ರಾಜ್ಯ

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆಯಾಗಲಿದೆ ಹಾಗೆಯೇ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಕೊಡಗು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯಾದ್ಯಂತ ಗಾಳಿಯ ವೇಗವು ಗಂಟೆಗೆ 30-40

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ‌ ಸಾಧ್ಯತೆ Read More »

ಹಿಟ್ ಆ್ಯಂಡ್ ರನ್ ಗೆ ತಂದೆ ಮತ್ತು‌ ಮಗ ಬಲಿ

ಸಮಗ್ರ ನ್ಯೂಸ್: ಹಿಟ್​ ಆಂಡ್ ರನ್ ಅಪಘಾತಕ್ಕೆ ತಂದೆ ಮತ್ತು‌ ಮಗ ಬಲಿಯಾಗಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಎಂಎಸ್ ರಾಮಯ್ಯ ಬಳಿಯ ಇಸ್ರೋ ಸರ್ಕಲ್​ನಲ್ಲಿ ಸಂಭವಿಸಿದೆ. ರಘು ಮತ್ತು ಚಿರಂಜೀವಿ ಮೃತ ತಂದೆ ಹಾಗೂ ಮಗ. ವಾಸು ಎಂಬವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರು ಬೆಂಗಳೂರಿನ ಕುವೆಂಪು ನಗರದ ನಿವಾಸಿಗಳಾಗಿದ್ದು, ಪುಸ್ತಕ ವ್ಯಾಪಾರ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಹಿಂದಿರಗುವ ವೇಳೆ ಅಪಘಾತ

ಹಿಟ್ ಆ್ಯಂಡ್ ರನ್ ಗೆ ತಂದೆ ಮತ್ತು‌ ಮಗ ಬಲಿ Read More »

ಟೊಮೆಟೊ ದರ ಕೊಂಚ ಇಳಿಕೆ| ಕಣ್ಣೀರು ತರಿಸಲು ರೆಡಿಯಾಗ್ತಿದೆ ಈರುಳ್ಳಿ

ಸಮಗ್ರ ನ್ಯೂಸ್: ಏರಿಕೆಯ ಹಾದಿಯಲ್ಲಿದ್ದ ಟೊಮ್ಯಾಟೋ ದರ ಕೊಂಚ ಇಳಿಕೆಯಾಗಿದ್ದು, ಇದರ. ಬೆನ್ನಲ್ಲೇ ಈರುಳ್ಳಿ ಬೆಲೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಕಂಡುಬಂದಿದೆ. ಕೆಲ ತಿಂಗಳ ಹಿಂದೆ 30-40 ರೂ.ಗೆ ಮಾರಾಟವಾಗುತ್ತಿದ್ದ ಟೊಮೆಟೊ ಕೆಲ ದಿನಗಳ ಹಿಂದಿನವರೆಗೆ 200 ರೂ.ಗೆ ಮಾರಾಟವಾಗುತ್ತಿತ್ತು. ಎರಡು ದಿನಗಳ ಹಿಂದಿನವರೆಗೆ ಒಂದು ಕಿಲೋ ಟೊಮೆಟೊ ಬೆಲೆ 150 ರೂ. ಆದರೆ ನಿನ್ನೆ ಹಿಂದಿನ ದಿನ ಟೊಮೆಟೊ ಕೆಜಿಗೆ 120 ರೂ.ಗೆ ಮಾರಾಟವಾಗಿದ್ದು, ಕೆಜಿಗೆ 30 ರೂ. ಇದರಲ್ಲಿ ಕೊಯಮತ್ತೂರಿನಲ್ಲಿ ಮೊದಲ ದರ್ಜೆಯ ಟೊಮೆಟೊ 120

ಟೊಮೆಟೊ ದರ ಕೊಂಚ ಇಳಿಕೆ| ಕಣ್ಣೀರು ತರಿಸಲು ರೆಡಿಯಾಗ್ತಿದೆ ಈರುಳ್ಳಿ Read More »

ಎಂಟನೇ ತರಗತಿ ವಿದ್ಯಾರ್ಥಿನಿ ಈಗ ಐದು ತಿಂಗಳ ಗರ್ಭಿಣಿ| ಶಿಕ್ಷಕನೇ ಭಕ್ಷಕನಾದ ಕಥೆ!!

ಸಮಗ್ರ ನ್ಯೂಸ್: ಶಿಕ್ಷಕನಾಗಿ ಖಾಸಗಿ ಶಾಲೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ತನ್ನ ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಶಿಕ್ಷಕ ಶಿವಕುಮಾರ್‌ (33) ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತೆಯು ಈತ ಬೋಧಿಸುತ್ತಿದ್ದ ಶಾಲೆಯಲ್ಲೇ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಈಗ ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದು, ಇತ್ತೀಚಿಗಷ್ಟೇ ಶಿಕ್ಷಕನ ಕೃತ್ಯ ಬಯಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಪೋಷಕರು ಗೌನಿಪಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶಿಕ್ಷಕನ

ಎಂಟನೇ ತರಗತಿ ವಿದ್ಯಾರ್ಥಿನಿ ಈಗ ಐದು ತಿಂಗಳ ಗರ್ಭಿಣಿ| ಶಿಕ್ಷಕನೇ ಭಕ್ಷಕನಾದ ಕಥೆ!! Read More »

ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಬಾಲಕರಿಬ್ಬರು ನೀರುಪಾಲು

ಸಮಗ್ರ ನ್ಯೂಸ್:ಮೀನು ಹಿಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಮೂಡಿಗೆರೆ ಪಟ್ಟಣದ ಹೊರವಲಯದ ಹ್ಯಾಂಡ್ ಪೋಸ್ಟ್ ಬಳಿ ಸಂಭವಿಸಿದೆ. ತನ್ಮಯಿ, ಕಿಶೋರ್ (೧೨) ಮೃತ ಬಾಲಕರು. ಮೂವರು ಬಾಲಕರು ಮೀನು ಹಿಡಿಯಲು ತೆರಲಿದ್ದು ಈ ವೇಳೆ ಇಬ್ಬರು ನೀರುಪಾಲಗಿದ್ದಾರೆ. ಇನ್ನೊರ್ವ ಕೆರೆಯಲ್ಲಿ ಸಿಲುಕಿದ್ದು ಹರಸಾಹನ ಪಟ್ಟು ಬಚಾವ್ ಆಗಿದ್ದಾನೆ. ಇನ್ನೂ ಸ್ಥಳೀಯ ಈಜು ತಜ್ಞರು ಹಾಗೂ ಪೊಲೀಸರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಇಬ್ಬರ ಮೃತದೇಹವನ್ನ ಹೊರತೆಗೆಯಲಾಗಿದೆ.

ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಬಾಲಕರಿಬ್ಬರು ನೀರುಪಾಲು Read More »

ಅರ್ಧ ಲೀಟರ್ ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ 450 ಮಿ.ಲೀ ಮಾಡಿದ್ದು ಕಾಂಗ್ರೆಸ್ ಸರ್ಕಾರವೇ? ಯತ್ನಾಳ್ ಆರೋಪದ ಪ್ಯಾಕ್ಟ್ ಚೆಕ್ ಏನು?

ಸಮಗ್ರ ನ್ಯೂಸ್: ಕೆಎಂಎಫ್‌ ನಂದಿನಿ ಹಾಲಿನ ಅರ್ಧ ಲೀಟರ್‌ ಪ್ಯಾಕೇಟ್‌ನಲ್ಲಿ 450 ಮಿಲೀ ಹಾಲು ನೀಡಲಾಗುತ್ತಿದೆ. ” ಹಾಲಿನ ದರ ಏರಿಕೆ ಜತೆಗೆ ಹಾಲಿನ ಪ್ರಮಾಣವನ್ನು ಕೆಎಂಎಫ್‌ ತಗ್ಗಿಸಿದೆ ” ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಶುಕ್ರವಾರ ಸಂಜೆ ಟ್ವೀಟ್‌ ಮಾಡಿರುವ ಯತ್ನಾಳ್‌ ಅವರು, ನಂದಿನಿ ಹಾಲಿನ ಪ್ಯಾಕೇಟ್‌ ಪೋಟೊವನ್ನು ಹಂಚಿಕೊಂಡಿದ್ದು, ಕಾಂಗ್ರೆಸ್ ಮುಖಂಡರಿಗೆ ಎಲ್ಲೆಲ್ಲಿ ಹೇಗೇಗೆ ಮೋಸ ಮಾಡುವ ಕಲೆ ಕರಗತವಾಗಿದೆ! ನಂದಿನಿ ಹಾಲಿನ ಬೆಲೆ

ಅರ್ಧ ಲೀಟರ್ ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ 450 ಮಿ.ಲೀ ಮಾಡಿದ್ದು ಕಾಂಗ್ರೆಸ್ ಸರ್ಕಾರವೇ? ಯತ್ನಾಳ್ ಆರೋಪದ ಪ್ಯಾಕ್ಟ್ ಚೆಕ್ ಏನು? Read More »

ಮೂಡಿಗೆರೆ: ಅಕ್ರಮವಾಗಿ ಚರ್ಚ್ ನಿರ್ಮಾಣದ ಆರೋಪ| ಗ್ರಾಮಸ್ಥರಿಂದ ವಿರೋಧ

ಸಮಗ್ರ ನ್ಯೂಸ್:ಆಶ್ರಯ ಯೋಜನೆಯಲ್ಲಿ ಮನೆ ಕಟ್ಟಿಕೊಳ್ಳಲು ನೀಡಿದ ಜಾಗದಲ್ಲಿ ವ್ಯಕ್ತಿಯೋರ್ವರು ಮನೆ ನಿರ್ಮಾಣದ ಬದಲು ಅಕ್ರಮವಾಗಿ ಚರ್ಚ್ ನಿರ್ಮಿಸಲು ಮುಂದಾಗಿದ್ದಾರೆ. ಇದನ್ನು ಕೂಡಲೆ ತಡೆ ಹಿಡಿಯಬೇಕೆಂದು ಒತ್ತಾಯಿಸಿ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಎಸ್ಟೇಟ್ ಬಡಾವಣೆ ಗ್ರಾಮಸ್ಥರು ಜು. 4ರಂದು ಹಳೆಮೂಡಿಗೆರೆ ಗ್ರಾ.ಪಂ.ಗೆ ಮನವಿ ಸಲ್ಲಿಸಿದರು. ಲೋಕವಳ್ಳಿ ಎಸ್ಟೇಟ್ ಬಡಾವಣೆಯ 3ನೇ ಅಡ್ಡ ರಸ್ತೆಯ ಹಾಂದಿ ಗ್ರಾಮದ ಕ್ರಿಶ್ಚಿಯನ್ ಗೆ ಧರ್ಮಕ್ಕೆ ಮತಾಂತರವಾಗಿರುವ ರಂಗ ಎನ್ನುವ ವ್ಯಕ್ತಿ ಸ್ಥಳೀಯರೊಬ್ಬರಿಗೆ ಆಶ್ರಯ ಯೋಜನೆಯಲ್ಲಿ ಮಂಜೂರಾಗಿದ್ದ ನಿವೇಶನ ಕೊಂಡು ಅದರಲ್ಲಿ ಕಳೆದ

ಮೂಡಿಗೆರೆ: ಅಕ್ರಮವಾಗಿ ಚರ್ಚ್ ನಿರ್ಮಾಣದ ಆರೋಪ| ಗ್ರಾಮಸ್ಥರಿಂದ ವಿರೋಧ Read More »

ಪಾರ್ಲೆ-ಜಿ ಬಿಸ್ಕೆಟ್ ಪ್ಯಾಕೆಟ್ ನಲ್ಲಿರುವ ಮುದ್ದಾದ ಬಾಲೆ ಯಾರು‌ ಗೊತ್ತಾ?|ಈ ಪ್ರಶ್ನೆಗೆ ಉತ್ತರ ಇಲ್ಲಿದೆ

ಸಮಗ್ರ ನ್ಯೂಸ್: ಪಾರ್ಲೆ-ಜಿ (Parle-G) ಬಿಸ್ಕೆಟ್ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಪ್ರಸ್ತುತ ಕಾಲಘಟ್ಟದಲ್ಲಿ ವಿಭಿನ್ನ ಬಿಸ್ಕೆಟ್​​ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದರೂ, ಹೆಚ್ಚಿನವರು ಪಾರ್ಲೆ-ಜಿ ಬಿಸ್ಕೆಟನ್ನೇ ಇಷ್ಟಪಡುತ್ತಾರೆ. ಈ ಬಿಸ್ಕೆಟ್ ಕವರ್ ನಲ್ಲಿ ಪುಟ್ಟ ಹುಡುಗಿಯೊಬ್ಬಳ ಮುದ್ದಾದ ಚಿತ್ರವಿದೆ. ವಿಶ್ವದಲ್ಲೇ ಅತೀ ಹೆಚ್ಚು ಮಾರಾಟವಾಗುವ ಈ ಬಿಸ್ಕೆಟ್ 12 ಕೆಲಸಗಾರರೊಂದಿಗೆ ಪ್ರಾರಂಭವಾಗಿತ್ತು. ಈಗ ಈ ಬಿಸ್ಕೆಟ್ ಕಂಪೆನಿಯು ಪ್ರತಿವರ್ಷ 8000 ಕೋಟಿ ಮೌಲ್ಯ ಬಿಸ್ಕೆಟ್​​ಗಳನ್ನು ಮಾರಾಟ ಮಾಡುತ್ತಿರುವುದು ದಾಖಲೆ ಅಂತಾನೇ ಹೇಳಬಹುದು. ಈ ಬಿಸ್ಕೆಟ್ ಪೊಟ್ಟಣದಲ್ಲಿ ಒಬ್ಬ ಪುಟ್ಟ ಬಾಲಕಿಯ

ಪಾರ್ಲೆ-ಜಿ ಬಿಸ್ಕೆಟ್ ಪ್ಯಾಕೆಟ್ ನಲ್ಲಿರುವ ಮುದ್ದಾದ ಬಾಲೆ ಯಾರು‌ ಗೊತ್ತಾ?|ಈ ಪ್ರಶ್ನೆಗೆ ಉತ್ತರ ಇಲ್ಲಿದೆ Read More »

ವೈಟ್ ಬೋರ್ಡ್ ಕಾರ್ ಇದ್ದವರಿಗೆ ಬಿಪಿಎಲ್ ಕಾರ್ಡ್ ಇಲ್ಲ

ಸಮಗ್ರ ನ್ಯೂಸ್:‌ ಅನ್ನಭಾಗ್ಯ ಯೋಜನೆಗೆ ಚಾಲನೆ ದೊರೆತು 25 ದಿನಗಳ ಅವಧಿಯಲ್ಲಿ 1 ಕೋಟಿ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಹೊಸ ಪಡಿತರ ಚೀಟಿ ವಿತರಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ರೇಷನ್ ಕಾರ್ಡ್ ತಿದ್ದುಪಡಿ/ರದ್ದತಿ/ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ ಕೊಡಲಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಕೆ.ಎಚ್. ಮುನಿಯಪ್ಪ ಅವರು ಎಲ್ಲೊ ಬೋರ್ಡ್‌

ವೈಟ್ ಬೋರ್ಡ್ ಕಾರ್ ಇದ್ದವರಿಗೆ ಬಿಪಿಎಲ್ ಕಾರ್ಡ್ ಇಲ್ಲ Read More »

ದಶಪಥ ಹೆದ್ದಾರಿಯಲ್ಲಿ ಅಪಘಾತ ಇಳಿಮುಖ – ಅಲೋಕ್ ಕುಮಾರ್

ಸಮಗ್ರ ನ್ಯೂಸ್: ಪೊಲೀಸರು ಕೈಗೊಂಡ ಹಲವು ಕ್ರಮಗಳಿಂದಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹಂತಹಂತವಾಗಿ ಇಳಿಮುಖವಾಗುತ್ತಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಮೇ ತಿಂಗಳಲ್ಲಿ ಎಕ್ಸ್‌ಪ್ರೆಸ್‌ವೇಯಲ್ಲಿ 29 ಸಾವುಗಳು ವರದಿಯಾಗಿವೆ ಎಂದು ಕುಮಾರ್ ಹೇಳಿದರು. ‘ಅತಿಯಾದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಹೆಚ್ಚಿನ ಅಪಘಾತಗಳು ಸಂಭವಿಸಿವೆ. ನಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡಕ್ಕೆ ಅಭಿನಂದನೆಗಳು. ಸಾವುಗಳನ್ನು ಒಂದು ಅಂಕೆಗೆ ಇಳಿಸುವ ಅಗತ್ಯವಿದೆ’ ಎಂದು ಅಧಿಕಾರಿ ಪೋಸ್ಟ್ ಮಾಡಿದ್ದಾರೆ.

ದಶಪಥ ಹೆದ್ದಾರಿಯಲ್ಲಿ ಅಪಘಾತ ಇಳಿಮುಖ – ಅಲೋಕ್ ಕುಮಾರ್ Read More »