ರಾಜ್ಯ

ಚಿಕ್ಕಮಗಳೂರು : ಲಾರಿ ಹಾಗೂ ಬೈಕ್ ಅಫಘಾತ| ಇಬ್ಬರ ಸಾವು

ಸಮಗ್ರ ನ್ಯೂಸ್ : ಲಾರಿ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಇಬ್ಬರ ಸಾವನಪ್ಪಿದ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಸಂಭವಿಸಿದೆ. ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ (24) ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ (22) ಮೃತರು.

ಚಿಕ್ಕಮಗಳೂರು : ಲಾರಿ ಹಾಗೂ ಬೈಕ್ ಅಫಘಾತ| ಇಬ್ಬರ ಸಾವು Read More »

ಅಕ್ಕಿಗಾಗಿ ಹಕ್ಕಿನ ಹೋರಾಟ| ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೃಹನ್ನಾಟಕ‌!! ವಿವೇಕಾನಂದ ಎಚ್.ಕೆ

ಸಮಗ್ರ ವಿಶೇಷ: ರೈತರು ಕಷ್ಟ ಪಟ್ಟು ಬೆಳೆದ – ಉಗ್ರಾಣದಲ್ಲಿ ಇರುವ ಅಕ್ಕಿಯನ್ನು ಸಾರ್ವಜನಿಕರ ಮತಗಳಿಂದ ಗೆದ್ದು, ಸಾರ್ವಜನಿಕರ ತೆರಿಗೆ ಹಣದಿಂದಲೇ ಬದುಕುತ್ತಿರುವ ಎರಡು ಸರ್ಕಾರಗಳಿಗೆ ಹಂಚಿಕೊಂಡು ತಿನ್ನಲು‌ ಸಾಧ್ಯವಾಗದೆ ಬೀದಿಯಲ್ಲಿ ಜಗಳವಾಡುವ ಮಟ್ಟಕ್ಕೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ದುರ್ಗತಿ ಬಂತೇ ಅಥವಾ ತಂದರೇ? ಕರ್ನಾಟಕ ಸರ್ಕಾರ ಕಾಂಗ್ರೇಸ್ ಪಕ್ಷದ ಮತ್ತು ಸಿದ್ದರಾಮಯ್ಯನವರ ಸ್ವಂತ ಆಸ್ತಿಯಲ್ಲ ಹಾಗೆಯೇ ಕೇಂದ್ರ ಸರ್ಕಾರ ಬಿಜೆಪಿ ಮತ್ತು ನರೇಂದ್ರ ಮೋದಿಯವರ ಸ್ವಂತ ಆಸ್ತಿಯಲ್ಲ. ಒಂದು ಸ್ಪಷ್ಟ ಮತ್ತು ಅತ್ಯುತ್ತಮ ಸಂವಿಧಾನದ ಅಡಿಯಲ್ಲಿ

ಅಕ್ಕಿಗಾಗಿ ಹಕ್ಕಿನ ಹೋರಾಟ| ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೃಹನ್ನಾಟಕ‌!! ವಿವೇಕಾನಂದ ಎಚ್.ಕೆ Read More »

ಚುರುಕುಗೊಂಡ ಮುಂಗಾರು| ಒಂದು ವಾರ ಕರಾವಳಿ ಮತ್ತು ರಾಜ್ಯಾದ್ಯಂತ ಭಾರೀ ಮಳೆ ಸಂಭವ|

ಸಮಗ್ರ ನ್ಯೂಸ್: ಮುಂದಿನ ಒಂದು ವಾರ ಬೆಂಗಳೂರು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಇತರೆ ಜಿಲ್ಲೆಗಳ ಕೆಲವು ಕಡೆಗಳಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ಕೋಲಾರ, ರಾಮನಗರ, ಮಂಡ್ಯ, ದಕ್ಷಿಣ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಲ್ಲಿ ನೆರೆಯ ತಮಿಳುನಾಡಿನ ಚೆನ್ನೈ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಹಿನ್ನೆ ತಮಿಳುನಾಡಿನ ಹಲವೆಡೆ

ಚುರುಕುಗೊಂಡ ಮುಂಗಾರು| ಒಂದು ವಾರ ಕರಾವಳಿ ಮತ್ತು ರಾಜ್ಯಾದ್ಯಂತ ಭಾರೀ ಮಳೆ ಸಂಭವ| Read More »

ಸುಬ್ರಹ್ಮಣ್ಯ ಡಾ. ತ್ರಿಮೂರ್ತಿ ಅವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ.) ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಅವರು ಆಯ್ಕೆಯಾಗಿದ್ದಾರೆ. ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ತಿಳಿಸಿದ್ದಾರೆ.

ಸುಬ್ರಹ್ಮಣ್ಯ ಡಾ. ತ್ರಿಮೂರ್ತಿ ಅವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ Read More »

ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು

ಸಮಗ್ರ ನ್ಯೂಸ್: ರಾಜ್ಯದ ಬೆಂಗಳೂರು, ಮಂಡ್ಯ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಕೋಲಾರ ಸೇರಿದಂತೆ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬೀರುವಳ್ಳಿಯ ರೈತ ಮಂಜುನಾಥ್ ಮೃತಪಟ್ಟಿದ್ದು, ಮತ್ತೊಬ್ಬ ರೈತ ರಾಜು ಗಾಯಗೊಂಡಿದ್ದಾರೆ. ದಾವಣಗೆರೆ, ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಗಳ ವಿವಿಧೆಡೆ ಮಂಗಳವಾರ ಉತ್ತಮ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಶಿವಮೊಗ್ಗ ನಗರದಲ್ಲಿ ಮಧ್ಯಾಹ್ನದ ಬಳಿಕ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಸೇರಿದಂತೆ ಕೆಲವೆಡೆ

ರಾಜ್ಯಾದ್ಯಂತ ಉತ್ತಮ ಮಳೆ; ಸಿಡಿಲಿಗೆ ಓರ್ವ ಬಲಿ| ಶಿವಮೊಗ್ಗದಲ್ಲಿ ತೇಲಿದ ವಾಹನಗಳು Read More »

ಸುಳ್ಯ ಗಡಿಭಾಗದಲ್ಲೊಂದು ಸ.ಹಿ.ಪ್ರಾ ಶಾಲೆ ಕಾಸರಗೋಡು!!| ಕನ್ನಡವೇ ಗೊತ್ತಿಲ್ಲದ ಕನ್ನಡ ಟೀಚರ್ ವಿರುದ್ದ ತಿರುಗಿ ಬಿದ್ದ ವಿದ್ಯಾರ್ಥಿಗಳು|ಕೇರಳ ಸರ್ಕಾರದ ಭಾಷಾ ತಾರತಮ್ಯದ ಪರಮಾವಧಿ ಕಥೆ!

ಸಮಗ್ರ ನ್ಯೂಸ್: ಸೋಮವಾರವನ್ನು ಕನ್ನಡದಲ್ಲಿ ಭಾನುವಾರ ಎಂದು ಹೇಳುವ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿದ ಘಟನೆಯೊಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಸೂಪರ್ ಹಿಟ್ ಚಿತ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಇದರಲ್ಲಿ ಯಾವ ರೀತಿಯಲ್ಲಿ ಕನ್ನಡ ಶಾಲೆಯನ್ನು ಮುಚ್ಚಲು ಮಲಯಾಳವನ್ನು ವಿದ್ಯಾರ್ಥಿಗಳ ಮೇಲೆ ಹೇರಲಾಗುವುದನ್ನು ತೋರಿಸಲಾಗಿತ್ತೋ,ಅಂಥಹುದೇ ಒಂದು ಘಟನೆ ಅಡೂರಿನ ಸರಕಾರಿ ಶಾಲೆಯಲ್ಲಿ ನಡೆಯುತ್ತಿದೆ. ಕನ್ನಡ ಮತ್ತು ಮಲಯಾಳಂ ಮಾದ್ಯಮದ ಪ್ರತ್ಯೇಕ ಶಾಲೆ

ಸುಳ್ಯ ಗಡಿಭಾಗದಲ್ಲೊಂದು ಸ.ಹಿ.ಪ್ರಾ ಶಾಲೆ ಕಾಸರಗೋಡು!!| ಕನ್ನಡವೇ ಗೊತ್ತಿಲ್ಲದ ಕನ್ನಡ ಟೀಚರ್ ವಿರುದ್ದ ತಿರುಗಿ ಬಿದ್ದ ವಿದ್ಯಾರ್ಥಿಗಳು|ಕೇರಳ ಸರ್ಕಾರದ ಭಾಷಾ ತಾರತಮ್ಯದ ಪರಮಾವಧಿ ಕಥೆ! Read More »

ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಹೋಗಿ ಉಸಿರುಚೆಲ್ಲಿದ ಮಗಳು| ಕಾರಣವಿಲ್ಲದೇ ಸಾವಿನ ದಾರಿ ಹಿಡಿದ ಪುತ್ರಿಯ ದಾರುಣ ಕಥೆ!!

ಸಮಗ್ರ ನ್ಯೂಸ್: ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಬಂದ ಮಹಿಳೆಯೋರ್ವಳು ತಾನು ಪಾರ್ಶ್ವವಾಯು ಬರದಂತೆ ಮುಂಚೆಯೇ ನೀಡುವ ಇಂಜೆಕ್ಷನ್ ಪಡೆದು ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಾರವಾರ ತಾಲೂಕಿನ ಹಳಗಾದ ಸೇಂಟ್ ಮೇರಿಸ್ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ಕೊಪ್ಪಳ ಮೂಲದ ಸ್ವಪ್ನ ರಾಯ್ಕರ್ (32) ಮೃತ ಮಹಿಳೆ. ಘಟನೆಯ ವಿವರ: ಸ್ವಪ್ನ ಕುಟುಂಬದ ಜತೆ ಗೋವಾ ಹಾಗೂ ಉತ್ತರ ಕನ್ನಡ ಪ್ರವಾಸಕ್ಕಾಗಿ ಅವರು ಆಗಮಿಸಿದ್ದರು. ಗೋವಾದ ಕಾಮಾಕ್ಷಿ ದೇವಸ್ಥಾನಕ್ಕೆ ತೆರಳಿ ಸೋಮವಾರ ಕಾರವಾರಕ್ಕೆ ಆಗಮಿಸಿದ್ದರು.

ಪಾರ್ಶ್ವವಾಯು ಪೀಡಿತ ತಂದೆಗೆ ಚಿಕಿತ್ಸೆ ಕೊಡಿಸಲು ಹೋಗಿ ಉಸಿರುಚೆಲ್ಲಿದ ಮಗಳು| ಕಾರಣವಿಲ್ಲದೇ ಸಾವಿನ ದಾರಿ ಹಿಡಿದ ಪುತ್ರಿಯ ದಾರುಣ ಕಥೆ!! Read More »

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ

ಸಮಗ್ರ ನ್ಯೂಸ್:ಹಲವು ವರ್ಷಗಳಿಂದ ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿರುವ ಯೋಗ. ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 21 ಅನ್ನು ಅನೇಕ ಭೌತಿಕ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ ಪ್ರಪಂಚದ ಜನರಿಗೆ ಅರಿವು ಮೂಡಿಸಲು ‘ಮಾನವೀಯತೆ’ ಎಂಬ ಧ್ಯೇಯದೊಂದಿಗೆ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮತ್ತು ಯೋಗಾಸನಗಳು ಸಹಾಯ ಮಾಡುತ್ತವೆ. ಅಲ್ಲದೆ ದೇಹದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸಾವಿರಾರು ವರ್ಷದ ಇತಿಹಾಸವಿರುವ ಯೋಗಾಭ್ಯಾಸ ಇಂದು ಪಾಶ್ಚಾತ್ಯ ದೇಶಗಳಲ್ಲಿ ಹೆಚ್ಚಿನ ಪ್ರಸಿದ್ಧಿಯನ್ನು ಪಡೆದಿದೆ.

ಆರೋಗ್ಯಕರ ಜೀವನಶೈಲಿಗೆ ‘ಮಾನವೀಯತೆ’ ಧ್ಯೇಯದೊಂದಿಗೆ ನಿತ್ಯ ಯೋಗ ಮಾಡಿ Read More »

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ

ಸಮಗ್ರ ನ್ಯೂಸ್: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ‘ರೋಬೋಟಿಕ್‌ ಎನ್‌-ಬ್ಲಾಕ್‌’ ವಿಧಾನದ ಮೂಲಕ ಕಸಿ ಮಾಡಲಾಗಿದ್ದು, ಈ ಪ್ರಕರಣ ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣವಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ ಶ್ರೀಹರ್ಷ ಹರಿನಾಥ ಅವರ ತಂಡವು ಈ ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಡಾ. ಕೇಶವಮೂರ್ತಿ, 30 ವರ್ಷದ ವ್ಯಕ್ತಿಯು ದೀರ್ಘಕಾಲದಿಂದ ಮೂತ್ರಪಿಂಡದ

ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ| 30 ವರ್ಷದ ವ್ಯಕ್ತಿಗೆ, 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ Read More »

Express highway: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ| ದಂಪತಿ ಸೇರಿ ಮೂವರು ದುರ್ಮರಣ

ಸಮಗ್ರ ನ್ಯೂಸ್: ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಅಪ್ಪಳಿಸಿದ ಪರಿಣಾಮ ದಂಪತಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು ಮೈಸೂರು ಹೆದ್ದಾರಿಯ ಕಿಟ್ಟಿ ಡಾಬಾ ಬಳಿ ಇಂದು(ಜೂ.20l ಬೆಳಗ್ಗೆ ನಡೆದಿದೆ. ಉತ್ತರ ಪ್ರದೇಶ ಲಕ್ನೋದ ನಿವಾಸಿಗಳಾದ ಧೀರಜ್‌ಕುಮಾರ್ (55) ಆತನ ಪತ್ನಿ ಶೈಲ್ವಿ (50) ಹಾಗೂ ಕಾರು ಚಾಲಕ ಮಂಡ್ಯದ ಗಾಂಧಿನಗರ ನಿವಾಸಿ ನಿರಂಜನ್‌ಕುಮಾರ್ (30) ಮೃತರು ಎಂದು ಗುರುತಿಸಲಾಗಿದೆ. ಇನ್ನು

Express highway: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ| ದಂಪತಿ ಸೇರಿ ಮೂವರು ದುರ್ಮರಣ Read More »