ಮಡಿಕೇರಿ:ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ
ಸಮಗ್ರ ನ್ಯೂಸ್:ಮಡಿಕೇರಿ ನಗರದ ತಹಶೀಲ್ದಾರ್ ಅವರ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಠಾಣೆ ಮಡಿಕೇರಿ ವತಿಯಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ ಆ. 11ರಂದು ನಡೆಯಿತು. ಈ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಎಂ.ಎಸ್.ಪವನ್ ಕುಮಾರ್ ಅವರು ಸಭೆಯಲ್ಲಿ ತಾಲ್ಲೂಕು ಮಟ್ಟದ ಸರ್ಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಹಾಜರಾತಿ ಪುಸ್ತಕ, ಬಯೋಮೆಟ್ರಿಕ್ ವ್ಯವಸ್ಥೆ, ಚಲನವಲನ ರಿಜಿಸ್ಟರ್, ನಗದು ಘೋಷನಾ ರಿಜಿಸ್ಟರ್ನ್ನು ನಿರ್ವಹಿಸಬೇಕು ಹಾಗೂ
ಮಡಿಕೇರಿ:ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ ಮತ್ತು ಕುಂದುಕೊರತೆ ಸಭೆ Read More »










