ಯತ್ನಾಳ್, ರೇಣುಕಾಚಾರ್ಯ ಕಿವಿಹಿಂಡಿದ ಬಿಜೆಪಿ| ಪಕ್ಷದ ವಿರುದ್ದ ಬಹಿರಂಗ ಹೇಳಿಕೆ ನೀಡದಂತೆ ನೋಟೀಸ್
ಸಮಗ್ರ ನ್ಯೂಸ್: ಇತ್ತೀಚಿಗೆ ಸ್ವಪಕ್ಷೀಯ ನಾಯಕರ ವಿರುದ್ಧ, ಬಿಜೆಪಿ ವಿರುದ್ಧ ಕಿಡಿಕಾರುತ್ತಿರುವಂತ ನಾಯಕರ ಸಂಖ್ಯೆ ಹೆಚ್ಚಾಗಿದೆ. ಇದನ್ನು ನಿಯಂತ್ರಿಸಲು ಮುಂದಾಗಿರುವ ಬಿಜೆಪಿ, ಬಹಿರಂಗವಾಗಿ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಹೇಳಿಕೆ ಕೊಡುತ್ತಿರುವವರಿಗೆ ಹೇಳಿಕೆ ನೀಡದಂತೆ ಎಚ್ಚರಿಕೆಯ ನೋಟಿಸ್ ಜಾರಿಗೊಳಿಸಿದೆ. ಬಿಜೆಪಿ ಶಿಸ್ತು ಪಾಲನಾ ಸಮಿತಿ ನೀಡಿರುವಂತ ನೋಟಿಸ್ ಬಹಿರಂಗವಾಗಿ ಬಿಜೆಪಿ ವಿರುದ್ಧ, ನಾಯಕರ ವಿರುದ್ಧ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಬಿಸಿ
ಯತ್ನಾಳ್, ರೇಣುಕಾಚಾರ್ಯ ಕಿವಿಹಿಂಡಿದ ಬಿಜೆಪಿ| ಪಕ್ಷದ ವಿರುದ್ದ ಬಹಿರಂಗ ಹೇಳಿಕೆ ನೀಡದಂತೆ ನೋಟೀಸ್ Read More »










