ಶಿರಾಡಿ ಘಾಟ್ ನಲ್ಲಿ ಹೊತ್ತಿ ಉರಿದ ಲಾರಿ
ಸಮಗ್ರ ನ್ಯೂಸ್: ಚಲಿಸುತ್ತಿದ್ದ ಮಿನಿ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್ಟರ್ನ್ ಬಳಿ ಬುಧವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್ಟರ್ನ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ ಎಂದು ವರದಿಯಾಗಿದೆ. ಇದೇ ರಸ್ತೆಯಲ್ಲಿ ಬರುತ್ತಿದ್ದ ಅಂಬ್ಯುಲೆನ್ಸ್ ಚಾಲಕ ಲಾರಿಗೆ ಬೆಂಕಿ […]
ಶಿರಾಡಿ ಘಾಟ್ ನಲ್ಲಿ ಹೊತ್ತಿ ಉರಿದ ಲಾರಿ Read More »