ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1ರಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ
ಸಮಗ್ರ ನ್ಯೂಸ್: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಹೆಚ್ಚಳ ಹಿನ್ನೆಲೆ ಅಪಘಾತಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆಗಸ್ಟ್ 1ರಿಂದ ಎಕ್ಸ್ಪ್ರೆಸ್ ವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಬೈಕ್, ಆಟೋ, ಟ್ರ್ಯಾಕ್ಟರ್ಗಳು ಮಂಗಳವಾರದಿಂದ ಸರ್ವಿಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಾಗಿದೆ. ಮೋಟಾರು ವಾಹನ ಕಾಯ್ದೆ 2002ರ ಅನ್ವಯ ಹೆದ್ದಾರಿ ಪ್ರಾಧಿಕಾರವು ಜುಲೈ 12ರಂದೇ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 1ರಿಂದ ಎಕ್ಸ್ಪ್ರೆಸ್ ವೇಗೆ ಹೊಸ ನಿಯಮ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1ರಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ Read More »










