ರಾಜ್ಯ

ರಾಜ್ಯದ ಜನತೆಗೆ ಶಾಕ್ ಕೊಟ್ಟ ಇಂಧನ ಇಲಾಖೆ| ಆರ್ಥಿಕ ವರ್ಷದಲ್ಲಿ 200 ಯೂನಿಟ್​​ಗಿಂತ ಹೆಚ್ಚು ವಿದ್ಯುತ್ ಬಳಸುವವರು ಇದನ್ನು ಗಮನಿಸಿ…!

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರವು ಗೃಹ ಜ್ಯೋತಿ ಯೋಜನೆಯಡಿ ಫ್ರೀ ಕರೆಂಟ್ ಕೊಡುತ್ತಿದ್ದು, 199 ಯೂನಿಟ್​ವರೆಗೆ ಬಳಸಿದರೂ ಫ್ರೀ. ಈ ಖುಷಿಯ ಕಾಲದಲ್ಲಿ ಇಂಧನ ಇಲಾಖೆಯು ಕೆಲವರಿಗೆ ಶಾಕ್ ಕೊಟ್ಟಿದೆ. ರಾಜ್ಯದಲ್ಲಿ 2 ಕೋಟಿ 14 ಲಕ್ಷ ಜನ ಗೃಹ ಜ್ಯೋತಿ ಯೋಜನೆಗೆ ಅರ್ಹರಾಗಿದ್ದು, 1 ಕೋಟಿ 42 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದು, 200 ಯುನಿಟ್ ಮೇಲೆ ಬಳಸುತ್ತಿರುವವರು ಈ ತಿಂಗಳು 150 ಯುನಿಟ್ ಬಳಸಿದರೂ ಬಿಲ್ ಕಟ್ಟಬೇಕಂತೆ. 2022ರ ಏ. 1ರಿಂದ 2023ರ ಮಾ.

ರಾಜ್ಯದ ಜನತೆಗೆ ಶಾಕ್ ಕೊಟ್ಟ ಇಂಧನ ಇಲಾಖೆ| ಆರ್ಥಿಕ ವರ್ಷದಲ್ಲಿ 200 ಯೂನಿಟ್​​ಗಿಂತ ಹೆಚ್ಚು ವಿದ್ಯುತ್ ಬಳಸುವವರು ಇದನ್ನು ಗಮನಿಸಿ…! Read More »

ಉಡುಪಿ ವಿಡಿಯೋ ಪ್ರಕರಣ| ಬಿಜೆಪಿ ಶಾಸಕರಿಂದ ಎಸ್.ಐ.ಟಿ. ತನಿಕೆಗೆ ರಾಜ್ಯಪಾಲರಿಗೆ ಮನವಿ

ಸಮಗ್ರ ನ್ಯೂಸ್: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಮೂಲಕ ವಿಡಿಯೋ ಚಿತ್ರೀಕರಿಸಿದ ಪ್ರಕರಣವನ್ನು ಎಸ್ಐಟಿ (SIT) ತನಿಖೆಗೆ ನೀಡಲು ರಾಜ್ಯ ಸರಕಾರಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿಯನ್ನು

ಉಡುಪಿ ವಿಡಿಯೋ ಪ್ರಕರಣ| ಬಿಜೆಪಿ ಶಾಸಕರಿಂದ ಎಸ್.ಐ.ಟಿ. ತನಿಕೆಗೆ ರಾಜ್ಯಪಾಲರಿಗೆ ಮನವಿ Read More »

ಚಿಕ್ಕಮಗಳೂರು: ಹುಂಡಿಗೆ ಜೆರಾಕ್ಸ್ ನೋಟ್ ಹಾಕಿ ಬೇಡಿಕೊಂಡ ಭಕ್ತ…!

ಸಮಗ್ರ ನ್ಯೂಸ್‌ : ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ 2000 ಮುಖ ಬೆಲೆಯ ಜೆರಾಕ್ಸ್ ನೋಟು ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದಲ್ಲಿ ನಡೆದಿದೆ. ದಕ್ಷಿಣ ಕಾಶಿ ಕಳಸೇಶ್ವರ ದೇವಾಲಯದ ಹುಂಡಿಯ ಹಣ ಎಣಿಕೆ ಕಾರ್ಯದ ವೇಳೆ ನಕಲಿ ನೋಟು ಪತ್ತೆ ಈ ವೇಳೆ ಪರಿಕ್ಷೀಸಿದಾಗ 2000 ಮುಖ ಬೆಲೆಯ ಕಲರ್ ಜೆರಾಕ್ಸ್ ಎಂದು ತಿಳಿದು ಬಂದಿದೆ. ಇದನ್ನು ನೋಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಶಾಕ್ ಆಗಿದ್ದು ಬಳಿಕ ಆಡಳಿತ ಮಂಡಳಿ ಸದಸ್ಯರು

ಚಿಕ್ಕಮಗಳೂರು: ಹುಂಡಿಗೆ ಜೆರಾಕ್ಸ್ ನೋಟ್ ಹಾಕಿ ಬೇಡಿಕೊಂಡ ಭಕ್ತ…! Read More »

ಕೊಟ್ಟಿಗೆಹಾರ: ನಿಡುವಾಳೆ ಗ್ರಾ.ಪಂ.ಅಧ್ಯಕ್ಷೆಯಾಗಿ ಬಿ.ಗುಲಾಬಿ, ಉಪಾಧ್ಯಕ್ಷರಾಗಿ ನವೀನ್ ಹಾವಳಿ ಅಯ್ಕೆ

ಸಮಗ್ರ ನ್ಯೂಸ್: ಬಾಳೂರು ಹೋಬಳಿಯ ನಿಡುವಾಳೆ ಗ್ರಾಮ ಪಂಚಾಯತ್‌ ಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು.ನೂತನ ಅಧ್ಯಕ್ಷರಾಗಿ ಬಿ.ಗುಲಾಬಿ ಹಾಗೂ ಉಪಾಧ್ಯಕ್ಷರಾಗಿ ನವೀನ್ ಹಾವಳಿ ಅವಿರೋಧವಾಗಿ ಆಯ್ಕೆಯಾದರು.‌ ಗ್ರಾಮ ಪಂಚಾಯತ್‌ ಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡದ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಅಭ್ಯರ್ಥಿಯ ಮೀಸಲು ಹಂಚಿಕೆಯಂತೆ ಚುನಾವಣೆ ನಡೆಯಿತು.ಚುನಾವಣಾ ಅಧಿಕಾರಿಯಾಗಿ ಬಣಕಲ್ ಕೃಷಿ ಅಧಿಕಾರಿ ಎಂ.ಆರ್.ವೆಂಕಟೇಶ್ ಭಾಗವಹಿಸಿದ್ದರು. ಉಪಾಧ್ಯಕ್ಷ ನವೀನ್ ಹಾವಳಿ ಮೊದಲ ಅವಧಿಯ ಚುನಾವಣೆಯಲ್ಲಿ ಚಪ್ಪಲಿ ಗುರುತಿನಲ್ಲಿ ಚುನಾವಣೆ

ಕೊಟ್ಟಿಗೆಹಾರ: ನಿಡುವಾಳೆ ಗ್ರಾ.ಪಂ.ಅಧ್ಯಕ್ಷೆಯಾಗಿ ಬಿ.ಗುಲಾಬಿ, ಉಪಾಧ್ಯಕ್ಷರಾಗಿ ನವೀನ್ ಹಾವಳಿ ಅಯ್ಕೆ Read More »

ಉಡುಪಿ:ವಿಡಿಯೋ ಚಿತ್ರೀಕರಣ ಪ್ರಕರಣ| ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಸಮಗ್ರ ನ್ಯೂಸ್:ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಆ.3 ರಂದು ಉಡುಪಿ ನಗರದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ

ಉಡುಪಿ:ವಿಡಿಯೋ ಚಿತ್ರೀಕರಣ ಪ್ರಕರಣ| ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು Read More »

ಚಿಕ್ಕಮಗಳೂರು: ಮರಣ ದೃಢೀಕರಣ ಪತ್ರ ನೀಡಲು ಲಂಚ ಸ್ವೀಕರಿಸಿದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸಮಗ್ರ ನ್ಯೂಸ್ : ಮರಣ ದೃಢೀಕರಣ ಪತ್ರ ಮಾಡಿಕೊಡಲು 12 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಾಲೂಕು ಕಚೇರಿಯ ಸಾಂಖೀಕ ನಿರೀಕ್ಷಕರಾದ ಇಕ್ಬಾಲ್ ಎಂಬುವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಆದಿಶಕ್ತಿ ನಗರದ ನಿವಾಸಿ ತಾಜ್ ಎಂಬುವರ ಪತಿ ಇದೇ ಜುಲೈ 7ರಂದು ಸಾವನ್ನಪ್ಪಿದ್ದರು. ಅವರ ಮರಣ ದೃಢೀಕರಣ ಪತ್ರ ಮಾಡಿಕೊಡುವಂತೆ ತಾಲೂಕು ಕಚೇರಿಯ ಸಾಂಖೀಕ ನಿರೀಕ್ಷಕರಿಗೆ ಮನವಿ ಮಾಡಿದ್ದರು. ಮನವಿ ಪತ್ರವನ್ನ ಗಮನಿಸಿದ ಸಾಂಖೀಕ ಅಧಿಕಾರಿ ಇಕ್ಬಾಲ್ ತಾಜ್ ಅವರಿಗೆ ಫೋನ್ ಮಾಡಿ ಕಚೇರಿಗೆ ಕರೆಸಿಕೊಂಡು

ಚಿಕ್ಕಮಗಳೂರು: ಮರಣ ದೃಢೀಕರಣ ಪತ್ರ ನೀಡಲು ಲಂಚ ಸ್ವೀಕರಿಸಿದ ಅಧಿಕಾರಿ ಲೋಕಾಯುಕ್ತ ಬಲೆಗೆ Read More »

ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ಕುಳಿತು ತಿಂದವರು ಬೆಳ್ಳಗೆ ಇರ್ತಾರೆ| ಖಡಕ್ ಉತ್ತರ ನೀಡಿದ ಪ್ರಿಯಾಂಕ ಖರ್ಗೆ

ಸಮಗ್ರ ನ್ಯೂಸ್: ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದಲ್ಲಿ ನೆರಳಿಲ್ಲ ತಮ್ಮ ತಲೆ ಕೂದಲೇ ನೆರಳು ಎಂಬುವುದಾಗಿ ತುಚ್ಛವಾಗಿ ಮಾತನಾಡಿ ಖರ್ಗೆ ಅವರ ಬಗ್ಗೆ ಬಹಳಷ್ಟು ಕೀಳಾಗಿ ಮಾತನಾಡಿದ್ದಾರೆ ಎಂಬ ವಿಚಾರಕ್ಕೆ ಆರಗ ಜ್ಞಾನೇಂದ್ರ ಅವರಿಗೆ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆ ಮಾತು ಎಂದು

ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ಕುಳಿತು ತಿಂದವರು ಬೆಳ್ಳಗೆ ಇರ್ತಾರೆ| ಖಡಕ್ ಉತ್ತರ ನೀಡಿದ ಪ್ರಿಯಾಂಕ ಖರ್ಗೆ Read More »

ಅಲೇಕಾನ್ ಮಲೆಮನೆ ಭಾಗದಲ್ಲಿ ಕಾಡಾನೆ ದಾಳಿ| ಅಪಾರ ಬೆಳೆ ಹಾನಿ, ಪರಿಹಾರಕ್ಕೆ ಒತ್ತಾಯ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಸಮೀಪದ ಅಲೇಕಾನ್ ಹೊರಟ್ಟಿ, ಮಲೆಮನೆ, ಮೇಗೂರು ಹಟ್ಟಿಹರ, ಮಧುಗುಂಡಿ ಭಾಗದಲ್ಲಿ ಮೂರು ಕಾಡಾನೆಗಳು ಸಂಚರಿಸುತ್ತಿದ್ದು ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. 20 ಕ್ಕೂ ಹೆಚ್ಚು ರೈತರ ಬೆಳೆಗಳನ್ನು ಕಾಡಾನೆ ತುಳಿದು ನಾಶ ಮಾಡಿವೆ. ಹಟ್ಟಿಹರ ರಾಮಪ್ಪ,ಕೃಷ್ಣಪ್ಪ,ಚಂದ್ರಪ್ಪ, ನರೇಂದ್ರಗೌಡ ಮೇಗೂರು,ಜಯಂತ್ ದಿಲೀಪ್ ಮೇಗೂರು, ಮಂಜುನಾಥ್, ಯೋಗೇಶ್,ಮಧುಗುಂಡಿ ಎಸ್ ಕೆ.ಸುನಿಲ್, ಆಲೇಕಾನ್ ಎಚ್.ಕೆ. ಚಂದ್ರೇಗೌಡ,ಸುನಿಲ್,ವೀರಪ್ಪಗೌಡ ಮತ್ತಿತರ ರೈತರ ಕಾಫಿ ತೋಟ, ಬಾಳೆ ಬೆಳೆಗಳನ್ನು ಕಾಡಾನೆಗಳು ತುಳಿದು ಬೆಳೆ ಹಾನಿ ಮಾಡಿವೆ. ಬೆಳೆ ಹಾನಿ ಸ್ಥಳಗಳಿಗೆ

ಅಲೇಕಾನ್ ಮಲೆಮನೆ ಭಾಗದಲ್ಲಿ ಕಾಡಾನೆ ದಾಳಿ| ಅಪಾರ ಬೆಳೆ ಹಾನಿ, ಪರಿಹಾರಕ್ಕೆ ಒತ್ತಾಯ Read More »

ಬೆಂಗಳೂರು: ನೀರಿನ ಟ್ಯಾಂಕ್ ಬಿದ್ದು ಎಗ್ ರೈಸ್ ಅಂಗಡಿ ಮಾಲೀಕ, ಗ್ರಾಹಕ ಸಾವು

ಸಮಗ್ರ ನ್ಯೂಸ್: ಬಹು ಮಹಡಿ ಕಟ್ಟಡದ ಮೇಲಿದ್ದ ನೀರಿನ ಟ್ಯಾಂಕ್ ಹಾಗೂ ಗೋಡೆ ಕುಸಿದು ಬಿದ್ದು ಅಮಾಯಕರಿಬ್ಬರು ಸಾವನ್ನಪ್ಪಿರುವ ಘಟನೆ ಶಿವಾಜಿ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಿವಾಜಿನಗರ ಬಸ್ ನಿಲ್ದಾಣದಲ್ಲಿರುವ ಓಕ್ ಫರ್ನೀಚರ್ ಕಟ್ಟಡದ ಮೇಲೆ 5 ಸಾವಿರ ಲೀಟರ್‌ನ ಎರಡು ನೀರಿನ ಟ್ಯಾಂಕ್ ಇರಿಸಿಲಾಗಿತ್ತು. ಬುಧವಾರ ರಾತ್ರಿ ನಾಲ್ಕನೇ ಮಹಡಿಯಲ್ಲಿ ಇರಿಸಿದ್ದ ನೀರಿನ ಟ್ಯಾಂಕ್ ಯ ಗೋಡೆ ಕುಸಿದು ಬಿದ್ದಿವೆ. ಟ್ಯಾಂಕ್ ಹಾಗೂ ಗೋಡೆ ಬಿದ್ದ ರಭಸಕ್ಕೆ ಕಟ್ಟಡದ ಕೆಳಗಡೆ ಇದ್ದ ಎಗ್ ರೈಸ್

ಬೆಂಗಳೂರು: ನೀರಿನ ಟ್ಯಾಂಕ್ ಬಿದ್ದು ಎಗ್ ರೈಸ್ ಅಂಗಡಿ ಮಾಲೀಕ, ಗ್ರಾಹಕ ಸಾವು Read More »

ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ: ಕೇಂದ್ರದಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಮಕ್ಕಳ ಶಾಲಾ ಪ್ರವೇಶಕ್ಕೆ ಆಧಾರ್ ಕಡ್ಡಾಯವಲ್ಲ. ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಯಾವುದೇ ಮಗುವಿಗೆ ಶಾಲೆಗೆ ಪ್ರವೇಶ ನಿರಾಕರಿಸಬಾರದು ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ. 2018 ಮತ್ತು 2021ರಲ್ಲಿ ಈ ಕುರಿತು ಹಿಂದಿನ ಪ್ರಕಟಣೆಗಳನ್ನು ಪುನರುಚ್ಚರಿಸಿದ ಕೇಂದ್ರ, ಕೆಲವು ಶಾಲೆಗಳು ಇನ್ನೂ ಪ್ರವೇಶಕ್ಕಾಗಿ ಆಧಾರ್ ಕಡ್ಡಾಯವಾಗಿ ನೀಡಬೇಕು ಎಂದು ಒತ್ತಾಯಿಸುತ್ತಿರುವ ವರದಿಗಳ ಹಿನ್ನೆಲೆ ಈ ಸ್ಪಷ್ಟನೆ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಶಿಕ್ಷಣವು ಸಂವಿಧಾನದ ಸಮಕಾಲೀನ

ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ: ಕೇಂದ್ರದಿಂದ ಸ್ಪಷ್ಟನೆ Read More »