ಅಭ್ಯರ್ಥಿ ಜಿ ಕೃಷ್ಣಪ್ಪ, ಕೆಲವು ನಾಯಕರ ದ್ವೇಷ ರಾಜಕಾರಣ| ಸುಳ್ಯ- ಕಡಬ ಕಾಂಗ್ರೇಸ್ ಮುಖಂಡರಿಂದ ಕೆಪಿಸಿಸಿ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಭೇಟಿ
ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ನಂತರ ನಡೆದ ಬೆಳವಣಿಗೆಯಲ್ಲಿ ಸುಳ್ಯ ಮತ್ತು ಕಡಬದ ಪ್ರಮುಖ ನಾಯಕರುಗಳಿಗೆ ಶೋಕಾಸ್ ನೋಟೀಸ್ ಮತ್ತು ಪಕ್ಷದಿಂದ ಉಚ್ಚಾಟನೆಯ ಆದೇಶ ಬಂದಿರುವ ಹಿನ್ನೆಲೆಯಲ್ಲಿ ವಾಸ್ತವ ವಿಚಾರವನ್ನು ಮತ್ತು ಅಭ್ಯರ್ಥಿ ಜಿ ಕೃಷ್ಣಪ್ಪ ಮತ್ತು ಕೆಲವು ನಾಯಕರ ದ್ವೇಷ ರಾಜಕಾರಣದ ಬಗ್ಗೆ ಮನವರಿಕೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಶಿಸ್ತು ಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ರವರನ್ನು ಸುಳ್ಯ ಮತ್ತು ಕಡಬದ ನಾಯಕರು ಬೆಂಗಳೂರಿನಲ್ಲಿ ಭೇಟಿ










