ರಾಜ್ಯ

ಆಧಾರ್ ನೊಂದಿಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ಯಾ ಅನ್ನೋದನ್ನ ತಿಳಿಯೋದು ಹೇಗೆ.? ಈ ರೀತಿ ಚೆಕ್ ಮಾಡಿ

ಸಮಗ್ರ ನ್ಯೂಸ್: ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಮಾಡಲಾಗಿದೆಯೇ ಅಥವಾ ಇಲ್ಲವೇ ಅನ್ನೋದನ್ನ ಮೊದಲು ಖಚಿತಪಡಿಸಿಕೊಳ್ಳಿ. ಮೊಬೈಲ್ ಸಂಖ್ಯೆಯನ್ನ ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡುವುದರಿಂದ ನೀವು ಅನೇಕ ಸೌಲಭ್ಯಗಳನ್ನು ಪಡೆಯಬಹುದು. ನಂತರ ಮೊಬೈಲ್’ನಲ್ಲಿಯೇ ಆಧಾರ್’ಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀವು ಪಡೆಯುತ್ತೀರಿ. ಇತ್ತೀಚಿನ ದಿನಗಳಲ್ಲಿ ನೀವು ಅನೇಕ ರೀತಿಯ ಆನ್ಲೈನ್ ಸೇವೆಗಳ ಲಾಭವನ್ನು ಪಡೆಯಲು ಅಗತ್ಯವಾಗಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಿಮ್ಮ ಆಧಾರ್’ಗೆ ಲಿಂಕ್ ಮಾಡಿರಬೇಕು . ಇನ್ನು ನೀವು ಯಾವುದೇ ಆಧಾರ್ ಸಂಬಂಧಿತ ಸೇವೆಗಳನ್ನು

ಆಧಾರ್ ನೊಂದಿಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ಯಾ ಅನ್ನೋದನ್ನ ತಿಳಿಯೋದು ಹೇಗೆ.? ಈ ರೀತಿ ಚೆಕ್ ಮಾಡಿ Read More »

ಮೂಡಿಗೆರೆ: ಆನೆ ದಾಳಿಗೆ 1.5 ಎಕರೆ ಕೃಷಿ ಸಂಪೂರ್ಣ ನಾಶ

ಸಮಗ್ರ ನ್ಯೂಸ್:ಆಹಾರವನ್ನು ಅರಸಿ ಕಾಫಿ ತೋಟಗಳಿಗೆ ನುಗ್ಗುತ್ತಿರುವ ಕಾಡಾನೆಗಳಿಂದ ಎಂತಹ ಅನಾಹುತ ಆಗುತ್ತದೆ ಎಂಬುದು ಈ ದೃಶ್ಯವನ್ನು ನೋಡಿದರೆ ತಿಳಿಯುತ್ತದೆ. ಒಂದೇ ಒಂದು ಕಾಡಾನೆ ಎರಡು ದಿನಗಳಲ್ಲಿ ಬರೋಬ್ಬರಿ ಒಂದೂವರೆ ಎಕರೆ ಜಾಗದಲ್ಲಿ ಬೆಳೆದು ನಿಂತಿದ್ದ ಅಡಿಕೆ ಮತ್ತು ಕಾಫಿ ಗಿಡಗಳನ್ನು ಸಂಪೂರ್ಣ ನಜ್ಜುಗುಜ್ಜು ಮಾಡಿದೆ. ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಜು 26ರಂದು ರಾತ್ರಿ ಈ ಘಟನೆ ನಡೆದಿದೆ. ಬೈದುವಳ್ಳಿಯಲ್ಲಿ ಹೆಚ್.ಕೆ. ರಮೇಶ್ ಹಳೇಕೆರೆ ಅವರ ತೋಟದಲ್ಲಿ ಇದ್ದ ಬಗನೆ ಮರವನ್ನು ತಿನ್ನಲ್ಲು ಬಂದಿರುವ ಒಂಟಿ

ಮೂಡಿಗೆರೆ: ಆನೆ ದಾಳಿಗೆ 1.5 ಎಕರೆ ಕೃಷಿ ಸಂಪೂರ್ಣ ನಾಶ Read More »

ಗೃಹಲಕ್ಷ್ಮಿ ಯೋಜನೆಯ 2000 ರೂ ಆಗಸ್ಟ್ 17 ಕ್ಕೆ ಯಜಮಾನಿ ಖಾತೆಗೆ ಜಮಾ| ಇಲ್ಲಿದೆ ಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2000ರೂ ನೇರವಾಗಿ ಜಮೆಯಾಗಳಿದೆ. ಆಗಸ್ಟ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಯೋಜನೆಯನ್ನು ಬೆಳಗಾವಿಯಲ್ಲಿ ಉದ್ಘಾಟಿಸಲಿದ್ದಾರೆ. ರಾಜ್ಯದ ಯಜಮಾನಿ ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಅಂದಿನಿಂದ ಖಾತೆಗೆ ಜಮಾ ಆಗಲಿದೆ. ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿ ಮಹಿಳೆಯರು ನೋಂದಾಯಿಸಿಕೊಳ್ಳೋದಕ್ಕೆ ಈಗಾಗಲೇ

ಗೃಹಲಕ್ಷ್ಮಿ ಯೋಜನೆಯ 2000 ರೂ ಆಗಸ್ಟ್ 17 ಕ್ಕೆ ಯಜಮಾನಿ ಖಾತೆಗೆ ಜಮಾ| ಇಲ್ಲಿದೆ ಪೂರ್ಣ ಮಾಹಿತಿ Read More »

ಕೇರಳ:ಮಾನ್ಸೂನ್ ಬಂಪರ್ ಲಾಟಿರಿಯ 10 ಕೋಟಿ ರೂ.ಬಹುಮಾನ ಗೆದ್ದ ಕಸ ಸಂಗ್ರಹ ಮಾಡುವ 11 ಮಹಿಳೆಯರು| ಸಾಲ ತೆಗೆದು ಖರೀದಿಸಿದ್ದ ಟಿಕೆಟ್ ಗೆ ಒಳಿದ ಅದೃಷ್ಟ

ಸಮಗ್ರ ನ್ಯೂಸ್:ಕೇರಳದ ಮಲಪ್ಪುರಂ ಜಿಲ್ಲೆಯ 11 ಮಹಿಳೆಯರ ತಂಡವು ರಾಜ್ಯ ಸರ್ಕಾರದ ಮಾನ್ಸೂನ್ ಬಂಪರ್ ಲಾಟರಿಯನ್ನು ಗೆದ್ದಿದ್ದಾರೆ. ಅದು 10 ಕೋಟಿ ರೂಪಾಯಿ ಬಹುಮಾನವನ್ನು ಹೊಂದಿದೆ. ಪರಪ್ಪನಗರಿಯಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆಯಲ್ಲಿ ತೊಡಗಿದ್ದ ಹರಿದ ಕರ್ಮ ಸೇನೆ (ಹಸಿರು ಸ್ವಯಂಸೇವಕ ಪಡೆ)ಯ ಕಾರ್ಯಕರ್ತ ಮಹಿಳೆಯರು 250 ರೂ.ಗೆ ಖರೀದಿಸಿದ ಲಾಟರಿ ಟಿಕೆಟ್ಗೆ ಪ್ರಥಮ ಬಹುಮಾನ ಜಾಕ್ಪಾಟ್ ಹೊಡೆದಿದೆ. ಈ ಗುಂಪು ನಾಲ್ಕನೇ ಬಾರಿಗೆ ಬಂಪರ್ ಲಾಟರಿ ಟಿಕೆಟ್ ಖರೀದಿಸುತ್ತಿದೆ ಎಂದು ವಿಜೇತರು ಹೇಳಿದ್ದಾರೆ. ಈ

ಕೇರಳ:ಮಾನ್ಸೂನ್ ಬಂಪರ್ ಲಾಟಿರಿಯ 10 ಕೋಟಿ ರೂ.ಬಹುಮಾನ ಗೆದ್ದ ಕಸ ಸಂಗ್ರಹ ಮಾಡುವ 11 ಮಹಿಳೆಯರು| ಸಾಲ ತೆಗೆದು ಖರೀದಿಸಿದ್ದ ಟಿಕೆಟ್ ಗೆ ಒಳಿದ ಅದೃಷ್ಟ Read More »

ನಿಮ್ಮ ಗ್ರಾಮದ ನಕ್ಷೆ ಡೌನ್ ಲೋಡ್ ಮಾಡಬೇಕೆ? ಹಾಗಿದ್ರೆ ಹೀಗೆ ಮಾಡಿ

ಸಮಗ್ರ ನ್ಯೂಸ್: ರಾಜ್ಯದ ಅನೇಕ ಸೌಲಭ್ಯಗಳನ್ನು ಆನ್ ಲೈನ್ ಗೊಳಿಸಲಾಗಿದೆ. ಈ ಮೊದಲು ಕಛೇರಿಯಿಂದ ಕಛೇರಿಗೆ ದಾಖಲೆಗಾಗಿ ಅಲೆಯಬೇಕಾಗಿದ್ದಂತ ಪರದಾಟಕ್ಕೆ ಬಹುತೇಕ ಬ್ರೇಕ್ ಬಿದ್ದಿದೆ. ಈಗ ಕುಳಿತಲ್ಲಿಯೇ ಕೆಲ ದಾಖಲೆಗಳನ್ನು ಆನ್ ಲೈನ್ ಮೂಲಕ ಸುಲಭವಾಗಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಹಾಗಾದ್ರೇ ನಿಮ್ಮ ಗ್ರಾಮದ ನಕ್ಷೆಯನ್ನು (Village Map) ಡೌನ್ ಲೋಡ್ ಮಾಡಿಕೊಳ್ಳಲು ಏನು ಮಾಡಬೇಕು? ಎನ್ನುವ ಪ್ರಶ್ನೆಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರದಿಂದ (Karnataka Government) ಜನರಿಗೆ ಮಾಹಿತಿ ಒದಗಿಸೋ ಸಲುವಾಗಿ ಮಾಹಿತಿ ಕಣಜ

ನಿಮ್ಮ ಗ್ರಾಮದ ನಕ್ಷೆ ಡೌನ್ ಲೋಡ್ ಮಾಡಬೇಕೆ? ಹಾಗಿದ್ರೆ ಹೀಗೆ ಮಾಡಿ Read More »

ಇಂದಿನಿಂದ ಪಡಿತರ ಚೀಟಿಯಲ್ಲಿ ಯಜಮಾನಿ ಹೆಸರು ಬದಲಾವಣೆ ಮತ್ತು ತಿದ್ದುಪಡಿ ಪ್ರಾರಂಭ| ಹೇಗೆ ತಿದ್ದುಪಡಿ ಮಾಡುವುದು? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್:ಗೃಹ ಲಕ್ಷ್ಮೀ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಹಣವನ್ನು ಪಡೆಯಲು ಕುಟುಂಬದ ಯಜಮಾನಿ ಮಹಿಳೆ ಎಂಬುದಾಗಿ ರೇಷನ್ ಕಾರ್ಡ್ ನಲ್ಲಿ ಇರಬೇಕಾಗಿರುತ್ತದೆ. ಆದರೆ ರಾಜ್ಯದ ಅನೇಕ ಪಡಿತರ ಕುಟುಂಬದವರು ಈ ಯೋಜನೆಯ ಸೌಲಭ್ಯದಿಂದ ವಂಚಿತರಾಗೋ ಸಾಧ್ಯತೆ ಇದ್ದು ಈ ಹಿನ್ನಲೆಯಲ್ಲಿ ಈಗ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಯಜಮಾನನ ಹೆಸರು ಬದಲಾವಣೆ ಇಲ್ಲವೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಆಹಾರ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೇಷನ್

ಇಂದಿನಿಂದ ಪಡಿತರ ಚೀಟಿಯಲ್ಲಿ ಯಜಮಾನಿ ಹೆಸರು ಬದಲಾವಣೆ ಮತ್ತು ತಿದ್ದುಪಡಿ ಪ್ರಾರಂಭ| ಹೇಗೆ ತಿದ್ದುಪಡಿ ಮಾಡುವುದು? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ರಾಜ್ಯಪಾಲರನ್ನು ಬಿಟ್ಟು ಹಾರಿದ ವಿಮಾನ

ಸಮಗ್ರ ನ್ಯೂಸ್: ತುಸು ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದರು ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಬಿಟ್ಟು ಏರ್ ಏಷ್ಯಾ ವಿಮಾನವು ಪ್ರಯಾಣ ಬೆಳೆಸಿದೆ. ಈ ಘಟನೆಯ ಬಗ್ಗೆ ರಾಜ್ಯಪಾಲರ ಪ್ರೋಟೋಕಾಲ್ ಅಧಿಕಾರಿ ಎಂ. ವೇಣುಗೋಪಾಲ್ ಅವರು ದೂರು ದಾಖಲು ಮಾಡಿದ್ದಾರೆ.ಹೈದರಾಬಾದ್ಗೆ ಪ್ರಯಾಣಿಸಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಎಷ್ಯಾ ವಿಮಾನವು ಬಿಟ್ಟು ಹಾರಿದ ಘಟನೆ ಜುಲೈ 27ರ ಗುರುವಾರದಂದು ನಡೆದಿದೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪೂರ್ವನಿಗದಿತ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ

ರಾಜ್ಯಪಾಲರನ್ನು ಬಿಟ್ಟು ಹಾರಿದ ವಿಮಾನ Read More »

ಸಿಎಂ ಗೆ ಅವಮಾನ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಅರೆಸ್ಟ್| ಠಾಣಾ ಜಾಮೀನು ಮೂಲಕ‌ ಶಕುಂತಲಾ ನಟರಾಜ್ ಬಿಡುಗಡೆ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ. ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ಬಳಿಕ ಶಕುಂತಲಾ ನಟರಾಜ್ ಅವರನ್ನು ಠಾಣಾ ಜಾಮೀನು(ಸ್ಟೇಷನ್ ಜಾಮೀನು) ನೀಡಿ ಬಿಡುಗಡೆಗೊಳಿಸಿದ್ದಾರೆ ಎಂದು ವರದಿಯಾಗಿದೆ. ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವೀಟ್ ಮಾಡಿದ್ದ ಶಕುಂತಲಾ, “ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ

ಸಿಎಂ ಗೆ ಅವಮಾನ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಅರೆಸ್ಟ್| ಠಾಣಾ ಜಾಮೀನು ಮೂಲಕ‌ ಶಕುಂತಲಾ ನಟರಾಜ್ ಬಿಡುಗಡೆ Read More »

ಬಿಜೆಪಿಗೆ ಉಡುಪಿ ವಿಡಿಯೋ ರೆಕಾರ್ಡಿಂಗ್ ಪ್ರಕರಣದಲ್ಲಿರೊ ಆತುರ ಸೌಜನ್ಯ ಪ್ರಕರಣದಲ್ಲಿ ಏಕಿಲ್ಲ!?

ಸಮಗ್ರ ನ್ಯೂಸ್: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ ನಲ್ಲಿ ನಡೆದಿದೆ ಎನ್ನಲಾದ ವಿಡಿಯೋ ರೆಕಾರ್ಡಿಂಗ್ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಸದ್ಯ‌ ಸ್ಥಳೀಯ ಶಾಸಕ ಯಶಪಾಲ್ ಸುವರ್ಣ ಹಾಗೂ ಸಂಘಟನೆಗಳ ಒತ್ತಡ ಮತ್ತು ಪ್ರತಿಭಟನೆಗಳ ಕಾರಣದಿಂದ ಉಡುಪಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ಮೂವರು ವಿದ್ಯಾರ್ಥಿನಿಯರ ಮೇಲೆ ಎಫ್ಐಆರ್ ದಾಖಲಿಸಿದ್ದರು. ಸದ್ಯ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯವು ಮೂವರು ಆರೋಪಿ ವಿದ್ಯಾರ್ಥಿನಿಯರಿಗೆ ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ. ಒಟ್ಟಾರೆ ಈ ಪ್ರಕರಣ ಕೋಮುಬಣ್ಣ

ಬಿಜೆಪಿಗೆ ಉಡುಪಿ ವಿಡಿಯೋ ರೆಕಾರ್ಡಿಂಗ್ ಪ್ರಕರಣದಲ್ಲಿರೊ ಆತುರ ಸೌಜನ್ಯ ಪ್ರಕರಣದಲ್ಲಿ ಏಕಿಲ್ಲ!? Read More »

ಕೊಟ್ಟಿಗೆಹಾರ: ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಬಿ.ಬಿ.ಮಂಜುನಾಥ್ ಆಯ್ಕೆ

ಸಮಗ್ರ ನ್ಯೂಸ್: ಬಾಳೂರು ಗ್ರಾ.ಪಂ.ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿ.ಬಿ.ಮಂಜುನಾಥ್ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷೆಯಾಗಿ ಕೆ.ಆರ್.ಗೀತಾ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಕೆಡಿಪಿ ಸದಸ್ಯ ಬಿ.ಎಂ.ಭರತ್ ಮಾತನಾಡಿ ‘ಗ್ರಾಮದ ಏಳಿಗೆಗಾಗಿ ಜನರಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರು ಕೈಜೋಡಿಸಿದರೆ ಗ್ರಾಮಾಭಿವೃದ್ದಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ವ ಗ್ರಾಮಸ್ಥರು ಸಹಕಾರ ನೀಡಬೇಕು’ ಎಂದರು. ನೂತನ ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ ಪಕ್ಷತೀತಾ ನೆಲೆಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಹಂತಹಂತವಾಗಿ ಕೈಗೊಂಡು ಗ್ರಾಮಾಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ

ಕೊಟ್ಟಿಗೆಹಾರ: ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಬಿ.ಬಿ.ಮಂಜುನಾಥ್ ಆಯ್ಕೆ Read More »