ರಾಜ್ಯ

ಶಂಕಾಸ್ಪದ ಉಗ್ರ ಚಟುವಟಿಕೆ ಹಿನ್ನಲೆ| ಕರ್ನಾಟಕದ ಕರಾವಳಿ ಸೇರಿದಂತೆ 5 ರಾಜ್ಯಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವುದನ್ನು ಶಂಕಿಸಿ 5 ರಾಜ್ಯಗಳ 14 ಕಡೆ ಏಕಕಾಲಕ್ಕೆ ಎನ್‌ಐಎ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಭಾರತದಲ್ಲಿ 2047ರೊಳಗೆ ಪಿಎಫ್ ಐ ಆರ್ಮಿ ಸ್ಥಾಪಿಸಲು ಮುಂದಾಗಿರುವ ಮಾಹಿತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಕನ್ನಡ , ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಹಾಗೂ ಇತರ ರಾಜ್ಯಗಳಲ್ಲಿ ಎನ್​ಐಎ ಏಕಕಾಲದಲ್ಲಿ ದಾಳಿ ಮಾಡಿದೆ. ಕೆಲ ದಿನಗಳ ಹಿಂದೆ ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್, ಕತ್ತಿಗಳ ತರಬೇತಿ ನೀಡಿದ

ಶಂಕಾಸ್ಪದ ಉಗ್ರ ಚಟುವಟಿಕೆ ಹಿನ್ನಲೆ| ಕರ್ನಾಟಕದ ಕರಾವಳಿ ಸೇರಿದಂತೆ 5 ರಾಜ್ಯಗಳಲ್ಲಿ ಎನ್ಐಎ ಮಿಂಚಿನ ದಾಳಿ Read More »

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮಹಿಳೆಯನ್ನು ತನ್ನ ಕಾರಲ್ಲಿ ಕರೆದೊಯ್ಯುತ್ತಿದ್ದ ಎಂಬ ಕಾರಣಕ್ಕೆ ಕಾರಲ್ಲಿ ಹೋಗುತ್ತಿದ್ದ ಅನ್ಯಕೋಮಿನ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನದಿಂದ ವರದಿಯಾಗಿದೆ. ಸದ್ಯ ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿ‌ನ ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ Read More »

ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆ ಕೊಡಗಿನ ಮತ್ತಿಗೋಡು ಶಿಬಿರದಲ್ಲಿ ಮೃತ್ಯು

ಸಮಗ್ರ ನ್ಯೂಸ್: ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಆನೆಯನ್ನು ಕಡಬ ತಾಲೂಕಿನ ಕೊಂಬಾರು ಸಮೀಪ ಸೆರೆ ಹಿಡಿದಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ ಎಂದು ಆ. 11ರಂದು ವರದಿಯಾಗಿದೆ. ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆದರೆ ಆ.11ರಂದು ಈ ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಅದರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ

ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆ ಕೊಡಗಿನ ಮತ್ತಿಗೋಡು ಶಿಬಿರದಲ್ಲಿ ಮೃತ್ಯು Read More »

ಮೂಡಿಗೆರೆ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ| ತಾಯಿ – ಮಗ ಸಾವು

ಸಮಗ್ರ ನ್ಯೂಸ್: ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ ಮಗ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ. ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಶಿವಯಾಗಯ್ಯ ಹಿರೇಮಠ್ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ಕೋಣನಕುಂಟೆ ಮೂಲದವರು ಎಂದು ತಿಳಿದುಬಂದಿದೆ. ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಕಾರು ಬೆಂಗಳೂರಿಗೆ ತೆರಳುತ್ತಿತ್ತು. ಈ

ಮೂಡಿಗೆರೆ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ| ತಾಯಿ – ಮಗ ಸಾವು Read More »

‘ಗೃಹಲಕ್ಷ್ಮಿ’ ಯೋಜನೆ ಮತ್ತೆ ಮುಂದೂಡಿಕೆ| ತಿಂಗಳಾಂತ್ಯಕ್ಕೆ ಸಿಗಲಿದೆ ₹2000

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 ಅಥವಾ ಆ.30ಕ್ಕೆ ಚಾಲನೆ ನೀಡುತ್ತೇವೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 29 ಅಥವಾ 30 ಕ್ಕೆ ಚಾಲನೆ ನೀಡಲಾಗುವುದು ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ

‘ಗೃಹಲಕ್ಷ್ಮಿ’ ಯೋಜನೆ ಮತ್ತೆ ಮುಂದೂಡಿಕೆ| ತಿಂಗಳಾಂತ್ಯಕ್ಕೆ ಸಿಗಲಿದೆ ₹2000 Read More »

‘ಅನ್ನಭಾಗ್ಯ’ದಲ್ಲಿ ಇನ್ಮುಂದೆ ಹಣದ ಬದಲು‌ 10 ಕೆ.ಜಿ ಅಕ್ಕಿ| ಆಂಧ್ರದಿಂದ ಅಕ್ಕಿ ಕೊಳ್ಳಲು ನಿರ್ಧಾರ

ಸಮಗ್ರ ನ್ಯೂಸ್: ಅನ್ನಭಾಗ್ಯ ಯೋಜನೆಗೆ ಆಂಧ್ರಪ್ರದೇಶದ ಅಕ್ಕಿ ಬರಲಿದೆ. ಎಫ್.ಸಿ.ಐ. ನಿಗದಿಪಡಿಸಿದ ದರಕ್ಕೆ ಅಕ್ಕಿ ಪೂರೈಕೆ ಮಾಡಲು ಆಂಧ್ರಪ್ರದೇಶ ಸರ್ಕಾರ ಮುಂದೆ ಬಂದಿದೆ. ಈ ಕುರಿತಾಗಿ ಆಹಾರ ಖಾತೆ ಸಚಿವ ಕೆ.ಹೆಚ್. ಮುನಿಯಪ್ಪ ಅವರೊಂದಿಗೆ ಆಂಧ್ರಪ್ರದೇಶದ ಆಹಾರ ಇಲಾಖೆ ಸಚಿವ ಕಾರುಮುರಿ ವೆಂಕಟನಾಗೇಶ್ವರರಾವ್ ನೇತೃತ್ವದ ನಿಯೋಗ ಚರ್ಚೆ ನಡೆಸಿದೆ. ಬೆಂಗಳೂರಿನಲ್ಲಿ ಉಭಯ ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಎಫ್‌ಸಿಐ ನಿಗದಿಪಡಿಸಿದ ದರದಲ್ಲಿ ಅಕ್ಕಿ ಪೂರೈಕೆ ಮಾಡಲು ಅವಕಾಶ ನೀಡುವ ಜೊತೆಗೆ ನಿರ್ದಿಷ್ಟ ಪ್ರಮಾಣವನ್ನು ತಿಳಿಸಬೇಕು. ಆದಷ್ಟು ಬೇಗನೆ

‘ಅನ್ನಭಾಗ್ಯ’ದಲ್ಲಿ ಇನ್ಮುಂದೆ ಹಣದ ಬದಲು‌ 10 ಕೆ.ಜಿ ಅಕ್ಕಿ| ಆಂಧ್ರದಿಂದ ಅಕ್ಕಿ ಕೊಳ್ಳಲು ನಿರ್ಧಾರ Read More »

ಗೋ ರಕ್ಷಣೆ ಹೆಸರಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿ| ಗೂಂಡಾ ಕಾಯ್ದೆಯಡಿ ಪುನಿತ್ ಕೆರೆಹಳ್ಳಿಯ ಬಂಧನ

ಸಮಗ್ರ ನ್ಯೂಸ್: ಗೋ ರಕ್ಷಣೆ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಡಿಸಿ ಮಂಡ್ಯದ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಪುನೀತ್ ಕೆರೆಹಳ್ಳಿಯನ್ನ ಬಂಧಿಸಲಾಗಿದೆ. ನಗರದ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಈ ಕಾಯ್ದೆಯಡಿ ಒಂದು ವರ್ಷ ಜಾಮೀನು ಸಿಗದ ಕಾರಣ ಮುಂದಿನ ಒಂದು ವರ್ಷಗಳ ಕಾಲ ಪುನೀತ್ ಕೆರೆಹಳ್ಳಿಗೆ

ಗೋ ರಕ್ಷಣೆ ಹೆಸರಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿ| ಗೂಂಡಾ ಕಾಯ್ದೆಯಡಿ ಪುನಿತ್ ಕೆರೆಹಳ್ಳಿಯ ಬಂಧನ Read More »

“ನಾನು ಹಾಗೆ ಹೇಳಿಲ್ಲ, ಮಾಧ್ಯಮಗಳು ಹೇಳಿಕೆ ತಿರುಚಿವೆ”| ಸುದ್ದಿ ವೈರಲ್ ಬೆನ್ನಲ್ಲೇ ಉಲ್ಟಾ ಹೊಡೆದ ವಸಂತ ಬಂಗೇರ

ಸಮಗ್ರ ನ್ಯೂಸ್: ವಿದ್ಯಾರ್ಥಿನಿ ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂಬ ಹೇಳಿಕೆಯಿಂದ ಇದೀಗ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಉಲ್ಟಾ ಹೊಡೆದಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದೇ ನಾನು, ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಿರುವುದೇ ನಾನು, 6 ತಿಂಗಳು ಸಿಬಿಐ ಚೆನ್ನಾಗಿ ತನಿಖೆ ಮಾಡಿದೆ, ಆದರೆ 6 ತಿಂಗಳ ಬಳಿಕ ಸಿಬಿಐ ಕವಚಿ ಬಿದ್ದಿದ್ದು, ತಪ್ಪು ದಾರಿಯಲ್ಲಿ ಹೋಗಿದೆ. ನನ್ನ ಪ್ರಕಾರ ಈ

“ನಾನು ಹಾಗೆ ಹೇಳಿಲ್ಲ, ಮಾಧ್ಯಮಗಳು ಹೇಳಿಕೆ ತಿರುಚಿವೆ”| ಸುದ್ದಿ ವೈರಲ್ ಬೆನ್ನಲ್ಲೇ ಉಲ್ಟಾ ಹೊಡೆದ ವಸಂತ ಬಂಗೇರ Read More »

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬೆಂಕಿ ಅವಘಡ| ಮೂವರನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ ದೂರು ದಾಖಲಿಸಿದ್ದಾರೆ. ಹಲಸೂರುಗೇಟ್ ಪೊಲೀಸ್​​​​​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟ ಗಾಯಗಳಾಗಿವೆ. ಈ

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಬೆಂಕಿ ಅವಘಡ| ಮೂವರನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು Read More »

ರಷ್ಯಾ ನಿರ್ಮಿತ ಟಿ-55 ಯುದ್ಧ ಟ್ಯಾಂಕರ್ ಶಿವಮೊಗ್ಗ ಅಗಮಿಸಲಿದೆ

ಸಮಗ್ರ ನ್ಯೂಸ್: ಭಾರತ ಮತ್ತು ಬಾಂಗ್ಲಾ ನಡುವಣ ಯುದ್ಧದಲ್ಲಿ ದೇಶದ ಸೈನ್ಯ ಬಳಕೆ ಮಾಡಿದ್ದ ಟಿ-25 ಯುದ್ಧ ಟ್ಯಾಂಕರ್ ಇಂದು (ಆ. 12) ಶಿವಮೊಗ್ಗ ಆಗಮಿಸುತ್ತಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಡಿಕೊಂಡಿದ್ದ ಮನವಿಯ ಮೇರೆಗೆ ಯುದ್ಧ ಟ್ಯಾಂಕರ್ ಅನ್ನು ಅತ್ಯಂತ ಸುರಕ್ಷಿತ ಮತ್ತು ಗೌರವ ಪೂರ್ವಕವಾಗಿ ಸರ್ವಜನಿಕ ಪ್ರದರ್ಶನಕ್ಕೆ ಇಡಲಾಗುವುದು. ನಗರದ ಪ್ರಮುಖ ಸ್ಥಳಗಳಲ್ಲಿ ಇಡಲು ಮಂಜೂರಾತಿ ಸಿಕ್ಕಿದೆ. ಬಾಂಗ್ಲಾ ವಿರುದ್ಧ ಭಾರತವು ಗೆಲುವು ಸಾಧಿಸುವುದಕ್ಕೆ ಸಾಕಷ್ಟು ಪ್ರಮಾಣದಲ್ಲಿ ಸಹಾಯಕವಾಗಿದ್ದ ಯುದ್ದ ಟ್ಯಾಂಕರ್ ನಿಷ್ಕ್ರಿಯಗೊಂಡಿದೆ. ಹಾಗಾಗಿ ಯುದ್ದ

ರಷ್ಯಾ ನಿರ್ಮಿತ ಟಿ-55 ಯುದ್ಧ ಟ್ಯಾಂಕರ್ ಶಿವಮೊಗ್ಗ ಅಗಮಿಸಲಿದೆ Read More »