ರಾಜ್ಯ

ರಾಜ್ಯ ಸರ್ಕಾರದಿಂದ `APMC’ ಕಾಯ್ದೆ ಹಿಂಪಡೆಯಲು ನಿರ್ಧಾರ!

ಸಮಗ್ರ ನ್ಯೂಸ್ : ರಾಜ್ಯ ಸರ್ಕಾರವು ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆದು, ಈ ಹಿಂದೆ ಇದ್ದ ಹಳೇ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜು.3 ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಎಪಿಎಂಸಿ ಕಾಯ್ದೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಈಗಿನ ಕಾಯ್ದೆ ರದ್ದು ಮಾಡಿ, ಈ ಹಿಂದಿನ ಎಪಿಎಂಸಿ ಕಾಯ್ದೆಯನ್ನು ಮೂಲ ಸ್ವರೂಪದಲ್ಲಿ ಉಳಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು. ಹಿಂದಿನ ಬಿಜೆಪಿ ಸರ್ಕಾರವು ಎಪಿಎಂಸಿ ಕಾಯ್ದೆಯನ್ನು ಆತುರಾತುರದಲ್ಲಿ ಜಾರಿಗೆ

ರಾಜ್ಯ ಸರ್ಕಾರದಿಂದ `APMC’ ಕಾಯ್ದೆ ಹಿಂಪಡೆಯಲು ನಿರ್ಧಾರ! Read More »

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಜೈಲಿನಲ್ಲಿರುವ ಭಾರತೀಯ ಪ್ರಜೆಯೊಬ್ಬರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರೊಂದಿಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾಮಾಜಿಕ ಮಾಧ್ಯಮದ ದೈತ್ಯ ಚಟುವಟಿಕೆಗಳನ್ನು ಮುಚ್ಚುವ ಆದೇಶವನ್ನು ಹೊರಡಿಸುವ ಬಗ್ಗೆ ಪರಿಗಣಿಸುವುದಾಗಿ ಕರ್ನಾಟಕ ಹೈಕೋರ್ಟ್ ಬುಧವಾರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಿಕರ್ನಕಟ್ಟೆ ನಿವಾಸಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ. ‘ಅಗತ್ಯ ಮಾಹಿತಿಯೊಂದಿಗೆ ಸಂಪೂರ್ಣ ವರದಿಯನ್ನು

ಭಾರತದಲ್ಲಿ ಫೇಸ್‌ಬುಕ್ ಬಂದ್‌ ಮಾಡ್ತೀವಿ|ಸೋಷಿಯಲ್‌ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »

ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ

ಸಮಗ್ರ ನ್ಯೂಸ್: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ ಮುಂದೂಡಿದೆ. ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಈ ಹಿಂದೆ ರಾಜ್ಯ ಸರ್ಕಾರ ತಿಳಿಸಿತ್ತು. ಆದರೆ ಇದೀಗ ತಾಂತ್ರಿಕ ದೋಷದಿಂದಾಗಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 18 ಕ್ಕೆ ಮುಂದೂಡಿದೆ. ಜೂನ್ 18 ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ

ಗೃಹಜ್ಯೋತಿ ಯೋಜನೆ: ಜೂನ್.18ಕ್ಕೆ ಅರ್ಜಿ ಸಲ್ಲಿಕೆ ಮುಂದೂಡಿಕೆ Read More »

ಆಭರಣ ಪ್ರಿಯರಿಗೆ ಸಂತಸದ ಸುದ್ದಿ| ಬಂಗಾರ ದರ ದಿನೇದಿನೇ ಹಗುರ!!

ಸಮಗ್ರ ನ್ಯೂಸ್: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ದುಬೈನಲ್ಲಿ ಇಳಿಕೆಯ ವೇಗ ಹೆಚ್ಚಿದೆ. ಭಾರತೀಯ ರೂ ಲೆಕ್ಕದಲ್ಲಿ ದುಬೈನಲ್ಲಿ 10 ಗ್ರಾಮ್ ಚಿನ್ನದ ಬೆಲೆ 49,000 ರೂಗೆ ಬಂದಿಳಿದಿದೆ. ಭಾರತದ ವಿವಿಧೆಡೆಯೂ ಚಿನ್ನ ಅಗ್ಗಗೊಂಡಿದೆ. ಇಲ್ಲಿ ಬೆಳ್ಳಿ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರೆಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರೂಪಾಯಿ ಆಗಿದೆ. 100 ಗ್ರಾಮ್

ಆಭರಣ ಪ್ರಿಯರಿಗೆ ಸಂತಸದ ಸುದ್ದಿ| ಬಂಗಾರ ದರ ದಿನೇದಿನೇ ಹಗುರ!! Read More »

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ…

ಸಮಗ್ರ ನ್ಯೂಸ್: 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್​ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ-

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ… Read More »

ತೀವ್ರ ಸ್ವರೂಪ ಪಡೆದುಕೊಂಡ ‘ಬಿಪರ್ ಜಾಯ್’| ಕರ್ನಾಟಕದ ಕರಾವಳಿ ಪ್ರಕ್ಷುಬ್ಧ| ಇಂದು ‘ಹೈ ವೇವ್ ಅಲರ್ಟ್’

ಸಮಗ್ರ ನ್ಯೂಸ್: ಬಿಪರ್‌ ಜಾಯ್‌ ಚಂಡಮಾರುತವು ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳವರೆಗೆ ಸೈಕ್ಲೋನ್‌ ಎಫೆಕ್ಟ್‌ ಇರಲಿದ್ದು, ಮುಂದಿನ ಐದು ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಸಾರ್ವಜನಿಕರು ಮತ್ತು ಮೀನುಗಾರರಿಗೆ ಸೂಚನೆ ನೀಡಿದ್ದಾರೆ. ಮಂಗಳೂರು ಮತ್ತು ಮುರ್ಡೇಶ್ವರ ಕಡಲ ತೀರದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕರ್ನಾಟಕ ಮಾತ್ರವಲ್ಲ ಗುಜರಾತ್, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ,

ತೀವ್ರ ಸ್ವರೂಪ ಪಡೆದುಕೊಂಡ ‘ಬಿಪರ್ ಜಾಯ್’| ಕರ್ನಾಟಕದ ಕರಾವಳಿ ಪ್ರಕ್ಷುಬ್ಧ| ಇಂದು ‘ಹೈ ವೇವ್ ಅಲರ್ಟ್’ Read More »

ಕೊಡಗು: ಸ್ನೇಕ್ ಸುರೇಶ್ ಪೂಜಾರಿ ಅವರಿಂದ ನಾಗರ ಹಾವಿನ ರಕ್ಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ನೆಲ್ಲಿ ಹುದಿಕೇರಿ ಗ್ರಾಮದ ಕುಂಬಾರ ಗುಂಡಿಯ ಸುದೀ ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ನಾಗರಹಾವು ಕಾಣಿಸಿಕೊಂಡಿದೆ. ಬೃಹತ್ ಗಾತ್ರದ ನಾಗರಹಾವನ್ನು ಕಂಡ ಸುದೀ ಅವರು ಗುಹ್ಯ ಗ್ರಾಮದ ಉರಗ ಪ್ರೇಮಿ ಸ್ನೇಕ್ ಸುರೇಶ್ ಪೂಜಾರಿ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದರು. ಸ್ನೇಕ್ ಸುರೇಶ್ ಮತ್ತು ಆರ್.ಆರ್.ಟಿ.ಶಶಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಲಾಯಿತು. ಹಾವು ಕಸದ ರಾಶಿಯಲ್ಲಿ ಕಂಡು ಬಂದಿತ್ತು, ಅದನ್ನು ಸುರಕ್ಷಿತವಾಗಿ ಹಿಡಿದು ರಕ್ಷಣೆ ಮಾಡುವುದರಲ್ಲಿ ಸ್ನೇಕ್

ಕೊಡಗು: ಸ್ನೇಕ್ ಸುರೇಶ್ ಪೂಜಾರಿ ಅವರಿಂದ ನಾಗರ ಹಾವಿನ ರಕ್ಷಣೆ Read More »

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (KCET-2023) ಫಲಿತಾಂಶ ಜೂನ್.15ರ ಗುರುವಾರದ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರು ಇಲ್ಲಿನ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಿಗ್ಗೆ 9:30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ Read More »

ಫ್ರೀ ಬಸ್ ನ ಲಾಭ ಪಡೆದು ಹಸುಗೂಸು ಬಿಟ್ಟು ಪ್ರಿಯತಮನ ಅರಸಿ ಬಂದ ಮಹಿಳೆ| ಹುಬ್ಬಳ್ಳಿ ಟು ಪುತ್ತೂರು ವಿಚಿತ್ರ ಲವ್ ಸ್ಟೋರಿ.!!

ಸಮಗ್ರ ನ್ಯೂಸ್ : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿಯಲ್ಲಿ ಒಂದಾದ ಶಕ್ತಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣ ಜಾರಿಗೆ ತಂದಿದ್ದು ಜೂ. 11 ರ ಮಧ್ಯಾಹ್ನ ರಾಜ್ಯದೆಲ್ಲೆಡೆ ಚಾಲನೆಯಾದ ಈ ಯೋಜನೆ ಮಹಿಳೆಯರ ಖುಷಿಗೆ ಕಾರಣವಾಗಿದೆ. ಆರಂಭದ ಎರಡು ದಿನದಲ್ಲೆ ಈ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದರ ನಡುವೆ ಹುಬ್ಬಳ್ಳಿಯ ವಿವಾಹಿತೆಯೊಬ್ಬಳು ತನ್ನ 11 ತಿಂಗಳ ಮಗುವನ್ನು ಮನೆಯಲ್ಲಿ ಬಿಟ್ಟು 300 ಕಿಮೀ ದೂರದಲ್ಲಿರುವ ಪ್ರಿಯಕರನನ್ನು ಹುಡುಕಿಕೊಂಡು ಬಂದಿದ್ದಾರೆ. ಪ್ರಿಯಕರನು ಹುಬ್ಬಳ್ಳಿಯವನೇ ಆಗಿದ್ದು

ಫ್ರೀ ಬಸ್ ನ ಲಾಭ ಪಡೆದು ಹಸುಗೂಸು ಬಿಟ್ಟು ಪ್ರಿಯತಮನ ಅರಸಿ ಬಂದ ಮಹಿಳೆ| ಹುಬ್ಬಳ್ಳಿ ಟು ಪುತ್ತೂರು ವಿಚಿತ್ರ ಲವ್ ಸ್ಟೋರಿ.!! Read More »

ಪ್ರತಿದ್ವನಿ ತಂಡದಿಂದ ಕೆಮ್ಮಣ್ಣುಗುಂಡಿಯಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಚಾರಣ| ‘ಪರಿಸರ ಸಂವೇಧನೆ ಜೀವನದ ಭಾಗವಾಗಲಿ’: ಪ್ರೊ. ಜಡೇಗೌಡ

ಸಮಗ್ರ ನ್ಯೂಸ್: ಒಂದು ಗಿಡ ನೆಡುವುದರಿಂದ ನಾವು ಕೇವಲ ಆಮ್ಲಜನಕ ಸಿಗುತ್ತದೆ ಎಂದು ಮಾತ್ರ ಭಾವಿಸಿದ್ದೇವೆ. ಆದರೆ ಅದು ಹವಾಮಾನ ವೈಪರೀತ್ಯ ತಡೆ, ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರಿನ ನಿರ್ವಹಣೆ, ಮಣ್ಣಿನ ಸವಕಳಿ ತಡೆಗಟ್ಟುವಿಕೆ ಸೇರಿದಂತೆ ಹಲವು ಲಾಭಗಳನ್ನು ಮಾಡಿ ಕೊಡುತ್ತದೆ” ಎಂದು ಸಸ್ಯ ಶಾಸ್ತ್ರಜ್ಞ, ಪೊನ್ನಂಪೇಟೆಯ ಅರಣ್ಯ ಕಾಲೇಜು ಪ್ರಾದ್ಯಾಪಕರಾದ ಜಡೇಗೌಡರು ಹೇಳಿದರು. ಇಲ್ಲಿನ ಕೆಮ್ಮಣ್ಣುಗುಂಡಿಯಲ್ಲಿ ಪ್ರತಿಧ್ವನಿ ತಂಡ ಹಮ್ಮಿಕೊಂಡಿದ್ದ ಚಾರಣ ಮತ್ತು ವಿಶೇಷ ಶಿಬಿರದಲ್ಲಿ ಮಾತನಾಡಿದ ಅವರು, ನಮ್ಮ ಕಾಡಿನ ಆರೋಗ್ಯವನ್ನು ನಮ್ಮ ಸುತ್ತಮುತ್ತಲಿನ

ಪ್ರತಿದ್ವನಿ ತಂಡದಿಂದ ಕೆಮ್ಮಣ್ಣುಗುಂಡಿಯಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಚಾರಣ| ‘ಪರಿಸರ ಸಂವೇಧನೆ ಜೀವನದ ಭಾಗವಾಗಲಿ’: ಪ್ರೊ. ಜಡೇಗೌಡ Read More »