ಚಾರ್ಮಾಡಿ ಘಾಟಿಯಲ್ಲಿ 34 ಡೇಂಜರ್ ಝೋನ್| ದ.ಕ ಡಿಸಿ ಮುಗಿಲನ್ ಮಾಹಿತಿ
ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ ಉಂಟಾಗಬಹುದಾದ 34 ಜಾಗಗಳನ್ನು ಗುರುತಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ, ಪ್ರಾಕೃತಿಕ ವಿಕೋಪ ವಿಚಾರವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹ ಸಾಧ್ಯತೆಯ 63 ಜಾಗಗಳು ಮತ್ತು ರಸ್ತೆಗಳು ಸೇರಿದಂತೆ ಭೂ ಕುಸಿತ ಸಾಧ್ಯತೆಯ 87 ಜಾಗಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಸದ್ಯ ನಾಲ್ಕು ದಾರಿಯಿದ್ದು, ಇದರಲ್ಲಿ ಎರಡು ದಾರಿ ಬಂದ್ ಆಗಿದೆ. ಹೀಗಾಗಿ ಆದಷ್ಟು
ಚಾರ್ಮಾಡಿ ಘಾಟಿಯಲ್ಲಿ 34 ಡೇಂಜರ್ ಝೋನ್| ದ.ಕ ಡಿಸಿ ಮುಗಿಲನ್ ಮಾಹಿತಿ Read More »










