ರಾಜ್ಯ

ಮಡಿಕೇರಿ:ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ

ಸಮಗ್ರ ನ್ಯೂಸ್:ಮಡಿಕೇರಿ ನಗರದ ತಹಶೀಲ್ದಾರ್ ಅವರ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಠಾಣೆ ಮಡಿಕೇರಿ ವತಿಯಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ ಆ. 11ರಂದು ನಡೆಯಿತು. ಈ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಎಂ.ಎಸ್.ಪವನ್ ಕುಮಾರ್ ಅವರು ಸಭೆಯಲ್ಲಿ ತಾಲ್ಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಹಾಜರಾತಿ ಪುಸ್ತಕ, ಬಯೋಮೆಟ್ರಿಕ್ ವ್ಯವಸ್ಥೆ, ಚಲನವಲನ ರಿಜಿಸ್ಟರ್, ನಗದು ಘೋಷನಾ ರಿಜಿಸ್ಟರ್ನ್ನು ನಿರ್ವಹಿಸಬೇಕು ಹಾಗೂ

ಮಡಿಕೇರಿ:ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ Read More »

ಭತ್ತದ ಬೆಳೆಗೆ ವಿಮೆಗೆ ಅರ್ಜಿ ಆಹ್ವಾನ|ಆಗಸ್ಟ್ 16 ಕೊನೆ ದಿನ

ಸಮಗ್ರ ನ್ಯೂಸ್: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲು ಅಧಿಸೂಚನೆ ಆಗಿರುತ್ತದೆ. ಯೋಜನೆಯಡಿಯಲ್ಲಿ ಭತ್ತದ ಬೆಳೆಗೆ ವಿಮೆ ನೋಂದಣಿ ಆರಂಭಗೊಂಡಿದೆ. ಆಸಕ್ತ ಭತ್ತ ಬೆಳೆಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಗಿಂತ ಕಡಿಮೆ ಮಳೆ ಬೀಳುತ್ತಿದ್ದು ಹಾಗೂ ಈಗಿನ ಪ್ರಕೃತಿ ವಿಕೋಪಗಳು ಹೆಚ್ಚಾಗಿದ್ದು, ಭತ್ತದ ಬೆಳೆಗೆ ವಿಮೆ ಮಾಡಿಸುವುದು ಅನಿವಾರ್ಯವಾಗಿರುತ್ತದೆ. ಆದ್ದರಿಂದ ರೈತರು ಈ ಕೂಡಲೇ ಹತ್ತಿರದ ಸಹಕಾರಿ ಬ್ಯಾಂಕ್ ಅಥವಾ ಸಾಮಾನ್ಯ ಸೇವಾಕೇಂದ್ರಗಳನ್ನು

ಭತ್ತದ ಬೆಳೆಗೆ ವಿಮೆಗೆ ಅರ್ಜಿ ಆಹ್ವಾನ|ಆಗಸ್ಟ್ 16 ಕೊನೆ ದಿನ Read More »

ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ| ನೌಕರರಿಗೆ ತೀವ್ರ ಗಾಯ

ಸಮಗ್ರ ನ್ಯೂಸ್: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದ್ದು, 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿರುವುದು ವರದಿಯಾಗಿದೆ. ಇಂದು (ಆ.11) ಗುಣ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟ ಗಾಯಗಳಾಗಿದೆ. ಬೆಂಕಿ ಅವಘಡ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಗೊಂಡ

ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ| ನೌಕರರಿಗೆ ತೀವ್ರ ಗಾಯ Read More »

ಜೈವಿಕ ಸರಪಳಿಯನ್ನು ಸಂರಕ್ಷಿಸೋಣ: ಡಾ|| ಚೂಂತಾರು| ಮೂಲ್ಕಿ ಗೃಹರಕ್ಷಕರಿಂದ ವನಮಹೋತ್ಸವ

ಸಮಗ್ರ ನ್ಯೂಸ್:ನಿರಂತರವಾಗಿ ಪರಿಸರದ ಮೇಲೆ ಉಂಟಾಗುತ್ತಿರುವ ದೌರ್ಜನ್ಯದಿಂದಾಗಿ ಪರಿಸರದಲ್ಲಿ ಬದುಕು ಕಟ್ಟಿಕೊಂಡಿರುವ ಜೀವ ಸಂಕುಲಗಳು ನಾಶವಾಗಿ, ಪರಿಸರದ ಸಮತೋಲನ ತಪ್ಪಿ ಹೋಗುತ್ತಿದೆ ಎಂದು ಆ.11ರಂದು ಮೂಲ್ಕಿಯ ಗೃಹರಕ್ಷಕ ದಳ ಕಛೇರಿ ಆವರಣದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಡಾ|| ಮುರಲೀ ಮೋಹನ್ ಚೂಂತಾರು ಹೇಳಿದರು. ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ||ಮುರಲೀ ಮೋಹನ್ ಚೂಂತಾರು ಜೈವಿಕ ಸರಪಳಿ ನಾಶವಾಗಿ ಹಲವಾರು ವಿರಳ ಗಿಡಸಸ್ಯಗಳು ಮತ್ತು ಪ್ರಾಣಿ ಸಂಕುಲಗಳು ನಾಶವಾಗಿ ಹೋಗುತ್ತಿದೆ. ಈ

ಜೈವಿಕ ಸರಪಳಿಯನ್ನು ಸಂರಕ್ಷಿಸೋಣ: ಡಾ|| ಚೂಂತಾರು| ಮೂಲ್ಕಿ ಗೃಹರಕ್ಷಕರಿಂದ ವನಮಹೋತ್ಸವ Read More »

ಚಿಕ್ಕಮಗಳೂರು :ಮತ್ತೆ ಮುನ್ನಲೆಗೆ ಬಂದ ಹಿಜಾಬ್

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಮುನ್ನಲೆಗೆ ಬಂದಿದೆ. ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಹಿಜಾಬ್ ಧರಿಸಿ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶ ಮಾಡಿದ್ದು, ವಾರದ 6 ದಿನವೂ ಸಮವಸ್ತ್ರ ಧರಿಸಬೇಕೆಂದು ಆದೇಶ ಹೊರಡಿಸಿದೆ. ಸಮವಸ್ತ್ರ ಧರಿಸದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ಸಮವಸ್ತ್ರ ಧರಿಸಿ ಐಡಿ ಕಾರ್ಡ್ ತೋರಿಸಿಯೇ ತರಗತಿಗೆ ಹಾಜರಾಗಬೇಕೆಂದು

ಚಿಕ್ಕಮಗಳೂರು :ಮತ್ತೆ ಮುನ್ನಲೆಗೆ ಬಂದ ಹಿಜಾಬ್ Read More »

ಚಿಕ್ಕಮಗಳೂರು: ದಿಢೀರ್ ಸುರಿದ ಭಾರೀ ಮಳೆಗೆ ಹೈರಾಣಾದ ಮಲೆನಾಡಿನ ಜನ

ಸಮಗ್ರ ನ್ಯೂಸ್: ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಗುರುವಾರ ಕಾಫಿನಾಡು, ಮಲೆನಾಡು ಭಾಗದ ಹಲವೆಡೆ ಒಂದು ಗಂಟೆವರೆಗೆ ನಿರಂತರವಾಗಿ ಭಾರೀ ಮಳೆ ಸುರಿದಿದೆ. ಕೊಪ್ಪ ತಾಲೂಕಿನ ಜಯಪುರ ಸುತ್ತಮುತ್ತ ದಿಢೀರನೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕೊಪ್ಪ ತಾಲೂಕಿನ ಜಯಪುರ ಸುತ್ತಮುತ್ತ ದಿಢೀರನೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಯಪುರ, ಬಾಳೆಹೊನ್ನೂರು, ಮೇಗುಂದ ಭಾಗದಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದಿವೆ. ಇನ್ನು ಗ್ರಾಮೀಣ ಭಾಗದ ರಸ್ತೆಗಳು ಜಲಾವೃತವಾಗಿದ್ದು ಜನರು ಪರದಾಡಿದ್ದಾರೆ.

ಚಿಕ್ಕಮಗಳೂರು: ದಿಢೀರ್ ಸುರಿದ ಭಾರೀ ಮಳೆಗೆ ಹೈರಾಣಾದ ಮಲೆನಾಡಿನ ಜನ Read More »

ಸಾಮಾಜಿಕ ಜಾಲತಾಣದಲ್ಲಿ ಗೆಳೆತನ ಬೆಳೆಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ| ಆಕೆಯೊಂದಿಗಿರುವ ಫೊಟೋ ವೈರಲ್ ಮಾಡಿದ ಆರೋಪಿ

ಸಮಗ್ರ ನ್ಯೂಸ್:Instagram ಮೂಲಕ ಪರಿಚಯವಾದ ವಿದ್ಯಾರ್ಥಿನಿಯ ಮನೆಯವರಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲಾಡ್ಜ್‌ಗೆ ಕರೆದೊಯ್ದು ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು, ಆಕೆಯೊಂದಿಗಿರುವ ಫೊಟೋಗಳನ್ನು ಇತರರಿಗೆ ಹಂಚಿ ಆ ಫೊಟೋಗಳನ್ನು ಅಳಿಸಿ ಹಾಕಬೇಕಿದ್ದರೆ ಹಣದ ಬೇಡಿಕೆಯನ್ನು ಮುಂದಿಟ್ಟ ಆರೋಪಿಯಾದ ಬೀದಿ ನಾಟಕ ಕಲಾವಿದನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಆ. 9ರಂದು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ (22) ಎಂದು ಗುರುತಿಸಲಾಗಿದ್ದು, ಆರೋಪಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಗರದ ಇಂಜಿನಿಯರಿಂಗ್ ಕಾಲೇಜಿನ 19ರ ಹರೆಯದ ವಿದ್ಯಾರ್ಥಿನಿಯನ್ನು ಇನ್ಸ್ಟಾಗ್ರಾಮ್ ಮೂಲಕ

ಸಾಮಾಜಿಕ ಜಾಲತಾಣದಲ್ಲಿ ಗೆಳೆತನ ಬೆಳೆಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ| ಆಕೆಯೊಂದಿಗಿರುವ ಫೊಟೋ ವೈರಲ್ ಮಾಡಿದ ಆರೋಪಿ Read More »

ಇನ್ನು ಮುಂದೆ UPI ಪಿನ್‌ ಹಾಕದೇ 500 ರೂ. ಸೆಂಡ್‌ ಮಾಡಿ.!

ನವದೆಹಲಿ: ಮುಂದಿನ ದಿನಗಳಲ್ಲಿ ಯುಪಿಐ ಲೈಟ್ (UPI Lite) ವಹಿವಾಟು ಮಿತಿಯನ್ನು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 200 ರೂ.ನಿಂದ 500 ರೂ.ಗೆ ಏರಿಸಿದ್ದು ಗ್ರಾಹಕರು ಯುಪಿಐ ಲೈಟ್‌ ಅಪ್ಲಿಕೇಶನ್‌ನಲ್ಲಿ ಪಿನ್‌ ಹಾಕದೇ 500 ರೂ. ಕಳುಹಿಸಬಹುದಾಗಿದೆ. ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಸುದ್ದಿಗೋಷ್ಠಿ ನಡೆಸಿ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (NCMC) ಮತ್ತು ಯುಪಿಐ ಲೈಟ್ ಸೇರಿದಂತೆ ಆಫ್‌ಲೈನ್ ಮೋಡ್‌ನಲ್ಲಿ ಸಣ್ಣ ಮೌಲ್ಯದ ಡಿಜಿಟಲ್ ಪಾವತಿಗಳಿಗಾಗಿ ಪ್ರತಿ ವಹಿವಾಟಿಗೆ 200 ರೂ. ಮತ್ತು ದಿನದ ವಹಿವಾಟಿಗೆ

ಇನ್ನು ಮುಂದೆ UPI ಪಿನ್‌ ಹಾಕದೇ 500 ರೂ. ಸೆಂಡ್‌ ಮಾಡಿ.! Read More »

KSRTC ಹಿರಿಮೆಗೆ ಮತ್ತೊಂದು ಗರಿ| ಈಗ ಏಷ್ಯಾದ ಅತ್ಯುತ್ತಮ ಉದ್ಯೋಗ ಸಂಸ್ಥೆ

ಸಮಗ್ರ ನ್ಯೂಸ್: ಕರ್ನಾಟಕದ ಹೆಮ್ಮೆಯ ಉದ್ಯಮಗಳಲ್ಲಿ ಕೆಎಸ್‌ಆರ್‌ಟಿಸಿ ಕೂಡ ಒಂದಾಗಿದ್ದು, ಸಾಕಷ್ಟು ದೊಡ್ಡ ಹೆಸರು ಗಳಿಸಿದೆ. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಬಸ್‌ಗಳು ಎಷ್ಟೋ ಉತ್ತಮ. ಹೀಗೆ ಕಡಿಮೆ ಹಣದಲ್ಲೇ ಅತ್ಯುತ್ತಮವಾದ ಸೇವೆ ಕೊಡುವಲ್ಲಿ KSRTCಗೆ ದೊಡ್ಡ ಹೆಸರಿದೆ. ಇಂತಹ ಸಾರಿಗೆ ಸಂಸ್ಥೆಗೆ ಮತ್ತೊಂದು ಗರಿ ಸಿಕ್ಕಿದೆ. 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್‌ಗೆ ಕೆಎಸ್‌ಆರ್‌ಟಿಸಿ ಆಯ್ಕೆಯಾಗಿದೆ. ಶಕ್ತಿ ಯೋಜನೆ ಬಳಿಕ ಕೆಎಸ್‌ಆರ್‌ಟಿಸಿ ಹೆಸರು ದೇಶದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿ ಸದ್ದು ಮಾಡುತ್ತಿದೆ. ಇಷ್ಟುದಿನ ತನ್ನ

KSRTC ಹಿರಿಮೆಗೆ ಮತ್ತೊಂದು ಗರಿ| ಈಗ ಏಷ್ಯಾದ ಅತ್ಯುತ್ತಮ ಉದ್ಯೋಗ ಸಂಸ್ಥೆ Read More »

ಚಿಕ್ಕಮಗಳೂರು:ಮಲೆನಾಡಲ್ಲಿ ನಿಲ್ಲದ ಸರಣಿ ಕಳ್ಳತನ

ಸಮಗ್ರ ನ್ಯೂಸ್: ಮಲೆನಾಡಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಆ. 9 ರಂದು ಹಾಡಹಗಲೇ ಮತ್ತೊಂದು ಮನೆಯಲ್ಲಿ ಕಳ್ಳತನ ನಡೆದಿದೆ. ಮಲೆನಾಡಿಗರು ಹಗಲಿರುಳು ಆತಂಕದಲ್ಲೇ ಬದುಕು ಸ್ಥಿತಿ ನಿರ್ಮಾಣವಾಗಿವೆ. ಮೂರು ದಿನಗಳ ಹಿಂದಯಷ್ಟೆ ಜಿಲ್ಲೆ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173ರ ಬಣಕಲ್ ಮುಖ್ಯ ರಸ್ತೆಯಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳ ಬೀಗ ಒಡೆದು ಲಕ್ಷಾಂತರ ರೂಪಾಯಿ ಹಣ ಹಾಗೂ ವಸ್ತುಗಳನ್ನ ಕಳ್ಳತನವಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇಂದು

ಚಿಕ್ಕಮಗಳೂರು:ಮಲೆನಾಡಲ್ಲಿ ನಿಲ್ಲದ ಸರಣಿ ಕಳ್ಳತನ Read More »