ರಾಜ್ಯ

ಪರಿಷತ್ ಸ್ಥಾನಕ್ಕೆ ಶೆಟ್ಟರ್ ಸೇರಿ‌ ಕಾಂಗ್ರೆಸ್ ನ ಮೂವರು ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

ಪರಿಷತ್ ಸ್ಥಾನಕ್ಕೆ ಶೆಟ್ಟರ್ ಸೇರಿ‌ ಕಾಂಗ್ರೆಸ್ ನ ಮೂವರು ಅವಿರೋಧ ಆಯ್ಕೆ Read More »

ಚಿನ್ನ ಖರೀದಿದಾರರಿಗೆ ಶುಭ ಶುಕ್ರವಾರ| ಇಂದೂ ಇಳಿಕೆಯಾಗಿದೆ ಬಂಗಾರದ ಬೆಲೆ

ಸಮಗ್ರ ನ್ಯೂಸ್: ಜೂನ್ 23ರ ಶುಕ್ರವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹44,000 ರೂಪಾಯಿ ದಾಖಲಾಗಿದೆ. ಬೆಳ್ಳಿ ಬೆಲೆಯೂ 500 ರೂಪಾಯಿ ಇಳಿಕೆ ಕಂಡು 1 ಕೆಜಿಗೆ 71,500 ರೂಪಾಯಿಗೆ ತಲುಪಿದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 49,000 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆಯಾಗಿ 49,000ರು ಬೆಲೆ ಹಾಗೂ

ಚಿನ್ನ ಖರೀದಿದಾರರಿಗೆ ಶುಭ ಶುಕ್ರವಾರ| ಇಂದೂ ಇಳಿಕೆಯಾಗಿದೆ ಬಂಗಾರದ ಬೆಲೆ Read More »

ಕಡಬ: ಚಿನ್ನದ ಅಂಗಡಿ ಮಾಲೀಕ ಸಾವನ್ನಪ್ಪಿದ ಪ್ರಕರಣ| ಅನುಮಾನ ಬಗೆಹರಿಸಿದ ಪೋಸ್ಟ್ ಮಾರ್ಟಂ ವರದಿ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಚಿನ್ನದ ಅಂಗಡಿಯ ಉದ್ಘಾಟನೆಯ ದಿನ ಗುಂಡ್ಯ ಸಮೀಪದ ಕೆಂಪು ಹೊಳೆಯ ಸಮೀಪ ಮೃತಪಟ್ಟ ನಾಗಪ್ರಸಾದ್ ಪೋಸ್ಟ್ ಮಾರ್ಟಂ ವರದಿ ಬಂದಿದ್ದು, ಸಹಜ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಐಶ್ವರ್ಯ ಗೋಲ್ಡ್ ಉದ್ಘಾಟನೆಗೂ ಮುನ್ನ ಕಡಬ ನಿವಾಸಿಯಾಗಿರುವ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿ ನಾಗಪ್ರಸಾದ್‌ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿತ್ತು. ಕಡಬ ತಾಲೂಕಿನ ಮರ್ದಾಳದ ಮಸೀದಿ ಬಿಲ್ಡಿಂಗ್ ನಲ್ಲಿ ನಾಗಪ್ರಸಾದ್ ಮಾಲೀಕತ್ವದ ಐಶ್ವರ್ಯ

ಕಡಬ: ಚಿನ್ನದ ಅಂಗಡಿ ಮಾಲೀಕ ಸಾವನ್ನಪ್ಪಿದ ಪ್ರಕರಣ| ಅನುಮಾನ ಬಗೆಹರಿಸಿದ ಪೋಸ್ಟ್ ಮಾರ್ಟಂ ವರದಿ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಚಿತ್ರದುರ್ಗ: ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ| ಮಹಿಳೆ ಸೇರಿ ನಾಲ್ವರು ಅರೆಸ್ಟ್

ಸಮಗ್ರ ನ್ಯೂಸ್: ಕೆಎಸ್‌ಆರ್ಟಿಸಿ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ. ಚಳ್ಳಕೆರೆ ಡಿಪೋಗೆ ಸೇರಿದ ಕೆಎಸ್‌ಆರ್ಟಿಸಿ ಬಸ್ ರಾಯದುರ್ಗ – ಬೆಂಗಳೂರು ಮಾರ್ಗದಲ್ಲಿ ಸಂಚಾರ ನಡೆಸಿತ್ತು. ಬೆಂಗಳೂರಿಗೆ ಹೋಗಲು ಮಹಿಳೆ ಬಸ್ ಹತ್ತಿದ್ದರು. ಆದರೆ ಈ ಬಸ್ ವೇಗದೂತ ಬಸ್ ಆಗಿತ್ತು. ಹೀಗಾಗಿ‌ ಮಹಿಳೆ ಕೇಳಿದಾಗ ದಾಬಸ್ ಪೇಟೆಯಲ್ಲಿ ಬಸ್ ನಿಲ್ಲಿಸಲು ಸಾಧ್ಯವಾಗಲಿಲ್ಲ. ಹೀಗಾಗಿ‌ ಮೆಜೆಸ್ಟಿಕ್ ಗೆ ಬಂದಾಗ ಮಹಿಳೆ ಹಾಗೂ

ಚಿತ್ರದುರ್ಗ: ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ| ಮಹಿಳೆ ಸೇರಿ ನಾಲ್ವರು ಅರೆಸ್ಟ್ Read More »

ಉಪ್ಪಿನಂಗಡಿ: ಹೆರಿಗೆ ವೇಳೆ ರಕ್ತಸ್ರಾವದಿಂದ ತಾಯಿ ಸಾವನ್ನಪ್ಪಿದ ಪ್ರಕರಣ| ಅಮ್ಮನ ಜೊತೆಗೇ ಸಾವಿನ ದಾರಿ ಹಿಡಿದ ಕಂದಮ್ಮ

ಸಮಗ್ರ ನ್ಯೂಸ್: ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ಆಶಾ ಕಾರ್ಯಕರ್ತೆ ಮೃತಪಟ್ಟ ಬೆನ್ನಲ್ಲೇ ಇದೀಗ ಕೂಸು ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆಶಾ ಕಾರ್ಯಕರ್ತೆ ಭವ್ಯ(28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ್ದರು. ಇದರ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಭವ್ಯರವರು ತನ್ನ 3ನೇ ಹೆರಿಗೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದರು. ಜನಿಸಿದ

ಉಪ್ಪಿನಂಗಡಿ: ಹೆರಿಗೆ ವೇಳೆ ರಕ್ತಸ್ರಾವದಿಂದ ತಾಯಿ ಸಾವನ್ನಪ್ಪಿದ ಪ್ರಕರಣ| ಅಮ್ಮನ ಜೊತೆಗೇ ಸಾವಿನ ದಾರಿ ಹಿಡಿದ ಕಂದಮ್ಮ Read More »

Weather Report| ಜೂ.27ರ ವರೆಗೆ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಇಂದಿನಿಂದ ಜೂನ್ 27ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಬಳ್ಳಾರಿ, ಕೊಡಗು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮಂಕಿ, ಬೆಳ್ತಂಗಡಿ, ಹಿಡಿಯೂರು, ಕುಂದಾಪುರ, ವಿರಾಜಪೇಟೆ, ಮಂಡ್ಯ, ಕೋಟ, ಸಿರಾ, ಮಾಣಿ, ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಟ್ಟಿಗೆಹಾರ, ತಿಪಟೂರು, ಗುಬ್ಬಿ, ಉಡುಪಿ, ಹಾಸನ, ಹೆಸರಘಟ್ಟ, ಮೂಡಿಗೆರೆ, ಸಿದ್ದಾಪುರ, ಪಣಂಬೂರು, ಮುಲ್ಕಿ, ಮಂಗಳೂರು, ಗೋಕರ್ಣ,

Weather Report| ಜೂ.27ರ ವರೆಗೆ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ Read More »

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ತಹಶಿಲ್ದಾರ್

ಸಮಗ್ರ ನ್ಯೂಸ್: ಗ್ರಾಮ ಲೆಕ್ಕಿಗರ ವರ್ಗಾವಣೆಗಾಗಿ 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಾಂಡವಪುರ ತಹಶೀಲ್ದಾರ್ ಕೆ.ಸಿ.ಸೌಮ್ಯ ಗುರುವಾರ ಸಂಜೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಳೆದ ನಾಲ್ಕುವರೆಗೆ ತಿಂಗಳಿಂದ ಪಾಂಡವಪುರ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಸ್.ಸೌಮ್ಯ ಅವರು ಇದೇ ತಾಲೂಕಿನಲ್ಲಿ ಗ್ರಾಮ ಲೆಕ್ಕಿಗರಾಗಿ ಕೆಲಸ‌ ನಿರ್ವಹಿಸುತ್ತಿದ್ದ ಮರಿಸ್ವಾಮಿ ಅವರ ಬೇರೆಡೆ ವರ್ಗಾವಣೆ ಮಾಡುವುದಕ್ಕಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಪಾಂಡವಪುರ ತಹಶೀಲ್ದಾರ್ ಕಚೇರಿಯಲ್ಲಿ ಮರಿಸ್ವಾಮಿ ಅವರಿಂದ 40 ಸಾವಿರ ಲಂಚದ ಹಣ ಪಡೆಯುತ್ತಿದ್ದಾಗ

ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ತಹಶಿಲ್ದಾರ್ Read More »

ಬೆನ್ನು ನೋವು ಎಂದು ಬಂದ ಯುವತಿಯ ಪ್ರಾಣ ತೆಗೆದರಾ ಡಾಕ್ಟರ್!? |ಇಲ್ಲಸಲ್ಲದ ಚಿಕಿತ್ಸೆ ನೀಡಿ ಮನೆಗೆ ಶವ ಕಳುಹಿಸಿದ ಉಡುಪಿ ಸಿಟಿ ಆಸ್ಪತ್ರೆ

ಸಮಗ್ರ ನ್ಯೂಸ್:‌ ಬೆನ್ನು ನೋವು ಎಂದು ಹೋದ ಯುವತಿಗೆ ಇಲ್ಲಸಲ್ಲದ ಚಿಕಿತ್ಸೆ ಮಾಡಿ ಯುವತಿಯ ಜೀವ ತೆಗೆದಿದ್ದಾರೆ ಎನ್ನಲಾದ ಘಟನೆ ಉಡುಪಿಯ ಸಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದೆ. ಈಕೆ ವಿದ್ಯಾರ್ಥಿಯಾಗಿದ್ದು ಕೆಲ ದಿನಗಳ ಹಿಂದೆ ಬೆನ್ನು ನೋವು ಎಂದು ಪರೀಕ್ಷೆ ಮಾಡಿಸಲು ಉಡುಪಿಯಲ್ಲಿರುವ ಸಿಟಿ ಆಸ್ಪತ್ರೆಗೆ ಹೋಗಿದ್ದಳು. ಈ ವೇಲೆ ಅಲ್ಲಿಯ ವೈದ್ಯರು ಆಕೆಯನ್ನು ಪರೀಕ್ಷೆ ಮಾಡಿ ನಿನಗೆ ಅರ್ನಿಯಾ, ಅಪೆಂಡಿಕ್ಸ್‌ ಇದೆ ಎಂದು ಇತ್ಯಾದಿ ಇಲ್ಲ ಸಲ್ಲದ ಗುಣಮಟ್ಟದ ಪರೀಕ್ಷೆಗಳನ್ನು

ಬೆನ್ನು ನೋವು ಎಂದು ಬಂದ ಯುವತಿಯ ಪ್ರಾಣ ತೆಗೆದರಾ ಡಾಕ್ಟರ್!? |ಇಲ್ಲಸಲ್ಲದ ಚಿಕಿತ್ಸೆ ನೀಡಿ ಮನೆಗೆ ಶವ ಕಳುಹಿಸಿದ ಉಡುಪಿ ಸಿಟಿ ಆಸ್ಪತ್ರೆ Read More »

ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮತ್ತೆ ಮೋದಿಯೇ ನಂ.1

ಸಮಗ್ರ ನ್ಯೂಸ್: ಜಾಗತಿಕ ಜನಪ್ರಿಯ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು‌ ಮತ್ತೊಮ್ಮೆ ಮೊದಲ ಸ್ಥಾವವನ್ನು ಗಿಟ್ಟಿಸಿಕೊಂಡು, ಮುನ್ನಡೆದಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರು ಮತ್ತೆ ವಿಶ್ವದ ನಂ.1 ಜನಪ್ರಿಯ ನಾಯಕರ ಪಟ್ಟಿಯಲ್ಲೇ ಮುಂದುವರೆದಿದ್ದಾರೆ. ಈ ಬಗ್ಗೆ ಮಾರ್ನಿಂಗ್ ಕನ್ಸಲ್ಟ್ ಎನ್ನುವಂತ ಸಂಸ್ಥೆಯೊಂದು ಸಮೀಕ್ಷೆ ನಡೆಸಿದೆ. ತನ್ನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಶೇ.76ರಷ್ಟು ಅನುಮೋದನೆಯ ರೇಟಿಂಗ್ ಪಡೆದಿರುವಂತ ಪ್ರಧಾನಿ ಮೋದಿಯವರು ನಂ.1 ಜನಪ್ರಿಯ ಜಾಗತಿಕ ನಾಯಕರಾಗಿ ಮತ್ತೊಮ್ಮೆ ಮೊದಲ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಅಂದಹಾಗೇ ಅಮೇರಿಕಾ ಮೂಲಕ

ಜಾಗತಿಕ ಪ್ರಭಾವಿ ನಾಯಕರ ಪಟ್ಟಿಯಲ್ಲಿ ಮತ್ತೆ ಮೋದಿಯೇ ನಂ.1 Read More »

ಸುಳ್ಯ: ಎರಡು ಮನೆಗಳಿಂದ ದರೋಡೆ| ನಗದು ಸಹಿತ ಚಿನ್ನಾಭರಣ ಎಗರಿಸಿದ ಕಳ್ಳರು

ಸಮಗ್ರ ನ್ಯೂಸ್: ಎರಡು ಮನೆಗಳಿಂದ ನಗ-ನಗದು ಕದ್ದೊಯ್ದ ಕಳ್ಳರು ಕೈಚಳಕ ತೋರಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಮಜಲು ಹಾಗೂ ಜಾಲ್ಸೂರು ಎಂಬಲ್ಲಿ ನಡೆದಿದೆ. ಪ್ರಕರಣ.೧:ಸಂಬಂಧಿಕರ ಮನೆಗೆ ಮನೆಮಂದಿ ತೆರಳಿದ್ದ ವೇಳೆ ಮನೆಯಲ್ಲಿ ನಗದು ಸಹಿತ ಚಿನ್ನಾಭರಣ ಕಳವು ಮಾಡಿರುವ ಸುಳ್ಯ ತಾಲೂಕಿನ ಕನಕಮಜಲು ಎಂಬಲ್ಲಿ ನಡೆದಿದೆ. ಇಲ್ಲಿನ ಕನಕಮಜಲು ಗ್ರಾಮದ ಸಣ್ಣಮೂಲೆ ಕೆ.ಮೂಸಾ. ಎಂಬವರ ಪುತ್ರ ಕೆ.ಮಹಮ್ಮದ್ ಹಸನ್ ಎಮಬವರ ಮನೆಯಲ್ಲಿ ಕಳವು ಕೃತ್ಯ ನಡೆದಿದೆ. ಮಹಮ್ಮದ್ ಹಸನ್ ಅವರು ಜೂ.17ರಂದು ತಮ್ಮ ಹೆಂಡತಿಯ

ಸುಳ್ಯ: ಎರಡು ಮನೆಗಳಿಂದ ದರೋಡೆ| ನಗದು ಸಹಿತ ಚಿನ್ನಾಭರಣ ಎಗರಿಸಿದ ಕಳ್ಳರು Read More »