ರಾಜ್ಯ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ

ಸಮಗ್ರ ನ್ಯೂಸ್:ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಳ್ಯ ಘಟಕದಲ್ಲಿ ಸುಮಾರು 24 ವರ್ಷಗಳ ಕಾಲ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಜಯಂತ್ ಶೆಟ್ಟಿ ಇವರು ದಿನಾಂಕ: 27-06-2023 ರಂದು ದೈವಾಧೀನರಾಗಿರುತ್ತಾರೆ. ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ದಿ:8-06-2023 ರಂದು ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್‍ನಲ್ಲಿ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ ಶ್ರೀಯುತ ಜಯಂತ್ ಶೆಟ್ಟಿ ಅವರು 1999 ರಲ್ಲಿ ಸೇರಿ ಸುಮಾರು 24

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ Read More »

ಟೊಮ್ಯಾಟೊ 100 ನಾಟೌಟ್; ಉಳಿದ ತರಕಾರಿಗಳೂ ಸೆಂಚುರಿ ಸನಿಹಕ್ಕೆ| ಇಲ್ಲಿದೆ ಮಾರುಕಟ್ಟೆಯ ದರಪಟ್ಟಿ

ಸಮಗ್ರ ನ್ಯೂಸ್: ಶತಕ ದಾಟಿರುವ ಟೊಮೆಟೋ ದರ ಮಂಗಳವಾರವೂ ದುಬಾರಿಯಾಗಿಯೇ ಮುಂದುವರಿದಿದ್ದು, ರಾಜ್ಯ ರಾಜಧಾನಿಯ ಪ್ರಮುಖ ಮಂಡಿಗಳಿಗೆ ತುಸು ಹೆಚ್ಚಿನ ಪ್ರಮಾಣದ ಟೊಮೆಟೋ ಬಂದಿದ್ದರಿಂದ ಬೆಲೆ ಕೊಂಚ ಇಳಿಕೆಯಾಗಿತ್ತು. ಸೋಮವಾರಕ್ಕೆ ಹೋಲಿಸಿದರೆ ಹಾಪ್‌ಕಾಮ್ಸ್‌ನಲ್ಲಿ 15 ಕಡಿಮೆಯಾಗಿ ಒಂದು ಕೆಜಿಗೆ 110ಗೆ ಮಾರಾಟವಾಗಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲೂ ಹೆಚ್ಚು ಕಡಿಮೆ ಇದೇ ದರವಿತ್ತು. ದರ ನೂರರ ಗಡಿ ದಾಟಿದೆ ಹೆಚ್ಚಾಗಿದೆ ಎಂಬ ಸುದ್ದಿಯಿಂದ ದಾಸ್ತಾನಿದ್ದ ಟೊಮೆಟೋ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಬಂದ ಕಾರಣ ಬೆಲೆ ಸ್ವಲ್ಪ ಕಡಿಮೆಯಾಗಿತ್ತು. ಆದರೆ ಕೊಂಚ

ಟೊಮ್ಯಾಟೊ 100 ನಾಟೌಟ್; ಉಳಿದ ತರಕಾರಿಗಳೂ ಸೆಂಚುರಿ ಸನಿಹಕ್ಕೆ| ಇಲ್ಲಿದೆ ಮಾರುಕಟ್ಟೆಯ ದರಪಟ್ಟಿ Read More »

ಅಬ್ಬಾ..! ಚಿಕನ್, ಮಟನ್ ರೇಟೂ| ಹಿಂಗಾದ್ರೆ ನಾನ್ ವೆಜ್ ತಿನ್ನೋದೆಂಗೆ!?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಿಂದೆಂದೂ ಕಾಣದಂತೆ ಮಾಂಸದ ಬೆಲೆ ಏರಿಕೆಯಾಗುತ್ತಲೇ ಇದ್ದು, ಬಾಡೂಟ ಪ್ರಿಯರಿಗೆ ಕೋಳಿ ಮಾಂಸ ಈಗ ಬಲು ದುಬಾರಿಯಾಗಿದೆ. ಬೇಸಿಗೆಯಲ್ಲಿ ಉತ್ಪಾದನೆ ಕಡಿಮೆ ಹಾಗೂ ಬೇಡಿಕೆ ಹೆಚ್ಚು ಜೊತೆಗೆ ಕೋಳಿ ಆಹಾರದ ಬೆಲೆ ಹೆಚ್ಚಳದ ಪರಿಣಾಮ ಚಿಕನ್ ಬೆಲೆ ಗಗನಕ್ಕೇರಿದ್ದು, ಮಾಂಸ ಪ್ರಿಯರಿಗೆ ಬಾರಿ ಹೊರೆಯಾಗಿ ಪರಿಣಮಿಸಿದೆ. ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವವರು ಈಗ ಖರೀದಿಸಲು ಹಿಂದೆ ಮುಂದೆ ನೋಡುವಂತಾಗಿದೆ. ಚಿಕನ್ ದರವು ಈಗ ಪ್ರತಿ ಕೆಜಿಗೆ 280-300 ತನಕ ಏರಿಕೆಯಾಗಿದೆ. ಪ್ರತಿ

ಅಬ್ಬಾ..! ಚಿಕನ್, ಮಟನ್ ರೇಟೂ| ಹಿಂಗಾದ್ರೆ ನಾನ್ ವೆಜ್ ತಿನ್ನೋದೆಂಗೆ!? Read More »

ಹಾಸನದಲ್ಲಿ ನಡುಗಿದ ಭೂಮಿ; ಮನೆಯಿಂದ ಹೊರಗೋಡಿದ ಜನತೆ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಅರಕಲಗೂಡು ‌ಪಟ್ಟಣ ಸೇರಿದಂತೆ ‌ವಿವಿಧೆಡೆ ಮಂಗಳವಾರ ಬೆಳಿಗ್ಗೆ ಭೂಮಿ ಕಂಪಿಸಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಹಾಸನ ಪಟ್ಟಣದಲ್ಲಿ ಕೆಲವು ಕಡೆ ಬೆಳಿಗ್ಗೆ 10.25, ಇನ್ನೂ ಕೆಲವು ಕಡೆ 10.34 ರ ಸಮಯದಲ್ಲಿ ಭೂಮಿ ಕಂಪಿಸಿದೆ. ಜನರಿಗೆ ಭೂಕಂಪನದ ಅನುಭವವಾಗಿದ್ದು, ಗಾಬರಿಯಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದರು. ಭೂಮಿ ಕಂಪಿಸಿದ್ದರಿಂದ ಜನರಲ್ಲಿ ಆತಂಕ ಮನೆ ಮಾಡಿದ್ದು, ಭೂಕಂಪನದ ಅನುಭವದಿಂದ ಮನೆಯ ಹೊರಗಡೆಯೇ ಸ್ಥಳೀಯರು ನಿಂತಿದ್ದರು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು,

ಹಾಸನದಲ್ಲಿ ನಡುಗಿದ ಭೂಮಿ; ಮನೆಯಿಂದ ಹೊರಗೋಡಿದ ಜನತೆ Read More »

ಇಂದಿನಿಂದ (ಜೂ.27) ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸ್ವೀಕಾರ| ಅರ್ಜಿ ಸಲ್ಲಿಸುವ ‌ಸಂಪೂರ್ಣ ಮಾಹಿತಿ ಇಲ್ಲಿದೆ…

ಸಮಗ್ರ ನ್ಯೂಸ್: ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು. ಯಾವೆಲ್ಲಾ ದಾಖಲೆಗಳು ಬೇಕು..?1) ರೇಷನ್ ಕಾರ್ಡ್

ಇಂದಿನಿಂದ (ಜೂ.27) ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸ್ವೀಕಾರ| ಅರ್ಜಿ ಸಲ್ಲಿಸುವ ‌ಸಂಪೂರ್ಣ ಮಾಹಿತಿ ಇಲ್ಲಿದೆ… Read More »

ಕೇಂದ್ರ ಹಣಕಾಸು ಸಚಿವಾಲಯದಿಂದ ರಾಜ್ಯದ 3,647 ಕೋಟಿ ಯೋಜನೆಗೆ ಅಸ್ತು

ಸಮಗ್ರ ನ್ಯೂಸ್: ಕೇಂದ್ರ ಹಣಕಾಸು ಸಚಿವಾಲಯ ಸೋಮವಾರದಂದು 16 ರಾಜ್ಯಗಳ ಒಟ್ಟು 56,415 ಕೋಟಿ ರೂಪಾಯಿ ಮೌಲ್ಯದ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದ್ದು, ಈ ಪೈಕಿ ಕರ್ನಾಟಕದ 3,647 ಕೋಟಿ ರೂ. ಯೋಜನೆಗಳು ಸಹ ಸೇರಿವೆ. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ರಸ್ತೆಗಳು, ವಿದ್ಯುತ್, ಸೇತುವೆಗಳು ಹಾಗೂ ರೈಲ್ವೆ ಸೇರಿದಂತೆ ವಿವಿಧ ವಲಯಗಳ ಬಂಡವಾಳ ಹೂಡಿಕೆಗೆ ಸಂಬಂಧಿಸಿದ ಯೋಜನೆಗಳು ಇವಾಗಿವೆ ಎಂದು ಮೂಲಗಳು ಹೇಳಿವೆ. 50 ವರ್ಷದವರೆಗಿನ ಬಡ್ಡಿ ರಹಿತ ಸಾಲದ ಯೋಜನೆ ಇದಾಗಿದ್ದು,

ಕೇಂದ್ರ ಹಣಕಾಸು ಸಚಿವಾಲಯದಿಂದ ರಾಜ್ಯದ 3,647 ಕೋಟಿ ಯೋಜನೆಗೆ ಅಸ್ತು Read More »

ಹವಾಮಾನ ವರದಿ| ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು (ಜೂನ್ 27) ಮತ್ತು ನಾಳೆ (ಜೂನ್ 28) ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ಬಿರುಗಾಳಿ ಗಂಟೆಗೆ 40-45 ಕಿಮೀ ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಂದು ಇಂದು ಕೂಡ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು,

ಹವಾಮಾನ ವರದಿ| ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆ ನಿರೀಕ್ಷೆ Read More »

ನಾರೀ’ಶಕ್ತಿ’ ಕಂಟ್ರೋಲ್ ಗೆ ಬರಲಿದೆ ಹೊಸ ರೂಲ್ಸ್| ವೀಕೆಂಡ್ ದರ್ಬಾರ್ ಗೆ ಬೀಳಲಿದೆ ಬ್ರೇಕ್

ಸಮಗ್ರ ನ್ಯೂಸ್: ಶಕ್ತಿ ಯೋಜನೆಯಲ್ಲಿ ಕೆಲ ಮಾರ್ಪಾಡು ತರಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಪ್ರತಿ ವೀಕೆಂಡ್ ನಲ್ಲಿಯೂ ನಾಲ್ಕು ಸಾರಿಗೆ ಬಸ್ ಗಳಲ್ಲಿ ಒತ್ತಡ ಹೆಚ್ಚಿದ್ದು, ಹೀಗಾಗಿ ವೀಕೆಂಡ್ ನಲ್ಲಿ ಮಹಿಳೆಯರ ಓಡಾಟಕ್ಕೆ ಶೀಘ್ರದಲ್ಲೇ ಲಗಾಮು ಬೀಳಲಿದೆ. ತಿಂಗಳಾಂತ್ಯದೊಳಗೆ ಶಕ್ತಿ ಯೋಜನೆಗೆ ಹೊಸ ರೂಲ್ಸ್ ಬರಲಿದ್ದು, ಶಕ್ತಿ ಯೋಜನೆಯಲ್ಲಿ ರೂಲ್ಸ್ ಮಾರ್ಪಾಡಿಗೆ ಸಾರಿಗೆ ನಿಗಮಗಳಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ವೀಕೆಂಡ್ ನಲ್ಲಿ ನಾಲ್ಕು ಸಾರಿಗೆ ನಿಗಮದ ಬಸ್ ಗಳ ಹೌಸ್ ಪುಲ್ ಗೆ ಕಡಿವಾಣ ಹಾಕಲು

ನಾರೀ’ಶಕ್ತಿ’ ಕಂಟ್ರೋಲ್ ಗೆ ಬರಲಿದೆ ಹೊಸ ರೂಲ್ಸ್| ವೀಕೆಂಡ್ ದರ್ಬಾರ್ ಗೆ ಬೀಳಲಿದೆ ಬ್ರೇಕ್ Read More »

ಅರಣ್ಯ ಇಲಾಖೆಯ ಹೊಸ ಲೋಗೋ ಬಿಡುಗಡೆ| ಅರಣ್ಯ ಅತಿಕ್ರಮಣ ಮಾಡಿದರೆ ಸೂಕ್ತ ಕ್ರಮ – ಈಶ್ವರ ಖಂಡ್ರೆ

ಸಮಗ್ರ ನ್ಯೂಸ್: ಅರಣ್ಯ, ಸಸ್ಯಸಂಕುಲ,ಪ್ರಾಣಿ ಸಂಕುಲ, ಪಕ್ಷಿ ಸಂಕುಲದ ಸಂರಕ್ಷಣೆಯೇ ಅರಣ್ಯ ಇಲಾಖೆಯ ಆದ್ಯ ಕರ್ತವ್ಯವಾಗಿದ್ದು ಅರಣ್ಯ ವ್ಯಾಪ್ತಿಯಲ್ಲಿ ಯಾರೇ ಅಕ್ರಮವಾಗಿ ಮರ ಕಡಿದರೂ, ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಅರಣ್ಯ ಇಲಾಖೆಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಅರಣ್ಯನಾಶ ಮತ್ತು ವನ್ಯ ಮೃಗಗಳ ಸಾವು, ಮಾನವ-ಮೃಗ ಸಂಘರ್ಷದ ವಿಚಾರ ಬಹಳ ಗಂಭೀರವಾದ್ದು. ಈ ನಿಟ್ಟಿನಲ್ಲಿ

ಅರಣ್ಯ ಇಲಾಖೆಯ ಹೊಸ ಲೋಗೋ ಬಿಡುಗಡೆ| ಅರಣ್ಯ ಅತಿಕ್ರಮಣ ಮಾಡಿದರೆ ಸೂಕ್ತ ಕ್ರಮ – ಈಶ್ವರ ಖಂಡ್ರೆ Read More »

ಕಾಗವಾಡ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ| ಓರ್ವ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಹಾಗೂ ಉಗಾರ ಖುರ್ದ ಗ್ರಾಮದ ರಸ್ತೆ ನಡುವೆ ಕಾರು ಹಾಗೂ ಆಟೋ ರೀಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಟೋ ರಿಕ್ಷಾ ಐನಾಪುರದಿಂದ ಉಗಾರ ಖುರ್ದ ಗ್ರಾಮದ ಕಡೆ ತೆರಳುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು ಆಟೋದಲ್ಲಿ ಪ್ರಯಾಣಿಸುತ್ತಿದ್ದ ಕೃಷ್ಣ ಕಿತ್ತೂರ್ ಗ್ರಾಮದ ನಿವಾಸಿ ವಿನೋದ್ ಕಾಂಬಳೆ (24)ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಎಂಟು ಜನರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ

ಕಾಗವಾಡ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ| ಓರ್ವ ಸ್ಥಳದಲ್ಲೇ ಸಾವು Read More »