ರಾಜ್ಯ

ಕನಕಪುರ ರಸ್ತೆ ಬದಿ ಕಂತೆ ಕಂತೆ 2000ದ ನೋಟು

ಸಮಗ್ರ ನ್ಯೂಸ್: ದೇಶದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ವತಿಯಿಂದ 2,000 ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಬ್ಯಾಂಕ್‌ಗಳಿಂದ ಯಾವುದೇ ಗ್ರಾಹಕರಿಗೆ ಈ ನೋಟುಗಳನ್ನು ನೀಡುವುದಿಲ್ಲ. ಜೊತೆಗೆ, ಯಾವುದೇ ಬ್ಯಾಂಕ್‌ಗಳ ಎಟಿಎಂನಲ್ಲಿಯೂ 2000 ರೂ. ಮುಖಬೆಲೆಯ ನೋಟುಗಳನ್ನು ಹಾಕುತ್ತಿಲ್ಲ. ಆದರೆ, ಗ್ರಾಹಕರಿಂದ ಈ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಪಡೆಯಲಾಗುತ್ತದೆ. ಗ್ರಾಹಕರು ಈ ನೋಟುಗಳನ್ನು ತಂದು ಬ್ಯಾಂಕ್‌ ಖಾತೆಗೆ ಜಮಾ ಮಾಡಬಹುದು ಎಂದು ತಿಳಿಸಿದೆ. ಆದರೆ, ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡದ ತೆರಿಗೆ ವಂಚಿತ (ಕಪ್ಪುಹಣ) ಹಣವಿದ್ದರೆ ಅದನ್ನು ಬ್ಯಾಂಕ್‌ಗೆ

ಕನಕಪುರ ರಸ್ತೆ ಬದಿ ಕಂತೆ ಕಂತೆ 2000ದ ನೋಟು Read More »

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಂಭವ| ಈ ಜಿಲ್ಲೆಗಳಲ್ಲಿ ಭಯಂಕರ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಭಾರಿ ಮಳೆಯ ಎಚ್ಚರಿಕೆ ನಡುವೆಯೂ ಪ್ರತ್ಯೇಕವಾಗಿ ಎರಡು ಜಿಲ್ಲೆಗಳಲ್ಲಿ ಭಯಂಕರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನ ಕೆಲವು ಕಡೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಂಭವ| ಈ ಜಿಲ್ಲೆಗಳಲ್ಲಿ ಭಯಂಕರ ಮಳೆ‌ ಮುನ್ಸೂಚನೆ Read More »

ಚಾರ್ಮಾಡಿ ಘಾಟ್ ಬಂಡೆಯ ಮೇಲೆ ಪ್ರವಾಸಿಗರ ಹುಚ್ಚಾಟ|ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ಪ್ರವಾಸಿಗರು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ಸೋಮನಕಾಡು ಕಣಿವೆ ಪ್ರಪಾತದ ಎಡಭಾಗದಲ್ಲಿ ಬಂಡೆಯ ಮೇಲಿಂದ ಸುರಿಯುವ ಮಳೆಯ ನೀರಿಗೆ ಮೈಯೊಡ್ಡಲು ಪ್ರವಾಸಿಗರು ಬಂಡೆಯ ಹತ್ತುವ ಸಾಹಸ ಮಾಡಿ ಹುಚ್ಚಾಟ ಮೆರೆಯುತ್ತಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ವಿಪರೀತ ಮಳೆಯಿದ್ದು ಅಸಂಖ್ಯ‌ ಜಲಪಾತಗಳು ರಸ್ತೆಯಲ್ಲಿ ಕಣ್ಮನ ಸೆಳೆಯುತ್ತವೆ. ಆದರೆ ಕೆಲವು ವರ್ಷಗಳ ಹಿಂದೆ ಈ ಬಂಡೆ ಜಲಪಾತದಲ್ಲಿ ಯುವಕನೋರ್ವ ಬಂಡೆ ಹತ್ತಿ ಉರುಳಿ ಬಿದ್ದು ಜೀವಕ್ಕೆ ಅಪಾಯ ತಂದು ಕೊಂಡಿದ್ದ.ಕಳೆದ ಎರಡು ದಿನಗಳ ಹಿಂದೆ ಕೊಲ್ಲೂರಿನ ಅರಿಶಿನಗುಂಡಿ ಜಲಫಾತದಲ್ಲಿ ಭದ್ರಾವತಿಯ ಶರತ್ ಬಂಡೆ

ಚಾರ್ಮಾಡಿ ಘಾಟ್ ಬಂಡೆಯ ಮೇಲೆ ಪ್ರವಾಸಿಗರ ಹುಚ್ಚಾಟ|ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ಪ್ರವಾಸಿಗರು Read More »

ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.26) ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಬುಧವಾರ (ಜು.26) ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಬೀಸುತ್ತಿದ್ದು. ವಿದ್ಯಾರ್ಥಿಗಳ ಮುಂಜಾಗ್ರತಾ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಉಡುಪಿ ಜಿಲ್ಲಾದ್ಯಾಂತ ನಾಳೆ

ಭಾರೀ ಮಳೆ ಹಿನ್ನಲೆ| ಉಡುಪಿಯಲ್ಲಿ ನಾಳೆಯೂ (ಜು.26) ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಮಳೆಯಾರ್ಭಟ; ಜು.26 ರಂದು ಉ.ಕನ್ನಡದ ಈ ತಾಲೂಕುಗಳಲ್ಲಿ ಶಾಲೆ – ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಉತ್ತರಕನ್ನಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹೀಗಾಗಿ ಕೆಲ ಶಾಲಾ‌ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ. ಕಾರವಾರ, ಜೋಯಿಡಾ, ಹಳಿಯಾಳ , ದಾಂಡೇಲಿ, ಹೊನ್ನಾವರ ತಾಲೂಕುಗಳಲ್ಲಿ ನಾಳೆ ( ಜುಲೈ 26 ರಂದು) ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಉಳಿದ ತಾಲೂಕುಗಳಲ್ಲಿ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ, ರಜೆಯ ನಿರ್ಧಾರ ಕೈಗೊಳ್ಳಲು ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ. ಕುಮಟಾ, ಅಂಕೋಲಾದಲ್ಲಿ ಮಳೆಯ ಪರಿಸ್ಥಿತಿ ಅವಲೋಕಿಸಲಾಗುತ್ತಿದ್ದು, ಶೀಘ್ರವೇ ನಿರ್ಧಾರ ಪ್ರಕಟಿಸುವುದಾಗಿ ತಿಳಿದುಬಂದಿದೆ.

ಮಳೆಯಾರ್ಭಟ; ಜು.26 ರಂದು ಉ.ಕನ್ನಡದ ಈ ತಾಲೂಕುಗಳಲ್ಲಿ ಶಾಲೆ – ಕಾಲೇಜುಗಳಿಗೆ ರಜೆ Read More »

ಮುಂದುವರಿದ ವರುಣಾರ್ಭಟ| ಕೊಡಗಿನಲ್ಲಿ ಜು.26 ರಂದು ಶಾಲೆ, ಪಿ.ಯು ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ಬುಧವಾರ (ಜು.26) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಪ್ರಕಟಣೆ ಹೊರಡಿಸಿದ್ದಾರೆ. ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

ಮುಂದುವರಿದ ವರುಣಾರ್ಭಟ| ಕೊಡಗಿನಲ್ಲಿ ಜು.26 ರಂದು ಶಾಲೆ, ಪಿ.ಯು ಕಾಲೇಜಿಗೆ ರಜೆ ಘೋಷಣೆ Read More »

ಜುಲೈ 31ಕ್ಕೆ ಬೆಂಗಳೂರಿನಲ್ಲಿ NIANP ಉದ್ಯೋಗ ಸಂದರ್ಶನ|ಉತ್ತಮ ಅವಕಾಶ ಆಸಕ್ತರು ಪಾಲ್ಗೊಳ್ಳಿ

ಸಮಗ್ರ ನ್ಯೂಸ್: ಇದೇ ಜುಲೈ 31, 2023ರಂದು NIANP Recruitment ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ(ICAR- National Institute of Animal Nutrition and Physiology)ಯಲ್ಲಿ 2 ಫೀಲ್ಡ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಈ ಕೂಡಲೇ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆ ಫೀಲ್ಡ್​ ಅಸಿಸ್ಟೆಂಟ್ಒಟ್ಟು ಹುದ್ದೆ

ಜುಲೈ 31ಕ್ಕೆ ಬೆಂಗಳೂರಿನಲ್ಲಿ NIANP ಉದ್ಯೋಗ ಸಂದರ್ಶನ|ಉತ್ತಮ ಅವಕಾಶ ಆಸಕ್ತರು ಪಾಲ್ಗೊಳ್ಳಿ Read More »

ಉಡುಪಿ: ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಲಾಗಿತ್ತಾ? ಎಸ್ಪಿ ಅಕ್ಷಯ್ ಹಾಕೆ ಹೇಳಿದ್ದೇನು?

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ. ಎಸ್ ಪಿ ಹೇಳಿದ್ದೇನು?: ಘಟನೆಗೆ ಸಂಬಂಧಪಟ್ಟಂತೆ ಹಲವಾರು ವಿಡಿಯೋಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಸುದ್ದಿಯಾಗುತ್ತಿದೆ. ಆದರೆ ಇಲ್ಲಿಯ

ಉಡುಪಿ: ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಲಾಗಿತ್ತಾ? ಎಸ್ಪಿ ಅಕ್ಷಯ್ ಹಾಕೆ ಹೇಳಿದ್ದೇನು? Read More »

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು!!

ಸಮಗ್ರ ನ್ಯೂಸ್: ಜಿಟಿ ಜಿಟಿ ಮಳೆ, ಮೋಡ ಕವಿದ ವಾತಾವರಣವಿದ್ದು, ನಿನ್ನೆ ರಾತ್ರಿ ಆಕಾಶದಲ್ಲಿ ಆಕರ್ಷಣೆ ನೆರಳು ಕಾಣಿಸಿಕೊಂಡಿದೆ. ಆಕಾಶದಲ್ಲಿ ಕಾಣಿಸಿಕೊಂಡ ಆಕರ್ಷಣೆ ನೆರಳಿಗೆ ಸ್ವಗದ ಬಾಗಿಲಿನಂತೆ ಕಾಣಿಸುತ್ತಿದೆ ಎಂದು ವಿಡಿಯೋವನ್ನು ಟ್ವಿಟರ್​ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ. ಆನೇಕರು ಇದು ಸ್ವರ್ಗದ ಬಾಗಿಲು ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೆ ಕೆಲವರು ಅಚ್ಚರಿ ಪಟ್ಟಿದ್ದಾರೆ. “ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಆಕಾಶದಲ್ಲಿ ನಿಗೂಢ ನೆರಳು ಕಾಣಿಸಿಕೊಂಡಿದೆ. ಬೇರೆ ಯಾರಾದರೂ ನೋಡಿದ್ದೀರಾ? ಇದು ಏನಾಗಿರಬಹುದು? ಕಟ್ಟಡದ ನೆರಳಾ? ಹಾಗಿದ್ದಲ್ಲಿ,

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ವರ್ಗದ ಬಾಗಿಲು!! Read More »

ಹೈನುಗಾರರೇ ಎಚ್ಚರ; ರಾಸುಗಳಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ‌ಮಾರಕ‌ ಕಾಯಿಲೆ!!

ಸಮಗ್ರ ನ್ಯೂಸ್: ರಾಜ್ಯದ ರೈತಮಿತ್ರರು ಎಚ್ಚರವಾಗಿರಿ. ಹೈನುಗಾರರೇ ನೀವು ಈ ವಿಷವನ್ನು ತಪ್ಪದೆ ಓದಬೇಕು. ಈಗ ಹಲವಾರು ಜಾನುವಾರುಗಳಲ್ಲಿ ಒಟೈಟಿಸ್‍ ಕಾಯಿಲೆ ಹೈನುಗಾರರಿಗೆ ತಲೆನೋವಾಗಿ ಪರಿಣಮಿಸಿದೆ. ಹೈನುಗಾರರು ಎಚ್ಚರ ವಹಿಸದಿದ್ದರೆ ಜಾನುವಾರುಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ. ರೋಗ ಲಕ್ಷಣಗಳೇನು?ಪ್ರಾರಂಭದಲ್ಲಿ ಹಸುವಿನ ಕಿವಿ ಸೋರಲು ಪ್ರಾರಂಭ ಆಗುತ್ತದೆ. ಬಳಿಕ ಅದಕ್ಕೆ ತಲೆ‌ ನೋವು ಕಾಣಿಸಿಕೊಂಡು ಸೊರಗುತ್ತದೆ. ಇದಾದ ಮೇಲೆ ಮೂಗು, ಬಾಯಿ, ಕಿವಿ ಕೂಡ ಸೋರಲು ಪ್ರಾರಂಭ ಆಗುತ್ತದೆ. ಕಳೆದ ವರ್ಷ ಇದೇ ವೈರಲ್ ಕಾಯಿಲೆಯನ್ನು ವಿಜ್ಞಾನಿಗಳು MCF

ಹೈನುಗಾರರೇ ಎಚ್ಚರ; ರಾಸುಗಳಲ್ಲಿ ಕಾಣಿಸಿಕೊಂಡಿದೆ ಮತ್ತೊಂದು ‌ಮಾರಕ‌ ಕಾಯಿಲೆ!! Read More »