ರಾಜ್ಯ

ಮಡಿಕೇರಿ ನಗರೋತ್ತಾನ ಯೋಜನೆಯಲ್ಲಿ ಕಳಪೆ ಕಾಮಗಾರಿ| ಸಾರ್ವಜನಿಕರು ಆಕ್ರೋಶ

ಸಮಗ್ರ ನ್ಯೂಸ್ : ಕೊಡಗು ಜಿಲ್ಲೆಯ ಮಡಿಕೇರಿ ನಗರ ಸಭೆಗೆಯ ನಗರೋತ್ತಾನ ಯೋಜನೆಯಲ್ಲಿ ಮಡಿಕೇರಿ ನಗರದ ಹಲವು ಭಾಗದಲ್ಲಿ ರಸ್ತೆ ಮರು ಡಾಂಬರೀಕರಣ ಈಗಾಗಲೇ ಆರಂಭಿಸಿದ್ದು ಎಲ್ಲ ರಸ್ತೆ ಕಾಮಗಾರಿಗಳು ಕಳಪೆ ಕಾಮಗಾರಿ ಆಗಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದ್ದು ಕಾಣುತ್ತಿದೆ ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವು ಭಾಗದಲ್ಲಿ ಈಗಾಗಲೇ ಡಾಂಬರ್ ಕಿತ್ತು ಬರುತ್ತಿದ್ದು ಹಾಗೂ ಹಲವು ಭಾಗದಲ್ಲಿ ಈಗಾಗಲೇ 8-10 ತಿಂಗಳಲ್ಲಿ ನಿರ್ಮಿಸಿದಂತ ಕಾಂಗ್ರೆಟ್ ರಸ್ತೆಗಳ ಮೇಲೆ ಮತ್ತೆ ಡಾಂಬರು ಮಾಡುತ್ತಿರುವುದು ಕಂಡು

ಮಡಿಕೇರಿ ನಗರೋತ್ತಾನ ಯೋಜನೆಯಲ್ಲಿ ಕಳಪೆ ಕಾಮಗಾರಿ| ಸಾರ್ವಜನಿಕರು ಆಕ್ರೋಶ Read More »

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ ಜಾಯ್| ಬಿರುಗಾಳಿ ; ರಕ್ಕಸ ಅಲೆಗಳಿಗೆ ಕರಾವಳಿ ತತ್ತರ

ಸಮಗ್ರ ನ್ಯೂಸ್: ಬಿಪರ್​ಜಾಯ್ ಚಂಡಮಾರುತ ಗುರುವಾರ ರಾತ್ರಿ ಗುಜರಾತ್​ನ ಸೌರಾಷ್ಟ್ರ ಮತ್ತು ಕಛ್ ಕರಾವಳಿಗೆ ಅಪ್ಪಳಿಸಿದೆ. 125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸಿವೆ. ಕಛ್, ದೇವಭೂಮಿ ದ್ವಾರಕಾ, ಪೋರಬಂದರ್, ಜಾಮ್ಗರ ಮತ್ತು ಮೊರ್ಬಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗಾಳಿ, ಮಳೆ ಆಗುತ್ತಿದೆ. ತಗ್ಗು ಪ್ರದೇಶಗಳು ಮುಳುಗಡೆ ಆಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಸಮುದ್ರದಲ್ಲಿ 2-3 ಮೀಟರ್ ಎತ್ತರದ

ಗುಜರಾತ್ ಕರಾವಳಿಗೆ ಅಪ್ಪಳಿಸಿದ ಬಿಪರ್ ಜಾಯ್| ಬಿರುಗಾಳಿ ; ರಕ್ಕಸ ಅಲೆಗಳಿಗೆ ಕರಾವಳಿ ತತ್ತರ Read More »

ಹಾವು ತಿನ್ನುತ್ತಿರುವ ಜಿಂಕೆ; ವಿಡಿಯೋ ವೈರಲ್

ಸಮಗ್ರ ನ್ಯೂಸ್: ಜಿಂಕೆಗಳು ಪ್ರಾಥಮಿಕವಾಗಿ ಸಸ್ಯಹಾರಿ ಪ್ರಾಣಿಗಳು. ಹುಲ್ಲು ಸೊಪ್ಪು, ಎಲೆಗಳನ್ನು ತಿನ್ನುತ್ತಾ ಬದುಕುತ್ತವೆ. ಜಿಂಕೆಗಳನ್ನು ಇತರ ಪ್ರಾಣಿಗಳು ಬೇಟೆಯಾಡುತ್ತವೇ ಹೊರತು, ಈ ಸಾದು ಪ್ರಾಣಿ ಇತರ ಜೀವಿಗಳಿಗೆ ತೊಂದರೆ ನೀಡುವುದಿಲ್ಲ. ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಜಿಂಕೆಯು ಹಾವನ್ನು ತಿನ್ನುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ವಿಡಿಯೋವನ್ನು ಫಿಗೆನ್ ಎಂಬವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ನಾನು ಮೊದಲ ಬಾರಿಗೆ ಜಿಂಕೆಯೊಂದು ಹಾವನ್ನು ತಿನ್ನುವುದನ್ನು ನೋಡಿದ್ದು, ಜಿಂಕೆಗಳು ಹುಲ್ಲು ತಿನ್ನುವುದಿಲ್ಲವೇ? ಎಂಬ ಶೀರ್ಷಿಕೆಯನ್ನು

ಹಾವು ತಿನ್ನುತ್ತಿರುವ ಜಿಂಕೆ; ವಿಡಿಯೋ ವೈರಲ್ Read More »

ಹವಾಮಾನ ವರದಿ| ರಾಜ್ಯದಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಶುಕ್ರವಾರದ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲದಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ ಎಂದು ತಿಳಿಸಿದೆ. ಜೂನ್.16ರ ಇಂದು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವು ಭಾಗಗಳಲ್ಲಿಯೂ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು

ಹವಾಮಾನ ವರದಿ| ರಾಜ್ಯದಲ್ಲಿ ಇಂದು ಸಾಧಾರಣ ಮಳೆ ನಿರೀಕ್ಷೆ Read More »

ಹೀಗೂ ಕರೆಂಟ್ ಬಿಲ್ ನೀಡೋದಾ!?| ಮೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ಗ್ರಾಹಕ ಕಂಗಾಲು

ಸಮಗ್ರ ನ್ಯೂಸ್: ಮೀಟರ್​ ರೀಡರ್​ ಮಾಡಿದ ತಪ್ಪು ಗ್ರಹಿಕೆಯಿಂದಾಗಿ ವ್ಯಕ್ತಿಯೊಬ್ಬರಿಗೆ 7 ಲಕ್ಷ ರೂ. ಕರೆಂಟ್​ ಬಿಲ್​ ಅನ್ನು ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸದಾಶಿವ ಆಚಾರ್ಯ ಅವರಿಗೆ 7.71 ಲಕ್ಷ ರೂ.ಮೌಲ್ಯದ ಕರೆಂಟ್​ ಬಿಲ್​ ನೀಡುವ ಮೂಲಕ ಮೆಸ್ಕಾಂ ಮೀಟರ್ ರೀಡರ್​ ಶಾಕ್​ ಕೊಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸದಾಶಿವ ಆಚಾರ್ಯ ತಿಂಗಳಿಗೆ ನಮ್ಮ ಮನೆಯ ಕರೆಂಟ್​ ಬಿಲ್​ ಸರಾಸರಿ ಮೂರು ಸಾವಿರ ರೂಪಾಯಿ ಬರುತ್ತಿತ್ತು. ಪ್ರತಿ ತಿಂಗಳು

ಹೀಗೂ ಕರೆಂಟ್ ಬಿಲ್ ನೀಡೋದಾ!?| ಮೆಸ್ಕಾಂ ಸಿಬ್ಬಂದಿ ಎಡವಟ್ಟಿನಿಂದ ಗ್ರಾಹಕ ಕಂಗಾಲು Read More »

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್| 15% ವೇತನ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರು ಈಗಾಗಲೇ ಎನ್ ಪಿಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯದ ಸಾರಿಗೆ ಸಿಬ್ಬಂದಿಗಳಿಗೆ ಭರ್ಜರಿ ಸಿಹಿ ಸುದ್ದಿ ಎನ್ನುವಂತೆ ಶೇ.15ರಷ್ಟು ವೇತನ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ವಿಧಾನಸೌಧದಲ್ಲಿ ನಡೆದಂತ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್| 15% ವೇತನ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು Read More »

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ಮೌಖಿಕ ಎಚ್ಚರಿಕೆಯನ್ನು ನೀಡಿದೆ. ಅರ್ಜಿಯ ವಿಚಾರಣಾ ಸಮಯದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆಯನ್ನು ನೀಡಿದೆ. ಫೇಸ್‌ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಕಾರಣಕ್ಕೆ ಅರ್ಜಿ ವಿಚಾರಣೆ ವೇಳೆ ಮಂಗಳೂರು ಪೊಲೀಸರು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದರು. ಪ್ರಕರಣದ ಕುರಿತು ಸರಿಯಾದ ಮಾಹಿತಿಯನ್ನು ಒಂದು ವಾರದಲ್ಲಿ ಒದಗಿಸುವಂತೆ ಹೈಕೋರ್ಟ್‌ ಕೇಂದ್ರ ಸರ್ಕಾರ

ಸರಿಯಾದ ಮಾಹಿತಿ ನೀಡದಿದ್ರೆ ಭಾರತದಲ್ಲಿ ಫೇಸ್ ಬುಕ್ ಬ್ಯಾನ್| ಎಚ್ಚರಿಕೆ ನೀಡಿದ ಕರ್ನಾಟಕ ಹೈಕೋರ್ಟ್ Read More »

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ. ಇನ್ನೊಂದು ಮಹತ್ವದ ನಿರ್ಧಾರ ಎನ್ನುವಂತೆ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನು ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ರದ್ದು| ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ Read More »

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಯಾವಾಗಿಂದ ಅರ್ಜಿ ಸ್ವೀಕಾರ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಮಾಹಿತಿ ಹೀಗಿದೆ

ಸಮಗ್ರ ನ್ಯೂಸ್: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ‘ಗೃಹ ಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸಲಾಗುವುದು. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಯಾವಾಗಿಂದ ಅರ್ಜಿ ಸ್ವೀಕಾರ| ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿದ ಮಾಹಿತಿ ಹೀಗಿದೆ Read More »

ಪೊಲೀಸರ ಮಹತ್ವದ ಕ್ರಮ| ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು!

ಸಮಗ್ರ ನ್ಯೂಸ್:ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು, ದಯಾನಂದ್, ‘ನಮ್ಮ 112 ಉನ್ನತೀಕರಿಸಲು ಮೊದಲ ಹೆಜ್ಜೆ ಇರಿಸಲಾಗಿದೆ. ನಾಗರಿಕರು ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಹಾಗೂ ಇತರೆ ಯಾವುದೇ ರೀತಿಯ ದೂರುಗಳು ಇದ್ದರೆ ಇನ್ನು ಮುಂದೆ 9480801000 ವಾಟ್ಸ್‌ಆಯಪ್ ನಂಬರ್‌ಗೆ ಕಳುಹಿಸಬಹುದು ಎಂದು ಹೇಳಿದ್ದಾರೆ. ನಮ್ಮ 112 ನಿಯಂತ್ರಣ

ಪೊಲೀಸರ ಮಹತ್ವದ ಕ್ರಮ| ಇನ್ಮುಂದೆ ವಾಟ್ಸಪ್ ಮೂಲಕವೂ ದೂರು ನೀಡಬಹುದು! Read More »