ಉಡುಪಿ: ಅಲೆಗಳ ರಭಸಕ್ಕೆ ಮುಳುಗಿದ ದೋಣಿ, ಓರ್ವ ಮೃತ್ಯು
ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಅಲೆಗಳ ರಭಸಕ್ಕೆ 8 ಮಂದಿ ಇದ್ದ ದೋಣಿ ಮುಳುಗಡೆಯಾದ ಘಟನೆ ಜು.31 ರಂದು ನಡೆದಿದೆ, ಈ ವೇಳೆ ಓರ್ವ ಮೀನುಗಾರ ಸಮುದ್ರದಲ್ಲಿ ಮೃತ ಪಟ್ಟಿರುವುದು ತಿಳಿದುಬಂದಿದೆ. ಈ ದೋಣಿಯು ಸಚಿನ್ ಮೊಗವೀರ ಎಂಬವರಿಗೆ ಸೇರಿದ್ದು, ಮಾಸ್ತಿ ಮರ್ಲ ಚಿಕ್ಕು ಎಂಬ ಹೆಸರನ್ನು ಹೊಂದಿತ್ತು. ನಾಡ ದೋಣಿಯಲ್ಲಿ ಒಟ್ಟು 8 ಮಂದಿ ಮೀನುಗಾರರು ಇದ್ದರು, ಅದರಲ್ಲಿ ಆರು ಮಂದಿ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ, ಆದರೆ ಇಬ್ಬರು ಮೀನುಗಾರರು ಸಮುದ್ರ
ಉಡುಪಿ: ಅಲೆಗಳ ರಭಸಕ್ಕೆ ಮುಳುಗಿದ ದೋಣಿ, ಓರ್ವ ಮೃತ್ಯು Read More »










