ರಾಜ್ಯ

ಕೊಡಗು: ಸಾಕು ನಾಯಿ ದಾಳಿ ಮಾಡಿದರೆ ನಾಯಿ ಮಾಲಕರ ಮೇಲೆ ಕಠಿಣ ಕ್ರಮ ಜಾರಿ

ಸಮಗ್ರ ನ್ಯೂಸ್: ಸಮುದಾಯ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯ ಅವರು ಮಗುವಿನ ಆರೋಗ್ಯ ತಪಾಸಣೆಗಾಗಿ ಭೇಟಿ ನೀಡಿ ತೆರಳುವಾಗ ಮನೆಯ ಸಾಕು ನಾಯಿ ದಾಳಿ ಮಾಡಿದ ಘಟನೆ ಪಾರಾಣೆ ಗ್ರಾಮದಲ್ಲಿ ಆ.16 ರಂದು ನಡೆದಿದೆ. ಬೆಳತಂಡ ಮಾಚಯ್ಯ ರವರ ಮನೆಯ ಮಗುವಿಗೆ ಆರೋಗ್ಯ ತಪಾಸಣೆ ಮಾಡಿ ತೆರಳುವಾಗ ಅವರ ಸಾಕು ನಾಯಿ ಆರೋಗ್ಯ ಅಧಿಕಾರಿಯ ದೇಹದ ಹಲವು ಭಾಗಗಳಿಗೆ ಕಚ್ಚಿ ಗಾಯಮಾಡಿದ್ದು , ಇದಕ್ಕೆ ಸಂಬಂಧಿಸಿದಂತೆ ನಾಯಿ ಮಾಲೀಕರಾದ ಬೆಳತಂಡ ಮಾಚಯ್ಯ ಅವರ ಮೇಲೆ ಆ.16 ರಂದು ನಾಪೋಕ್ಲು

ಕೊಡಗು: ಸಾಕು ನಾಯಿ ದಾಳಿ ಮಾಡಿದರೆ ನಾಯಿ ಮಾಲಕರ ಮೇಲೆ ಕಠಿಣ ಕ್ರಮ ಜಾರಿ Read More »

ಉಡುಪಿ: ವಿಡಿಯೋ ಪ್ರಕರಣ| ವಿದ್ಯಾರ್ಥಿನಿಯರ ಮೊಬೈಲ್ ಗುಜರಾತ್​ಗೆ ರವಾನಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧ ಸಿಐಡಿ ಅಧಿಕಾರಿಗಳ ತಂಡ ಮೊದಲನೇ ಹಂತದ ತನಿಖೆ ಮುಗಿಸಿ ಬೆಂಗಳೂರಿಗೆ ತೆರಳಿದ್ದು ಎಫ್​ಎಸ್​ಎಲ್ ವರದಿಗಾಗಿ ಕಾಯುತ್ತಿದ್ದಾರೆ. ಈಗಾಗಲೆ ಉಡುಪಿಯಲ್ಲೂ ತನಿಖೆ ನಡೆಸಿ ಹೇಳಿಕೆಗಳನ್ನು ಸಿಐಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮೂರು ವಾರಗಳಹಿಂದೆ ವಿದ್ಯಾರ್ಥಿನಿಯರು ಮೊಬೈಲ್ ಫೋನ್ ಗಳನ್ನು ಬೆಂಗಳೂರಿಗೆ ಎಫ್ ಎಸ್ ಎಲ್(FSL) ವರದಿಗೆ ಕಳುಹಿಸಲಾಗಿತ್ತು. ಎಫ್​ಎಸ್ಎಲ್ ಅಧಿಕಾರಿಗಳು ವಿಡಿಯೋ ಫೋಟೋ ರಿಟ್ರೈವ್ ಮಾಡಲು ಪ್ರಯತ್ನಿಸುತ್ತಿದ್ದು, ಬೆಂಗಳೂರಿನಲ್ಲಿ ವಿಡಿಯೋ ಫೋಟೋ ಹಿಂಪಡೆಯಲಾಗದಿದ್ದರೆ ಗುಜರಾತ್​ಗೆ ಫೋನ್​ಗಳನ್ನು ರವಾನಿಸಲು ಚಿಂತನೆ

ಉಡುಪಿ: ವಿಡಿಯೋ ಪ್ರಕರಣ| ವಿದ್ಯಾರ್ಥಿನಿಯರ ಮೊಬೈಲ್ ಗುಜರಾತ್​ಗೆ ರವಾನಿಸುವ ಸಾಧ್ಯತೆ Read More »

ವಾಜಪೇಯಿ ಹೇಳಿದ ಭವಿಷ್ಯ ನಿಜವಾಯಿತು – ಡಿ ಕೆ ಶಿವಕುಮಾರ್

ಸಮಗ್ರ ನ್ಯೂಸ್: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. “ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ” ಅವರ ಭವಿಷ್ಯ ನಿಜವಾಗಿದೆ ಎಂದು ಉಪ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಮಾದರಿಯನ್ನು ಇಡೀ ದೇಶ ತಿರುಗಿ ನೋಡುತ್ತಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಆಸ್ತಿಯ ಮೌಲ್ಯ ಕೇವಲ 10 ಪಟ್ಟಲ್ಲ,

ವಾಜಪೇಯಿ ಹೇಳಿದ ಭವಿಷ್ಯ ನಿಜವಾಯಿತು – ಡಿ ಕೆ ಶಿವಕುಮಾರ್ Read More »

ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಗುಡ್ ನ್ಯೂಸ್| ಕನಿಷ್ಠ ವೇತನ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಗ್ರಾಮ ಪಂಚಾಯಿತಿಗಳ ಗ್ರಂಥಪಾಲಕರ ಬಹುದಿನಗಳ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಆದೇಶ ಹೊರಡಿಸಿದ್ದು, ಇನ್ನು ಮುಂದೆ ಗ್ರಂಥಪಾಲಕರಿಗೆ ₹ 15,196 ಕನಿಷ್ಠ ವೇತನ ಹಾಗೂ ತುಟ್ಟಿಭತ್ಯೆ ಸಿಗಲಿದೆ.ಈ ಹಿಂದೆ ₹ 12,000 ವೇತನ ನೀಡಲಾಗುತ್ತಿತ್ತು. ಗ್ರಂಥಾಲಯಗಳನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವನ್ನಾಗಿ ಬದಲಿಸಲಾಗಿದೆ. ಕೆಲಸದ ಅವಧಿಯನ್ನು ಎರಡು ಗಂಟೆ ಹೆಚ್ಚಳ ಮಾಡಲಾಗಿದೆ. ಸಾರ್ವಜನಿಕ ರಜಾ ದಿನಗಳು, ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಮಂಗಳವಾರ

ಗ್ರಾಮ ಪಂಚಾಯತ್ ಗ್ರಂಥಪಾಲಕರಿಗೆ ಗುಡ್ ನ್ಯೂಸ್| ಕನಿಷ್ಠ ವೇತನ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ Read More »

ಕೊಟ್ಟಿಗೆಹಾರ: ಬಾಳೂರು ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅಪಾಯಕಾರಿ ಕಂದಕ| ಹೈರಾಣಾದ ಸವಾರರು

ಸಮಗ್ರ ನ್ಯೂಸ್: ಬಾಳೂರಿನಿಂದ ಕೊಟ್ಟಿಗೆಹಾರಕ್ಕೆ ಬರುವ ರಾಜ್ಯ ಹೆದ್ದಾರಿಯ ರಸ್ತೆಯಲ್ಲಿ ಬೃಹತ್ ಕಂದಕ ನಿರ್ಮಾಣವಾಗಿದ್ದು ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷವೂ ಮಹಾಮನೆ ಎಸ್ಟೇಟ್ ಸಮೀಪದ ರಸ್ತೆಯಲ್ಲಿ ಬೃಹತ್ ಕಂದಕ ನಿರ್ಮಾಣವಾಗುತ್ತಿದ್ದು, ರಾತ್ರಿ ಸಮಯದಲ್ಲಿ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಘನ ವಾಹನ ಸವಾರರಿಗೆ ವಾಹನ ಚಲಾಯಿಸಲು ಈ ಕಂದಕ ಅಡ್ಡಿಯಾಗುತ್ತಿದೆ. ಇದು ಅಪಾಯಕ್ಕೂ ಕಾರಣವಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಬರುವುದರಿಂದ ಈ ಜಾಗದಲ್ಲಿ ಹಿಂದೆ ಮೋರಿ ಅಥವಾ

ಕೊಟ್ಟಿಗೆಹಾರ: ಬಾಳೂರು ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಅಪಾಯಕಾರಿ ಕಂದಕ| ಹೈರಾಣಾದ ಸವಾರರು Read More »

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು

ಸಮಗ್ರ ನ್ಯೂಸ್:ಯಾವುದೇ ಪರವಾನಿಗೆ ಇಲ್ಲದೇ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ ಗೋಕಳ್ಳ ಜಿಹಾದಿಗಳನ್ನು ಬೆಂಡೆತ್ತಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿದೆ. ಪಾತೂರು ಗ್ರಾಮದ ಮಂಜೇಶ್ವರ ನಿವಾಸಿ ಮೂಸಾ ಎಂಬವರು ಮೂವರ ಜೊತೆ ಗೂಡ್ಸ್ ವಾಹನದಲ್ಲಿ ಮುಳಿಯ ಎಂಬಲ್ಲಿಂದ 5 ಜಾನುವಾರುಗಳನ್ನು ಖರೀದಿ ಮಾಡಿಕೊಂಡು ಗೂಡ್ಸ್ ವಾಹನದಲ್ಲಿ ಕಜೆ ಎಂಬಲ್ಲಿಗೆ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಜಯ ಪ್ರಶಾಂತ, ಲಕ್ಷೀಶ ಹಾಗೂ ಇತರ ಮೂರು ಮೋಟಾರು ಸೈಕಲ್

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ| ಇಲ್ಲಿದೆ ವಿಷಯವಾರು ವೇಳಾಪಟ್ಟಿ

ಸಮಗ್ರ ನ್ಯೂಸ್: ಆಗಸ್ಟ್.21ರಿಂದ ಸೆಪ್ಟೆಂಬರ್ 2ರವೆರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಆರಂಭಗೊಳ್ಳಲಿದೆ. ಪರೀಕ್ಷೆಗೆ ಹಾಜರಾಗುವಂತ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಯಾವೆಲ್ಲಾ ಕ್ರಮವಹಿಸಬೇಕು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಬಗ್ಗೆ ಪಿಯು ಬೋರ್ಡ್ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದ್ದು, ಆ. 21ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಆರಂಭವಾಗಲಿದೆ. ಪರೀಕ್ಷೆಯಂದು ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಹಾಗೂ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ ಎಂಬುದಾಗಿ ತಿಳಿಸಿದೆ. ಪರೀಕ್ಷಾ ಕೇಂದ್ರದೊಳಗೆ ಸಾಮಾನ್ಯ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2’ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ| ಇಲ್ಲಿದೆ ವಿಷಯವಾರು ವೇಳಾಪಟ್ಟಿ Read More »

ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮಾಹಿತಿಯಂತೆ ಮುಂಡರಗಿ, ಕೆಂಭಾವಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ವಿಪರೀತವಾಗಿದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3

ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ Read More »

‘ಶಕ್ತಿ’ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯರಿಂದ ಪ್ರಮುಖ ಮಾಹಿತಿ

ಸಮಗ್ರ ನ್ಯೂಸ್: ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಕುರಿತು ಟ್ವೀಟರ್ ನಲ್ಲಿ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು,ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ

‘ಶಕ್ತಿ’ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯರಿಂದ ಪ್ರಮುಖ ಮಾಹಿತಿ Read More »

ಕೊಡಗು: ಎ.ಡಿ.ಸಿ ನಂಜುಂಡೆ ಗೌಡ ಮನೆಗೆ ಲೋಕಾಯುಕ್ತ ದಾಳಿ

ಸಮಗ್ರ ನ್ಯೂಸ್: ಕೊಡಗು ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಅಪರ ಜಿಲ್ಲಾಧಿಕಾರಿ ನಂಜುಂಡೆ ಗೌಡ ಮನೆಗೆ ಆ.17 ರ ಮುಂಜಾನೆ 4 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿ ಪರಿಶೀಲನೆ ಕೈಗೊಂಡಿದ್ದಾರೆ. ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಕೊಡಗು: ಎ.ಡಿ.ಸಿ ನಂಜುಂಡೆ ಗೌಡ ಮನೆಗೆ ಲೋಕಾಯುಕ್ತ ದಾಳಿ Read More »