ರಾಜ್ಯ

ಭಾರೀ ಗಾಳಿ, ಮಳೆ ಸಾಧ್ಯತೆ|ಕೊಡಗು, ಕರಾವಳಿಗೆ ಎಲ್ಲೋ ಅಲರ್ಟ್|

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆ ರಾಯ ಮತ್ತೆ ಆರ್ಭಟಿಸುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆ ಭಾರೀ ಗಾಳಿ ಬೀಸಲಿದೆ. ಅಲ್ಲದೇ ಜುಲೈ 13ರಿಂದ ಮತ್ತೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌

ಭಾರೀ ಗಾಳಿ, ಮಳೆ ಸಾಧ್ಯತೆ|ಕೊಡಗು, ಕರಾವಳಿಗೆ ಎಲ್ಲೋ ಅಲರ್ಟ್| Read More »

ಇಂದಿರಾ ಕ್ಯಾಂಟೀನ್ ಗೆ ದಿಢೀರ್ ಭೇಟಿ ನೀಡಿ ಉಪಹಾರ ಸವಿದ ಡಿಕೆಶಿ

ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳ್ಳಂಬೆಳಗ್ಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಸಾರ್ವಜನಿಕರ ಜೊತೆಗೆ ಉಪಹಾರ ಸೇವಿಸಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ತೆರಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರ ಜೊತೆಗೆ ಕೂತು ಉಪಹಾರ ಸೇವಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಮೊದಲು ಬೆಳಗ್ಗೆ ಬೆಂಗಳೂರಿನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ಗೆ ಹೋಗಿದ್ದರು. ಅಲ್ಲಿ ತಿಂಡಿ ಖಾಲಿಯಾದ ಹಿನ್ನೆಲೆಯಲ್ಲಿ ದಾಸರಹಳ್ಳಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ್ದು, ಅಲ್ಲಿ

ಇಂದಿರಾ ಕ್ಯಾಂಟೀನ್ ಗೆ ದಿಢೀರ್ ಭೇಟಿ ನೀಡಿ ಉಪಹಾರ ಸವಿದ ಡಿಕೆಶಿ Read More »

ಗ್ರಾ.ಪಂ ಸದಸ್ಯರು ಮೂರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸಬೇಕು – ಹೈಕೋರ್ಟ್

ಸಮಗ್ರ ವಾರ್ತೆ: ಗ್ರಾಮ ಪಂಚಾಯಿತಿ ಸದಸ್ಯರ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೂರು ತಿಂಗಳ ಒಳಗಾಗಿ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವೆಂದು ತಿಳಿಸಲಾಗಿದ್ದು, ಒಂದೊಮ್ಮೆ ಇದಕ್ಕೆ ವಿಫಲವಾದರೆ ಶೋಕಾಸ್ ನೋಟಿಸ್ ನೀಡದೆಯೂ ಸದಸ್ಯತ್ವದಿಂದ ಅನರ್ಹಗೊಳಿಸಬಹುದು ಎಂದು ಅಭಿಪ್ರಾಯ ಪಟ್ಟಿದೆ. ಪ್ರಕರಣದ ವಿವರ: ನಿಗದಿತ ಅವಧಿ ಒಳಗೆ ಆಸ್ತಿ ವಿವರ ಸಲ್ಲಿಸದ ಕಾರಣಕ್ಕೆ ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಮೊಘಾ ಗ್ರಾಮ ಪಂಚಾಯಿತಿ ಸದಸ್ಯೆ ಲಲಿತಾಬಾಯಿ ಪಾಟೀಲ್ ಅವರನ್ನು

ಗ್ರಾ.ಪಂ ಸದಸ್ಯರು ಮೂರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸಬೇಕು – ಹೈಕೋರ್ಟ್ Read More »

‘ವಂದೇ ಭಾರತ್’ ಗೆ ಹೊಸ‌ಬಣ್ಣ| ಕೇಸರಿಯಲ್ಲಿ ಕಂಗೊಳಿಸಲಿವೆ ಹೊಸ‌ ರೈಲುಗಳು

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಆರಂಭಿಸಿರುವ ಮಹತ್ವದ ವಂದೇ ಭಾರತ್ ರೈಲುಗಳು ಇನ್ನು ಮುಂದೆ ಕೇಸರಿ ಬಣ್ಣದಲ್ಲಿ ಬರಲಿವೆ. ಆ ಕುರಿತು ಸಚಿತ್ರ ಮಾಹಿತಿ ಅಧಿಕೃತ ಮೂಲಗಳಿಂದಲೇ ಹೊರಬಿದ್ದಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೇ ಈ ಕುರಿತು ಮಾಹಿತಿ ನೀಡಿದ್ದಾರೆ. ಇಂದು ಟ್ವಿಟರ್​​ನಲ್ಲಿ ಹೊಸ ವಂದೇ ಭಾರತ್ ರೈಲುಗಳ ಫೋಟೋಗಳನ್ನು ಅವರು ಹಂಚಿಕೊಂಡಿದ್ದರಿಂದ, ಹೊಸ ರೈಲುಗಳು ಕೇಸರಿ ಬಣ್ಣದಲ್ಲಿ ಬರಲಿರುವುದು ಖಚಿತಗೊಂಡಿದೆ. ಚೆನ್ನೈನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್​)ಗೆ ಭೇಟಿ ನೀಡಿ ಅಲ್ಲಿ ತಯಾರಾಗಿರುವ ಹೊಸ

‘ವಂದೇ ಭಾರತ್’ ಗೆ ಹೊಸ‌ಬಣ್ಣ| ಕೇಸರಿಯಲ್ಲಿ ಕಂಗೊಳಿಸಲಿವೆ ಹೊಸ‌ ರೈಲುಗಳು Read More »

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ? ನಿಮ್ಮ ಅರ್ಜಿ ಸ್ಥಿತಿ ಹೀಗೆ ನೋಡಿ…

ಸಮಗ್ರ ವಾರ್ತೆ: ರಾಜ್ಯ ಸರ್ಕಾರದ ಗೃಹಜ್ಯೋತಿ ಈಗಾಗಲೇ ಸುಮಾರು 1.3 ಕೋಟಿ ಜನರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಅರ್ಜಿ ಸಲ್ಲಿಕೆಯಾದ ನಂತರ ಅದಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆಯೇ ಇಲ್ಲವೇ ಎಂಬುದರ ಬಗ್ಗೆ (ಅರ್ಜಿಯ ಸ್ಥಿತಿ) ತಿಳಿದುಕೊಳ್ಳಲು ಸರ್ಕಾರದಿಂದ ಪ್ರತ್ಯೇಕ ವೆಬ್‌ಸೈಟ್‌ ಲಿಂಕ್‌ ಬಿಡುಗಡೆ ಮಾಡಿದೆ. ಅರ್ಜಿದಾರರು ತಮ್ಮ ಮೊಬೈಲ್‌ನಲ್ಲಿಯೇ ಈ ಲಿಂಕ್‌ ಕ್ಲಿಕ್‌ ಮಾಡಿ ನಿಮ್ಮ ಅರ್ಜಿ ಸ್ಥಿತಿಯನ್ನು ಪರಿಶೀಲನೆ ಮಾಡಿಕೊಳ್ಳಬಹುದು. ರಾಜ್ಯದಲ್ಲಿ ಕಾಂಗ್ರೆಸ್‌ನ 2ನೇ ಗ್ಯಾರಂಟಿಯಾಗಿ ಜಾರಿ ಮಾಡಲಾದ ಗೃಹಜ್ಯೋತಿ ಯೋಜನೆಗೆ (ರಾಜ್ಯದ ಎಲ್ಲ

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ? ನಿಮ್ಮ ಅರ್ಜಿ ಸ್ಥಿತಿ ಹೀಗೆ ನೋಡಿ… Read More »

ಪಡಿತರದಾರರಿಗೆ ಗುಡ್ ನ್ಯೂಸ್| ಜು.10ರಂದು ‘ಅನ್ನಭಾಗ್ಯ’ ಯೋಜನೆಗೆ ಚಾಲನೆ – ಸಿಎಂ

ಸಮಗ್ರ ನ್ಯೂಸ್: ಜುಲೈ 10 ರಂದು ಸೋಮವಾರ ಅನ್ನಭಾಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಈ ಮೂಲಕ ಪಡಿತರದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವರು ಜುಲೈ 10 ರಂದು ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. 15 ದಿನದಲ್ಲಿ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಯನ್ನು ಶುರು ಮಾಡಲು ಸರ್ಕಾರ

ಪಡಿತರದಾರರಿಗೆ ಗುಡ್ ನ್ಯೂಸ್| ಜು.10ರಂದು ‘ಅನ್ನಭಾಗ್ಯ’ ಯೋಜನೆಗೆ ಚಾಲನೆ – ಸಿಎಂ Read More »

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಕಡಬದ ಯುವಕ‌ ಆತ್ಮಹತ್ಯೆ

ಸಮಗ್ರ ವಾರ್ತೆ: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.7ರಂದು ನಡೆದಿದೆ. ಕಡಬ ತಾಲೂಕಿನ ಕಾಯಿಮಣ ಮುಂಡಾಲ ನಿವಾಸಿ ದಿವಾಕರ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅನಾರೋಗ್ಯದಿಂದ ದಿವಾಕರ್ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ಆನಂದ ಗೌಡ, ತಾಯಿ ಸುಂದರಿ, ಸಹೋದರಚಂದ್ರಶೇಖರ, ಸಹೋದರಿ ಸೌಮ್ಯರವರನ್ನು ಅಗಲಿದ್ದಾರೆ.

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಕಡಬದ ಯುವಕ‌ ಆತ್ಮಹತ್ಯೆ Read More »

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ

ಸಮಗ್ರ ನ್ಯೂಸ್: ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್ ಗಳ ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಬೇಡಿಕೆಗೆ ಅನುಗುಣವಾಗಿ ವಿವಿಧ ವಾಹನ ತಯಾರಕ ಕಂಪನಿಗಳು ತಮ್ಮ ಹಳೆಯ ಮಾದರಿಯ ಕಾರ್ ಗಳ ಖರೀದಿಗೆ ಹಣಕಾಸಿನ ಯೋಜನೆಯನ್ನು ಬಿಡುಗಡೆ ಮಾಡುತ್ತಿವೆ. ಇನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ (Maruti Suzuki ) ಕಂಪನಿ CNG ಮಾದರಿಯ ಕಾರ್ ಗಳನ್ನೂ ಗ್ರಾಹಕರಿಗಾಗಿ ಪರಿಚಯಿಸಿದೆ. ಇನ್ನು ಮಾರುತಿ ಸುಜುಕಿ ಆಲ್ಟೊ CNG ಕಾರಿನ ಬೆಲೆ ಸ್ವಲ್ಪ ಅಧಿಕವಾಗಿದೆ. ಆದರೆ ಇದೀಗ ಕಂಪನಿಯು ಈ ಕಾರನ್ನು

ದೇಶೀಯ ಮಾರುಕಟ್ಟೆಯಲ್ಲಿ 33 Km ಮೈಲೇಜ್ ನೀಡುವ ಮಾರುತಿ ಸುಜುಕಿ ಆಲ್ಟೊ CNG ಕಾರ್| ಇದರ ಬೆಲೆ 50 ಸಾವಿರ ಮಾತ್ರ Read More »

ಭಕ್ತರು ದೂರು ನೀಡಿದ ನಾಲ್ಕೇ ಗಂಟೆಗಳಲ್ಲಿ ಆರೋಪಿಗಳು ವಶಕ್ಕೆ |ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ

ಸಮಗ್ರ ನ್ಯೂಸ್: ಹೀರೆಕುಡಿ ನಂದಿ ಪರ್ವತ ಆಶ್ರಮದ (Nandi Parvatha Ashram) ಜೈನಮುನಿ (Jain Muni) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಟ್ಟ ಹಣ ವಾಪಸ್ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಈ ಕುರಿತು ಖಟಕಬಾವಿ ಗ್ರಾಮದಲ್ಲಿ ಹೇಳಿಕೆ ನೀಡಿದ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು ಎಂದು ಭಕ್ತರು ದೂರು ನೀಡಿದ್ದರು. ಭಕ್ತರ ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರು ಎಂಬ ಬಗ್ಗೆ ವಿಚಾರಣೆ

ಭಕ್ತರು ದೂರು ನೀಡಿದ ನಾಲ್ಕೇ ಗಂಟೆಗಳಲ್ಲಿ ಆರೋಪಿಗಳು ವಶಕ್ಕೆ |ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ Read More »

ಕಾಸರಗೋಡು: ಬ್ಯಾಂಕ್ ಮ್ಯಾನೇಜರ್, ಪತಿ, ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕಾಸರಗೋಡು ಶಾಖೆಯ ಮ್ಯಾನೇಜರ್‌, ಅವರ ಪತಿ ಮತ್ತು ಇಬ್ಬರು ಮಕ್ಕಳು ತಮ್ಮ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಮ್ಯಾನೇಜರ್‌ ಶೀನಾ (35), ಅವರ ಪತಿ ಸಬೀಶ್ (37), ಮಕ್ಕಳಾದ ಹರಿಗೋವಿಂದ್ (6), ಮತ್ತು ಶ್ರೀವರ್ಧನ್ (2.5) ಎಂದು ಗುರುತಿಸಲಾಗಿದೆ. ಶೀನಾ ಅವರ ಪತಿ ಮಲಪ್ಪುರಂನ ಖಾಸಗಿ ಹಣಕಾಸು ಸಂಸ್ಥೆಯ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಲಪ್ಪುರಂ ಮುಂಡುಪರಂಬ ಮೈತ್ರಿ ಕಾಲನಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಸಬೀಶ್‌ ಮನೆಯ

ಕಾಸರಗೋಡು: ಬ್ಯಾಂಕ್ ಮ್ಯಾನೇಜರ್, ಪತಿ, ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »