ರಾಜ್ಯ

ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಗಳ ನಡುವೆ ವಿಡಿಯೋ ಕಾನ್ಫರೆನ್ಸ್| ಕಾರಣ!?

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವಿವರವಾದ ವರದಿ ಕೋರಿದ್ದಾರೆ. ಮಂಗಳವಾರ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ರಾಜ್ಯದ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಕಡೆಗಳಲ್ಲಿ ವಸತಿ ಪ್ರದೇಶಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಸಿಎಮ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಧಿಕಾರಿಗಳ

ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಗಳ ನಡುವೆ ವಿಡಿಯೋ ಕಾನ್ಫರೆನ್ಸ್| ಕಾರಣ!? Read More »

ದಿಢೀರ್ ಧಾರಣೆ ಹೆಚ್ಚಿಸಿಕೊಂಡ ಕರಿಚಿನ್ನ| ಎರಡೇ ದಿನದಲ್ಲಿ ₹ 18ರಷ್ಟು ಏರಿಕೆ ಕಂಡ ಕಾಳುಮೆಣಸು!!

ಸಮಗ್ರ ನ್ಯೂಸ್: ಮಾರುಕಟ್ಟೆಯ ಕರಿಚಿನ್ನ ಎಂದೇ ಕರೆಯಲ್ಪಡುವ ಕಾಳುಮೆಣಸು ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಎರಡು ದಿನಗಳ ಅಂತರದಲ್ಲಿ ಲಾಂಗ್ ಜಾಪ್ ಹೊಡೆದಿರುವ ಪೆಪ್ಪರ್ ಕೆಜಿಗೆ 18 ರೂಪಾಯಿ ಹೆಚ್ಚಾಗಿದೆ. .ಗಾರ್ಬಲ್ಡ್ ಕಾಳುಮೆಣಸು ಪ್ರತಿ ಕೆಜಿಗೆ 540 ರೂ. ಹಾಗೂ ಅನ್ ಗಾರ್ಬಲ್ಡ್ ಗೆ 520ರೂ.ಗೆ ಏರಿಕೆಯಾಗಿದೆ. ಕಳೆದ ಕೆಲವು ವಾರಗಳಿಂದ ಯಥಾ ಸ್ಥಿತಿಯಲ್ಲಿದ್ದ ಪೆಪ್ಪರ್ ಬೆಲೆಯಲ್ಲಿ ದಿಢೀರ್ ಏರಿಕೆ ಕಾಣಿಸಿದ್ದು, ಕೃಷಿಕರು ಫುಲ್ ಖುಷ್ ಆಗಿದ್ದಾರೆ. ಹವಾಮಾನ ಬದಲಾವಣೆ ಕಾರಣ ಮುಂದಿನ ವರ್ಷ ಕೇರಳ

ದಿಢೀರ್ ಧಾರಣೆ ಹೆಚ್ಚಿಸಿಕೊಂಡ ಕರಿಚಿನ್ನ| ಎರಡೇ ದಿನದಲ್ಲಿ ₹ 18ರಷ್ಟು ಏರಿಕೆ ಕಂಡ ಕಾಳುಮೆಣಸು!! Read More »

ರಾಜ್ಯಾದ್ಯಂತ ಭಾರೀ ಮಳೆ| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ| ಇನ್ನೆರಡು ದಿನವೂ ಮುಸಲಧಾರೆ

ಸಮಗ್ರ ನ್ಯೂಸ್: ಕಳೆದ ಎರಡು ವಾರದಿಂದ ರಾಜ್ಯದ ಹಲೆವೆಡೆ ಸತತವಾಗಿ ಮಳೆ ಆಗುತ್ತಿರುವುದುರಿಂದ ಜೀವನದಿಗಳಾದ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ ದಿಢೀರ್ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ, ಮಡಿಕೇರಿ, ಸಕಲೇಶಪುರ, ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನು ಕೆಲವು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಪ್ರವಾಹ ಭೀತಿ ಇರುವ ಜಿಲ್ಲೆಗಳಲ್ಲಿ ಶಾಲಾ –

ರಾಜ್ಯಾದ್ಯಂತ ಭಾರೀ ಮಳೆ| ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಣೆ| ಇನ್ನೆರಡು ದಿನವೂ ಮುಸಲಧಾರೆ Read More »

ಚಿಕ್ಕಮಗಳೂರು ಪ್ರವಾಸಿಗರಿಗೆ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ನೀವೇನಾದ್ರೂ ಚಿಕ್ಕಮಗಳೂರು ಪ್ರವಾಸ ಹೋಗುವ ನಿರ್ಧಾರ ಮಾಡಿದ್ರೆ ಅದನ್ನು ಮುಂದೂಡಿ. ಪ್ರವಾಸಿಗರಿಗೆ ಚಿಕ್ಕಮಗಳೂರು ಪೊಲೀಸ್ ವರೀಷ್ಠಾಧಿಕಾರಿ ಉಮಾಪ್ರಶಾಂತ್ ಮಹತ್ವದ ಸೂಚನೆ ಹೊರಡಿಸಿದ್ದು, ತಮ್ಮ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಭೂಕುಸಿತ ಮುಂತಾದ ಪ್ರಾಕೃತಿಕ ವಿಕೋಪ ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸ ಬರದಂತೆ ಅವರು ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು ಪ್ರವಾಸಿಗರಿಗೆ ಮಹತ್ವದ ಸೂಚನೆ Read More »

ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮುಂಗಾರು| ಹಲವು ಜಿಲ್ಲೆಗಳಲ್ಲಿ ಜು.25ರಂದು ಶಾಲಾ ಕಾಲೇಜುಗಳಿಗೆ ರಜೆ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ವಾರ್ತೆ: ದ.ಒಳನಾಡು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಜು.25) ಶಾಲೆಗಳಿಗೆ ರಜೆ ನೀಡಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಹಿನ್ನೆಲೆ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ

ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮುಂಗಾರು| ಹಲವು ಜಿಲ್ಲೆಗಳಲ್ಲಿ ಜು.25ರಂದು ಶಾಲಾ ಕಾಲೇಜುಗಳಿಗೆ ರಜೆ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಕೊಡಗು: ಕಾಲು ಸೇತುವೆ ನೀರಿನಲ್ಲಿ ಮುಳುಗಡೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಂದ ಗ್ರಾಮದ ಬಸವೇಶ್ವರ ಕಾಲೋನಿಗೆ ಸಂಪರ್ಕ ಕಲ್ಪಿಸುವ ಕಾಲು ಸೇತುವೆಯು ಮಳೆಯ ಅಬ್ಬರಕ್ಕೆ ಮುಳುಗಡೆಯಾಗಿದೆ. ಗೋಣಿಕೊಪ್ಪಲು ಪೊಲೀಸ್ ಠಾಣಾಧಿಕಾರಿ ದೀಕ್ಷಿತ್ ಮತ್ತು ಸಿಬ್ಬಂದಿಗಳು, ಸ್ಥಳಕ್ಕೆ ಭೇಟಿ ನೀಡಿ ಎರಡು ಕಡೆ ಬ್ಯಾರಿಕೇಡ್ ಅಳವಡಿಸಿ, ನದಿಯ ಮತ್ತೊಂದು ಬದಿಯಲ್ಲಿರುವ ಕಾಲೋನಿಯ ನಿವಾಸಿಗಳಿಗೆ ಧೈರ್ಯ ತುಂಬಿ ಅವರಿಗೆ ಬೇಕಾದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಭರವಸೆ ನೀಡಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊನ್ನಂಪೇಟೆ ತಾಲೂಕು ತಹಸಿಲ್ದಾರ್ ಎನ್.ಎಸ್.ಪ್ರಶಾಂತ್ ಹಾಗೂ

ಕೊಡಗು: ಕಾಲು ಸೇತುವೆ ನೀರಿನಲ್ಲಿ ಮುಳುಗಡೆ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಕಾಲೇಜುಗಳಿಗೆ ಜು.25ರಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ Read More »

ರೆಡ್ ಅಲರ್ಟ್ ಹಿನ್ನೆಲೆ; ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ (ಜು.25) ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಮಂಗಳವಾರ (ಜು.25) ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಬೀಸುತ್ತಿದ್ದು. ವಿದ್ಯಾರ್ಥಿಗಳ ಮುಂಜಾಗ್ರತಾ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಉಡುಪಿ ಜಿಲ್ಲಾದ್ಯಾಂತ ನಾಳೆ

ರೆಡ್ ಅಲರ್ಟ್ ಹಿನ್ನೆಲೆ; ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ (ಜು.25) ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.25 ರಂದು ಶಾಲಾ ಕಾಲೇಜಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ಮಂಗಳವಾರ (ಜು.25) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ನದಿ ಪ್ರವಾಹ ನುಗ್ಗಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನಾಪೋಕ್ಲು – ಮೂರ್ನಾಡು ರಸ್ತೆ ಸಂಚಾರ ಬಂದ್ ಆಗಿದೆ. ಭಾಗಮಂಡಲದ ತ್ರಿವೇಣಿ

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.25 ರಂದು ಶಾಲಾ ಕಾಲೇಜಿಗೆ ರಜೆ ವಿಸ್ತರಣೆ Read More »

ಘಟ್ಟ ಪ್ರದೇಶದಲ್ಲಿ ಭಾರೀ ಮಳೆ| ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ

ಸಮಗ್ರ ನ್ಯೂಸ್: ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆ ಸಂಪರ್ಕ‌ ಕಡಿತಗೊಳ್ಳುವ ಭೀತಿ‌ ಎದುರಾಗಿದೆ. ಮಳೆ ಅಬ್ಬರಕ್ಕೆ ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ ಆರಂಭಗೊಂಡಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಹಲವು ಗಂಟೆಗಳ ವಾಹನ ಸಂಚಾರ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಘಾಟ್ ರಸ್ತೆಯ ಆಲೆಕಾನ್- ಬಿದ್ರುತಳ ಮಧ್ಯದಲ್ಲಿ ರಸ್ತೆಗೆ ಮಣ್ಣು ಕುಸಿದ ಪರಿಣಾಮ ಸಂಚಾರ ವ್ಯತ್ಯಯ ಉಂಟಾಗಿದೆ. ಆತಂಕದಲ್ಲೇ ವಾಹನ ಸವಾರರು ಚಾಲನೆ ಮಾಡುತ್ತಿದ್ದು, ಸ್ಥಳದಲ್ಲಿ ತೆರವು ಕಾರ್ಯಾಚರಣೆ

ಘಟ್ಟ ಪ್ರದೇಶದಲ್ಲಿ ಭಾರೀ ಮಳೆ| ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ Read More »