ರಾಜ್ಯ

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ

ಮಂಗಳೂರು. ಜೂನ್ 7: ರಾಜ್ಯ ಸರ್ಕಾರ ರಾಜ್ಯವನ್ನು ಅನ್‌ಲಾಕ್ ಮಾಡುವುದಕ್ಕೆ ರೂಪುರೇಷೆ ಸಿದ್ಧಪಡಿಸುತ್ತಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಂಗಳವಾರದಿಂದ ಪ್ರತ್ಯೇಕ ಟಫ್ ರೂಲ್ಸ್ ಜಾರಿಯಾಗಲಿದೆ. ಜೂ.8 ರಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಮಂಗಳೂರು ನಗರ ಭಾಗದಲ್ಲಿ ಹೆಚ್ಚಿನ […]

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ Read More »

‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ

ಮೈಸೂರು, ಜೂನ್ 7: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ನಡುವಿನ ಜಟಾಪಟಿ ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಒಳಗಾಗಿತ್ತು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಬೇರೆ ಅಧಿಕಾರಿಗಳನ್ನು ನಿಯೋಜಿಸಿದೆ.ಐಎಎಸ್ ಅಧಿಕಾರಿಯಾಗಿರುವ ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಿದ್ದು, 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವುದಕ್ಕೂ ಮುನ್ನ ರೋಹಿಣಿ

‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ Read More »

ಜೂ.14 ರ ಬಳಿಕ ರಾಜ್ಯ ಅನ್ ಲಾಕ್ ಪ್ಲ್ಯಾನ್ ಮಾಡ್ತಿದಾರೆ ಸಿಎಂ | ಹೇಗಿರುತ್ತೆ ಅನ್ಲಾಕ್ ಗೊತ್ತಾ?

ಬೆಂಗಳೂರು: ಕೊರೊನಾ ಮಹಾಮಾರಿ ಕಟ್ಟಿ ಹಾಕಲು ವಿಧಿಸಲಾಗಿರೋ ಸೆಕೆಂಡ್ ರೌಂಡ್ ಲಾಕ್ಡೌನ್ ಇಂದಿಗೆ ಮುಗಿದಿದ್ದು, ಇವತ್ತಿನಿಂದ ಮೂರನೇ ಭಾಗ ಶುರುವಾಗಿದೆ. ಹಿಂದಿನ ಗೈಡ್ಲೈನ್ಸ್ ಪ್ರಕಾರವೇ ಜೂನ್ 14ರವರೆಗೂ ಜನ ಮನೆಯಲ್ಲೇ ಲಾಕ್ ಆಗಿರಬೇಕಿದೆ. ಆದ್ರೆ ಜೂನ್ 14 ರ ಬಳಿಕ ರಾಜ್ಯ ಅನ್ಲಾಕ್ ಆಗುತ್ತಾ ಅಥವಾ ಮುಂದುವರಿಯುತ್ತಾ ಅನ್ನೋ ಕುತೂಹಲ ಈಗ ಜನರಿಗೆ ಉಳಿದಿದೆ. ಇವತ್ತಿನಿಂದ ಮತ್ತೊಂದು ಸುತ್ತಿನ ಒಂದು ವಾರದ ಲಾಕ್ ಡೌನ್ ‌ಶುರುವಾಗಿದ್ದು, ಜೂನ್ 14 ರವರೆಗೂ ವಿಸ್ತರಣೆಯಾಗಿರೋ ಈ ಲಾಕ್ಡೌನ್ಗೆ ತೆರೆ ಎಳೆಯೋ

ಜೂ.14 ರ ಬಳಿಕ ರಾಜ್ಯ ಅನ್ ಲಾಕ್ ಪ್ಲ್ಯಾನ್ ಮಾಡ್ತಿದಾರೆ ಸಿಎಂ | ಹೇಗಿರುತ್ತೆ ಅನ್ಲಾಕ್ ಗೊತ್ತಾ? Read More »

ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ಸ್ಫೋಟ : ಕಾರ್ಮಿಕರಿಗೆ ಗಾಯ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಇಂದು ಮದ್ಯಾಹ್ನ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿಗಳಿಂದ ನಡೆಯತ್ತಿತ್ತು. ಸ್ಥಳದಲ್ಲಿ ರಾಸಾಯನಿಕ ಡಬ್ಬಿ ಹಾಗೂ ಇತರೆ ಸಲಕರಣೆಗಳನ್ನು ಇರಿಸಲಾಗಿತ್ತು. ಇಂದು ಕೆಲಸಗಾರರು ಬಣ್ಣವನ್ನು ರಾಸಾಯನಿಕದ ಜೊತೆ ಮಿಶ್ರಣ ಮಾಡಿ ಸಿಲಿಂಡರ್ ಬಳಸಿ ಕಾಯಿಸುತ್ತಿದ್ದರು. ಇದೇ ಸಂದರ್ಭದಲ್ಲೇ ಏಕಾಏಕಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಪರಿಣಾಮ 6 ಮಂದಿ

ಕೆಂಪೇಗೌಡ ವಿಮಾನ ನಿಲ್ದಾಣ ಬಳಿ ಸ್ಫೋಟ : ಕಾರ್ಮಿಕರಿಗೆ ಗಾಯ Read More »

ಒಂದೇ ಮಾಸ್ಕನ್ನು ಹೆಚ್ಚಾಗಿ ಬಳಸುತ್ತೀರಾ…? | ಕೊರೋನಾ ಬರಲ್ಲ ಬ್ಲ್ಯಾಕ್ ಫಂಗಸ್ ಅಂಟುತ್ತೆ ಎಚ್ಚರ…!

ಬೆಂಗಳೂರು: ಒಂದೇ ಮಾಸ್ಕ್ ಅನ್ನು ಹೆಚ್ಚಾಗಿ ಬಳಸುವವರಿಗೆ ಎಚ್ಚರಿಕೆಯ ಸಂದೇಶವೊಂದು ರವಾನೆಯಾಗಿದ್ದು,ಇದರಿಂದ ಕೊರೊನಾ ಬದಲು ಬ್ಲಾಕ್ ಫಂಗಸ್ ಬಹುಬೇಗನೆ ಅಂಟಿಕೊಳ್ಳುತ್ತದೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ. ಈ ಸಂಬಂಧ ಏಮ್ಸ್​​​ನ ನ್ಯೂರೋಸರ್ಜನ್​​​ ವೈದ್ಯರೊಬ್ಬರು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಸತತ 2ರಿಂದ 3 ವಾರಗಳ ಕಾಲ ಒಂದೇ ಮಾಸ್ಕನ್ನು ಧರಿಸುವುದರಿಂದ ಬ್ಲ್ಯಾಕ್​​ ಫಂಗಸ್​​ ಸೋಂಕು ಬರುವ ಸಂಭವ ಹೆಚ್ಚು ಎಂದಿದ್ದಾರೆ. ಈ ಮೂಲಕ ಸತತವಾಗಿ ಒಂದೇ ಮಾಸ್ಕ್ ಬಳಸುವವರಿಗೆ ವೈದ್ಯ ಡಾ. ಶರತ್ ಚಂದ್ರ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ

ಒಂದೇ ಮಾಸ್ಕನ್ನು ಹೆಚ್ಚಾಗಿ ಬಳಸುತ್ತೀರಾ…? | ಕೊರೋನಾ ಬರಲ್ಲ ಬ್ಲ್ಯಾಕ್ ಫಂಗಸ್ ಅಂಟುತ್ತೆ ಎಚ್ಚರ…! Read More »

ಕಾರು-ಬೈಕ್ ಡಿಕ್ಕಿ: ಯಮನಪಾಲಾದ ಅಣ್ಣ-ತಂಗಿ ಹಾಗೂ ಮಗು

ರಾಯಚೂರು: ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ವರ್ಷದ ಮಗು ಸಹಿತ ಅಣ್ಣ-ತಂಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗರಾಳ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ಲಿಂಗಸುಗೂರು ತಾಲೂಕಿನ ಗುಂತಗೋಳ ಗ್ರಾಮದ ಬಸವರಾಜ (32), ಪಲ್ಲವಿ (23) ಮತ್ತು ಸಂಗಮೇಶ (3) ಮೃತಪಟ್ಟವರು. ಬಸವರಾಜ ಮತ್ತು ಪಲ್ಲವಿ ಸೋದರ ಸಂಬಂಧಿಗಳಾಗಿದ್ದು, ಇವರು ನಾಗರಹಾಳದಲ್ಲಿನ ಸಹೋದರಿಯ ಮನೆಗೆ ಹೋಗಿ ವಾಪಸ್​ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ

ಕಾರು-ಬೈಕ್ ಡಿಕ್ಕಿ: ಯಮನಪಾಲಾದ ಅಣ್ಣ-ತಂಗಿ ಹಾಗೂ ಮಗು Read More »

ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್

ಮಂಗಳೂರು, ಜೂನ್ 06; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿರುವ ರಾಜೀನಾಮೆ ಹೇಳಿಕೆಯ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಯಡಿಯೂರಪ್ಪ ಹೇಳಿಕೆ ಇದು ಭಾರತೀಯ ಜನತಾ ಪಾರ್ಟಿಯ ವಿಶೇಷತೆ, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಯುತವಾಗಿದೆ” ಎಂದರು.“ಯಡಿಯೂರಪ್ಪ ಅಧಿಕಾರಕ್ಕೆ ಅಂಟಿ ಕೂತವರಲ್ಲ, ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.ಇದು ಬಿಜೆಪಿಯ

ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್ Read More »

ಒಲವಿನ ಸೂಜಿಯ‌ ಚುಚ್ಚಿದಳೇ‌? ಹಾಳಾದ ಹೃದಯ ತಟ್ಟಿದಳೇ?

ಬೆಂಗಳೂರು: ಸದ್ಯ ಕೊರೊನಾ ತಡೆಗೆ ಎಲ್ಲೆಡೆ ವ್ಯಾಕ್ಸಿನ್ ಹಾಕಲಾಗುತ್ತಿದೆ. ಅದರಂತೆ ದೇಶದ ಜನ ಕೂಡ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ವ್ಯಾಕ್ಸಿನ್ ಗೆ ಹಾಹಾಕಾರ ಶುರುವಾಗಿದೆ. ಈ ಮಧ್ಯೆ ವ್ಯಾಕ್ಸಿನ್ ಹಾಕಿಸಿಕೊಂಡವರ ಫೋಟೊವೊಂದು ವೈರಲ್ ಆಗಿದ್ದು, ತರಹೇವಾರಿ ಕವನಗಳು ಮೂಡಿ ಬರ್ತಾ ಇವೆ. ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿರುವ ಹುಡುಗ ಇಂಜೆಕ್ಷನ್ ಚುಚ್ಚುತ್ತಿರುವ ನರ್ಸನ್ನೇ ನೋಡುತ್ತಿದ್ದಾನೆ. ಯಾವ ಸೋಷಿಯಲ್ ಮೀಡಿಯಾದಲ್ಲೇ ನೋಡಿದ್ರು ಈ ಫೋಟೊ ಹರಿದಾಡ್ತಾ ಇದೆ. ಆ ಫೋಟೊ ಮೇಲೆ ಕವನಗಳ ಸುರಿಮಳೆಯೇ ಸುರಿಯುತ್ತಿದೆ. ಅದರಲ್ಲೂ ಎಷ್ಡರ ಮಟ್ಟಿಗೆ ವೈರಲ್

ಒಲವಿನ ಸೂಜಿಯ‌ ಚುಚ್ಚಿದಳೇ‌? ಹಾಳಾದ ಹೃದಯ ತಟ್ಟಿದಳೇ? Read More »

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆ ಮರೆಯಲ್ಲಿ ಕೆಲ

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ Read More »

ಆಶಾ ಕಾರ್ಯಕರ್ತೆಯರಿಗೆ ತಲಾ 3,000 ಪ್ರೋತ್ಸಾಹ ಧನ ಮಂಜೂರು

ಬೆಂಗಳೂರು: ಕೊರೊನಾ ಮಹಾಮಾರಿಯ ವಿರುದ್ಧ ಎಡೆಬಿಡದೆ ಹೋರಾಡುತ್ತಿರುವ 42,574 ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ತಲಾ 3,000 ರೂಪಾಯಿ ಪ್ರೋತ್ಸಾಹ ಧನ ಮಂಜೂರು ಮಾಡಿದೆ. ‌ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಶಿಕ್ಷಣ ಸಚಿವ ಸುಧಾಕರ್ ಈ ಕುರಿತು ಟ್ವೀಟ್​​ ಮಾಡಿ ಮಾಹಿತಿ ನೀಡಿದ್ದಾರೆ. ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಗುರುತಿಸಿ ಆರ್ಥಿಕ ಪ್ಯಾಕೇಜ್-2 ರಲ್ಲಿ ಪರಿಹಾರ ಘೋಷಿಸಲಾಗಿದೆ, ರಾಜ್ಯದ 42,574 ಆಶಾ ಕಾರ್ಯಕರ್ತೆಯರಿಗೆ ಒಟ್ಟು ₹12.75 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ತಲಾ 3,000 ಪ್ರೋತ್ಸಾಹ ಧನ ಮಂಜೂರು Read More »