ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ| 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಸಮಗ್ರ ನ್ಯೂಸ್: ಸೋಮವಾರ ರಾಜ್ಯ ಸರ್ಕಾರದಿಂದ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸುವಂತ ಕೆಲಸ ಮಾಡಿತ್ತು. ಇದರ ಬೆನ್ನಲ್ಲೇ ಇಂದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಮೇಜರ್ ಸರ್ಜರಿ ಮಾಡಿದೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. 1993ನೇ ಬ್ಯಾಚ್ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಡಾ.ಕೆ ರಾಮಚಂದ್ರ ರಾವ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಹೌಸಿಂಗ್ ಕಾರ್ಪೋರೇಷನ್ ನ ಎಡಿಜಿಪಿ ಮತ್ತು ಎಂ.ಡಿಯಾಗಿ
ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ| 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »










