ರಾಜ್ಯ

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಸುಗೊಂಡ ಮುಂಗಾರು| ಮುಂದಿನ 4-5 ದಿನ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದ ಐಎಂಡಿ

ಸಮಗ್ರ ನ್ಯೂಸ್: ಕಳೆಗುಂದಿದ್ದ ಮುಂಗಾರು ಮಾರುತ ಚುರುಕುಗೊಂಡಿದ್ದು ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಮಳೆ ಬಿರುಸಾಗಿದೆ. ಈ ನಡುವೆ ರಾಜ್ಯದಲ್ಲಿ ಮಳೆ ಕ್ರಮೇಣ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮುಂದಿನ 4-5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿಯುವ ನಿರೀಕ್ಷೆ ಇದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಈ ತಿಂಗಳವಿಡಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ

ಹವಾಮಾನ ವರದಿ| ರಾಜ್ಯಾದ್ಯಂತ ಬಿರುಸುಗೊಂಡ ಮುಂಗಾರು| ಮುಂದಿನ 4-5 ದಿನ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದ ಐಎಂಡಿ Read More »

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಸಾಕಷ್ಟು ವರ್ಷಗಳಿಂದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಹೀರೋ ಮೋಟೋಕಾರ್ಪ್ (Hero Motocorp) ಸಂಸ್ಥೆಯ ಒಂದು ದ್ವಿಚಕ್ರ ವಾಹನ ತನ್ನ ಮಾರುಕಟ್ಟೆಯನ್ನು ವರ್ಷದಿಂದ ವರ್ಷಕ್ಕೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಬಜೆಟ್ ಹಾಗೂ ಮೈಲೇಜ್ ವಿಚಾರಕ್ಕೆ ಬಂದರೆ ಈ ಬೈಕಿನ ಮುಂದೆ ನಿಲ್ಲುವರು ಯಾರು ಇಲ್ಲ. ದಿನನಿತ್ಯದ ಪ್ರಯಾಣಕ್ಕೆ ವಾಹನವನ್ನು ಬಳಸುವ ಪ್ರತಿಯೊಬ್ಬರ ಫೇವರೆಟ್ ಬೈಕ್ ಇದಾಗಿದೆ. ಇದರ ಹೆಸರು ಹೇಳಿ ವಿವರಿಸಬೇಕಾದ ಅಗತ್ಯವಿಲ್ಲ. ಅದು Hero Splendor ಹೊರತು ಬೇರಾವುದಲ್ಲ. ಹೀರೋ ಸಂಸ್ಥೆಯ ಪ್ರತಿಯೊಂದು ಸೆಗ್ಮೆಂಟ್ ನಲ್ಲಿ

80Km ಮೈಲೇಜ್ ಇರುವ ಹೀರೋ ಬೈಕ್ ಕೊಳ್ಳಲು ಹಾತೊರೆಯುತ್ತಿರುವ ಜನ! | ಇದರ ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಮಾಹಿತಿ Read More »

ಸುರಕ್ಷಾ ದಂತ ಚಿಕಿತ್ಸಾಲಯದ 27ನೆಯ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಸುರಕ್ಷಾ ದಂತ ಚಿಕಿತ್ಸಾ ಲಯದ ೨೭ ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ದಿನಾಂಕ ೩ ಜುಲೈ ೨೦೨೩ ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ಜರುಗಿತು.ಸುಮಾರು ೫೫ ಮಂದಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ನಿವ್ರತ್ತ ಬ್ಯಾಂಕ್ ಉದ್ಯೋಗಿ ಶ್ರೀ ವಾಸುದೇವ ಹೊಳ್ಳ ಅವರಿಗೆ ಹಲಸಿನಹಣ್ಣಿನ ಗಿಡವನ್ನು ಡಾ ಮುರಲಿ ಮೋಹನ್ ಚೂಂತಾರು ಅವರು ನೀಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಾ ರಾಜಶ್ರೀ ಮೋಹನ್,ದಂತ

ಸುರಕ್ಷಾ ದಂತ ಚಿಕಿತ್ಸಾಲಯದ 27ನೆಯ ಸಂಸ್ಥಾಪನಾ ದಿನಾಚರಣೆ Read More »

ಪ್ರಧಾನಿ ಮೋದಿ ಮನೆ ಮೇಲೆ ಡ್ರೋನ್ ಹಾರಾಟ|ತನಿಖೆ ಆರಂಭಿಸಿದ ದೆಹಲಿ ಪೊಲೀಸರು

ಸಮಗ್ರ ನ್ಯೂಸ್: ಪ್ರಧಾನಿ ನರೆಂದ್ರ ಮೋದಿ ಅವರ ಮನೆಯ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದರ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸ ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಹಾರಾಡಿದೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಲೇ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ.

ಪ್ರಧಾನಿ ಮೋದಿ ಮನೆ ಮೇಲೆ ಡ್ರೋನ್ ಹಾರಾಟ|ತನಿಖೆ ಆರಂಭಿಸಿದ ದೆಹಲಿ ಪೊಲೀಸರು Read More »

ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಬಿಜೆಪಿಯಿಂದ ಇಂದು ನೂತನ ರಾಜ್ಯಾಧ್ಯಕ್ಷರ ನೇಮಕ ಸಾಧ್ಯತೆ| ಕರ್ನಾಟಕದ ಸಾರಥ್ಯ ವಹಿಸುವವರು ಯಾರು?

ಸಮಗ್ರ ನ್ಯೂಸ್: ಕರ್ನಾಟಕ ಸೇರಿದಂತೆ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಅಂತ್ಯಗೊಂಡಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಹಲವು ಸುತ್ತಿನ ಕಸರತ್ತು ನಡೆದಿದ್ದು, ಇದೀಗ ಅಂತಿಮ ಪಟ್ಟಿ ರೆಡಿ ಮಾಡಲಾಗಿದೆ. ಇಂದು ಸಂಜೆಯೊಳಗೆ 5 ರಾಜ್ಯಗಳಿಗೆ ನೂತನ ಬಿಜೆಪಿ ಸಾರಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಕರ್ನಾಟಕ, ಗುಜರಾತ್, ಮದ್ಯಪ್ರದೇಶ, ತೆಲಂಗಾಣ, ಪಂಜಾಬ್ ರಾಜ್ಯಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಬೇಕಿದೆ. ಇದರಲ್ಲಿ ನಾಲ್ಕು ರಾಜ್ಯಗಳ ರಾಜ್ಯಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಆದರೆ ಕರ್ನಾಟಕದ ಆಯ್ಕೆಯಲ್ಲಿ ಕೆಲ ಗೊಂದಲಗಳು ಎರ್ಪಟ್ಟಿದೆ. ವಿಪಕ್ಷ

ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಬಿಜೆಪಿಯಿಂದ ಇಂದು ನೂತನ ರಾಜ್ಯಾಧ್ಯಕ್ಷರ ನೇಮಕ ಸಾಧ್ಯತೆ| ಕರ್ನಾಟಕದ ಸಾರಥ್ಯ ವಹಿಸುವವರು ಯಾರು? Read More »

ಉಡುಪಿ: ಟಿಪ್ಪರ್ ಪಿಕಪ್ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಮತ್ತು ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಮಾಸ್ತಿಕಟ್ಟೆಯಲ್ಲಿ ಸಂಭವಿಸಿದೆ. ಪಿಕಪ್ ವಾಹನದಲ್ಲಿದ್ದ ರಾಜು ಗೌಡ (46) ಮೃತ ವ್ಯಕ್ತಿ, ಗಂಭೀರವಾಗಿ ಗಾಯಗೊಂಡ ಪಿಕಪ್ ಚಾಲಕ ಶಿವರಾಜ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿಕಟ್ಟೆಯಲ್ಲಿ ಟಿಪ್ಪರ್ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಲ್ಲೂರು

ಉಡುಪಿ: ಟಿಪ್ಪರ್ ಪಿಕಪ್ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 3.5 ಲಕ್ಷ ಬೆಲೆಯ ಚಿನ್ನ ದರೋಡೆ

ಸಮಗ್ರ ನ್ಯೂಸ್: ಎಡಿಜಿಪಿ ಅಲೋಕ್ ಕುಮಾರ್,ಮಂಡ್ಯ ಬಳಿಯ ಹೆದ್ದಾರಿಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ಹೆದ್ದಾರಿ ಗಸ್ತು ಹೆಚ್ಚಿಸಿ ಕಳ್ಳತನ , ಅಪರಾಧ ಘಟನೆಗಳಿಗೆ ಕಡಿವಾಣ ಹಾಕಲು ಆದೇಶಿಸಿದ್ದರು ಇದರ ಬೆನ್ನಲ್ಲೇ ದುಷ್ಕರ್ಮಿಗಳು ಕೊಡಗು ಮೂಲದ ವ್ಯಕ್ತಿಯ ಚಿನ್ನದ ಸರವನ್ನು ದರೋಡೆ ಮಾಡಿರುವ ಘಟನೆ ನಡೆದಿದೆ. ಮಡಿಕೇರಿ ಸಮೀಪದ ಅರಪಟ್ಟು ಗ್ರಾಮದ ಇಂಟೀರಿಯರ್‌ ಡಿಸೈನರ್‌ ಮುತ್ತಪ್ಪ ಎಂಬ ಯುವಕ ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದಾಗ ಮದ್ದೂರಿನ ಸರ್ವೀಸ್ ರಸ್ತೆಯಲ್ಲಿ ವಿರಾಮ ತೆಗೆದುಕೊಳ್ಳಲು ಕಾರನ್ನು ನಿಲ್ಲಿಸಿದ್ದಾಗ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 3.5 ಲಕ್ಷ ಬೆಲೆಯ ಚಿನ್ನ ದರೋಡೆ Read More »

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ನೇಮಕ| ಇಂದು ಸಂಜೆ ಪ್ರಮಾಣ ವಚನ

ಸಮಗ್ರ ನ್ಯೂಸ್: ಎನ್ಸಿಪಿಯ ಅಜಿತ್ ಪವಾರ್ ಮತ್ತು ಪಕ್ಷದ 29 ನಾಯಕರು ಮಹಾರಾಷ್ಟ್ರ ಸರ್ಕಾರವನ್ನು ಸೇರುವ ನಿರೀಕ್ಷೆಯಿದ್ದು, ಶರದ್ ಪವಾರ್ ಅವರು ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಈ ಮೂಲಕ ಪವಾರ್ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಈ ಹುದ್ದೆಯನ್ನ ಹಂಚಿಕೊಳ್ಳಲಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯುವ ಬಯಕೆಯನ್ನ ಶರದ್ ಪವಾರ್ ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಇದಕ್ಕೂ ಮುನ್ನ

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ನೇಮಕ| ಇಂದು ಸಂಜೆ ಪ್ರಮಾಣ ವಚನ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಭಾರೀ ವಾಗ್ಯುದ್ಧಕ್ಕೆ ಸಾಕ್ಷಿಯಾಗಲಿದೆ ವಿಧಾನಸೌಧ

ಸಮಗ್ರ ನ್ಯೂಸ್: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರಿ ವಾಗ್ಯುದ್ಧ ನಡೆಯುವ ಸಾಧ್ಯತೆ ಇದೆ. ಹಿಂದಿನ ಸರ್ಕಾರದ ಹಗರಣ, ಗ್ಯಾರಂಟಿ ಯೋಜನೆ, ಅಕ್ಕಿ ಬದಲು ಹಣ, ಗ್ಯಾರಂಟಿ ಯೋಜನೆಗಳಿಗೆ ಷರತ್ತು, ವರ್ಗಾವಣೆ ದಂಧೆ, ಮತಾಂತರ ನಿಷೇಧ, ಗೋಹತ್ಯೆ ನಿಷೇಧ, ಎಪಿಎಂಸಿ ಕಾಯ್ದೆ ಮೊದಲಾದ ವಿಚಾರಗಳ ಬಗ್ಗೆ ಆಡಳಿತ, ಪ್ರತಿಪಕ್ಷಗಳ

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಭಾರೀ ವಾಗ್ಯುದ್ಧಕ್ಕೆ ಸಾಕ್ಷಿಯಾಗಲಿದೆ ವಿಧಾನಸೌಧ Read More »

ಸುಳ್ಯದ ಐವರ್ನಾಡಿನಲ್ಲಿ ಗ್ರಾಮೀಣ ಸಂತೆ ಮಾರುಕಟ್ಟೆ ಉದ್ಘಾಟನೆ|ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ಗ್ರಾಮದ ಜನತೆಗೆ ಸುಲಭವಾಗಿ ಕೈಗೆ ಎಟಕುವ ದರದಲ್ಲಿ ತಯಾರಿಸಿ ಬೆಳೆಸಿದ ಉತ್ಪನ್ನಗಳ ಮಾರುಕಟ್ಟೆಯೊಂದು ಹಳ್ಳಿ ಸಂತೆ ಮಾರುಕಟ್ಟೆ ಉದ್ಘಾಟನಾ ಕಾರ್ಯಕ್ರಮ ಜೂ.30 ರಂದು ನಡೆಯಿತು. ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ನೆರವೇರಿಸಿದರು. ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಭವಾನಿ ಶಂಕರ್ ಮುಖ್ಯ ಅತಿಥಿಯಾಗಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್. ಎನ್. ಮನ್ಮಥ,

ಸುಳ್ಯದ ಐವರ್ನಾಡಿನಲ್ಲಿ ಗ್ರಾಮೀಣ ಸಂತೆ ಮಾರುಕಟ್ಟೆ ಉದ್ಘಾಟನೆ|ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ Read More »