ರೈತಬಾಂಧವರೇ ಗಮನಿಸಿ| ಬೆಳೆವಿಮೆ ಪ್ರೀಮಿಯಂ ಪಾವತಿಗೆ ಜು.31 ಕೊನೆದಿನ| ಅಡಿಕೆ, ಕಾಳುಮೆಣಸಿಗೆ ಎಷ್ಟು ಮೊತ್ತ ಗೊತ್ತಾ? ಇಲ್ಲಿದೆ ಸಂಪೂರ್ಣ ವಿವರ
ಸಮಗ್ರ ನ್ಯೂಸ್: 2023 -24 ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ದಕ್ಷಿಣ ಕನ್ನಡ ರೈತರಿಗೆ ಕೊನೆಗೂ ಅವಕಾಶ ದೊರೆತಿದೆ. ಈ ಕುರಿತ ಆದೇಶವನ್ನು ರಾಜ್ಯ ಸರಕಾರ ಜು.19 ರಂದು ಹೊರಡಿಸಿದೆ. ಜು.31 ಪ್ರೀಮಿಯಂ ಪಾವತಿಸಲು ಅಂತಿಮ ದಿನವಾಗಿದೆ. ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯ ರೂಪಕ್ಕೆ ಬಂದು 5 ವರ್ಷಗಳು ಸಂದಿದ್ದು, ಇಷ್ಟೂ ವರ್ಷಗಳಲ್ಲಿ ಜೂನ್ ತಿಂಗಳ ಆರಂಭದ










