ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಲು ಒತ್ತಾಯ | ನಾಳೆ ರಾಜ್ಯಾದ್ಯಂತ ಆನ್ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ
ಬೆಂಗಳೂರು: ಹಿಂದಿನ ಸೆಮಿಸ್ಟರ್’ನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ ಗೆ ತೇರ್ಗಡೆ ಗೊಳಿಸುವಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಆನ್ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಬೆಸ ಸೆಮಿಸ್ಟರ್’ ಸೆಮಿಸ್ಟರ್ ಪರೀಕ್ಷೆಗಳು ಕೋವಿಡ್ ಕಾರಣದಿಂದ ಬಾಕಿಯಾಗಿತ್ತು. ಸಂಪೂರ್ಣ ತರಗತಿಗಳು ನಡೆದಿರಲಿಲ್ಲ. ಅದೆಲ್ಲದೆ ಇದೀಗ ಮುಂದಿನ ಸೆಮಿಸ್ಟರ್’ನ ತರಗತಿಗಳನ್ನು ಆನ್’ಲೈನ್’ನಲ್ಲಿ ಈಗಾಗಲೇ ಆರಂಭಿಸಲಾಗಿದೆ. ಅದಾಗ್ಯೂ ಹಿಂದಿನ ಸೆಮಿಸ್ಟರ್’ನ ಪರೀಕ್ಷೆಯನ್ನು, ತರಗತಿಗಳು ಆರಂಭವಾದ ನಂತರ ನಡೆಸುವುದಾಗಿ ವಿಶ್ವವಿದ್ಯಾನಿಲಯಗಳು ಹೇಳುತ್ತಿವೆ. ಈ ಬಗ್ಗೆ ಹಿಂದಿನ ಸೆಮಿಸ್ಟರ್ […]