ರಾಜ್ಯ

ಮದುವೆ ಮುಗಿಸಿ ಮರಳುತ್ತಿದ್ದ 103 ಮಂದಿ ದೋಣಿ ಮುಳುಗಿ ಸಾವು

ಸಮಗ್ರ ನ್ಯೂಸ್:ಮದುವೆ ಮುಗಿಸಿ ವಾಪಾಸ್ಸಾಗುತ್ತಿದ್ದ 103 ಮಂದಿ ದೋಣಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಆಫ್ರಿಕಾದ ಉತ್ತರ ನೈಜೀರಿಯಾದಲ್ಲಿ ಸಂಭವಿಸಿದೆ. ಅಂತರಾಷ್ಟ್ರೀಯ ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ (AP) ಪ್ರಕಾರ, ಉತ್ತರ ನೈಜೀರಿಯಾದಿಂದ 103 ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಈ ವೇಳೆ ದೋಣಿ ಮಗುಚಿದ ಘಟನೆ ನಡೆದಿದೆ. ಎಪಿ ಪ್ರಕಾರ, 100 ಕ್ಕೂ ಹೆಚ್ಚು ಜನರು ದೋಣಿಯಲ್ಲಿ ಮದುವೆಯಿಂದ ಹಿಂತಿರುಗುತ್ತಿದ್ದರು. ಇದೇ ವೇಳೆ ಹಠಾತ್ ಓವರ್ ಲೋಡ್ ನಿಂದಾಗಿ ಬೋಟ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಸುಮಾರು 103

ಮದುವೆ ಮುಗಿಸಿ ಮರಳುತ್ತಿದ್ದ 103 ಮಂದಿ ದೋಣಿ ಮುಳುಗಿ ಸಾವು Read More »

ಗೃಹ ಲಕ್ಷ್ಮೀ ಯೋಜನೆ: ಹಣ ಮಂಜೂರಾತಿ ಹೊಣೆ ಶಿಶು ಯೋಜನಾಧಿಕಾರಿಗೆ| ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000ಗಳನ್ನು ನೀಡುವ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ ಆದೇಶಿಸಿದೆ. ಈ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಣ ಮಂಜೂರಾತಿ ಪ್ರಾಧಿಕಾರಿಯನ್ನಾಗಿಸಿ ಆದೇಶಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ದಿನಾಂಕ 20-05-2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ

ಗೃಹ ಲಕ್ಷ್ಮೀ ಯೋಜನೆ: ಹಣ ಮಂಜೂರಾತಿ ಹೊಣೆ ಶಿಶು ಯೋಜನಾಧಿಕಾರಿಗೆ| ರಾಜ್ಯ ಸರ್ಕಾರ ಆದೇಶ Read More »

ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡ್ಕೊಂಡು ಬಿಜೆಪಿಗೆ ಸೋಲಾಯ್ತಾ? ಸಂಚಲನ ಸೃಷ್ಟಿಸಿದ ಕೇಸರಿ ಕಲಿಗಳ ಹೇಳಿಕೆ

ಸಮಗ್ರ ನ್ಯೂಸ್: ಸಿದ್ದರಾಮಯ್ಯ, ಕಾಂಗ್ರೆಸ್ ಜೊತೆ ಬಿಜೆಪಿ ನಾಯಕರು ಮಾಡಿಕೊಂಡ ಹೊಂದಾಣಿಕೆಯೇ ಈ ಹೀನಾಯ ಸೋಲಿಗೆ ಕಾರಣ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಸಿಟಿವಿ ರವಿ, ಸುನಿಲ್ ಕುಮಾರ್ ಕೂಡ ಇದೇ ಆರೋಪ ಮಾಡಿದ್ದಾರೆ. ಇದೀಗ ರಾಜ್ಯ ಬಿಜೆಪಿ ಪ್ರಮುಖ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೊಂದಾಣಿಕೆ ರಾಜಕೀಯದಿಂದಲೇ ಸೋಲಾಗಿದೆ ಅನ್ನೋ ಆರೋಪ ಹೆಚ್ಚಾಗುತ್ತಿದೆ. ಖುದ್ದು ಬಿಜೆಪಿ ನಾಯಕರೇ ಈ ಆರೋಪ ಮಾಡುತ್ತಿದ್ದಾರೆ. ಮೊನ್ನೆ ಸಿಟಿ ರವಿ, ಇದೀಗ ಸಂಸದ ಪ್ರತಾಪ್

ಬಿಜೆಪಿ ನಾಯಕರ ಜೊತೆ ಸಿದ್ದರಾಮಯ್ಯ ಹೊಂದಾಣಿಕೆ ಮಾಡ್ಕೊಂಡು ಬಿಜೆಪಿಗೆ ಸೋಲಾಯ್ತಾ? ಸಂಚಲನ ಸೃಷ್ಟಿಸಿದ ಕೇಸರಿ ಕಲಿಗಳ ಹೇಳಿಕೆ Read More »

‘ನೀಟ್’ ಫಲಿತಾಂಶ; ಧ್ರುವ ಅಡ್ವಾಣಿ ರಾಜ್ಯಕ್ಕೆ ಫಸ್ಟ್

ಸಮಗ್ರ ನ್ಯೂಸ್: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬೆಂಗಳೂರಿನ ಜಿ.ಆರ್‌.ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಧ್ರುವ ಅಡ್ವಾಣಿ ರಾಜ್ಯಕ್ಕೆ ಮೊದಲಿಗರಾಗಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಅಗ್ರ 5ನೇ ರ್‍ಯಾಂಕ್‌ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ (ಸಿಬಿಎಸ್‌ಸಿ) ಶೇ 99.4 ಗಳಿಸಿದ್ದ ಧ್ರವ ಅಡ್ವಾಣಿ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್‌) ಸೇರುವ ಗುರಿ ಹೊಂದಿದ್ದಾರೆ. ಕರ್ನಾಟಕದ ಮತ್ತೊಬ್ಬ ವಿದ್ಯಾರ್ಥಿ ಎಸ್‌.ಎಚ್‌.ಭೈರೇಶ್‌ ಅಖಿಲ

‘ನೀಟ್’ ಫಲಿತಾಂಶ; ಧ್ರುವ ಅಡ್ವಾಣಿ ರಾಜ್ಯಕ್ಕೆ ಫಸ್ಟ್ Read More »

ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು ಮೂರು ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದೇ ರೀತಿ ಶೇಕಡ ಮೂರರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ

ರೈತರ ಶೂನ್ಯ ಬಡ್ಡಿದರದ ಸಾಲ ₹.5 ಲಕ್ಷಕ್ಕೆ ಏರಿಕೆ – ಸಚಿವ ಕೆ.ಎನ್ ರಾಜಣ್ಣ Read More »

ತಲಾಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈ ಬಿಟ್ಟು ತೀರ್ಥಕ್ಷೇತ್ರವಾಗಿ ಘೋಷಿಸಲು ಸರಕಾರಕ್ಕೆ ಮನವಿ

ಸಮಗ್ರ ನ್ಯೂಸ್:‌ ತಲಾಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈ ಬಿಟ್ಟು ತೀರ್ಥಕ್ಷೇತ್ರವಾಗಿ ಘೋಷಿಸಲು ಸರಕಾರಕ್ಕೆ ಮನವಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ರವರ ಮೂಲಕ ಸರ್ಕಾರಕ್ಕೆ ಅಗ್ರಹಿಸಲಾಯಿತು. ಕೊಡವರ ಕುಲದೇವಿ ಕೊಡಗಿನ ಜನರ ಆರಾಧ್ಯ ದೇವತೆ ದಕ್ಷಿಣ ಕರ್ನಾಟಕದ ಜೀವನದಿ ಕಾವೇರಿ ಮಾತೆಯ ಉಗಮಸ್ಥಾನ ತಲಕಾವೇರಿಯ ಕ್ಷೇತ್ರವನ್ನು ಪ್ರವಾಸೋದ್ಯಮ ಕ್ಷೇತ್ರದ ಪಟ್ಟಿಯಿಂದ ಕೈ ಬಿಟ್ಟು ಪುಣ್ಯ ತೀರ್ಥಕ್ಷೇತ್ರವೆಂದು ಮುಂಗಡ ಪತ್ರದಲ್ಲಿ ಘೋಷಿಸಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ ಯಿಂದ ಸರಕಾರಕ್ಕೆ ಮನವಿ ಮಾಡಿದೆ.

ತಲಾಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈ ಬಿಟ್ಟು ತೀರ್ಥಕ್ಷೇತ್ರವಾಗಿ ಘೋಷಿಸಲು ಸರಕಾರಕ್ಕೆ ಮನವಿ Read More »

ಕೊಡಗು: ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ನಿಗಧಿ

ಸಮಗ್ರ ನ್ಯೂಸ್:‌ ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕಿನ ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು ಮತು ಉಪಾಧ್ಯಕ್ಷರನ್ನು ನಿಗಧಿ ಪಡಿಸುವ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಆಯಾಯ ತಾಲ್ಲೂಕು ಕೇಂದ್ರಗಳಲ್ಲಿ ಮಂಗಳವಾರ ನಡೆಯಿತು. ಮೀಸಲಾತಿ ಸ್ಥಾನ ವಿವರ ಇಂತಿದೆ. ಕುಶಾಲನಗರ ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ(ಪ್ರವರ್ಗ-ಬಿ ಮಹಿಳೆ), ಉಪಾಧ್ಯಕ್ಷ (ಎಸ್ಟಿ ಮಹಿಳೆ), ವಾಲ್ನೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ), ನಂಜರಾಯಪಟ್ಟಣ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಗುಡ್ಡೆಹೊಸೂರು ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ),

ಕೊಡಗು: ಗ್ರಾಮ ಪಂಚಾಯತ್‌ ಗಳ ಎರಡನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ನಿಗಧಿ Read More »

ಲೋಕಸಭಾ ಚುನಾವಣೆಗೆ ದ.ಕ ಕ್ಷೇತ್ರದಿಂದ ಟಿಕೆಟ್| ಬಿಜೆಪಿ ಹೈಕಮಾಂಡ್ ಬಗ್ಗೆ ಪುತ್ತಿಲ ಹೇಳಿದ್ದೇನು?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಸಂಸದ ಸ್ಥಾನಕ್ಕೆ ಪುತ್ತಿಲ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಕೇಳಿಬರುತ್ತಿದ್ದು‌ ಈ ಕುರಿತಂತೆ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದ.ಕ ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟು ವಿಚಾರ. ಸಾಮಾಜಿಕ ವ್ಯವಸ್ಥೆಯಲ್ಲಿ ಕಾರ್ಯಕರ್ತರಿಗೆ ಅಭ್ಯರ್ಥಿ ಯಾರು ಎಂದು ನಿರೀಕ್ಷೆ ಇರೋದು ಸಹಜ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಎಂದು ಮುಂದಿನ ದಿನದಲ್ಲಿ ಕಾದು ನೋಡೋಣ ಎಂದಿದ್ದಾರೆ. ಮಾಜಿ ಸಿಎಂ ಸದಾನಂದ ಗೌಡ ಬಿಜೆಪಿ

ಲೋಕಸಭಾ ಚುನಾವಣೆಗೆ ದ.ಕ ಕ್ಷೇತ್ರದಿಂದ ಟಿಕೆಟ್| ಬಿಜೆಪಿ ಹೈಕಮಾಂಡ್ ಬಗ್ಗೆ ಪುತ್ತಿಲ ಹೇಳಿದ್ದೇನು? Read More »

ಹೆತ್ತ ತಾಯಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ಠಾಣೆಗೆ ತಂದ ಮಗಳು!!

ಸಮಗ್ರ ನ್ಯೂಸ್: ಹೆತ್ತ ತಾಯಿಯನ್ನು ಹತ್ಯೆ ಮಾಡಿ, ಶವವನ್ನು ಸ್ಕೂಟೇಸ್ ನಲ್ಲಿ ಠಾಣೆಗೆ ತಂದ ಘಟನೆ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ಮಗಳು ಸೋನಾಲಿ ಹಾಗೂ ತಾಯಿ ಬೀವಪಾಲ್ ವಾಸವಾಗಿದ್ದರು. ತಾಯಿ, ಅತ್ತೆ ನಡುವೆ ಜಗಳದಿಂದ ಬೇಸತ್ತಿದ್ದ ಸೋನಾಲಿ (39) ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿ ಸೂಟ್ಕೇಸ್ ನಲ್ಲಿ ಶವವನ್ನು ಠಾಣೆಗೆ ತಂದಿದ್ದಾಳೆ. ನಿನ್ನೆ ರಾತ್ರಿ ಜಗಳವಾಗಿದ್ದು, ಜಗಳದ

ಹೆತ್ತ ತಾಯಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ಠಾಣೆಗೆ ತಂದ ಮಗಳು!! Read More »

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ| ಕೋಮು ಪ್ರಚೋದನಕಾರಿ ಪೇಪರ್ ಕಟ್ಟಿಂಗ್ ವಿರುದ್ದ ಕ್ರಮಕ್ಕೆ ಮುಂದಾದ ಕಾಂಗ್ರೆಸ್| ಶೇರ್ ಮಾಡುವವರ ಮಾಹಿತಿ ನೀಡಲು ಮನವಿ

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರು ಹೇಳಿದ್ದಾರೆ ಎನ್ನಲಾದ ಪೇಪರ್ ಕಟ್ಟಿಂಗ್ ಒಂದು ಭಾರಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಖಾದರ್ ಇದೊಂದು ನಕಲಿ ಸೃಷ್ಟಿ ಎಂದಿದ್ದು ಕೋಮು ದ್ವೇಷ ಹರಡಲು ಕುಮ್ಮಕ್ಕು ನೀಡುವ ಶಕ್ತಿಗಳ ವಿರುದ್ಧ ಗಂಭೀರ ಕ್ರಮಕ್ಕೆ ಮುಂದಾಗಿದ್ದಾರೆ. ಕಾಂಗ್ರೇಸ್ ನ ಕಾನೂನು ಘಟಕದ ನಂಬರ್ ಗೆ 9343346439 ಗೆ ಈ ನಕಲಿ ಪೇಪರ್ ಕಟ್ಟಿಂಗ್ ಶೇರ್ ಮಾಡುವವರ ಫೋನ್ ನಂಬರ್ ಸಹಿತ ಸ್ಕ್ರೀನ್ ಶಾಟ್ ಕಳುಹಿಸುವಂತೆ ಮನವಿ ಮಾಡಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ| ಕೋಮು ಪ್ರಚೋದನಕಾರಿ ಪೇಪರ್ ಕಟ್ಟಿಂಗ್ ವಿರುದ್ದ ಕ್ರಮಕ್ಕೆ ಮುಂದಾದ ಕಾಂಗ್ರೆಸ್| ಶೇರ್ ಮಾಡುವವರ ಮಾಹಿತಿ ನೀಡಲು ಮನವಿ Read More »