ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ| ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ| ಚೂಂತಾರು

ಸಮಗ್ರ ನ್ಯೂಸ್: ಜು.13 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿ ಹೊಂದಿ ಜಿಲ್ಲಾ ಗೃಹರಕ್ಷಕದಳ ಕಛೇರಿ ಬೆಂಗಳೂರು ದಕ್ಷಿಣ ಇಲ್ಲಿ ವರ್ಗಾವಣೆಯಾದ ಕವಿತಾ ಕೆ.ಸಿ ಹಾಗೂ ಪ್ರಥಮ ದರ್ಜೆ ಸಹಾಯಕಿಯಾಗಿ ಉಡುಪಿ ಜಿಲ್ಲೆಗೆ ವರ್ಗಾವಣೆಯಾದ ಅನಿತಾ ಟಿ.ಎಸ್ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಕವಿತಾ ಅವರು ಫೆಬ್ರವರಿ ತಿಂಗಳಿನಲ್ಲಿ ಉಡುಪಿ ಜಿಲ್ಲೆಯಿಂದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ| ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ| ಚೂಂತಾರು Read More »

ಕುಶಾಲನಗರ:ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ನಾಲ್ವರ ಬಂಧನ

ಸಮಗ್ರ ನ್ಯೂಸ್: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತಿದ್ದ ನಾಲ್ವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿ ಒಂದು ಕೆಜಿ 160 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಹೊಸ ತೋಟ ನಿವಾಸಿಗಳಾದ ಕೆ.ಎಚ್ ಫೈಸಲ್, ಶರೀಫ್, ಗೋಂದಿ, ಬಸವನಹಳ್ಳಿ ನಿವಾಸಿ ಜೆ.ಎ.ಶಶಿಕುಮಾರ್, ಗುಡ್ಡೆ ಹೊಸೂರು ನಿವಾಸಿ ವಿನೀತ್, ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 6.5 ಗ್ರಾಂ ಎಂಡಿಎಂಎ ಮಾರಕ ಟ್ಯಾಬ್ಲೆಟ್ಸ್ ಅನ್ನು ಕೂಡ ವಶಪಡಿಸಿಕೊಂಡಿದ್ದಾರೆ. ಜಿಲ್ಲಾಧ್ಯಂತ ಇಂತಹ ಮಾರಕ ವಸ್ತುಗಳನ್ನು ಸೇವಿಸುವರು ಮಾರಾಟ ಮಾಡುವವರು

ಕುಶಾಲನಗರ:ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ನಾಲ್ವರ ಬಂಧನ Read More »

RSS ಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ!! ಏನ್ ಸ್ಟೋರಿ ಗೊತ್ತಾ!?

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ ಎಸ್‌ಎಸ್ ಗೆ ಬಿಗ್ ಶಾಕ್ ನೀಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಆರ್ ಎಸ್‌ಎಸ್ ಗೆ ನೀಡಿದ್ದ 35 ಎಕರೆ 33 ಗುಂಟೆ ಗೋಮಾಳ ಜಮೀನು ಹಸ್ತಾಂತರ ಆದೇಶಕ್ಕೆ ತಡೆ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರವು ಆರ್ ಎಸ್‌ಎಸ್ ಗೆ ಸೇರಿದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರು ದಕ್ಷಿಣ ತಾಲೂಕಿನ ಕುರುಬರಹಳ್ಳಿ ಗ್ರಾಮದ ತಾವರಕೆರೆ ಹೋಬಳಿಯಲ್ಲಿ 35 ಎಕರೆ 33 ಗುಂಟೆ ಗೋಮಾಳ ಜಮೀನನನ್ನು ನೀಡಿತ್ತು. 2023 ರ

RSS ಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ!! ಏನ್ ಸ್ಟೋರಿ ಗೊತ್ತಾ!? Read More »

ಕೊಡಗು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಗಂಭೀರ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ಮನೆ ಮತ್ತು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ನಡೆದಿದೆ. ಕಾರು ಚಾಲಕ ಕೊಡ್ಲಿಪೇಟೆಯ ರಕ್ಷಿತ್‌ ಎಂದು ಗುರುತಿಸಲಾಗಿದೆ. ಡಿಕ್ಕಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು-ಗುಜ್ಜಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಗೆ ಡಿಕ್ಕಿಯಾಗಿ ವಿದ್ಯುತ್ ಕಂಬಕ್ಕೆ ಕಾರು ಗುದ್ದಿದೆ. ಶನಿವಾರಸಂತೆಯಿಂದ ಕೊಡ್ಲಿಪೇಟೆಗೆ ಹೋಗುತ್ತಿದ್ದ ಕಾರು ಮಸೀದಿ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ

ಕೊಡಗು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ಚಾಲಕ ಗಂಭೀರ Read More »

ಸೋಮವಾರಪೇಟೆ: ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಲೆಗೈದ ಮಗನ ಬಂಧನ

ಸಮಗ್ರ ನ್ಯೂಸ್: ಕುಡಿದ ಅಮಲಿನಲ್ಲಿ ಪುತ್ರನೇ ತಾಯಿಯನ್ನು ಹತ್ಯೆ ಮಾಡಿರುವ ಆರೋಪದಡಿ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಲಲಿತಾ (45) ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಕಟ್ಟೆಪುರ ಹಾಡಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಜೇನುಕುರುಬರ ರಾಜಶೇಖರ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ

ಸೋಮವಾರಪೇಟೆ: ಕುಡಿದ ಅಮಲಿನಲ್ಲಿ ತಾಯಿಯನ್ನೇ ಕೊಲೆಗೈದ ಮಗನ ಬಂಧನ Read More »

ದೊಡ್ಡಬಳ್ಳಾಪುರ:ಟೊಮೆಟೊ ಬೆಳೆಗೆ ಕಳ್ಳರ ಕಾಟ| ಝೆಡ್‌ಫ್ಲಸ್‌ ಸೆಕ್ಯೂರಿಟಿ ನೀಡಿದ ದಂಪತಿ

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಗೆ ಟೊಮೆಟೊ ಮಾರಾಟವಾಗುತ್ತಿದ್ದು, ಈಗ ಪ್ರತಿ ಕೆಜಿ ಟೊಮೆಟೊ ದರ ೧೦೦ರ ಗಡಿ ದಾಟಿದೆ. ಟೊಮೆಟೊಗೆ ಚಿನ್ನದ ಬೆಲೆ ಬಂದಿರೋ ದೆಸೆಯಿಂದ ಕಳ್ಳಕಾಕರ ಕಣ್ಣು ಟೊಮೆಟೊ ತೋಟಗಳತ್ತ ಹರಿಯುತ್ತದೆ. ಜಗದೀಶ್ ಎಂಬುವರ ಟೊಮೆಟೊ ತೋಟದಲ್ಲಿ ಎರಡು ಬಾರಿ ಟೊಮೆಟೊ ಕಳವು ಪ್ರಕರಣ ನಡೆದಿದ್ದು, ತೋಟದ ಮಾಲೀಕರಾದ ಗಂಡ ಹೆಂಡತಿ ಇಬ್ಬರು ಕೈಯಲ್ಲಿ ದೊಣ್ಣೆ ಹಿಡಿದು ತೋಟವನ್ನು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಷ್ಮೀದೇವಿಪುರ ಗ್ರಾಮದ ಜಗದೀಶ್ ಮತ್ತು ಶಶಿಕಲಾ ದಂಪತಿಗಳ

ದೊಡ್ಡಬಳ್ಳಾಪುರ:ಟೊಮೆಟೊ ಬೆಳೆಗೆ ಕಳ್ಳರ ಕಾಟ| ಝೆಡ್‌ಫ್ಲಸ್‌ ಸೆಕ್ಯೂರಿಟಿ ನೀಡಿದ ದಂಪತಿ Read More »

ದೊಡ್ಡಬಳ್ಳಾಪುರ:ಟೊಮೆಟೊ ಬೆಳೆಗೆ ಕಳ್ಳರ ಕಾಟ| ಝೆಡ್‌ಫ್ಲಸ್‌ ಸೆಕ್ಯೂರಿಟಿ ನೀಡಿದ ದಂಪತಿ

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಗೆ ಟೊಮೆಟೊ ಮಾರಾಟವಾಗುತ್ತಿದ್ದು, ಈಗ ಪ್ರತಿ ಕೆಜಿ ಟೊಮೆಟೊ ದರ ೧೦೦ರ ಗಡಿ ದಾಟಿದೆ. ಟೊಮೆಟೊಗೆ ಚಿನ್ನದ ಬೆಲೆ ಬಂದಿರೋ ದೆಸೆಯಿಂದ ಕಳ್ಳಕಾಕರ ಕಣ್ಣು ಟೊಮೆಟೊ ತೋಟಗಳತ್ತ ಹರಿಯುತ್ತದೆ. ಜಗದೀಶ್ ಎಂಬುವರ ಟೊಮೆಟೊ ತೋಟದಲ್ಲಿ ಎರಡು ಬಾರಿ ಟೊಮೆಟೊ ಕಳವು ಪ್ರಕರಣ ನಡೆದಿದ್ದು, ತೋಟದ ಮಾಲೀಕರಾದ ಗಂಡ ಹೆಂಡತಿ ಇಬ್ಬರು ಕೈಯಲ್ಲಿ ದೊಣ್ಣೆ ಹಿಡಿದು ತೋಟವನ್ನು ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಷ್ಮೀದೇವಿಪುರ ಗ್ರಾಮದ ಜಗದೀಶ್ ಮತ್ತು ಶಶಿಕಲಾ ದಂಪತಿಗಳ

ದೊಡ್ಡಬಳ್ಳಾಪುರ:ಟೊಮೆಟೊ ಬೆಳೆಗೆ ಕಳ್ಳರ ಕಾಟ| ಝೆಡ್‌ಫ್ಲಸ್‌ ಸೆಕ್ಯೂರಿಟಿ ನೀಡಿದ ದಂಪತಿ Read More »

ಎಎಪಿ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು, ಸಂಘಟನಾ ಕಾರ್ಯದರ್ಶಿಯಾಗಿ ಸಂದೀಪ್ ಪಾಠಕ್ ನೇಮಕ

ಸಮಗ್ರ ನ್ಯೂಸ್: ಎಎಪಿ ರಾಜ್ಯಾಧ್ಯಕ್ಷರನ್ನಾಗಿ ಮುಖ್ಯಮಂತ್ರಿ ಚಂದ್ರು, ಪಕ್ಷದ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ಪಾಠಕ್ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಅಮ್ ಆದ್ಮಿ ಪಕ್ಷ ಮಾಹಿತಿ ನೀಡಿದ್ದು, ರಾಜ್ಯದ ಹೆಸರಾಂತ ರಂಗಭೂಮಿ – ಚಲನಚಿತ್ರ ಕಲಾವಿದ, ಮಾಜಿ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ

ಎಎಪಿ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು, ಸಂಘಟನಾ ಕಾರ್ಯದರ್ಶಿಯಾಗಿ ಸಂದೀಪ್ ಪಾಠಕ್ ನೇಮಕ Read More »

ಗೃಹಜ್ಯೋತಿ ಅರ್ಜಿ ಸಲ್ಲಿಸಲು ಗಡುವು ನೀಡಿದ ಸರ್ಕಾರ

ಸಮಗ್ರ ನ್ಯೂಸ್: ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು ‘ಗೃಹಜ್ಯೋತಿ’ ಯೋಜನೆ. ಜನರು ಈಗಾಗಲೇ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ. ಇಂಧನ ಸಚಿವ ಕೆ. ಜೆ. ಜಾರ್ಜ್ ವಿಧಾನಸಭೆ ಕಲಾಪದಲ್ಲಿ ಬುಧವಾರ ಈ ಕುರಿತು ಮಾಹಿತಿ ನೀಡಿದ್ದಾರೆ. ‘ಗೃಹಜ್ಯೋತಿ’ ಯೋಜನೆ ಕುರಿತಂತೆ ನಡೆದ ಚರ್ಚೆಯ ವೇಳೆ ಸಚಿವರು ಈ ಬಗ್ಗೆ ಮಾತನಾಡಿದರು. ಸಚಿವರು ಮಾತನಾಡಿ, “ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ

ಗೃಹಜ್ಯೋತಿ ಅರ್ಜಿ ಸಲ್ಲಿಸಲು ಗಡುವು ನೀಡಿದ ಸರ್ಕಾರ Read More »

ಮತ್ತೊಮ್ಮೆ ಸಾಬೀತಾದ ತುಳುನಾಡಿನ ಕೊರಗಜ್ಜನ ಕಾರಣಿಕ| ಹರಕೆ ಕಟ್ಟಿ ಏಳು ಹೆಜ್ಜೆ ಇಡುವಷ್ಟರಲ್ಲಿ ಪತ್ತೆಯಾಯ್ತು ಕಳೆದುಹೋದ ಹಣ!!

ಸಮಗ್ರ ನ್ಯೂಸ್: ತುಳುನಾಡಿನ ದೈವ ಕೊರಗಜ್ಜ ಮತ್ತೊಮ್ಮೆ ಕಾರಣಿಕ ಮೆರೆದಿದ್ದಾನೆ. ಉಡುಪಿ ಜಿಲ್ಲೆಯ ಕುರುಡುಂಜೆಯಲ್ಲಿ ಕೊರಗಜ್ಜ ಭಕ್ತನೊಬ್ಬ ಕಷ್ಟ ಪಟ್ಟು ದುಡಿದ ಇಪ್ಪತ್ತೈದು ಸಾವಿರ ರೂಪಾಯಿ ಕಳೆದುಕೊಂಡು ಕಂಗಾಲಾಗಿದ್ದ. ನಂತರ ಆತ ಕೊರಗಜ್ಜನನ್ನು ನೆನೆದು ಏಳು ಹೆಜ್ಜೆ ಹಾಕುವ ಮುನ್ನ ಪವಾಡದಂತೆ ಕಳೆದು ಹೋದ ಹಣ ಸಿಕ್ಕಿದೆ. ಬ್ರಹ್ಮಾವರ ಸಮೀಪದ ಕುರುಡುಂಜೆಯಲ್ಲಿ ಈ ಘಟನೆ ನಡೆದಿದೆ. ಕುರುಡುಂಜೆಯಲ್ಲಿ ಗದ್ದೆಯೊಂದರಲ್ಲಿ ಶಿವಮೊಗ್ಗ ಮೂಲದ ಗಣೇಶ್ ತನ್ನ ಟ್ರಾಕ್ಟರ್ ಉಳುಮೆ ಮಾಡುತ್ತಿದ್ದರು. ಹತ್ತಿರದ ಗದ್ದೆಗಳಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ

ಮತ್ತೊಮ್ಮೆ ಸಾಬೀತಾದ ತುಳುನಾಡಿನ ಕೊರಗಜ್ಜನ ಕಾರಣಿಕ| ಹರಕೆ ಕಟ್ಟಿ ಏಳು ಹೆಜ್ಜೆ ಇಡುವಷ್ಟರಲ್ಲಿ ಪತ್ತೆಯಾಯ್ತು ಕಳೆದುಹೋದ ಹಣ!! Read More »