ಲಾಕ್ ಡೌನ್ ಭವಿಷ್ಯ ಶನಿವಾರಕ್ಕೆ ಮುಂದೂಡಿದ ಸಿಎಂ
ಬೆಂಗಳೂರು: ರಾಜ್ಯದಲ್ಲಿ ಜೂನ್ 7ರ ನಂತರ ಬಿಗಿ ಕ್ರಮದೊಂದಿಗೆ ಲಾಕ್ಡೌನ್ ಮುಂದುವರಿಕೆ ಖಚಿತವಾಗಿದ್ದು, ಎಷ್ಟು ದಿನ ವಿಸ್ತರಣೆ ಎಂಬ ನಿರ್ಧಾರವನ್ನು ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ಬಳಿಕ ಪ್ರಕಟಿಸಲಾಗುವುದು ಎಂದು ಸಿ.ಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ತಜ್ಞರ ಸಮಿತಿ ಮುಖ್ಯಸ್ಥರು, ಸಚಿವರು, ಹಾಗೂ ಪ್ರಮುಖ ಅಧಿಕಾರಿ ವರ್ಗದವರ ಜೊತೆ ಸಭೆ ನಡೆಸಿದ ಬಳಿಕ ಈ ವಿಚಾರ ತಿಳಿಸಿದ್ದಾರೆ. ನಾಳೆಯಿಂದ ರಫ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ಎರಡನೇ ಪ್ಯಾಕೇಜ್ ಘೋಷಣೆ ಎಂದು ತಿಳಿಸಿದ್ದಾರೆ.ಅಗತ್ಯ […]
ಲಾಕ್ ಡೌನ್ ಭವಿಷ್ಯ ಶನಿವಾರಕ್ಕೆ ಮುಂದೂಡಿದ ಸಿಎಂ Read More »