ರಾಜ್ಯ

ತುಳುನಾಡಿನಲ್ಲಿ “ಆಟಿ 18” ಹೇಗೋ, ಹಾಗೇ ಕೊಡಗಿನಲ್ಲಿ “ಕಕ್ಕಡ 18”

ಸಮಗ್ರ ನ್ಯೂಸ್ : ಕಕ್ಕಡ ಆರಂಭವಾಗಿ 18 ದಿನ ತುಂಬುವಗ,18 ಔಷಧೀಯ ಗುಣಗಳನ್ನು ಹೊಂದಿರುವ ಮದ್ದು ಸೊಪ್ಪಿನ ಪಾಯಸ (ಆಟಿ ಸೊಪ್ಪು).ತುಳುನಾಡಿನಲ್ಲಿ “ಆಟಿ 18” ಹೇಗೋ, ಹಾಗೇ ಕೊಡಗಿನಲ್ಲಿ “ಕಕ್ಕಡ 18” ಕೂಡ ಒಂದು ವಿಶಿಷ್ಠ ಆಚರಣೆಯಾಗಿದೆ. ಹೇಳಿ ಕೇಳಿ ಹಸಿರ ಕಾನನದ ಗೂಡ್ಡದ ಕೊಡಗಿನಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಹಸಿರ ಗಿಡಗಳಿಗೇನು ಕೊರತೆ ಇಲ್ಲ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಯಥೇಚ್ಛವಾಗಿ ಸಿಗುವ ಮರ ಕೆಸ, ಕಣಿಲೆ, ಅಣಬೆ, ಮದ್ದು ಸೊಪ್ಪು ಮಳೆ ಚಳಿ ಗಾಳಿಗೆ

ತುಳುನಾಡಿನಲ್ಲಿ “ಆಟಿ 18” ಹೇಗೋ, ಹಾಗೇ ಕೊಡಗಿನಲ್ಲಿ “ಕಕ್ಕಡ 18” Read More »

ರಾಜ್ಯದ ಗ್ರಾ.ಪಂ ಗ್ರಂಥಾಲಯಗಳಲ್ಲಿ ತಿಂಗಳಿಡೀ ಸ್ವಾತಂತ್ರ್ಯ ಆಚರಣೆಗೆ ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಮಕ್ಕಳಿಗೆ ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಿ, ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಅದರಂತೆ, ಆಗಸ್ಟ್-2023ರ ಮಾಹೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪುಯುಕ್ತ ಗ್ರಂಥಾಲಯಕ್ಕೆ ಬರುವ ಮಕ್ಕಳಿಗೆ ಚಟುವಟಿಕೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು

ರಾಜ್ಯದ ಗ್ರಾ.ಪಂ ಗ್ರಂಥಾಲಯಗಳಲ್ಲಿ ತಿಂಗಳಿಡೀ ಸ್ವಾತಂತ್ರ್ಯ ಆಚರಣೆಗೆ ಸೂಚನೆ Read More »

ಭ್ರಷ್ಟಾಚಾರ ಸಹಿಸಲಾಗದು| ರಾಹುಲ್ ಗಾಂಧಿ ಖಡಕ್ ಸೂಚನೆ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳಿಂದ ಆತಂಕಕ್ಕೊಳಗಾಗಿದ್ದ ಕಾಂಗ್ರೆಸ್ ಹೈಕಮಾಂಡ್ ಬುಧವಾರ ಈ ಸಂಬಂಧ ರಾಜ್ಯ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್​ ಹಿರಿಯ ನಾಯಕರ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಸೂಚಿಸಿದ್ದಾರೆ. ಭ್ರಷ್ಟಾಚಾರ ವಿಚಾರದಲ್ಲಿ ಬಿಜೆಪಿ ವಿರುದ್ಧ

ಭ್ರಷ್ಟಾಚಾರ ಸಹಿಸಲಾಗದು| ರಾಹುಲ್ ಗಾಂಧಿ ಖಡಕ್ ಸೂಚನೆ Read More »

ಎತ್ತಿನ‌ಭುಜಕ್ಕೆ ಚಾರಣ ಹೋಗ್ತಿದೀರಾ? ಹಾಗಿದ್ರೆ ಈ ಸೂಚನೆ ನಿಮಗಾಗಿ…

ಸಮಗ್ರ ನ್ಯೂಸ್: ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಚಿಕ್ಕಮಗಳೂರು ಇವರ ಆದೇಶದಂತೆ ಮೂಡಿಗೆರೆ ವಲಯ ಅರಣ್ಯ ಅಧಿಕಾರಿಗಳ ಕಛೇರಿಯಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಅತಿಯಾಗಿ ಮಳೆಯಾಗುತ್ತಿರುವುದರಿಂದ, ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸುತ್ತಿರುವುದರಿಂದ, ರಸ್ತೆಬದಿಯ ವಿದ್ಯುತ್ ಕಂಬಗಳು, ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿರುವುದರಿಂದ, ಹಾಗೆಯೇ ಪೋಟೋ

ಎತ್ತಿನ‌ಭುಜಕ್ಕೆ ಚಾರಣ ಹೋಗ್ತಿದೀರಾ? ಹಾಗಿದ್ರೆ ಈ ಸೂಚನೆ ನಿಮಗಾಗಿ… Read More »

ಮಾತಿನ‌ ಭರದಲ್ಲಿ ನಾಲಿಗೆ ಹರಿಬಿಟ್ಟ ಅರಗ ಜ್ಞಾನೇಂದ್ರ| ಹೀಗೂ ಮಾತನಾಡಬಹುದೇ ಮಾಜಿ ಸಚಿವರೇ..?

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಡಿದ ಮಾತು ಈಗ ವಿವಾದ ಸೃಷ್ಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ವರ್ ಖಂಡ್ರೆ ಬಗ್ಗೆ ಮಾತಾಡುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ಮರಗಳೇ ಇಲ್ಲದ ಉತ್ತರ ಕರ್ನಾಟಕದ ನಾಯಕರು ಅರಣ್ಯ ಸಚಿವರಾಗಿದ್ದಾರೆ. ಅಲ್ಲಿಯವರೆಲ್ಲ ಸುಟ್ಟು ಕರಕಲಾಗಿರುತ್ತಾರೆ. ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗಲ್ವಾ ಎಂದಿದ್ದು, ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದೆ. ಈ ಮೂಲಕ ಆರಗ ಜ್ಞಾನೇಂದ್ರ

ಮಾತಿನ‌ ಭರದಲ್ಲಿ ನಾಲಿಗೆ ಹರಿಬಿಟ್ಟ ಅರಗ ಜ್ಞಾನೇಂದ್ರ| ಹೀಗೂ ಮಾತನಾಡಬಹುದೇ ಮಾಜಿ ಸಚಿವರೇ..? Read More »

ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೋಲಿಸರ ನಿಯೋಜನೆ

ಸಮಗ್ರ ನ್ಯೂಸ್: ಪ್ರವಾಸಿಗರು ರಸ್ತೆ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಜಲಪಾತಗಳ ಬಳಿ ಡ್ಯಾನ್ಸ್ ಮಾಡುತ್ತಿದ್ದ ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಜಲಪಾತಗಳ ಬಳಿ ಪೋಲಿಸ್ ಇಲಾಖೆ, ಪೊಲೀಸರನ್ನ ನಿಯೋಜನೆ ಮಾಡಿದೆ. 23 ಕಿಲೋ ಮೀಟರ್ ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಮಳೆಗಾಲದಲ್ಲಿ ರಸ್ತೆಯುದ್ದಕ್ಕೂ ಹತ್ತಾರು ಜಲಪಾತಗಳು ಸೃಷ್ಟಿಯಾಗಿರುತ್ತವೆ. ಚಿಕ್ಕಮಗಳೂರು ಜಿಲ್ಲೆಯಿಂದ ಉಡುಪಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಬರುವ ಪ್ರವಾಸಿಗರು ಈ ಮಾರ್ಗವನ್ನು ನೆಚ್ವಿಕೊಂಡಿದ್ದರು. ಮಳೆಗಾಲದಲ್ಲಿ ರಸ್ತೆ ಬದಿಯ ಜಲಪಾತಗಳ

ಚಾರ್ಮಾಡಿ ಘಾಟಿ ಜಲಪಾತಗಳ ಬಳಿ ಪೋಲಿಸರ ನಿಯೋಜನೆ Read More »

ಕಾಳುಮೆಣಸು ಧಾರಣೆ ಸತತ ಏರಿಕೆ| ಸ್ಥಿರತೆ ಕಾಯ್ದುಕೊಂಡ ಅಡಿಕೆ ದರ

ಸಮಗ್ರ ನ್ಯೂಸ್: ಕಪ್ಪು ಬಂಗಾರ’ ಎಂದೇ ಕರೆಯಲ್ಪಡುವ ಕಾಳು ಮೆಣಸು ಬೆಳಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. 6 ವರ್ಷಗಳ ಬಳಿಕ ಮತ್ತೆ 60,000 ರೂಪಾಯಿ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಳವಾಗಬಹುದೆಂಬ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ. ಎಂಟು ದಿನಗಳ ಹಿಂದಿನವರೆಗೂ ಪ್ರತಿ ಕ್ವಿಂಟಾಲ್ ಗೆ 45,000 ರೂಪಾಯಿಗಳಿಂದ 49,000 ರೂಪಾಯಿ ಆಸುಪಾಸಿನಲ್ಲಿದ್ದ ಕಾಳು ಮೆಣಸಿನ ದರ ಸೋಮವಾರದಂದು ಶಿರಸಿ ಮಾರುಕಟ್ಟೆಯಲ್ಲಿ 61,599 ರೂಪಾಯಿಗೆ ಟೆಂಡರ್ ಆಗಿದೆ. ಆರು ವರ್ಷಗಳ ಹಿಂದೆ ಅಂದರೆ 2017ರಲ್ಲಿ ಕಾಳುಮೆಣಸಿಗೆ ಇದಕ್ಕಿಂತ

ಕಾಳುಮೆಣಸು ಧಾರಣೆ ಸತತ ಏರಿಕೆ| ಸ್ಥಿರತೆ ಕಾಯ್ದುಕೊಂಡ ಅಡಿಕೆ ದರ Read More »

ಭದ್ರಾವತಿ ಉಕ್ಕಿನ ಕಾರ್ಖಾನೆ ಪುನರಾರಂಭಕ್ಕೆ ಒಪ್ಪಿಗೆ| ನಿಟ್ಟುಸಿರು ಬಿಟ್ಟ ಕಾರ್ಮಿಕ ವರ್ಗ

ಸಮಗ್ರ ನ್ಯೂಸ್: ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ( ಏಐ ಎಸ್ ಎಲ್)ಯಲ್ಲಿ ಉತ್ಪಾದನೆಯನ್ನು ಪುನಾರಂಭಿಸಲು ಭಾರತೀಯ ಉಕ್ಕು ಪ್ರಾಧಿಕಾರ (ಎಸ್‌ಎಐಎಲ್)ವು ಒಪ್ಪಿಗೆ ಸೂಚಿಸಿದೆ. ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಭಾರತೀಯ ಉಕ್ಕು ಪ್ರಾಧಿಕಾರದ ಸಭೆಯಲ್ಲಿ ಎಐಎಸ್‌ಎಲ್‌ನಲ್ಲಿ ಉತ್ಪಾದನೆ ಪುನಾರಂಭಕ್ಕೆ ತಕ್ಷಣದಿಂದಲೇ ಪ್ರಕ್ರಿಯೆ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಕಾರ್ಖಾನೆಯಲ್ಲಿ ಸದ್ಯದ ಮಟ್ಟಿಗೆ ಬಾರ್ ಮಿಲ್ ಮತ್ತು ಪೈಮರಿ ಮಿಲ್ ಘಟಕಗಳನ್ನು ಮಾತ್ರ ಆರಂಭಿಸಬಹುದಾಗಿದೆ. ಹೀಗಾಗಿ ಅವುಗಳನ್ನು ಮಾತ್ರ ಆರಂಭಿಸುವಂತೆ

ಭದ್ರಾವತಿ ಉಕ್ಕಿನ ಕಾರ್ಖಾನೆ ಪುನರಾರಂಭಕ್ಕೆ ಒಪ್ಪಿಗೆ| ನಿಟ್ಟುಸಿರು ಬಿಟ್ಟ ಕಾರ್ಮಿಕ ವರ್ಗ Read More »

‘ಶಕ್ತಿ’ ಯೋಜನೆಯಡಿ ಸಾರಿಗೆ ನಿಗಮಗಳಿಗೆ ಮೊದಲ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್‌ ದರ 6,87,49,57,753 ರೂ.ಆಗಿದ್ದು, ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ.ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) 47.15

‘ಶಕ್ತಿ’ ಯೋಜನೆಯಡಿ ಸಾರಿಗೆ ನಿಗಮಗಳಿಗೆ ಮೊದಲ ಕಂತು ಬಿಡುಗಡೆ Read More »

ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು: ದುನಿಯಾ ವಿಜಯ್‌

ಸಮಗ್ರ ನ್ಯೂಸ್: ಕು.ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ನಟ ದುನಿಯಾ ವಿಜಯ್‌, ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ. “ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು” ಎಂಬ ಬುದ್ಧವಾಣಿಯೊಂದಿಗೆ ಫೇಸ್‌ಬುಕ್‌ ನಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿರುವ ದುನಿಯಾ ವಿಜಯ್, ”ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು” ಎಂದು ತಿಳಿಸಿದ್ದಾರೆ. ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು

ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು: ದುನಿಯಾ ವಿಜಯ್‌ Read More »