ಬ್ರಹ್ಮಾಂಡ ಭ್ರಷ್ಟಾಚಾರ, ಬೇನಾಮಿ ಆಸ್ತಿ ಗಳಿಕೆ| ಅಜಿತ್ ರೈ ಜನ್ಮ ಜಾಲಾಡಲು ಎಸ್ಐಟಿ ರಚನೆ
ಸಮಗ್ರ ನ್ಯೂಸ್: ₹500 ಕೋಟಿಗೂ ಹೆಚ್ಚು ಮೌಲ್ಯದ ಬೇನಾಮಿ ಆಸ್ತಿಗಳನ್ನು ಹೊಂದಿರುವ ಆರೋಪದಡಿ ಕೆ.ಆರ್.ಪುರ ತಾಲ್ಲೂಕಿನ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದ ತನಿಖೆಗೆ ಲೋಕಾಯುಕ್ತ ಪೊಲೀಸ್ ವಿಭಾಗದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಡಿವೈಎಸ್ಪಿ ಪ್ರಮೋದ್ ಕುಮಾರ್ ಎಸ್ಐಟಿಯ ನೇತೃತ್ವ ವಹಿಸಿದ್ದು, ಅವರೂ ಸೇರಿದಂತೆ ಇಬ್ಬರು ಡಿವೈಎಸ್ಪಿ, ನಾಲ್ವರು ಇನ್ಸ್ಪೆಕ್ಟರ್ಗಳು ತಂಡದಲ್ಲಿದ್ದಾರೆ. ಹಲವು ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಈ
ಬ್ರಹ್ಮಾಂಡ ಭ್ರಷ್ಟಾಚಾರ, ಬೇನಾಮಿ ಆಸ್ತಿ ಗಳಿಕೆ| ಅಜಿತ್ ರೈ ಜನ್ಮ ಜಾಲಾಡಲು ಎಸ್ಐಟಿ ರಚನೆ Read More »










