ರಾಜ್ಯ

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ NEP ರದ್ದು ಸಿಎಂ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರ ದೇಶದೆಲ್ಲೆಡೆ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಷಯ ಪ್ರಕಟಿಸಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎನ್‌ಇಪಿಯನ್ನು ರದ್ದುಪಡಿಸಲಾಗುವುದು ಹೇಳಿದ್ದಾರೆ. “NEP” ಅನ್ನು ರದ್ದುಗೊಳಿಸುವ ಮೊದಲು ಕೆಲವು ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದಕ್ಕೆ ಸಮಯಾವಕಾಶ ಸಿಕ್ಕಿರಲಿಲ್ಲ.

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ NEP ರದ್ದು ಸಿಎಂ ಹೇಳಿಕೆ Read More »

ವಿರಾಜಪೇಟೆ: ಸಾಕು ನಾಯಿ ದಾಳಿಗೆ ನರ್ಸ್ ತೀವ್ರ ಗಾಯ

ಸಮಗ್ರ ನ್ಯೂಸ್: ಮನೆ ಬೇಟಿಯ ವೇಳೆ ಸಾಕು ನಾಯಿಯು ನರ್ಸ್ ಮೇಲೆ ದಾಳಿ ನಡೆಸಿ ತೀವ್ರ ಗಾಯಗೊಳಿಸಿರುವ ಘಟನೆ ವಿರಾಜಪೇಟೆ ಸಮೀಪದ ಪಾರಣೆಯಲ್ಲಿ ನಡೆದಿದೆ. ತೀವ್ರ ಗಾಯಗಳಾಗಿ ನರ್ಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ವಿಚಾರಣೆಗೆಂದು ಮನೆಗೆ ಬೇಟಿ ನೀಡಿದ್ದ ನರ್ಸ್ ಮೇಲೇರಗಿದ ನಾಯಿ ಎಡ ಭುಜಕ್ಕೆ ತೀವ್ರ ಸ್ವರೂಪದ ಗಾಯಗಳನ್ನು ಉಂಟುಮಾಡಿದೆ. ಪಟ್ಟಣ-ನಗರ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟವಾದರೆ, ಈಗ ಕೆಲವೊಂದು ಮನೆಗಳಲ್ಲಿ ಸಾಕು ನಾಯಿಗಳ ಕಾಟ ಹೆಚ್ಚಾಗಿದೆ. ಇದರಿಂದ ದಾದಿಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕರು

ವಿರಾಜಪೇಟೆ: ಸಾಕು ನಾಯಿ ದಾಳಿಗೆ ನರ್ಸ್ ತೀವ್ರ ಗಾಯ Read More »

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರಿಂದ ಅಸಭ್ಯ ವರ್ತನೆ| ಕುಡಿದು ಕುಣಿದ ಪುಂಡರು

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಪ್ರವಾಸಿತಾಣ ದೇವರಮನೆಗುಡ್ಡದಲ್ಲಿ ಕೆಲ ಪ್ರವಾಸಿಗಳು ಕುಡಿದು ಬಂದು ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಈ ರೀತಿ ಕಂಡುಬರುತ್ತಿತ್ತು ಆದರೆ ಈಗ ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುವ ಸುಪ್ರಸಿದ್ಧಐತಿಹಾಸಿಕ ಕಾಲಭೈರವೇಶ್ವರ ಸ್ವಾಮಿ ದೇಗುಲದ ಬಳಿಯೇ ಮದ್ಯ ಸೇವಿಸಿ ಕಾರಿನಲ್ಲಿ ಸಾಂಗ್ ಹಾಕಿಕೊಂಡು ಕೆಲ ಯುವಕರು ಕುಣಿದು ಕುಪ್ಪಳಿಸುವುದು ಇತರೇ ಪ್ರವಾಸಿಗರಿಗೆ ತೊಂದರೆಯನ್ನುಂಟು ಮಾಡಿದೆ. ಕಣ್ಣಿನ ದೃಷ್ಟಿ ಮುಗಿದರೂ, ಮುಗಿಯದ ಹಚ್ಚ ಹಸಿರ ಮುತ್ತೈದೆ ಸೊಬಗು ಅಲ್ಲಿನದು.

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರಿಂದ ಅಸಭ್ಯ ವರ್ತನೆ| ಕುಡಿದು ಕುಣಿದ ಪುಂಡರು Read More »

ಚಿಕ್ಕಮಗಳೂರು : ಅರಣ್ಯ ಅಧಿಕಾರಿಗಳ ಕಿತ್ತಾಟದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಸಮಗ್ರ ನ್ಯೂಸ್: ಅರಣ್ಯ ವಸತಿ ಗೃಹದಲ್ಲಿ ಶೌಚಾಲಯದ ನಲ್ಲಿಪೈಪ್ ಹೊಡೆದು ಹೋಗಿದ್ದಕ್ಕೆ ಅಧಿಕಾರಿಗಳಿಬ್ಬರ ನಡುವೆ ಅವಾಚ್ಯ ಶಬ್ದಗಳಿಂದ ಪರಸ್ಪರ ಕಿತ್ತಾಟ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಆ.15 ರಂದು ನಡೆದಿದೆ. ಮೂಡಿಗೆರೆ ತಾಲೂಕಿನ ವಲಯ ಅರಣ್ಯಾಧಿಕಾರಿ ಮೋಹನ್ ಹಾಗೂ ಉಪವಲಯ ಅರಣ್ಯಾಧಿಕಾರಿ ನವೀನ್ ಮಧ್ಯೆ ಪರಸ್ಪರ ಅವಾಚ್ಯ ಶಬ್ದಗಳಿಂದ ಸಂಭಾಷಣೆ ನಡೆದಿದ್ದು, ಅದರ ಆಡಿಯೋ ಈಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಕುಡಿದು ಮಾತಾಡಬೇಡ ಎಂದ ನವೀನ್ ಗೆ ಮೋಹನ್ ಅವಾಚ್ಯ ಶಬ್ದಗಳಿಂದ

ಚಿಕ್ಕಮಗಳೂರು : ಅರಣ್ಯ ಅಧಿಕಾರಿಗಳ ಕಿತ್ತಾಟದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಬೆಂಗಳೂರು:ಲೈಂಗಿಕ ಕಿರುಕುಳ ನಿವೃತ್ತ ಪೋಲಿಸ್ ಅಧಿಕಾರಿ ಬಂಧನ

ಸಮಗ್ರ ನ್ಯೂಸ್:7 ವರ್ಷದ ಪುಟ್ಟ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ ಅನ್ನು ಶಿವಾಜಿನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಾಲಕಿಯ ಪೋಷಕರ ದೂರಿನ ಆಧಾರದ ಮೇಲೆ ‍ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಬಂಧಿತ ಆರೋಪಿಯನ್ನು ನಿವೃತ್ತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ 74 ವರ್ಷದ ಅಬ್ದುಲ್ ಹಫೀಜ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಬಾಲಕಿಯ ತಂದೆ-ತಾಯಿ ಆರೋಪಿಗೆ ಸೇರಿದ ಮನೆಯಲ್ಲೇ ಬಾಡಿಗೆಗಿದ್ದರು, ಸೋಮವಾರ ಬಾಲಕಿ ಆಟವಾಡಲು ಆಟಿಕೆ ತೆಗೆದುಕೊಳ್ಳಲು ಬಂದಾಗ ತನ್ನ ಮನೆಗೆ ಕರೆದೊಯ್ದು

ಬೆಂಗಳೂರು:ಲೈಂಗಿಕ ಕಿರುಕುಳ ನಿವೃತ್ತ ಪೋಲಿಸ್ ಅಧಿಕಾರಿ ಬಂಧನ Read More »

ಚಿಕ್ಕಮಗಳೂರು : ರಾತ್ರೋರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಲೂಟಿ

ಸಮಗ್ರ ನ್ಯೂಸ್: ಮಧ್ಯರಾತ್ರಿ ಕಳ್ಳರು ಗ್ಯಾಸ್ ಕಟ್ಟರ್ ಬಳಸಿ ಕೆನರಾ ಬ್ಯಾಂಕ್ ಎಟಿಎಂಯನ್ನು ದರೋಡೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. ಸಿ.ಸಿ ಟಿ.ವಿಯನ್ನ ನಿಷ್ಕ್ರಿಯಗೊಳಿಸಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ, ಮತ್ತು ಎಟಿಎಂನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿ ಕಳ್ಳರು ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೆನರಾ ಬ್ಯಾಂಕ್ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲಿಸಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚಿಕ್ಕಮಗಳೂರು : ರಾತ್ರೋರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಲೂಟಿ Read More »

ಬೆಂಗಳೂರಿಗರ ಕಿವಿಗಪ್ಪಳಿಸಲಿದೆ “ಅಲೇ ಬುಡಿಯೆರ್” ಧ್ವನಿ| ಉದ್ಯಾನನಗರಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ “ಕಂಬಳ” ಹವಾ

ಸಮಗ್ರ ನ್ಯೂಸ್: ಕಂಬಳ ಎಂದರೆ ಕೇವಲ ಕ್ರೀಡೆಯಲ್ಲ. ಅದು ಕರಾವಳಿ ಜನರ ಸಂಸ್ಕೃತಿಯ ಪ್ರತೀಕ. ಇನ್ನು ಇದುವರೆಗೆ ಕಂಬಳ‌ ಆಯೋಜನೆ ಆಗೋದನ್ನು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ನೋಡಲು ಸಾಧ್ಯವಾಗುತ್ತಿತ್ತು. ಆದರೆ ಇದೀಗ ಉದ್ಯಾನನಗರಿ ಬೆಂಗಳೂರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ:90 ಜೋಡಿ ಕೋಣಗಳೊಂದಿಗೆ ನಡೆಯುವ ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ- ಪುಷ್ಟವಾಗಿ ಬೆಳೆದು, ಪಳಗಿದ ಕೋಣಗಳನ್ನ ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ

ಬೆಂಗಳೂರಿಗರ ಕಿವಿಗಪ್ಪಳಿಸಲಿದೆ “ಅಲೇ ಬುಡಿಯೆರ್” ಧ್ವನಿ| ಉದ್ಯಾನನಗರಿಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ “ಕಂಬಳ” ಹವಾ Read More »

ಎದೆಹಾಲು ಕುಡಿಸಿ ಮಲಗಿಸಿದ ಮಗು ಸಾವು| ಮೂರು ತಿಂಗಳ ಕಂದಮ್ಮನಿಗೆ ಆಗಿದ್ದೇನು?

ಸಮಗ್ರ ನ್ಯೂಸ್: ಎದೆಹಾಲು ಕುಡಿಯುವಾಗ ಉಸಿರುಕಟ್ಟಿ ಮೂರು ತಿಂಗಳ ಮಗು ದಾರುಣವಾಗಿ ಸಾವು ಕಂಡಿರುವ ಘಟನೆ ಕೇರಳ ತಿರುನವಂತಪುರದ ಪಲ್ಲಿಚಾಲ್‌ನಲ್ಲಿ ನಡೆದಿದೆ. ಇಲ್ಲಿನ ಜಯಕೃಷ್ಣನ್‌ ಹಾಗೂ ಜಾನಿಮೋಳ್‌ ದಂಪತಿಯ ಪುತ್ರನಾಗಿದ್ದ ಜಿತೇಶ್‌ ಮೃತ ಪುಟ್ಟ ಶಿಶು. ಜಯಕೃಷ್ಣನ್‌ ಹಾಗೂ ಜಾನಿಮೋಳ್‌ ದಂಪತಿಗೆ ಜಿತೇಶ್‌ ಮೊದಲ ಮಗುವಾಗಿತ್ತು. ಭಾನುವಾರ ಸಂಜೆ ಜಾನಿಮೋಳ್‌ ಮಗುವಿಗೆ ಎದೆಹಾಲು ಕುಡಿಸಿ ಆತನನ್ನು ಮಲಗಿಸಿದ್ದರು.ಸೋಮವಾರ ಬೆಳಗ್ಗೆಯಾದರೂ ಮಗು ಎದ್ದಿಲ್ಲ. ಸಂಶಯಗೊಂಡು ತಕ್ಷಣವೇ ದಂಪತಿಗಳು ಮಗುವನ್ನು ಬಲರಾಮಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಹಂತದಲ್ಲಿ

ಎದೆಹಾಲು ಕುಡಿಸಿ ಮಲಗಿಸಿದ ಮಗು ಸಾವು| ಮೂರು ತಿಂಗಳ ಕಂದಮ್ಮನಿಗೆ ಆಗಿದ್ದೇನು? Read More »

ಹವಾಮಾನ ವರದಿ: ರಾಜ್ಯಾದ್ಯಂತ ತಗ್ಗಿದ ಮುಂಗಾರು ಅಬ್ಬರ| ಮಳೆಗಿಂತ ಬಿಸಿಲೇ ಜಾಸ್ತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಮಳೆರಾಯ ಕಾಣೆಯಾಗಿದ್ದಾನೆ. ಎಲ್ಲೆಲ್ಲೂ ಬೇಸಿಗೆಯಂತೆ ಬಿಸಿಲು ಕಾಯುತ್ತಿದೆ. ನದಿ, ತೊರೆಯ ನೀರು ಬತ್ತಲು ಆರಂಭಿಸಿದೆ. ಇದಕ್ಕೆ ಕರಾವಳಿಯೂ ಹೊರತಾಗಿಲ್ಲ. ಜೂನ್‌ ತಿಂಗಳ ಅಂತ್ಯದ ಜುಲೈ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಮಳೆರಾಯನ ಅರ್ಭಟ ಜೋರಾಗಿತ್ತು. ಕರಾವಳಿ ಕರ್ನಾಟಕದ ಭಾಗವಾದ ಕಾಸರಗೋಡಿನಿಂದ ಕಾರವಾರದವರೆಗಿನ ಪ್ರದೇಶಗಳಲ್ಲಿ ಮಂಗಳವಾರವೂ ಮಳೆಗೆ ರಜೆ. ಶನಿವಾರದಿಂದಲೇ ಇಲ್ಲಿಗೆ ಪ್ರವಾಸಿಗರು ಮುಗಿಬಿದ್ದಿದ್ದು, ಭಾನುವಾರ ರಜಾ ದಿನ ಹಾಗೂ ಸೋಮವಾರವೂ ರಜೆ ಹಾಕಿ ಪ್ರವಾಸಿಗರು ತಿರುಗಾಟ ನಡೆಸಿದ ಹಿನ್ನೆಲೆಯಲ್ಲಿ ತೀರ್ಥಕ್ಷೇತ್ರಗಳಲ್ಲಿ

ಹವಾಮಾನ ವರದಿ: ರಾಜ್ಯಾದ್ಯಂತ ತಗ್ಗಿದ ಮುಂಗಾರು ಅಬ್ಬರ| ಮಳೆಗಿಂತ ಬಿಸಿಲೇ ಜಾಸ್ತಿ Read More »

ತರೀಕೆರೆ: ಮೀನು ಹಿಡಿಯಲು ಹೋದಾಗ‌ ತೆಪ್ಪ ಮಗುಚಿ ಸಾವು

ಸಮಗ್ರ ನ್ಯೂಸ್: ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ತೆಪ್ಪ ಮಗುಚಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಭದ್ರಾ ಜಲಾಶಯದಲ್ಲಿ ನಡೆದಿದೆ. ಮೃತನನ್ನ 40 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ. ಭದ್ರಾ ಜಲಾಶಯದಲ್ಲಿ ಕೃಷ್ಣ,ಅಜಯ್ ಹಾಗೂ ರಾಜೇಶ್ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಬೀಸಿದ ಭಾರೀ ಗಾಳಿಯಿಂದ ಉಕ್ಕಡ ಮಗುಚಿ ಬಿದ್ದಿದೆ. ಉಕ್ಕಡ ಮಗುಚಿ ಬೀಳುತ್ತಿದ್ದಂತೆ ಅಜಯ್ ಹಾಗೂ ರಾಜೇಶ್ ಈಜಿ ದಡ ಸೇರಿದ್ದಾರೆ.

ತರೀಕೆರೆ: ಮೀನು ಹಿಡಿಯಲು ಹೋದಾಗ‌ ತೆಪ್ಪ ಮಗುಚಿ ಸಾವು Read More »