ಡೈಲಾಗ್​ ನಂತೆ ಪೊಲೀಸರು ಟ್ವೀಟ್

ಚಂದ್ರನ ಮೇಲೆ ಭಾರತ ಲ್ಯಾಂಡ್ ಆದಾಗ ಇಲ್ಲೊಂದು ಟ್ವೀಟ್ ವೈರಲ್| ಏನಿತ್ತು ಗೊತ್ತಾ ಹುಬ್ಬಳ್ಳಿ-ಧಾರವಾಡ ಪೊಲೀಸರ ಟ್ವೀಟ್ ನೊಳಗೆ? Read More »

ಚಿಕ್ಕಮಗಳೂರು : ವಿಕ್ರಮ್ ನ ಯಶಸ್ವಿ ಲ್ಯಾಂಡಿಂಗ್ ಗೆ ಪುಟ್ಟ ಪೊರನ ಪ್ರಾರ್ಥನೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಬಾಲಕನೊಬ್ಬ ದೇವರಿಗೆ ಇಸ್ರೋ ಹೆಸರಿನ ದೀಪ ಹಚ್ಚಿ ಪೂಜೆ ಮಾಡಿದ ಘಟನೆ ಆ.23 ರಂದು ನಡೆದಿದೆ. ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿರುವ ಬಾಲಕ ಸುಕ್ಷಿತ್ ,ವಿಕ್ರಮ್ ನ ಸುರಕ್ಷಿತ ಲ್ಯಾಂಡಿಂಗ್ ಗಾಗಿ ದೇವರಿಗೆ ಇಸ್ರೋ ಹೆಸರಿನ ದೀಪ ಹಚ್ಚಿ ಪೂಜೆ ಮಾಡಿದ್ದಾನೆ, ಬಳಿಕ ನಮ್ಮ ಇಸ್ರೋ-ನಮ್ಮ ಹೆಮ್ಮೆ ಎಂದು ಬ್ಯಾಡ್ಜ್ ಧರಿಸಿ ಶಾಲೆಗೆ ತೆರಳಿದ್ದಾನೆ. ಈ ಪುಟ್ಟ ಬಾಲಕನ ಚಂದ್ರಯಾನ-3 ಪ್ರೇಮವು ತನ್ನ ಪ್ರತಿಭಾ

ಚಿಕ್ಕಮಗಳೂರು : ವಿಕ್ರಮ್ ನ ಯಶಸ್ವಿ ಲ್ಯಾಂಡಿಂಗ್ ಗೆ ಪುಟ್ಟ ಪೊರನ ಪ್ರಾರ್ಥನೆ Read More »

ಕಾವೇರಿಗಾಗಿ ಒಂದಾದ ಸರ್ವಪಕ್ಷಗಳು| ಸರ್ಕಾರದ ‌ಕಾನೂನಾತ್ಮಕ ಹೋರಾಟಕ್ಕೆ ಒಕ್ಕೋರಲ ಬೆಂಬಲ

ಸಮಗ್ರ ನ್ಯೂಸ್: ಕಾವೇರಿ ನೀರಿನ ವಿಚಾರದ ಕುರಿತಂತೆ ಕಾನೂನಾತ್ಮಕ ಹೋರಾಟಕ್ಕೆ ಸರ್ವಪಕ್ಷಗಳು ಬೆಂಬಲ ಸೂಚಿಸಿ, ರಾಜ್ಯ ಸರ್ಕಾರಕ್ಕೆ ಬಲ ತುಂಬಿವೆ.ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್‌ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್‌ 10 ರಂದು 1,5000 ಕ್ಯೂಸೆಕ್‌ ನೀರು ಬಿಡಲು ಸೂಚಿಸಿತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ

ಕಾವೇರಿಗಾಗಿ ಒಂದಾದ ಸರ್ವಪಕ್ಷಗಳು| ಸರ್ಕಾರದ ‌ಕಾನೂನಾತ್ಮಕ ಹೋರಾಟಕ್ಕೆ ಒಕ್ಕೋರಲ ಬೆಂಬಲ Read More »

ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ವರ್ಗಾವಣೆ| ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್ ನೇಮಕ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡುವಂತೆ ಆ. 23 ರಂದು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಜಿಲ್ಲೆಯ ನೂತನ ಎಸ್ಪಿಯನ್ನಾಗಿ ಅಮಾಟೆ ವಿಕ್ರಮ್ ಅವರನ್ನು ನೇಮಿಸಲಾಗಿದೆ. 2021ನೇ ಸಾಲಿನ ಬ್ಯಾಚ್‍ನ ಐಪಿಎಸ್ ಅಧಿಕಾರಿ ಅಮಟೆ ವಿಕ್ರಮ್ ಅವರನ್ನು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರದ ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ನಾಗಪ್ ಎಸ್. ಪರೀತ್ ಅವರು ಹೊರಡಿಸಿದ ಆದೇಶ

ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ವರ್ಗಾವಣೆ| ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್ ನೇಮಕ Read More »

ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ನಲ್ಲಿ ದುರಂತ|ವ್ಯಕ್ತಿ ಸಾವು

ಸಮಗ್ರ ನ್ಯೂಸ್: ರಾಮನಗರದ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ನಲ್ಲಿ ವ್ಯಕ್ತಿಯೋರ್ವ ಮೇಲಿಂದ ಬಿದ್ದು ಮೃತಪಟ್ಟ ಘಟನೆ ರಾಮನಗರ ತಾಲೂಕಿನ ಬಿಡದಿ ಬಳಿ ಆ.21 ರಂದು ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತ ವ್ಯಕ್ತಿ. ಎಂಜಾಯ್ ಮಾಡಲು ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ತೆರಳಿದ್ದ ರಾಜು , ಆಟ ಆಡುವ ಸಂದರ್ಭದಲ್ಲಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ನಲ್ಲಿ ದುರಂತ|ವ್ಯಕ್ತಿ ಸಾವು Read More »

Cauvery dispute| ಕಾವೇರಿ ನೀರು ಹಂಚಿಕೆ ವಿವಾದ| ನಾಳೆ(ಆ.24) ಸರ್ವಪಕ್ಷ ಸಭೆ ಕರೆದ ಸಿಎಂ

ಸಮಗ್ರ ನ್ಯೂಸ್: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರ ಕುರಿತು ಆಗಸ್ಟ್ 23 ರಂದು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕಾವೇರಿ, ಮಹದಾಯಿ ಅಂತರ್ ರಾಜ್ಯ ವಿಚಾರಕ್ಕಾಗಿ ಸರ್ವಪಕ್ಷ ಸಭೆ ಕರೆಯಲಾಗಿದೆ. ಈ ಸಭೆಗೆ ನಮ್ಮ ಸಂಸದರೂ ಬರುತ್ತಾರೆ. ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಡೆಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅನೇಕ ವಿಚಾರಗಳ ಬಗ್ಗೆಚರ್ಚೆ ನಡೆಸಲಾಗುವುದು.

Cauvery dispute| ಕಾವೇರಿ ನೀರು ಹಂಚಿಕೆ ವಿವಾದ| ನಾಳೆ(ಆ.24) ಸರ್ವಪಕ್ಷ ಸಭೆ ಕರೆದ ಸಿಎಂ Read More »

ಹವಾಮಾನ ವರದಿ| ಮತ್ತೆ ಮುಂಗಾರು ಚುರುಕಾಗುವ ಮುನ್ಸೂಚನೆ| ಕರಾವಳಿಯಲ್ಲಿ ಉತ್ತಮ ಮಳೆ ಸಾಧ್ಯತೆ ಎಂದ ಐಎಂಡಿ

ಸಮಗ್ರ ನ್ಯೂಸ್: ಈ ಬಾರಿ ರಾಜ್ಯಕ್ಕೆ ಮುಂಗಾರು ಆಗಮನ ಕೊಟ್ಟಿದ್ದೇ ವಿಳಂಬವಾಗಿ. ಜುಲೈ ತಿಂಗಳ ಮಧ್ಯದಲ್ಲಿ ಆರ್ಭಟಿಸಿದ ಮಳೆರಾಯ ಹಲವೆಡೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದ. ಆದರೆ ಆಗಸ್ಟ್ ತಿಂಗಳಲ್ಲಿ ಒಂದೆರಡು ದಿನ ಮಾತ್ರ ಮಳೆ ಬಂದಹಾಗೆ ಮಾಡಿ ಇದೀಗ ಸಂಪೂರ್ಣವಾಗಿ ನಿಂತು ಹೋಗಿದೆ. ನಿನ್ನೆ (ಆಗಸ್ಟ್‌ 22) ಹಲವೆಡೆ ಮಾತ್ರ ಜಿನುಗು ಮಳೆಯಾದರೆ, ಇನ್ನು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾರವಣವೇ ಮುಂದುವರೆದಿತ್ತು. ಇಂದು (ಆಗಸ್ಟ್‌ 22) ರಾಜ್ಯದ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಅಬ್ಬರದ ಮಳೆ ಸುರಿಯಲಿದೆ

ಹವಾಮಾನ ವರದಿ| ಮತ್ತೆ ಮುಂಗಾರು ಚುರುಕಾಗುವ ಮುನ್ಸೂಚನೆ| ಕರಾವಳಿಯಲ್ಲಿ ಉತ್ತಮ ಮಳೆ ಸಾಧ್ಯತೆ ಎಂದ ಐಎಂಡಿ Read More »

ವರ ಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗಿಪ್ಟ್ ನೀಡಲು ಮುಂದಾದ ರಾಜ್ಯ ಸರ್ಕಾರ| ಗೃಹಲಕ್ಷ್ಮಿ ಅಲ್ಲ, ಹಾಗಾದ್ರೆ ಏನದು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಈಗಾಗಲೇ ಎರಡು ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಮೂರನೇ ಗ್ಯಾರಂಟಿ ಜಾರಿಗೆ ದಿನಾಂಕವನ್ನು ಘೋಷಣೆ ಮಾಡಿದೆ. ಈ ನಡುವೆ ಮತ್ತೊಂದು ಗ್ಯಾರಂಟಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ವರಮಹಾಲಕ್ಷ್ಮಿ ಹಬ್ಬದ ದಿನ ಮಹಿಳೆಯರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ ನೀಡುವಂತೆ ಸುತ್ತೋಲೆ ಹೊರಡಿಸಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳಲ್ಲಿ ಹಸಿರು ಗಾಜಿನ ಬಳೆ, ಅರಿಶಿಣ, ಕುಂಕುಮ ದೇವರ ಮುಂದೆ

ವರ ಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗಿಪ್ಟ್ ನೀಡಲು ಮುಂದಾದ ರಾಜ್ಯ ಸರ್ಕಾರ| ಗೃಹಲಕ್ಷ್ಮಿ ಅಲ್ಲ, ಹಾಗಾದ್ರೆ ಏನದು ಗೊತ್ತಾ? Read More »