ರಾಜ್ಯ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ| 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ಸೋಮವಾರ ರಾಜ್ಯ ಸರ್ಕಾರದಿಂದ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸುವಂತ ಕೆಲಸ ಮಾಡಿತ್ತು. ಇದರ ಬೆನ್ನಲ್ಲೇ ಇಂದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಮೇಜರ್ ಸರ್ಜರಿ ಮಾಡಿದೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. 1993ನೇ ಬ್ಯಾಚ್ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಡಾ.ಕೆ ರಾಮಚಂದ್ರ ರಾವ್ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ಹೌಸಿಂಗ್ ಕಾರ್ಪೋರೇಷನ್ ನ ಎಡಿಜಿಪಿ ಮತ್ತು ಎಂ.ಡಿಯಾಗಿ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ| 15 ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಮೈಸೂರು: ಫ್ರೀ ಬಸ್ ನಲ್ಲಿ ಕೈಕೈ ಮಿಲಾಯಿಸಿದ ಮಹಿಳೆಯರು

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ದಿನದಿಂದಲೇ ಮಹಿಳೆಯರು ರಾಜ್ಯ ಸಾರಿಗೆ ಬಸ್ ಗಳಲ್ಲಿ ಹೆಚ್ಚಾಗಿ ಸಂಚಾರ ಮಾಡುತ್ತಿದ್ದಾರೆ. ಈಗಾಗಲೇ ನಾ ಮುಂದು ತಾ ಮುಂದು ಅಂತಾ ಬಸ್ ಗಳಲ್ಲಿ ನುಗ್ಗುತ್ತಿದ್ದಾರೆ. ಬಸ್ ನ ಕಿಟಿಕಿಗಳು,ಬಾಗಿಲುಗಳು ಸಹ ಪೀಸ್ ಪೀಸ್ ಆಗ್ತಿವೆ. ದೇವಸ್ಥಾನಗಳಂತೂ ಪುಲ್ ರೇಶ್ ಆಗುತ್ತಿದ್ದು, ಅವಾಂತರಗಳು ಮುಂದುವರಿದಿವೆ. ಇದೇ ರೀತಿ ಮೈಸೂರಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುವ ನಗರ ಸಾರಿಗೆ ಬಸ್‌ನಲ್ಲಿ ಮಹಿಳೆಯರ ಗಲಾಟೆ ಮಾಡಿ ಕೊಂಡಿರುವ ದೃಶ್ಯ ಕಂಡುಬಂದಿದೆ. ಮಹಿಳೆಯರು ಸೀಟಿಗಾಗಿ ಕೈಕೈ

ಮೈಸೂರು: ಫ್ರೀ ಬಸ್ ನಲ್ಲಿ ಕೈಕೈ ಮಿಲಾಯಿಸಿದ ಮಹಿಳೆಯರು Read More »

8.5 ಕೋಟಿ ದರೋಡೆ ಆರೋಪಿಗಳಿಗೆ ಜ್ಯೂಸ್ ನೀಡಿ ಖೆಡ್ಡಾ! ‘ರಾಣಿಜೇನು’ ಹಿಡಿದ ಕಥೆಯೇ ರೋಚಕ| ಏನಿದು ಡಾಕು ಹಸೀನಾ ಸ್ಟೋರಿ!?

ಸಮಗ್ರ ನ್ಯೂಸ್: ಬರೋಬ್ಬರಿ ₹ 8.49 ಕೋಟಿ ನಗದು ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ಮಹಿಳೆ ಹಾಗೂ ಆಕೆಯ ಗಂಡ ಪಂಜಾಬ್ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಈ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದ ಸಂಗತಿ ರೋಚಕವಾಗಿದೆ. ಡಾಕು ಹಸೀನಾ ಅಲಿಯಾಸ್ ಮಂದೀಪ್ ಕೌರ್ ಎನ್ನುವ ಮಹಿಳೆ ತನ್ನ ಗಂಡ ಹಾಗೂ ಇತರ 10 ಸಹಚರರೊಡನೆ ಜೂನ್ 10 ರಂದು ಲೂಧಿಯಾನದ ಭದ್ರತಾ ಏಜನ್ಸಿಯೊಂದರ ಕಚೇರಿಯಿಂದ ₹ 8.49 ಕೋಟಿ ನಗದನ್ನು ದೋಚಿ ಪರಾರಿಯಾಗಿದ್ದರು. ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ

8.5 ಕೋಟಿ ದರೋಡೆ ಆರೋಪಿಗಳಿಗೆ ಜ್ಯೂಸ್ ನೀಡಿ ಖೆಡ್ಡಾ! ‘ರಾಣಿಜೇನು’ ಹಿಡಿದ ಕಥೆಯೇ ರೋಚಕ| ಏನಿದು ಡಾಕು ಹಸೀನಾ ಸ್ಟೋರಿ!? Read More »

‘ಬಸ್ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತವಾದ್ರೆ ಆರ್. ಅಶೋಕ್ ಹೊಣೆ’ – ಕಾಂಗ್ರೆಸ್ ಟ್ವೀಟ್

ಸಮಗ್ರ ನ್ಯೂಸ್: ‘ಉಚಿತ ಪ್ರಯಾಣ ಅವಕಾಶ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಟೂರ್ ಹೋಗಬೇಕೋ ಬೇಗ ಹೋಗಿ ಬನ್ನಿ’ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡುವ ಮೂಲಕ ಆಡಳಿತಾರೂಢ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಮುಂದಾಗಿದ್ದರು. ‘ಶಕ್ತಿ ಯೋಜನೆ ಹೆಚ್ಚು ದಿನ ಇರುವುದಿಲ್ಲ, ಈಗಲೇ ಎಲ್ಲಾ ಕಡೆಯೂ ತಿರುಗಾಡಿ’ ಎಂದು ಕರೆ ಕೊಟ್ಟಿರುವ ಆರ್​​.ಅಶೋಕ್ ಸಮಾಜಘಾತುಕ ಕೆಲಸ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ‘ಬಸ್​ಗಳಲ್ಲಿ ನೂಕುನುಗ್ಗಲಾಗಿ ಅನಾಹುತ ಸಂಭವಿಸಿದರೆ

‘ಬಸ್ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತವಾದ್ರೆ ಆರ್. ಅಶೋಕ್ ಹೊಣೆ’ – ಕಾಂಗ್ರೆಸ್ ಟ್ವೀಟ್ Read More »

ಜೂ.22ರ ಕರ್ನಾಟಕ ಬಂದ್ ಗೆ ನಾವು ಕರೆ ಕೊಟ್ಟಿಲ್ಲ| ಕೆಸಿಸಿಐ ಅಧ್ಯಕ್ಷ ಗೋಪಾಲ ರೆಡ್ಡಿ ಹೇಳಿಕೆ

ಸಮಗ್ರ ನ್ಯೂಸ್: ವಿದ್ಯುತ್ ದರ ಹೆಚ್ಚಳ ಖಂಡಿಸಿ ನಾವು ಯಾವುದೇ ಪ್ರತಿಭಟನೆಗೆ ಕರೆ ಕೊಟ್ಟಿಲ್ಲ ಎಂದು ಎಫ್‌ಕೆಸಿಸಿಐ ಅಧ್ಯಕ್ಷ ಗೋಪಾಲ್ ರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ಎಫ್​ಕೆಸಿಸಿಐ ಕೇಂದ್ರ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೆಇಆರ್‌ಸಿ ದರ ಪರಿಷ್ಕರಣೆ ಹಾಗು ಉದ್ಯಮಗಳಿಗೆ ಅದರಿಂದಾದ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ನಮ್ಮ ವ್ಯಾಪ್ತಿಯಲ್ಲಿ 150 ಸಂಸ್ಥೆಗಳು ಬರುತ್ತವೆ. ನಾವು ಪ್ರತಿಭಟನೆಗೆ ಬೆಂಬಲ ನೀಡಿಲ್ಲ. ನಮ್ಮ ಎಲ್ಲ ಸಂಘಟನೆಗಳ ಜೊತೆ ಮಾತುಕತೆ ನಡೆಸಿ, ಜೂನ್ 22ರಂದು ಕಾರ್ಯನಿರ್ವಹಿಸುವಂತೆ

ಜೂ.22ರ ಕರ್ನಾಟಕ ಬಂದ್ ಗೆ ನಾವು ಕರೆ ಕೊಟ್ಟಿಲ್ಲ| ಕೆಸಿಸಿಐ ಅಧ್ಯಕ್ಷ ಗೋಪಾಲ ರೆಡ್ಡಿ ಹೇಳಿಕೆ Read More »

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ?

ಸಮಗ್ರ ನ್ಯೂಸ್: ಮೇ, ಜೂನ್ 2023ರಂದು ನಡೆಸಲಾದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂ.20ರ ಮಂಗಳವಾರದಂದು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 23-05-2023 ರಿಂದ 03-06-2023ರಂದು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದ್ದು, ಈ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ? Read More »

ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು

ಸಮಗ್ರ ನ್ಯೂಸ್: ಕಾಂಗ್ರೆಸ್​ನ ಶಕ್ತಿ ಯೋಜನೆ ಕೆಲವರಿಗೆ ಅನುಕೂಲವಾದ್ರೆ ಮತ್ತಷ್ಟು ಜನರಿಗೆ ಸಂಕಟ ತಂದಿದೆ. ಹೆಂಡತಿ ಮನೆಯಲ್ಲಿರುತ್ತಿಲ್ಲ, ಅಡುಗೆ ಮಾಡುತ್ತಿಲ್ಲ, ಬಸ್​ಗಳಲ್ಲಿ ನಮಗೆ ಸೀಟು ಸಿಗುತ್ತಿಲ್ಲ ಎಂದು ಕೆಲ ಪುರುಷರು ಬೇಸರ ಹೊರ ಹಾಕಿದ್ರೆ, ಮತ್ತೊಂದೆಡೆ ತನ್ನ ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೋಷಕರೊಬ್ಬರು ಕಣ್ಣೀರು ಹಾಕಿದ ಘಟನೆ ನಡೆದಿದೆ. ಅದೇರೀತಿ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಚಿತ ಬಸ್ ಸೇವೆ ಯೋಜನೆ ಪೋಷಕರಿಗೆ ಸಂಕಷ್ಟ ತಂದಿತ್ತು. ಅಕ್ಕ-ತಂಗಿಯರಿಬ್ಬರು ತಂದೆಗೆ ಚಾಕಲೇಟ್​ಗೆ ಹಣ ಕೊಡುವಂತೆ ಕೇಳಿದ್ದಾರೆ. ತಂದೆ ಹಣ

ಅಪ್ಪ ಚಾಕಲೇಟ್​ಗೆ ದುಡ್ಡು ಕೊಡಲಿಲ್ಲ ಎಂದು ಫ್ರೀ ಬಸ್ ಹತ್ತಿ ಧರ್ಮಸ್ಥಳಕ್ಕೆ ಹೋದ ಪುತ್ರಿಯರು Read More »

ಕೊಡಗು: ಜಿಲ್ಲಾಧಿಕಾರಿ ವರ್ಗಾವಣೆ| ನೂತನ ಜಿಲ್ಲಾಧಿಕಾರಿಯಾಗಿ ವೆಂಕಟರಾಜ

ಸಮಗ್ರ ನ್ಯೂಸ್: ಕೋಲಾರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವೆಂಕಟರಾಜ ರವರನ್ನು ಸರ್ಕಾರ ವರ್ಗಾವಣೆಗೊಳಿಸಿ ಕೊಡಗು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದ್ದಾರೆ. ಈ ಹಿಂದೆ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಬಿ.ಸಿ.ಸತೀಶ್ ಅವರನ್ನು ಬೆಂಗಳೂರಿನ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟಿನ ನಿರ್ದೇಶಕರಾಗಿ ನೇಮಿಸಿ ವರ್ಗಾಯಿಸಲಾಗಿದೆ. ಸರ್ಕಾರ ಇದೀಗ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಕೊಡಗು ಜಿಲ್ಲಾಧಿಕಾರಿಗಳ ಎರಡು ಹುದ್ದೆಗಳಿಗೆ ಅನುಭವ ಇರುವ ಹೊಸಬರನ್ನು ಆಯ್ಕೆ ಮಾಡಿದ್ದಾರೆ.

ಕೊಡಗು: ಜಿಲ್ಲಾಧಿಕಾರಿ ವರ್ಗಾವಣೆ| ನೂತನ ಜಿಲ್ಲಾಧಿಕಾರಿಯಾಗಿ ವೆಂಕಟರಾಜ Read More »

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ನಿಂದ ಶೆಟ್ಟರ್ ಸೇರಿ ಮೂರು ಮಂದಿಗೆ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಚುನಾವಣೆಯಲ್ಲಿ ಪರಾಭವಗೊಂಡರೂ ಸಹ ಜೂನ್ 30 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡಿದ್ದಾರೆ. ಜೂನ್ 30ರಂದು ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್ ಎಸ್ ಬೋಸರಾಜು ಅವಕಾಶ ಪಡೆದುಕೊಂಡಿದ್ದಾರೆ. ಸಂಖ್ಯಾಬಲದ ಆಧಾರದಲ್ಲಿ ಈ ಮೂರೂ ಸ್ಥಾನಗಳನ್ನು ಕಾಂಗ್ರೆಸ್

ವಿಧಾನ ಪರಿಷತ್ ಚುನಾವಣೆ| ಕಾಂಗ್ರೆಸ್ ನಿಂದ ಶೆಟ್ಟರ್ ಸೇರಿ ಮೂರು ಮಂದಿಗೆ ಟಿಕೆಟ್ Read More »

ಬಾನೆತ್ತರಕ್ಕೆ ಏರಿದ ಹಣ್ಣು ತರಕಾರಿಗಳ ಬೆಲೆ

ಸಮಗ್ರ ನ್ಯೂಸ್: ಈಗಾಗಲೇ ಪೆಟ್ರೋಲ್ – ಡೀಸೆಲ್ ದರ ಮುಗಿಲು ಮುಟ್ಟಿರುವುದರಿಂದ ಹಲವು ದಿನ ನಿತ್ಯದ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದೀಗ ಮುಂಗಾರು ಮಳೆಯ ವಿಳಂಬದ ಕಾರಣಕ್ಕೆ ಹಣ್ಣು ತರಕಾರಿಗಳ ಬೆಲೆಯು ಸಹ ದಿಢೀರ್ ಏರಿಕೆಯಾಗಿದೆ. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದ ಹಾಗಾಗಿದೆ. ಕೇವಲ ಒಂದು ವಾರದ ಹಿಂದೆ ಕೆಲ ತರಕಾರಿಗಳ ಬೆಲೆ 10 ರೂಪಾಯಿಗಳಿಂದ 50 ರೂಪಾಯಿಗಳವರೆಗೆ ಏರಿಕೆಯಾಗಿದ್ದು, ಗ್ರಾಹಕರನ್ನು ಚಿಂತಾಜನಕ ಸ್ಥಿತಿಗೆ ಕೊಂಡೊಯ್ದಿತ್ತು. ಇದೀಗ ಹಣ್ಣುಗಳ ಬೆಲೆಯಲ್ಲೂ ಸಹ ಏರಿಕೆಯಾಗಿದ್ದು, ತಿನ್ನಲು

ಬಾನೆತ್ತರಕ್ಕೆ ಏರಿದ ಹಣ್ಣು ತರಕಾರಿಗಳ ಬೆಲೆ Read More »