ರಾಜ್ಯ

ರೇಷನ್‌ ಕಾರ್ಡ್‌ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್: ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಅವಧಿಯನ್ನು ಮತ್ತಷ್ಟು ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಸೋಮವಾರದವರೆಗೆ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಈಗ ಗ್ರಾಹಕರ ಒತ್ತಾಯದ ಮೇರೆಗೆ ತಿದ್ದುಪಡಿ, ಸೇರ್ಪಡೆ ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸಲಾಗುವುದು. ಸರ್ವರ್‌ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆಯಲ್ಲಿ ಹಂತ-ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುವುದು. ಆನ್‌ಲೈನ್‌ ಅಥವಾ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ

ರೇಷನ್‌ ಕಾರ್ಡ್‌ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಧಿ ವಿಸ್ತರಣೆ Read More »

ಮೆಸ್ಕಾಂ ನಲ್ಲಿ ಭರ್ಜರಿ ಉದ್ಯೋಗವಕಾಶ! 200 ಹುದ್ದೆಗಳು, ಇಲ್ಲಿದೆ ಸಂಪೂರ್ಣ ವಿವರ!

ಉದ್ಯೋಗ ಸಮಾಚಾರ: ಉದ್ಯೋಗಾಕಾಂಕ್ಷಿಗಳಿಗೆ ಬಹು ಮುಖ್ಯ ಮಾಹಿತಿ ಇಲ್ಲಿದೆ. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಖಾಲಿ ಇರುವ ಒಟ್ಟು 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಹುದ್ದೆಯ ಮಾಹಿತಿ:ಗ್ರಾಜುಯೇಟ್ ಅಪ್ರೆಂಟಿಸ್- 70 ಹುದ್ದೆಗಳು ಖಾಲಿಯಿದ್ದು, ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್- 65 ಖಾಲಿಯಿದ್ದು, ಜನರಲ್ ಸ್ಟೀಮ್ ಗ್ರಾಜುಯೇಟ್ ಅಪ್ರೆಂಟಿಸ್- 65 ಖಾಲಿಯಿದೆ. ಮೇಲೆ ತಿಳಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 19/08/2023 ಆರಂಭಿಕ ದಿನವಾಗಿದ್ದು, ಸೆಪ್ಟೆಂಬರ್ 12, 2023 ಅರ್ಜಿ ಸಲ್ಲಿಸಲು

ಮೆಸ್ಕಾಂ ನಲ್ಲಿ ಭರ್ಜರಿ ಉದ್ಯೋಗವಕಾಶ! 200 ಹುದ್ದೆಗಳು, ಇಲ್ಲಿದೆ ಸಂಪೂರ್ಣ ವಿವರ! Read More »

ಡಿಕೆ ಶಿವಕುಮಾರ್ ರಿಂದ ಅನಧಿಕೃತ ಬ್ಯಾನರ್| ನಿಯಮ ಮೀರಿದ ಸಚಿವರಿಗೇ ದಂಡ ವಿಧಿಸಿದ ಬಿಬಿಎಂಪಿ|

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್​​ಗಳಿಗೆ ದಂಡ ವಿಧಿಸುವ ಕಾರ್ಯವನ್ನು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (BBMP) ಮುಂದುವರಿಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಳವಡಿಸಿದ್ದ ಅನಧಿಕೃತ ಬ್ಯಾನರ್ ಮೇಲೆ ದಂಡ 50,000 ರೂ. ದಂಡ ವಿಧಿಸಿದೆ. ಬೆಂಗಳೂರಿನ ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಬ್ಯಾನರ್ ಹಾಕಲಾಗಿತ್ತು. ಇದಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ದಂಡ ವಿಧಿಸಲಾಗಿದೆ. ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ

ಡಿಕೆ ಶಿವಕುಮಾರ್ ರಿಂದ ಅನಧಿಕೃತ ಬ್ಯಾನರ್| ನಿಯಮ ಮೀರಿದ ಸಚಿವರಿಗೇ ದಂಡ ವಿಧಿಸಿದ ಬಿಬಿಎಂಪಿ| Read More »

ಸಾವಿನಲ್ಲೂ ಒಂದಾದ ಗೆಳೆಯರು| ಒಬ್ಬನ ಸಾವಿನ ಸುದ್ದಿ ತಿಳಿದು ಮತ್ತೊಬ್ಬನಿಗೆ ಹೃದಯಾಘಾತ!!

ಗೆಳೆಯನ ಸಾವಿನ ವಿಷಯ ತಿಳಿದ ನಂತರ ಹೃದಯಘಾತದಿಂದ ಪ್ರಾಣ ಸ್ನೇಹಿತ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಪುಣೆದಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಆನಂದ್ (30) ಎಂಬ ಯುವಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಆನಂದ್ ಸಾವಿನ ವಿಷಯ ತಿಳಿಯುತ್ತಿದ್ದಂತೆ 22 ವರ್ಷದ ಸಾಗರ್ ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಶಿಕಾರಿಪುರಕ್ಕೆ ತೆರಳುತ್ತಿದ್ದ ಆನಂದ್ ಬೈಕ್​​ ಹಾಗೂ ಮತ್ತೊಂದು ಬೈಕ್​​ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಆನಂದ್ ಅಪಘಾತದ ಸ್ಥಳದಲ್ಲೇ ಸಾವನ್ನಪ್ಪಿದ್ದ. ಅದೇ ಊರಿನ

ಸಾವಿನಲ್ಲೂ ಒಂದಾದ ಗೆಳೆಯರು| ಒಬ್ಬನ ಸಾವಿನ ಸುದ್ದಿ ತಿಳಿದು ಮತ್ತೊಬ್ಬನಿಗೆ ಹೃದಯಾಘಾತ!! Read More »

ಮಡಿಕೇರಿ: ಜನರಲ್ ತಿಮ್ಮಯ್ಯ ವೃತ್ತಕ್ಕೆ ಬಸ್ ಡಿಕ್ಕಿ| ನೆಲಕ್ಕುರುಳಿದ ಪ್ರತಿಮೆ

ಸಮಗ್ರ ನ್ಯೂಸ್: ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ.ಎಸ್.ಅರ್.ಟಿ.ಸಿ. ಬಸ್ ಡಿಕ್ಕಿಯಾದ ಘಟನೆ ಆ. 21ರಂದು ಮುಂಜಾನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಮಂಜು ಮುಸುಕಿದ ರಸ್ತೆಯಲ್ಲಿ ಬಂದು ನೇರವಾಗಿ ವೃತ್ತಕ್ಕೆ ಡಿಕ್ಕಿ ಆದ ಹಿನ್ನಲೆ ಈ ದುರ್ಘಟನೆ. ಇದೇ ಮೊದಲ ಬಾರಿಗೆ ವೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಭಾರಿ ಹಾನಿ ಸಂಭವಿಸಿದೆ.

ಮಡಿಕೇರಿ: ಜನರಲ್ ತಿಮ್ಮಯ್ಯ ವೃತ್ತಕ್ಕೆ ಬಸ್ ಡಿಕ್ಕಿ| ನೆಲಕ್ಕುರುಳಿದ ಪ್ರತಿಮೆ Read More »

ಚಿಕ್ಕಮಗಳೂರು : ಕಾರು-ಬೈಕ್ ನಡುವೆ ಭೀಕರ ಅಪಘಾತ|ಕಾರ್ ಚಾಲಕ ಪರಾರಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ. ಅರಸೀಕೆರೆ ತಾಲೂಕಿನ ಮಾವುತನಹಳ್ಳಿ ಗ್ರಾಮದ ಕಲ್ಲಮ್ಮ (60) ಸಾವನಪ್ಪಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಕಾರಿನಲ್ಲಿ ಸಿಲುಕಿಕೊಂಡಿದೆ. ಬಳಿಕ ಚಾಲಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಚೌಡಯ್ಯ ಎಂಬುವರಿಗೆ ಈ ಕಾರು ಸೇರಿದ್ದು, ಇವರು ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರ

ಚಿಕ್ಕಮಗಳೂರು : ಕಾರು-ಬೈಕ್ ನಡುವೆ ಭೀಕರ ಅಪಘಾತ|ಕಾರ್ ಚಾಲಕ ಪರಾರಿ Read More »

ಮಡಿಕೇರಿ:ಅನಧಿಕೃತ ಮಳಿಗೆ ನಿರ್ಮಾಣ| ಕಣ್ಮುಚ್ಚಿ ಕುಳಿತ ಮಡಿಕೇರಿ ನಗರಸಭೆ

ಸಮಗ್ರ ನ್ಯೂಸ್: ಮಡಿಕೇರಿ ನಗರದ ಚಿಕ್ಕಪೇಟೆಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಹಳೆಯ ಮರ್ಕರ ಕ್ಲಿನಿಕ್ ಜಾಗದಲ್ಲಿ ವರ್ಷಕ್ಕೆ ಮಾತ್ರ ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಆದರೆ ಇಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಳಿಗೆಯ ಖಾಯಂ ರೀತಿಯಲ್ಲಿ ಕಾಣುತ್ತಿದೆ ಎಂದು ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಸ್ಥಳದಲ್ಲಿ ಮಳಿಗೆಗಳಿಗೆ ಕೇವಲ ಒಂದು ವರ್ಷಕ್ಕೆ ಮಾತ್ರ ಅನುಮತಿ ಇದೆ. ಆದರೆ ಮಳಿಗೆಗಳ ನಿರ್ಮಾಣದ ತಂತ್ರಜ್ಞಾನಗಳು ಖಾಯಂ ಮಾಡಿದ ರೀತಿ ಕಾಣುತ್ತಿದೆ. ಮಳಿಗೆಯ ನಿರ್ಮಾಣದ ಸಮಯದಲ್ಲಿ ನಗರ ಸಭೆ ವತಿಯಿಂದ ಕೇವಲ

ಮಡಿಕೇರಿ:ಅನಧಿಕೃತ ಮಳಿಗೆ ನಿರ್ಮಾಣ| ಕಣ್ಮುಚ್ಚಿ ಕುಳಿತ ಮಡಿಕೇರಿ ನಗರಸಭೆ Read More »

ಶಕ್ತಿ ಯೋಜನೆ ಎಫೆಕ್ಟ್| ದೇವಾಲಯಗಳ ಹುಂಡಿ ಭರ್ತಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ಬಂದಿರುವುದು ಶಕ್ತಿ ಯೋಜನೆ. ಈ ಯೋಜನೆಗೆ ಅಭೂತಪೂರ್ವ ಮಹಿಳಾ ಬೆಂಬಲ ದೊರೆತಿದ್ದು ಉಚಿತ ಪ್ರಯಾಣದ ಕಾರಣದಿಂದ ದೇವಾಲಯಗಳ ಆದಾಯವೂ ಹೆಚ್ಚಾಗಿದೆ. ಪ್ರವಾಸಿ ತಾಣಗಳು ಸಹ ರಶ್ ಆಗುತ್ತಿವೆ. ಶಕ್ತಿ ಯೋಜನೆಯಿಂದ ದೇವಾಲಯಗಳಿಗೆ ಹರಿದು ಬರುತ್ತಿರುವ ಆದಾಯ ದ್ವಿಗುಣಗೊಂಡಿದೆ. ರಾಜ್ಯ ಸರ್ಕಾರದ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿಗೆ ಬಂದು ಮೂರು ತಿಂಗಳಾಗಿದೆ. ಸಾರಿಗೆ ನಿಗಮಗಳ ಬಸ್ನಲ್ಲಿ ಉಚಿತ ಪ್ರಯಾಣದ ಲಾಭವನ್ನ ಮಹಿಳೆಯರು ಬಹಳ

ಶಕ್ತಿ ಯೋಜನೆ ಎಫೆಕ್ಟ್| ದೇವಾಲಯಗಳ ಹುಂಡಿ ಭರ್ತಿ Read More »

ಸೌಜನ್ಯ ಪ್ರಕರಣದ ತನಿಖಾಧಿಕಾರಿ ಯೋಗೀಶ್ ನನ್ನು ಮೊದಲು ಗಲ್ಲಿಗೇರಿಸಬೇಕು – ತಿಮರೋಡಿ

ಸಮಗ್ರ ನ್ಯೂಸ್: ಪೇಟಧಾರಿಗಳು ಸಾಕಷ್ಟು ಅನ್ಯಾಯ ಅಕ್ರಮದ ಕೆಲಸ ಮಾಡಿದ್ದಾರೆ. ಇವರ ಮೇಲೆ ಇದುವರೆಗೂ ಪ್ರಕರಣ ದಾಖಲು ಮಾಡುವ ಕೆಲಸ ಮಾಡಿಲ್ಲ ಎಂದು ಸೌಜನ್ಯ ನ್ಯಾಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಕಿಡಿಕಾರಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದರು. 11 ವರ್ಷವಾದರೂ ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರು ಯಾರು ಅನ್ನೋದು ಗೊತ್ತಾಗಿಲ್ಲ. ಧರ್ಮಸ್ಥಳದ ದೇವಸ್ಥಾನದ ಪೇಟದಾರಿಗಳು ಲಕ್ಷಾಂತರ ಕೋಟಿ

ಸೌಜನ್ಯ ಪ್ರಕರಣದ ತನಿಖಾಧಿಕಾರಿ ಯೋಗೀಶ್ ನನ್ನು ಮೊದಲು ಗಲ್ಲಿಗೇರಿಸಬೇಕು – ತಿಮರೋಡಿ Read More »

‘ಇಂದಿರಾ ಕ್ಯಾಂಟೀನ್’ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ – ಎಚ್.ಕೆ ಪಾಟೀಲ್

ಸಮಗ್ರ ನ್ಯೂಸ್: ಇಂದಿರಾ ಕ್ಯಾಂಟೀನ್ ಊಟದ ಬೆಲೆಯಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು. ಈ ಬಗ್ಗೆ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಚಿವ ಹೆಚ್​ಕೆ ಪಾಟೀಲ್ ಅವರೇ ಇದೀಗ ಬೆಲೆ ಏರಿಕೆ ಮಾಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬೆಲೆ ಏರಿಕೆ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಹೆಚ್​ಕೆ ಪಾಟೀಲ್, ಇಂದಿರಾ ಕ್ಯಾಂಟೀನ್‌ ಊಟದ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ. ಯಥಾ ಪ್ರಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತೆ ದರ ಇರಲಿದೆ. ಅದರಂತೆ ತಿಂಡಿ ಬೆಲೆ

‘ಇಂದಿರಾ ಕ್ಯಾಂಟೀನ್’ ಊಟದ ಬೆಲೆಯಲ್ಲಿ ಹೆಚ್ಚಳವಿಲ್ಲ – ಎಚ್.ಕೆ ಪಾಟೀಲ್ Read More »