ರಾಜ್ಯ

ಚಾರ್ಮಾಡಿ ಘಾಟಿಯಲ್ಲಿ 34 ಡೇಂಜರ್ ಝೋನ್| ದ.ಕ ಡಿಸಿ ಮುಗಿಲನ್ ಮಾಹಿತಿ

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ ಉಂಟಾಗಬಹುದಾದ 34 ಜಾಗಗಳನ್ನು ಗುರುತಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್​ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ, ಪ್ರಾಕೃತಿಕ ವಿಕೋಪ ವಿಚಾರವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಸಾಧ್ಯತೆಯ 63 ಜಾಗಗಳು ಮತ್ತು ರಸ್ತೆಗಳು ಸೇರಿದಂತೆ ಭೂ ಕುಸಿತ ಸಾಧ್ಯತೆಯ 87 ಜಾಗಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸದ್ಯ ನಾಲ್ಕು ದಾರಿಯಿದ್ದು, ಇದರಲ್ಲಿ ಎರಡು ದಾರಿ ಬಂದ್ ಆಗಿದೆ. ಹೀಗಾಗಿ ಆದಷ್ಟು

ಚಾರ್ಮಾಡಿ ಘಾಟಿಯಲ್ಲಿ 34 ಡೇಂಜರ್ ಝೋನ್| ದ.ಕ ಡಿಸಿ ಮುಗಿಲನ್ ಮಾಹಿತಿ Read More »

ಉಡುಪಿ: ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಶೂಟಿಂಗ್ ಪ್ರಕರಣ| ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು

ಸಮಗ್ರ ನ್ಯೂಸ್: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಸಹಪಾಠಿ ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವ ಆರೋಪ ಕೇಳಿಬಂದಿರುವ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಈ ಬಗ್ಗೆ ವಿಚಾರಣೆ

ಉಡುಪಿ: ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಶೂಟಿಂಗ್ ಪ್ರಕರಣ| ಮೂವರು ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು Read More »

ಜನರ ಮನಗೆದ್ದ ಗೃಹರಕ್ಷಕ ಹೂವಪ್ಪ: ಡಾ|| ಚೂಂತಾರು| ದಿ.ಹೂವಪ್ಪ ಗೌಡರಿಗೆ ಶ್ರದ್ಧಾಂಜಲಿ

ಸಮಗ್ರ ನ್ಯೂಸ್:ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಬೆಳ್ಳಾರೆ ಘಟಕದ ಗೃಹರಕ್ಷಕರಾದ ಹೂವಪ್ಪ ಗೌಡ, ಇಲಾಖೆಯ ಸದಸ್ಯರಾಗಿ 15 ವರ್ಷಗಳಿಂದ ಸೇವೆಸಲ್ಲಿಸಿರುತ್ತಾರೆ. ಇವರು ಅಲ್ಪಕಾಲದ ಅನಾರೋಗ್ಯದಿಂದ ಜು.26ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ದ.ಕ. ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಜು 27ರಂದು ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಇವರೋರ್ವ ನಿಷ್ಠಾವಂತ, ಪ್ರಾಮಾಣಿಕ ಮತ್ತು ಮಾದರಿ ಗೃಹರಕ್ಷಕರಾಗಿದ್ದರು. ಇವರು 15 ವರ್ಷಗಳ ಕಾಲ

ಜನರ ಮನಗೆದ್ದ ಗೃಹರಕ್ಷಕ ಹೂವಪ್ಪ: ಡಾ|| ಚೂಂತಾರು| ದಿ.ಹೂವಪ್ಪ ಗೌಡರಿಗೆ ಶ್ರದ್ಧಾಂಜಲಿ Read More »

ಅರಣ್ಯದೊಳಗೆ ಯುವತಿ ಜೊತೆ ಪೊಲೀಸ್ ಕಾನ್ಸ್‌ಟೇಬಲ್| ಕ್ಯಾಮೆರಾ ಕಣ್ಣಲ್ಲಿ ವಿಡಿಯೋ ಲಾಕ್

ಸಮಗ್ರ ನ್ಯೂಸ್: ಪೊಲೀಸ್​ ಕಾನ್ಸ್​ಟೆಬಲ್​ ಒಬ್ಬರು ಯುವತಿಯ ಜತೆ ಅರಣ್ಯ ಪ್ರದೇಶದಲ್ಲಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿರುವ ವಿವಾದಾತ್ಮಕ ವಿಡಿಯೋ ಈಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಈ ಘಟನೆ ತಮಿಳುನಾಡಿನ ತೂತುಕುಡಿಯಲ್ಲಿ ನಡೆದಿದೆ. ಕಾನ್ಸ್​ಟೆಬಲ್​ ಹೆಸರು ರಾಜೇಂದ್ರನ್​. ಇವರು ಯುವತಿಯೊಬ್ಬಳ ಜತೆ ಅರಣ್ಯದ ಒಳಗಡೆ ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಇದು ಸಾರ್ವಜನಿಕರಲ್ಲಿ ಮತ್ತು ಪೊಲೀಸ್ ಇಲಾಖೆಯೊಳಗೆ ವ್ಯಾಪಕವಾದ ಊಹಾಪೋಹ ಮತ್ತು ಕಳವಳಕ್ಕೆ ಕಾರಣವಾಗಿದೆ. ಅಲ್ಲದೆ, ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಮೇಲೆಯೂ ಪೇದೆ ಹಲ್ಲೆ ಮಾಡಿರುವುದು

ಅರಣ್ಯದೊಳಗೆ ಯುವತಿ ಜೊತೆ ಪೊಲೀಸ್ ಕಾನ್ಸ್‌ಟೇಬಲ್| ಕ್ಯಾಮೆರಾ ಕಣ್ಣಲ್ಲಿ ವಿಡಿಯೋ ಲಾಕ್ Read More »

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು|ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆ

ಸಮಗ್ರ ನ್ಯೂಸ್: 24ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಸೈನಿಕರ ಆತ್ಮಗಳಿಗೆ ಜು.26 ರಂದು ಮೇರಿಹಿಲ್‍ನ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆಯ ಅಂಗವಾಗಿ ಕಾರ್ಗಿಲ್‍ನಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ರವರು ಪ್ರಾಣವನ್ನೇ ತೆತ್ತ ಸೈನಿಕರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ಆ ಸಮಯದಲ್ಲಿ ಪ್ರಧಾನಿಯಾಗಿದ್ದ ವಾಜಪೇಯಿಯವರು ಶಾಂತಿ ಸಂಧಾನಕ್ಕೆ ಪ್ರಯತ್ನಿಸುತ್ತಿರುವ

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ: ಡಾ|| ಚೂಂತಾರು|ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಕಾರ್ಗಿಲ್ ದಿನಾಚರಣೆ Read More »

ಕೊಟ್ಟಿಗೆಹಾರ: ಗೋಣಿಬೀಡು ವಿ.ಎಚ್.ಪಿ ಹಾಗೂ ಬಜರಂಗದಳ ವತಿಯಿಂದ ಸ್ವಚ್ಚತಾ ಕಾರ್ಯ

ಸಮಗ್ರ ನ್ಯೂಸ್: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಗೋಣಿಬೀಡುವಿನಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಜನ್ನಾಪುರದ ಗೋಣಿಬೀಡು ಭಾಗದಲ್ಲಿ ಮಳೆಯ ಪರಿಣಾಮ ರಸ್ತೆಯ ಬದಿಯಲ್ಲಿ ರಾಶಿಗಟ್ಟಲೆ ಮಣ್ಣು ಮರಳು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಅದನ್ನು ಬುಧವಾರ ರಾತ್ರಿ ಸಂಪೂರ್ಣ ತೆರವುಗೊಳಿಸಿ ವಾಹನ ಸವಾರರಿಗೆ ಅಡಚಣೆಯಾಗದಂತೆ ವ್ಯವಸ್ಥೆ ಮಾಡಲಾಯಿತು. ಗೋಣಿಬೀಡಿನ ಬಸ್ ನಿಲ್ದಾಣವನ್ನು ಕೂಡ ತೊಳೆದು ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿಎಚ್ ಪಿ ಬಜರಂಗದಳದ ಸಹ ಸಂಯೋಜಕರಾದ ಅಭಿ ಆರ್ ಗೌಡ,ಗೋರಕ್ಷಾ ಪ್ರಮುಖ್ ನವೀನ್ ಜನ್ನಾಪುರ,ನಗರ

ಕೊಟ್ಟಿಗೆಹಾರ: ಗೋಣಿಬೀಡು ವಿ.ಎಚ್.ಪಿ ಹಾಗೂ ಬಜರಂಗದಳ ವತಿಯಿಂದ ಸ್ವಚ್ಚತಾ ಕಾರ್ಯ Read More »

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕೆಲಸ ಸಾಧ್ಯವಿಲ್ಲ – ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಐದು ಗ್ಯಾರಂಟಿಗಳನ್ನು ಘೋ‍ಷಣೆ ಮಾಡಿರುವ ಕಾರಣ ಈ ವರ್ಷ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬುಧವಾರ ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಶಾಸಕರಿಗೆ ಸರ್ಕಾರದ ಪರಿಸ್ಥಿತಿ ವಿವರಿಸಿದ ಅವರು, ಐದು ಗ್ಯಾರಂಟಿಗಳ ಕಾರಣದಿಂದಾಗಿ ಸರ್ಕಾರ ಹಣಕಾಸಿನ ಇಕ್ಕಟ್ಟಿನಲ್ಲಿದೆ ಎನ್ನುವುದನ್ನೂ ತಮ್ಮ ಪಕ್ಷದ ಅಸಮಾಧಾನಗೊಂಡಿರುವ ಶಾಸಕರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ ಎನ್ನುವ ಕುರಿತು ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ನಡುವೆ ಡಿಕೆ

ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕೆಲಸ ಸಾಧ್ಯವಿಲ್ಲ – ಡಿ.ಕೆ ಶಿವಕುಮಾರ್ Read More »

ಶಕ್ತಿ ಯೋಜನೆ ಎಫೆಕ್ಟ್​​| ಆದಾಯ ಹೆಚ್ಚಿಸಲು KSRTC ಮಾಸ್ಟರ್ ಪ್ಲಾನ್!

ಸಮಗ್ರ ನ್ಯೂಸ್: ಶಕ್ತಿ ಯೋಜನೆಯ ಎಫೆಕ್ಟ್ ಆದಾಯದ ಮೂಲ ಹೆಚ್ಚಿಸಲು ಕೆಎಸ್​ಆರ್​ಟಿಸಿ ಮಾಸ್ಟರ್ ಪ್ಲಾನ್ ಮಾಡಿದ್ದು, ಬಸ್​​ಗಳಿಗೆ ಬೇಡಿಕೆ ಹೆಚ್ಚಿರುವ ಹಿನ್ನಲೆ ಒಪ್ಪಂದದ ಮೇರೆಗೆ ಬಸ್ ದರ ಪರಿಷ್ಕರಣೆ ಮಾಡಲಾಗಿದೆ. ಬಸ್​ ದರ ಪರಿಷ್ಕರಣೆ ಮಾಡಿ KSRTC ನಿಗಮ ಆದೇಶ ಹೊರಡಿಸಿದೆ. ಒಪ್ಪಂದದ ಮೇರೆಗೆ ಸಂಚಾರ ಮಾಡುವ KSRTC ಸಾಮಾನ್ಯ ಬಸ್ ಗಳ ದರ ಏರಿಕೆ ಮಾಡಲಾಗಿದೆ. ಕರ್ನಾಟಕ ಸಾರಿಗೆ, ರಾಜಹಂಸ ಎಕ್ಸಿಕ್ಯೂಟಿವ್, ರಾಜಹಂಸ ಸೇರಿದಂತೆ 7 ವಿವಿಧ ರೀತಿಯ ಒಪ್ಪಂದದ ಮೇರೆಗೆ ಸಂಚಾರ ಮಾಡುವ ಬಸ್​​ಗಳ

ಶಕ್ತಿ ಯೋಜನೆ ಎಫೆಕ್ಟ್​​| ಆದಾಯ ಹೆಚ್ಚಿಸಲು KSRTC ಮಾಸ್ಟರ್ ಪ್ಲಾನ್! Read More »

ಮಡಿಕೇರಿ: ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ | ರಾತ್ರೋ ರಾತ್ರಿ ಗಾಯಾಳನ್ನು ಭೇಟಿಯಾದ ಶಾಸಕ ಡಾ. ಮಂಥರ್ ಗೌಡ

ಸಮಗ್ರ ನ್ಯೂಸ್:ನಲ್ಲೂರು ತೋಟದ ಕೂಲಿ ಕಾರ್ಮಿಕ ವಿಜಯ್ ಕುಮಾರ್ ಅವರ ಮೇಲೆ ಜು 26ರಂದು ಕಾಡಾನೆ ದಾಳಿಯಾಗಿದೆ. ಅವರನ್ನು ಮೈಸೂರು ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರು ಅಂದೇ ರಾತ್ರಿ 12 ಗಂಟೆಗೆ ಮೈಸೂರಿನ ಆಸ್ಪತ್ರೆಗೆ ಆಗಮಿಸಿ ಗಾಯಳು ಯೋಗ ಕ್ಷೇಮ ವಿಚಾರಿಸಿ ಗಾಯಾಳುವಿಗೆ ಧೈರ್ಯ ತುಂಬಿದರು. ರೋಗಿಯ ಕುಟುಂಬಸ್ಥರಿಗೆ ಬೆಟ್ ಶಿಟ್ ಮೂಲಕ ಊಟದ ವ್ಯವಸ್ಥೆ ಮಾಡುವ ಮೂಲಕ ಸ್ಪಂದನೆ ನೀಡಿದರಲ್ಲದೆ, ತುರ್ತು ಚಿಕಿತ್ಸೆಗೆ ರೂ. 10 ಸಾವಿರ ನಗದನ್ನು

ಮಡಿಕೇರಿ: ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ | ರಾತ್ರೋ ರಾತ್ರಿ ಗಾಯಾಳನ್ನು ಭೇಟಿಯಾದ ಶಾಸಕ ಡಾ. ಮಂಥರ್ ಗೌಡ Read More »

ಕಾಲೇಜು ವಾಶ್ ರೂಂನಲ್ಲಿ ವಿದ್ಯಾರ್ಥಿನಿಯರಿಂದ ವಿಡಿಯೋ ರೆಕಾರ್ಡ್ ಪ್ರಕರಣ| ಉಡುಪಿಯತ್ತ ಮಹಿಳಾ ಆಯೋಗ ಸದಸ್ಯೆ ಖುಷ್ಬೂ

ಸಮಗ್ರ ನ್ಯೂಸ್: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ವಿದ್ಯಾರ್ಥಿನಿಯರು ರೆಕಾರ್ಡ್ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪರಿಶೀಲಿಸಲು ನಾನು ಉಡುಪಿಗೆ ತೆರಳುತ್ತಿದ್ದೇನೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಬುಧವಾರ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಶಬ್ನಾಜ್, ಅಲ್ಫಿಯಾ ಮತ್ತು ಅಲೀಮಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಈ ಘಟನೆಯು ಅತ್ಯಂತ ದುಃಖಕರ ಎಂದಿರುವ ಖುಷ್ಬೂ, ಬಾಲಕಿಯರು ವಾಶ್‌ರೂಮ್‌ನಲ್ಲಿ ತಮ್ಮ ಸಹವರ್ತಿಗಳ ವಿಡಿಯೋ ಚಿತ್ರೀಕರಿಸಿದ ವಿಷಯವನ್ನು ಪರಿಶೀಲಿಸಲು ಉಡುಪಿಗೆ ಹೋಗುತ್ತಿದ್ದೇನೆ.

ಕಾಲೇಜು ವಾಶ್ ರೂಂನಲ್ಲಿ ವಿದ್ಯಾರ್ಥಿನಿಯರಿಂದ ವಿಡಿಯೋ ರೆಕಾರ್ಡ್ ಪ್ರಕರಣ| ಉಡುಪಿಯತ್ತ ಮಹಿಳಾ ಆಯೋಗ ಸದಸ್ಯೆ ಖುಷ್ಬೂ Read More »