ಬೆಳ್ಳಾರೆ: ಶ್ರೀ ಲಕ್ಷ್ಮೀ ಇಲೆಕ್ಟ್ರಿಕಲ್ಸ್ ಶುಭಾರಂಭಗೊಂಡಿದೆ
ಸಮಗ್ರ ನ್ಯೂಸ್: ಮಿಥುನ್ ಶುಂಠಿತ್ತಡ್ಕ ಅವರ ಮಾಲಕತ್ವದಲ್ಲಿ ಶ್ರೀ ಲಕ್ಷ್ಮೀ ಇಲೆಕ್ಟ್ರಿಕಲ್ಸ್ ಜೂ.21 ರಂದು ಬೆಳ್ಳಾರೆ ಮುಖ್ಯ ರಸ್ತೆಯ ಹಾಲಿನ ಡೈರಿ ಬಳಿ ಶುಭಾರಂಭಗೊಂಡಿದೆ. ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಉದಯಕುಮಾರ್ ಕೆ.ಟಿ. ಅವರ ನೇತೃತ್ವದಲ್ಲಿ ಗಣಹೋಮ ನಡೆಯಿತು. ಈ ಸಂದರ್ಭದಲ್ಲಿ ನಾರಾಯಣ ಗೌಡ ಶುಂಠಿತ್ತಡ್ಕ, ಶ್ರೀಮತಿ ಪದ್ಮಾವತಿ, ಚರಿತ್ ಕುಮಾರ್, ಶ್ರೀಮತಿ ಮಧುರಾ, ಸುರೇಶ್ ಶುಂಠಿತ್ತಡ್ಕ, ಶ್ರೀಮತಿ ಮೇಘಶ್ರೀ, ಸೂರಪ್ಪ ಗೌಡ ಜಬಳೆ, ವಿನೋದ್ ಕುಳ್ಳಂಪಾಡಿ, ದೇವಿಪ್ರಸಾದ್ ಶುಂಠಿತ್ತಡ್ಕ, ರಮೇಶ ಮಿತ್ತಮೂಲೆ, ಗಣೇಶ್
ಬೆಳ್ಳಾರೆ: ಶ್ರೀ ಲಕ್ಷ್ಮೀ ಇಲೆಕ್ಟ್ರಿಕಲ್ಸ್ ಶುಭಾರಂಭಗೊಂಡಿದೆ Read More »










