ರಾಜ್ಯ

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ

ಸಮಗ್ರ ನ್ಯೂಸ್: ಪರೀಕ್ಷಾ ಮಾದರಿಯನ್ನು ಪರಿಶೀಲಿಸಲು ಐಐಟಿ ಕೌನ್ಸಿಲ್ ಅನ್ನು ಕೇಳಲಾಗಿದ್ದು. ಇದರಿಂದ ಕೋಚಿಂಗ್‌ಗಳನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ಐಐಟಿ ದೆಹಲಿಗೆ ೫ ತಿಂಗಳೊಳಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಐಐಟಿ ಅಡ್ವಾನ್ಸ್ ಬದಲಿಗೆ ಜಂಟಿ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಐಐಟಿ ಕೌನ್ಸಿಲ್ ಸಭೆಯಲ್ಲೂ ಕೇಂದ್ರ ಸರ್ಕಾರ ಈ ಬಗ್ಗೆ ಸಲಹೆಯನ್ನು ಮುಂದಿಟ್ಟಿದ್ದು, ಸಿಎಫ್‌ಟಿಐ, ಐಐಟಿ, ಎನ್‌ಐಟಿ ಸೇರಿದಂತೆ ದೇಶದ ಇತರೆ ಕೇಂದ್ರ ಅನುದಾನಿತ ತಾಂತ್ರಿಕ ಸಂಸ್ಥೆಗಳಲ್ಲಿ ಪ್ರವೇಶಕ್ಕೆ

ಇನ್ಮುಂದೆ JEE ಅಡ್ವಾನ್ಸ್ ಪರೀಕ್ಷೆ ಬರೆಯಬೇಕಿಲ್ಲ Read More »

ರಾಜೀನಾಮೆ ಬೆನ್ನಲ್ಲೇ ಉಲ್ಟಾ ಹೊಡೆದ ಕಟೀಲ್| ನಾನು ರಾಜೀನಾಮೆ ಕೊಡೋದಾಗಿ ಹೇಳಿಲ್ಲ‌‌ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಸಮಗ್ರ ನ್ಯೂಸ್: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ

ರಾಜೀನಾಮೆ ಬೆನ್ನಲ್ಲೇ ಉಲ್ಟಾ ಹೊಡೆದ ಕಟೀಲ್| ನಾನು ರಾಜೀನಾಮೆ ಕೊಡೋದಾಗಿ ಹೇಳಿಲ್ಲ‌‌ ಎಂದ ಬಿಜೆಪಿ ರಾಜ್ಯಾಧ್ಯಕ್ಷ Read More »

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಸಮಗ್ರ ನ್ಯೂಸ್:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.  ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. ಈಗಾಗಲೇ ನಾನು ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರು: ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ Read More »

ಸಾಲದ ಹೊರೆ ತಾಳಲಾರದೆ ಕರಾಚಿ ಬಂದರನ್ನೇ ಮಾರಾಟಕ್ಕಿಟ್ಟ ನೆರೆರಾಷ್ಟ್ರ| ಅರಾಜಕತೆಯಿಂದ ಮಾಡಿದ್ದನ್ನು ಉಣ್ಣುತ್ತಿರುವ ಪಾಕಿಸ್ತಾನ

ಸಮಗ್ರ ನ್ಯೂಸ್: ಭಯೋತ್ಪಾದನೆ, ಅರಾಜಕತೆ ಮತ್ತು ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿರುವ ಪಾಕಿಸ್ಥಾನ ಈಗ ಹಣಕಾಸು ಹೊಂದಿಸಲು ಪ್ರಮುಖ ವಾಣಿಜ್ಯ ನಗರಿಯೂ ಆಗಿರುವ ಕರಾಚಿ ಬಂದರನ್ನೇ ಮಾರಲು ಮುಂದಾಗಿದೆ. ಹಣಕಾಸಿನ ಬಿಕ್ಕಟ್ಟಿನಿಂದಾಗಿ ದಿವಾಳಿಯಾಗಿ ಬೀದಿಗೆ ಬಿದ್ದಿರುವ ಪಾಕಿಸ್ಥಾನಕ್ಕೆ ಈಗ ದೇಶದ ಆಸ್ತಿಗಳನ್ನು ಮಾರುವುದೊಂದೇ ಉಳಿದಿರುವ ಮಾರ್ಗ. ಹೀಗಾಗಿ ಕರಾಚಿ ಬಂದರನ್ನು ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ)ಗೆ ಮಾರಲು ಮುಂದಾಗಿದೆ. ಈ ಸಂಬಂಧ ವಾಣಿಜ್ಯ ಒಪ್ಪಂದದ ಮಾತುಕತೆಗಾಗಿ ಅಂತರ್‌ ಸರ್ಕಾರಿ ವಾಣಿಜ್ಯ ವಹಿವಾಟುಗಳ ಕ್ಯಾಬಿನೆಟ್ ಸಮಿತಿ ರಚಿಸಿದೆ. ತುತ್ತು ಅನ್ನಕ್ಕೂ ಪರದಾಡುವ

ಸಾಲದ ಹೊರೆ ತಾಳಲಾರದೆ ಕರಾಚಿ ಬಂದರನ್ನೇ ಮಾರಾಟಕ್ಕಿಟ್ಟ ನೆರೆರಾಷ್ಟ್ರ| ಅರಾಜಕತೆಯಿಂದ ಮಾಡಿದ್ದನ್ನು ಉಣ್ಣುತ್ತಿರುವ ಪಾಕಿಸ್ತಾನ Read More »

ಭೂಸೇನೆ ಯೋಧ ಮಂಡ್ಯ ಮೂಲದ ಜನಾರ್ಧನ ಗೌಡ ಸಾವು

ಸಮಗ್ರ ನ್ಯೂಸ್: ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಕರ್ನಾಟಕದ ಯೋಧರೊಬ್ಬರು ಚಿಕಿತ್ಸೆಗೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಭೂಸೇನೆಯಲ್ಲಿ ಯೋಧನಾಗಿದ್ದ ಜನಾರ್ಧನ ಗೌಡ ಮೃತಪಟ್ಟಿದ್ದಾರೆ. ಮೃತ ಯೋಧ ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದವರು ಎಂದು ತಿಳಿದು ಬಂದಿದೆ. ಎಂದಿನಂತೆ ತಮ್ಮ ಕೆಲಸದಲ್ಲಿ ನಿರತಾಗಿದ್ದ ಯೋಧ ಜನಾರ್ಧನ ಗೌಡ ಅವರಿಗೆ ಕಳೆದೊಂದು ವಾರದಿಂದ ಆರೋಗ್ಯದಲ್ಲಿ ಏರು ಪೇರಾಗಿತ್ತು. ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರಿಂದ ಅವರನ್ನು ಛತ್ತೀಸ್‌ಗಢದ ಆಸ್ಪತ್ರೆಗೆಗೆ ದಾಖಲಾಗಿತ್ತು. ಚಿಕಿತ್ಸೆ ನೀಡುವ ಹಂತದಲ್ಲಿಯೇ ಅವರು

ಭೂಸೇನೆ ಯೋಧ ಮಂಡ್ಯ ಮೂಲದ ಜನಾರ್ಧನ ಗೌಡ ಸಾವು Read More »

ಗ್ಯಾರಂಟಿ ಯೊಜನೆಗಳಿಗೆ ಆಧಾರ್ ಲಿಂಕ್| ಹೆಚ್ಚಿದ ಒತ್ತಡದಿಂದ ಕಣ್ಣೀರು ಹಾಕಿದ ಮಹಿಳಾ ಸಿಬ್ಬಂದಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಿಗೆ ಆಧಾರ್‌ ಕಡ್ಡಾಯ ಮಾಡಿದ್ದು, ರಾಯಚೂರಿನ ಆಧಾರ್‌ ಕೇಂದ್ರದಲ್ಲಿ ತೀವ್ರ ಒತ್ತಡ ಹೆಚ್ಚಾಗಿ ಮಹಿಳಾ ಸಿಬ್ಬಂದಿ ಸಾರ್ವಜನಿಕರ ಎದುರೇ ಕಣ್ಣೀರು ಹಾಕಿರುವ ಘಟನೆ ನಡೆದಿದೆ. ನಗರದ ಅಂಚೆ ಕಚೇರಿಯಲ್ಲಿ ತೆರೆಯಲಾಗಿದ್ದ ಆಧಾರ್‌ ಕೇಂದ್ರದಲ್ಲಿಯೇ ಸಿಬ್ಬಂದಿ ಕಣ್ಣೀರು ಸುರಿಸಿರುವ ಘಟನೆ ನಡೆದಿದೆ. ವರ್ಕ್‌ ಲೋಡ್‌ ನಿಂದಾಗಿ ಮಹಿಳಾ ಸಿಬ್ಬಂದಿ ಕಣ್ಣೀರಿಟ್ಟ ವೀಡಿಯೋ ವೈರಲ್ ಆಗಿದೆ. ಆಧಾರ್‌ ಕೇಂದ್ರದಲ್ಲಿ ಆಧಾರ್ ಲಿಂಕ್ ಸೇರಿದಂತೆ ಹಲವಾರು ತಿದ್ದುಪಡಿ ಮಾಡಿಸುವುದಕ್ಕಾಗಿ ಜನಸಂದಣಿ ಹೆಚ್ಚಾಗಿದೆ. ಆದರೆ

ಗ್ಯಾರಂಟಿ ಯೊಜನೆಗಳಿಗೆ ಆಧಾರ್ ಲಿಂಕ್| ಹೆಚ್ಚಿದ ಒತ್ತಡದಿಂದ ಕಣ್ಣೀರು ಹಾಕಿದ ಮಹಿಳಾ ಸಿಬ್ಬಂದಿ Read More »

ಚುರುಕು ಪಡೆದ ಮುಂಗಾರುಮಳೆ| ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಮುಂದಿನ ನಾಲ್ಕೈದು ದಿನಗಳು ದೇಶದ ಇತರೆ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಹಾರಾಷ್ಟ್ರ, ಕರ್ನಾಟಕ ಹಾಗೂ ತೆಲಂಗಾಣದ ಕೆಲವು ಭಾಗಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಪರಿಸ್ಥಿತಿಗಳಿವೆ ಎಂದು ಹೇಳಿದೆ. ಮುಂದಿನ ಐದು ದಿನಗಳಲ್ಲಿ ಪೂರ್ವ ಮಧ್ಯಭಾಗ ಹಾಗೂ ವಾಯವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಡಿಶಾ, ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್,

ಚುರುಕು ಪಡೆದ ಮುಂಗಾರುಮಳೆ| ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆ ನಿರೀಕ್ಷೆ Read More »

ಪ್ರೀತಿಯ ಮಿತ್ರನ ಜೊತೆ ಪತ್ನಿಯ ರಾಸಲೀಲೆಯ ನೋಡಿದ ಪತಿ| ಮುಂದೆ ನಡೆದದ್ದು ಮಾತ್ರ ಭೀಕರ..!

ಸಮಗ್ರ ನ್ಯೂಸ್: ಆತ್ಮೀಯ ಗೆಳೆಯ ಮತ್ತು ತನ್ನ ಪತ್ನಿಯ ರಾಸಲೀಲೆಯನ್ನು ಕಣ್ಣಾರೆ ನೋಡಿದ ಪತಿ ಇವರಿಬ್ಬರ ಸರಸಕ್ಕೆ ಬಲಿಯಾದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಟ್ಟರಕಿ ಗ್ರಾಮದಲ್ಲಿ ಘಟನೆ ನಡೆದಿದೆ.ಆತ್ಮೀಯ ಗೆಳಯ ಅಬ್ಬಾಸ್ ಅಲಿ ಮತ್ತು ಪತ್ನಿ ರಾಜ್ಮಾಳ ರಾಸಲೀಲೆಯನ್ನ ಕಣ್ಣಾರೆ ಕಂಡ ಪತಿ ಸೈಫನ್ ಹತ್ಯೆಗೀಡಾಗಿದ್ದಾನೆ. ಕಳೆದ ತಿಂಗಳ ವಿಧಾನಸಭೆ ಮತದಾನದ ದಿನ ಮೇ 10 ರಂದು ಸೈಫನ್ ಮನೆಯಲ್ಲಿ ಫ್ಯಾನ್ ನ ಕರೆಂಟ್ ಶಾಕ್ ನಿಂದ ಸಾವಿಗೀಡಾದ ಬಗ್ಗೆ ತಿಳಿದು ಕುಟುಂಬಸ್ಥರು

ಪ್ರೀತಿಯ ಮಿತ್ರನ ಜೊತೆ ಪತ್ನಿಯ ರಾಸಲೀಲೆಯ ನೋಡಿದ ಪತಿ| ಮುಂದೆ ನಡೆದದ್ದು ಮಾತ್ರ ಭೀಕರ..! Read More »

“ಪ್ರತಾಪ್ ಸಿಂಹ ಮುಚ್ಕೊಂಡಿರ್ಬೇಕು, ಮುನಿಸ್ವಾಮಿ ಅಲ್ಲ ಆತ ಮನಿಸ್ವಾಮಿ”| ಪ್ರದೀಪ್ ಈಶ್ವರ್ ಹಿಂಗ್ಯಾಕೆ ಹೇಳಿದ್ರು!?

ಸಮಗ್ರ ನ್ಯೂಸ್: ಅನ್ನ ಭಾಗ್ಯ ಅಕ್ಕಿ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್​ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ನಾಯಕರು ಕೌಂಟರ್​​​​-ಪ್ರತಿ ಕೌಂಟರ್​​ ಕೊಡುತ್ತಿದ್ದಾರೆ. ಕೋಲಾರ ಸಂಸದ ಮುನಿಸ್ವಾಮಿ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವೆ ವಾಗ್ಯುದ್ದ ನಡೆದಿದೆ. ಪ್ರದೀಪ್ ಈಶ್ವರ್ ವಿರುದ್ಧ ಮಾತನಾಡಿದ್ದ ಬಿಜೆಪಿ ಸಂಸದ ಮುನಿಸ್ವಾಮಿ, ಇಲ್ಲಿ ಯಾರೋ ಒಬ್ಬ ಚಿಕ್ಕಬಳ್ಳಾಪುರಕ್ಕೆ ಬಂದಿದ್ದಾನೆ. ಬೆಳಗ್ಗೆಯಿಂದ ಸಂಜೆವರೆಗೂ ಅಪ್ಪ-ಅಮ್ಮ ಅಂತಿದ್ದಾನೆ. ಈ ಥರದವರನ್ನು ನಾನ್ ನೋಡಿಲ್ಲ, ಅಬ್ಬಬ್ಬಾ ಏನ್ ಡ್ರಾಮಾ. ಮುಂದಿದೆ ಮಾರಿ ಹಬ್ಬ ಎಂದು ಮುನಿಸ್ವಾಮಿ

“ಪ್ರತಾಪ್ ಸಿಂಹ ಮುಚ್ಕೊಂಡಿರ್ಬೇಕು, ಮುನಿಸ್ವಾಮಿ ಅಲ್ಲ ಆತ ಮನಿಸ್ವಾಮಿ”| ಪ್ರದೀಪ್ ಈಶ್ವರ್ ಹಿಂಗ್ಯಾಕೆ ಹೇಳಿದ್ರು!? Read More »

ವಯೋ ವೃದ್ಧರಿಗೆ ಆಸರೆ ಕಲ್ಪಿಸಿದ ಕೊಡಗು ಹಿತರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಮಡಿಕೇರಿ ನಗರದ ಎಲ್ಲೆಂದರಲ್ಲಿ ಅಲೆಯುತ್ತಿದ್ದ ಅಸಹಾಯಕ ವಯಾವೃದ್ದೆ ಹಾಗೂ ವಿಕಲ ಚೇತನ ವೃದರಿಗೆ ಕೊಡಗು ಹಿತರಕ್ಷಣಾ ವೇದಿಕೆ ಆಸರೆ ಕಲ್ಪಿಸಿದೆ. ಹಲವು ದಿನಗಳಿಂದ ಮಡಿಕೇರಿ ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಹಾಗೂ ಹಾವೇರಿ ಹಾಲ್ ನ ಬಳಿ ನಗರದ ರಸ್ತೆ ಬದಿಯ ಅಂಗಡಿ ಮಳಿಗೆಗಳ ಸುರಿನಲ್ಲಿ ಮಲಗುತ್ತಿದ್ದ ವಯೋವೃದ್ಧರನ್ನು ಸಾರ್ವಜನಿಕರು ಕಂಡು ಹಿತರಕ್ಷಣಾ ವೇದಿಕೆಯ ಸದಸ್ಯರಾದ ಆಕಾಶ್ ಹಾಗೂ ಕಿರಣ್ ಅವರ ಗಮನಕ್ಕೆ ತಂದಿದ್ದರು. ಈ ವಿಷಯವನ್ನು ಆಕಾಶ್ ಅವರು ವೇದಿಕೆಯ ಅಧ್ಯಕ್ಷರಾದ

ವಯೋ ವೃದ್ಧರಿಗೆ ಆಸರೆ ಕಲ್ಪಿಸಿದ ಕೊಡಗು ಹಿತರಕ್ಷಣಾ ವೇದಿಕೆ Read More »