ರಾಜ್ಯ

ಸೌಜನ್ಯ ಕೊಲೆ‌ ಪ್ರಕರಣ| ಮಾನಹಾನಿಕರ ಹೇಳಿಕೆ ನೀಡದಂತೆ ತಿಮರೋಡಿ ಬಳಗಕ್ಕೆ ಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ಮಹೇಶ್ ತಿಮರೋಡಿ ಮತ್ತವರ ತಂಡಕ್ಕೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು.

ಸೌಜನ್ಯ ಕೊಲೆ‌ ಪ್ರಕರಣ| ಮಾನಹಾನಿಕರ ಹೇಳಿಕೆ ನೀಡದಂತೆ ತಿಮರೋಡಿ ಬಳಗಕ್ಕೆ ಕೋರ್ಟ್ ತಡೆಯಾಜ್ಞೆ Read More »

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಅಸಭ್ಯ ವರ್ತನೆ| ವೇದವ್ಯಾಸ ಕಾಮತ್ ಸೇರಿ‌‌10 ಮಂದಿ ಶಾಸಕರು ಅಮಾನತು

ಸಮಗ್ರ ನ್ಯೂಸ್: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದು ತೂರಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ 10 ಮಂದಿ ಶಾಸಕರನ್ನು ಅಮಾನತು ಮಾಡಲಾಗಿದೆ. ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್ ಸೇರಿ ಹಲವರನ್ನು ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದರು. ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಬಗ್ಗೆ ಸ್ಪೀಕರ್​ಗೆ ಬಿಜೆಪಿ

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಅಸಭ್ಯ ವರ್ತನೆ| ವೇದವ್ಯಾಸ ಕಾಮತ್ ಸೇರಿ‌‌10 ಮಂದಿ ಶಾಸಕರು ಅಮಾನತು Read More »

ಪಾಣತ್ತೂರು: ಅಂತರಾಜ್ಯ ರಸ್ತೆಯಲ್ಲಿ ಕುಸಿದ ಗುಡ್ಡ; ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಕರ್ನಾಟಕ ಮತ್ತು ಕೇರಳ ಸಂಪರ್ಕ‌ ಕಲ್ಪಿಸುವ ಕಲ್ಲಪಳ್ಳಿ ಪಾಣತ್ತೂರು ಅಂತರ್ ರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಬಾಟೋಳಿ ಗಡಿ ಪ್ರದೇಶದಿಂದ ಸುಮಾರು 100 ಮೀಟರ್ ಮುಂದೆ ಈ ಘಟನೆ ಸಂಭವಿಸಿದ್ದು ಪಾಣತ್ತೂರು ರಸ್ತೆ ಸಂಚಾರ ಬಂದ್ ಆಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಗುಡ್ಡ ಕುಸಿತಗೊಂಡಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಭಾಗದಲ್ಲಿ ಹಿಂದೆಯೂ ಗುಡ್ಡ ಕುಸಿತಗೊಂಡಿದ್ದು, ಸಂಚಾರ ಕಡಿತಗೊಂಡಿತ್ತು. ರಸ್ತೆಗೆ ಪರ್ಯಾಯ ಮತ್ತು ತಾತ್ಕಾಲಿಕವಾಗಿ ರಂಗತ್ತಮಲೆ ರಸ್ತೆಯನ್ನು ಬಳಸಲು

ಪಾಣತ್ತೂರು: ಅಂತರಾಜ್ಯ ರಸ್ತೆಯಲ್ಲಿ ಕುಸಿದ ಗುಡ್ಡ; ಸಂಚಾರ ಸ್ಥಗಿತ Read More »

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಇಂದಿನಿಂದ ಚಾಲನೆ ನೀಡಲಿರುವ ರಾಜ್ಯ ಸರ್ಕಾರ |ಯಾವುದೆಲ್ಲ ದಾಖಲೆಗಳು ಅಗತ್ಯ ?|ಇಲ್ಲಿದೆ ನೋಡಿ !!

ಸಮಗ್ರ ನ್ಯೂಸ್: ವಿಧಾನ ಸಭಾ ಚುನಾವನಾ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಗಳ ಪೈಕಿ ಒಂದಾದ ಗೃಹ ಲಕ್ಷ್ಮಿ ಯೋಜನೆಗೆ ಇಂದಿನಿಂದಲೇ ಅರ್ಜಿ ಶುರುವಾಗಲಿದೆ. ರಾಜ್ಯದ ಮಹಿಳೆಯರು ಎದುರು ನೋಡ್ತಿರೋ ಗೃಹಲಕ್ಷ್ಮಿ ಯೋಜನೆಗೆ ಇಂದು(ಜುಲೈ 19) ಚಾಲನೆ ಸಿಗಲಿದೆ.. ಬೆಂಗಳೂರಿನಲ್ಲಿ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆದ್ರೆ ಆಗಸ್ಟ್​ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2 ಸಾವಿರ ಹಣ ಜಮೆಯಾಗಲಿದೆ. ಇನ್ನು

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಇಂದಿನಿಂದ ಚಾಲನೆ ನೀಡಲಿರುವ ರಾಜ್ಯ ಸರ್ಕಾರ |ಯಾವುದೆಲ್ಲ ದಾಖಲೆಗಳು ಅಗತ್ಯ ?|ಇಲ್ಲಿದೆ ನೋಡಿ !! Read More »

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು| ಐವರು ಶಂಕಿತ ಉಗ್ರರ‌ ಬಂಧಿಸಿದ ಸಿಸಿಬಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್​ ಬಂಧಿತ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. 2017ರ ಅಕ್ಟೋಬರ್​ನಲ್ಲಿ ಬೆಂಗಳೂರಿನ ಆರ್​.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ

ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು| ಐವರು ಶಂಕಿತ ಉಗ್ರರ‌ ಬಂಧಿಸಿದ ಸಿಸಿಬಿ Read More »

ಹುಬ್ಬಳ್ಳಿ- ಧಾರವಾಡ ನಡುವೆ ಓಡಾಡಲಿದೆ ಲಘು ರೈಲು| ದೇಶದಲ್ಲೇ ಮೊದಲ ಪ್ರಯೋಗಕ್ಕೆ ಮುಂದಾದ ಕರ್ನಾಟಕ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರು ನಂತರ ರಾಜ್ಯದ ಎರಡನೇ ಅತಿ ಪ್ರಮುಖ ನಗರ ಹುಬ್ಬಳ್ಳಿ-ಧಾರವಾಡ ಮಹಾನಗರ. ಇಲ್ಲಿ ಟ್ರಾಫಿಕ್​ ಸಮಸ್ಯೆ ಕಡಿಮೆ ಮಾಡಲು ಈಗಾಗಲೆ ಬಿಆರ್​ಟಿಎಸ್ ಬಸ್​ಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಬಿಆರ್​ಟಿಎಸ್​ ಬಸ್​ಗಳ ಜೊತೆಗೆ ಲಘು ರೈಲು ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್​ ಲಾಡ್​ ಹೇಳಿದ್ದು, ಲಘು ರೈಲು ಸಾರಿಗೆಯ ಆರಂಭಿಕ ಯೋಜನೆಗೆ ಕಾರ್ಯತಂತ್ರ ರೂಪಿಸಲಾಗಿದೆ. ಇನ್ನೂ ನಾಲ್ಕು ವಾರಗಳಲ್ಲಿ ಪ್ರಸ್ತಾವನೆ ಸಿದ್ದವಾಗಲಿದೆ. ಸಾರ್ವಜನಿಕ – ಖಾಸಗಿ ಸಹಭಾಗಿತ್ವ

ಹುಬ್ಬಳ್ಳಿ- ಧಾರವಾಡ ನಡುವೆ ಓಡಾಡಲಿದೆ ಲಘು ರೈಲು| ದೇಶದಲ್ಲೇ ಮೊದಲ ಪ್ರಯೋಗಕ್ಕೆ ಮುಂದಾದ ಕರ್ನಾಟಕ Read More »

ಸರ್ಕಾರಿ ಉದ್ಯೋಗದಲ್ಲಿ ನಕಲಿ ಜಾತಿ‌ಪತ್ರ ಹಾವಳಿ| ಸರ್ಕಾರದ ಗಮನ ಸೆಳೆಯಲು ಬೆತ್ತಲೆ ಪ್ರತಿಭಟನೆ ನಡೆಸಿದ ಯುವಕರು

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ಉದ್ಯೋಗಗಳಲ್ಲಿ ನಕಲಿ ಜಾತಿ ಪ್ರಮಾಣಪತ್ರದ ಪಿಡುಗಿನ ಬಗ್ಗೆ ಗಮನ ಸೆಳೆಯಲು ಬಟ್ಟೆಯಿಲ್ಲದೇ ಯುವಕರು ‘ನಗ್ನ’ ಪ್ರತಿಭಟನೆ ನಡೆಸಿದ ಘಟನೆ ಛತ್ತೀಸ್ ಗಡದಲ್ಲಿ ನಡೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವಕರು ಕೈಯಲ್ಲಿ ಫಲಕಗಳನ್ನು ಹಿಡಿದುಕೊಂಡು ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು, ಆದರೆ ಅವರ ದೇಹದ ಮೇಲೆ ಬಟ್ಟೆಗಳು ಇರಲಿಲ್ಲ . ನಕಲಿ ಜಾತಿ ಪ್ರಮಾಣಪತ್ರಗಳ ಸಹಾಯದಿಂದ ಉದ್ಯೋಗ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು ವಾಹನಗಳು ಅಸೆಂಬ್ಲಿಗೆ ಹೋಗಲು ಪ್ರಯತ್ನಿಸುತ್ತಿದ್ದಂತೆ ಯುವಕರು

ಸರ್ಕಾರಿ ಉದ್ಯೋಗದಲ್ಲಿ ನಕಲಿ ಜಾತಿ‌ಪತ್ರ ಹಾವಳಿ| ಸರ್ಕಾರದ ಗಮನ ಸೆಳೆಯಲು ಬೆತ್ತಲೆ ಪ್ರತಿಭಟನೆ ನಡೆಸಿದ ಯುವಕರು Read More »

ಹೆಣ್ಮಕ್ಕಳ ಭವಿಷ್ಯಕ್ಕೆ ಹೊಸ ಪಾಲಿಸಿ ತಂದ ಎಲ್ಐಸಿ| ಏನಿದರ ವಿಶೇಷತೆ ಗೊತ್ತಾ?

ಸಮಗ್ರ ನ್ಯೂಸ್: ಹೆಣ್ಮಕ್ಕಳಿಗೆಂದು ಎಲ್​ಐಸಿ ಕೆಲವಾರು ಉತ್ತಮ ಪಾಲಿಸಿಗಳನ್ನು ಹೊಂದಿದೆ . ಎಲ್​ಐಸಿ ಜೀವನ್ ತರುಣ್ , ಎಲ್​ಐಸಿ ಕನ್ಯಾದಾನ್ ಪಾಲಿಸಿ , ಎಲ್​ಐಸಿ ಚೈಲ್ಡ್ ಫ್ಯೂಚರ್ ಪ್ಲಾನ್ , ಎಲ್​ಐಸಿ ಸಿಂಗಲ್ ಪ್ರೀಮಿಯಮ್ ಚೈಲ್ಡ್ ಪ್ಲಾನ್ ಇತ್ಯಾದಿ ಯೋಜನೆಗಳಿವೆ . ಹೆಣ್ಮಗು ದೊಡ್ಡವಳಾಗಿ ಆಕೆಯ ಶಿಕ್ಷಣವೆಚ್ಚ ಮತ್ತು ವಿವಾಹವೆಚ್ಚಗಳಿಗೆ ಬೇಕರುವ ಹಣದ ಅಗತ್ಯಗಳನ್ನು ಈ ಪಾಲಿಸಿಗಳು ನೀಡುತ್ತವೆ. ಈ ಪೈಕಿ ಎಲ್​ಐಸಿ ಕನ್ಯಾದಾನ್ ಪಾಲಿಸಿ ಹೆಚ್ಚು ಗಮನ ಸೆಳೆಯುತ್ತಿದೆ . ಒಂದು ವರ್ಷಕ್ಕಿಂತ ಹೆಚ್ಚು ವಯಸ್ಸಿನ

ಹೆಣ್ಮಕ್ಕಳ ಭವಿಷ್ಯಕ್ಕೆ ಹೊಸ ಪಾಲಿಸಿ ತಂದ ಎಲ್ಐಸಿ| ಏನಿದರ ವಿಶೇಷತೆ ಗೊತ್ತಾ? Read More »

ಬಿಜೆಪಿ ಸೋಲಿಸಲು ‘INDIA’ ಮೈತ್ರಿ ಕಟ್ಟಿದ ವಿಪಕ್ಷಗಳು

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಇಂದು ದೆಹಲಿ ಮತ್ತು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸುತ್ತಿವೆ. ಮಹಾಮೈತ್ರಿಕೂಟದ ನಾಯಕರು ತನ್ನ ಎರಡನೇ ಏಕತಾ ಸಭೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿದ್ದರೆ, ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (INDIA) ಪ್ರತಿಪಕ್ಷಗಳ ವಿರುದ್ಧ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಭೆ ನಡೆಸಲಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಕೇಂದ್ರದ ವಿರೋಧ ಪಕ್ಷಗಳ ಸಭೆಯಲ್ಲಿ ಇಂದು ವಿವಿಧ ಪಕ್ಷದ ನಾಯಕರೊಂದಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಸಾಮೂಹಿಕ ಹೋರಾಟ ನಡೆಸಲು ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳು ಹಾಗೂ ಕಾರ್ಯತಂತ್ರಗಳ ಕುರಿತು

ಬಿಜೆಪಿ ಸೋಲಿಸಲು ‘INDIA’ ಮೈತ್ರಿ ಕಟ್ಟಿದ ವಿಪಕ್ಷಗಳು Read More »

ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಹಭೋಜನ ಸವಿದ ಮಾಜಿ ಶಾಸಕ ವೈ.ಎಸ್.ವಿ ದತ್ತಾ

ಸಮಗ್ರ ನ್ಯೂಸ್: ಪ್ರಾಥಮಿಕ ಶಾಲಾ ಮಕ್ಕಳ ಜೊತೆ ಸರದಿ ಸಾಲಲ್ಲಿ ಊಟಕ್ಕೆ ಕೂತ ಕಡೂರು ಮಾಜಿ ಶಾಸಕ ವೈ.ಎಸ್.ವಿ ದತ್ತ ‘ಅಸತೋಮ ಸದ್ಗಮಯ’ ಪ್ರಾರ್ಥನೆ ಮಾಡಿ ಮಕ್ಕಳ ಜೊತೆಯೇ ಓಳಿಗೆ ಊಟ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಾಜಿ ಶಾಸಕ ವೈ.ಎಸ್.ವಿ.ದತ್ತ, ಸ್ವಗ್ರಾಮ ಯಗಟಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಜೊತೆಯೇ ಊಟ ಮಾಡಿದ್ದಾರೆ.‌ ಅದೇ ಶಾಲೆಯಲ್ಲಿ ಓದಿ ಬೆಳೆದ ದತ್ತ ಅವರ ಸಹೋದರಿ ವೈ.ಎಸ್. ವಿಜಯಲಕ್ಷ್ಮಿಯವರ ಸ್ಮರಣಾರ್ಥ ಮಕ್ಕಳಿಗೆ ಬಸವಣ್ಣ, ಡಿವಿಜಿ ಹಾಗೂ ಅಂಬೇಡ್ಕರ್

ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸಹಭೋಜನ ಸವಿದ ಮಾಜಿ ಶಾಸಕ ವೈ.ಎಸ್.ವಿ ದತ್ತಾ Read More »