ರಾಜ್ಯ

ಮಲಗಿದ್ದ ದಂಪತಿಗೆ ಕಚ್ಚಿದ ನಾಗರ| ಪತಿ ಸಾವು; ಜೀವನ್ಮರಣ ಸ್ಥಿತಿಯಲ್ಲಿ ಪತ್ನಿ

ಸಮಗ್ರ ನ್ಯೂಸ್: ಮಲಗಿದ್ದ ವೇಳೆಯಲ್ಲಿ ದಂಪತಿಗೆ ನಾಗರಹಾವು ಕಚ್ಚಿದ್ದು, ಪತಿ ಮೃತಪಟ್ಟು ಪತ್ನಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ. ಇಲ್ಲಿನ ಸಾಣೆಕೊಪ್ಪ ಮೂಲದ ಸಿದ್ದಪ್ಪ(35) ಮೃತಪಟ್ಟ ದುರ್ದೈವಿ. ಈತನ ಪತ್ನಿ ನಾಗವ್ವ(28) ಸ್ಥಿತಿ ಗಂಭೀರವಾಗಿದೆ. ಬೆಳಗಾವಿಯ ಅನ್ನಪೂರ್ಣೇಶ್ವರಿ ನಗರದಲ್ಲಿ ಭಾನುವಾರ ಬೆಳಗಿನ ಜಾವ ಘಟನೆ ನಡೆದಿದೆ. ವಡಗಾವಿಯ ಕಟ್ಟಡ ಕಾಮಗಾರಿಯೊಂದರ ವಾಚ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಸಿದ್ದಪ್ಪ ಅವರು ಪತ್ನಿ, ಮೂವರು ಮಕ್ಕಳೊಂದಿಗೆ ಸಮೀಪದ ಶೆಡ್ ನಲ್ಲಿ

ಮಲಗಿದ್ದ ದಂಪತಿಗೆ ಕಚ್ಚಿದ ನಾಗರ| ಪತಿ ಸಾವು; ಜೀವನ್ಮರಣ ಸ್ಥಿತಿಯಲ್ಲಿ ಪತ್ನಿ Read More »

Weather report|ಬಿಪರ್ ಜಾಯ್ ಚಂಡಮಾರುತ ಎಫೆಕ್ಟ್| ರಾಜ್ಯದಲ್ಲಿ ದುರ್ಬಲಗೊಂಡ ಮುಂಗಾರು| ಕಂಗಾಲಾದ ರೈತಾಪಿ ವರ್ಗ

ಸಮಗ್ರ ನ್ಯೂಸ್: ಬೀಪರ್ ಚಾಯ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ದುರ್ಬಲಗೊಂಡಿದ್ದು, ರೈತರ ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಬಿಪರ್ ಚಂಡಮಾರುತದ ಪರಿಣಾಮ ನೃಋತ್ಯ ಮಾನ್ಸೂನ್ ಕ್ಷೀಣವಾಗಿದ್ದು, ಮುಂಗಾರು ಮಳೆ ರಾಜ್ಯಾದ್ಯಂತ ವ್ಯಾಪಿಸಲು ವಿಳಂಬವಾಗಲಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಮೇಲೆ ವ್ಯತಿರಿಕ್ತ ಪರಿಣಾಮ ಬೀರುವಂತಾಗಿದೆ. ಮಾನ್ಸೂನ್ ಪ್ರಬಲವಾದರೆ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬೇಕಿತ್ತು. ಆದರೆ ಈ ಭಾಗದಲ್ಲಿ ಹೆಚ್ಚಿನ ಮಳೆ ಬೀಳುವ ಬದಲು ಸಾಧಾರಣವಾಗಿ ಮಳೆಯಾಗುತ್ತಿದೆ. ಕಳೆದ ಬಾರಿಗಿಂತ

Weather report|ಬಿಪರ್ ಜಾಯ್ ಚಂಡಮಾರುತ ಎಫೆಕ್ಟ್| ರಾಜ್ಯದಲ್ಲಿ ದುರ್ಬಲಗೊಂಡ ಮುಂಗಾರು| ಕಂಗಾಲಾದ ರೈತಾಪಿ ವರ್ಗ Read More »

ಕೊಟ್ಟಿಗೆಹಾರಯಲ್ಲಿ ವಿದ್ಯುತ್ ಅವಘಡ| ಒಂದು ಮಂಗ ಸಾವು ಮತ್ತೊಂದಕ್ಕೆ ಗಾಯ

ಸಮಗ್ರ ನ್ಯೂಸ್:‌ ವಿದ್ಯುತ್ ಅವಘಡ ಸಂಭವಿಸಿ ಎರಡು ಮಂಗಗಳಲ್ಲಿ ಒಂದು ಮಂಗಕ್ಕೆ ಗಾಯ ಮತ್ತೊಂದು ಅಸುನೀಗಿದ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ . ನಿಡುವಾಳೆಯ ನೇರಳಗಂಡಿಯಲ್ಲಿ ಆಹಾರ ಹುಡುಕಿಕೊಂಡು ಬಂದ ಮಂಗಗಳಿಗೆ 11ಕೆವಿ ವಿದ್ಯುತ್ ತಗುಲಿ ಅವಘಡ ಆಗಿತ್ತು ಒಂದು ಸ್ಥಳದಲ್ಲಿಯೇ ಮೃತಪಟ್ಟರೆ ಮತ್ತೊಂದಕ್ಕೆ ನಿಡುವಾಳೆ ಯುವಕರ ತಂಡ ನಿಡುವಾಳೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಧರ್ಭದಲ್ಲಿ ನಿಡುವಾಳೆಯ ಆಟೋ ಚಾಲಕರಾದ ಹರೀಶ್ ಉರುವಿನಖಾನ್, ಸುರೇಶ್ ಅಂಭೇಡ್ಕರ್ ನಗರ,

ಕೊಟ್ಟಿಗೆಹಾರಯಲ್ಲಿ ವಿದ್ಯುತ್ ಅವಘಡ| ಒಂದು ಮಂಗ ಸಾವು ಮತ್ತೊಂದಕ್ಕೆ ಗಾಯ Read More »

ಸೋಮವಾರಪೇಟೆ: ಟರ್ಫ್ ಮೈದಾನ ಕಾಮಗಾರಿ ವಿಳಂಭ| ಶಾಸಕ ಡಾ. ಮಂಥರ್ ಗೌಡ ಅಸಮಾಧಾನ

ಸಮಗ್ರ ನ್ಯೂಸ್:‌ ಹಲವಾರು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದರೂ ಬಹಳ ಮಂದಗತಿಯಲ್ಲಿ ಸಾಗಿರುವ ಸೋಮವಾರಪೇಟೆಯ ಜೂನಿಯರ್ ಕಾಲೇಜು ಶಾಲಾ ಆವರಣದ ಟರ್ಫ್ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಕ್ರೀಡಾ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಹಳ ಮಂದಗತಿಯಲ್ಲಿ ಸಾಗಿ ಅನೇಕ ಸಮಸ್ಯೆಗಳ ಗೊಂದಲಗಳ ಗೂಡಾಗಿರುವ ಟರ್ಫ್ ಮೈದಾನವನ್ನು ಪರಿಶೀಲಿಸಿದ ಶಾಸಕ ಡಾ.ಮಂತರ್ ಗೌಡ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಮೈದಾನದ ಹಲವೆಡೆ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ ಶಾಸಕರು,ಲೋಕಾಯುಕ್ತ ತನಿಖೆ

ಸೋಮವಾರಪೇಟೆ: ಟರ್ಫ್ ಮೈದಾನ ಕಾಮಗಾರಿ ವಿಳಂಭ| ಶಾಸಕ ಡಾ. ಮಂಥರ್ ಗೌಡ ಅಸಮಾಧಾನ Read More »

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ವೃದ್ಧಾಶ್ರಮದಲ್ಲಿ ಶ್ರಮದಾನ

ಸಮಗ್ರ ನ್ಯೂಸ್: ಮಡಿಕೇರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹನ ಘಟಕದ ವತಿಯಿಂದ ವೃದ್ಧಾಶ್ರಮ ದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಈ ವೇಳೆ ಎಲ್ಲಾ ಘಟಕಗಳ ಸ್ವಯಂಸೇವಕರು ಹಾಗೂ ಸಂಯೋಜಕರು ಮಳೆಗಾಲಕ್ಕೆ ಬೇಕಾಗುವ ಸೌದೆ ಕೆಲಸ ಹಾಗೂ ಆಶ್ರಮದ ಸುತ್ತಮುತ್ತದ ಕಾಡುಗಳು ಗಿಡಗಂಟೆಗಳನ್ನು ಕಡೆದು ಆಶ್ರಮದ ಅಕ್ಕಪಕ್ಕದಲ್ಲಿ ಹಣ್ಣಿನ ಗಿಡಗಳನ್ನು ನೆಟು ಮಳೆ ಕಾಲದಲ್ಲಿ ಆಶ್ರಮ ವಾಸಿಗಳಿಗೆ ಯಾವುದೇ ತೊಂದರೆ ಆಗದಂತೆ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ವೃದ್ಧಾಶ್ರಮದಲ್ಲಿ ಶ್ರಮದಾನ Read More »

ಮಡಿಕೇರಿ: ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ: ಭೂ ಕುಸಿತದ ಆತಂಕದಲ್ಲಿ ಜನತೆ

ಸಮಗ್ರ ನ್ಯೂಸ್: ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಿದ ಪರಿಣಾಮ ಮತ್ತೆ ಭೂಕುಸಿತದ ಆತಂಕ ಮಡಿಕೇರಿಯ ಜನತೆಯಲ್ಲಿ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ ಬೆಟ್ಟ ಪ್ರದೇಶವನ್ನು ಅಗೆದು ಸಮತಟ್ಟು ಮಾಡಲಾಗಿದೆ. ಇದರೊಂದಿಗೆ ನೂರಾರು ಮರಗಳನ್ನೂ ಕಡಿದು ಗುರುತೇ ಸಿಗದಂತೆ ಮಾಡಲಾಗಿದೆ. ಇದು ಜನರಲ್ಲಿ ಭೂಕುಸಿತದ ಆತಂಕವನ್ನು ತಂದಿಟ್ಟಿದೆ. ಇದು ಖಾಸಗಿ ಜಾಗವಾಗಿದ್ದು ಸುಮಾರು 10 ವರ್ಷಗಳ ಹಿಂದೆ

ಮಡಿಕೇರಿ: ಲೇಔಟ್ ನಿರ್ಮಾಣಕ್ಕೆ ಬೃಹತ್ ಬೆಟ್ಟವೇ ಬಲಿ: ಭೂ ಕುಸಿತದ ಆತಂಕದಲ್ಲಿ ಜನತೆ Read More »

ಜೂ.14ರಂದು ಹೊರ ಬೀಳಲಿದೆ ಸಿಇಟಿ ಫಲಿತಾಂಶ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು (ಕೆಸಿಇಟಿ) ಜೂನ್ 12 ರಂದು ಘೋಷಿಸಲು ಯೋಜಿಸಿತ್ತು. ಆದರೆ ಇದೀಗ ಜೂನ್ 14 ರಂದು ರಿಸಲ್ಟ್ ಹೊರಬೀಳಲಿದೆ ಎಂದು ಕೆಇಎ ಮೂಲವು ಮಾಧ್ಯಮಗಳಿಗೆ ತಿಳಿಸಿದೆ. “ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಅಂದರೆ ಜೂನ್ 12 ರಂದು ಬಿಡುಗಡೆ ಮಾಡುವುದಾಗಿ ನಿಗದಿಪಡಿಸಲಾಗಿತ್ತು. ಆದರೆ ಕೆಲವು ಆಂತರಿಕ ತಪಾಸಣೆಗಳ ಕಾರಣ ಫಲಿತಾಂಶವನ್ನು ಜೂನ್ 14 ರಂದು ಪ್ರಕಟಿಸಲಾಗುವುದು” ಎಂದು ಕೆಇಎ ಅಧಿಕಾರಿಯೊಬ್ಬರು

ಜೂ.14ರಂದು ಹೊರ ಬೀಳಲಿದೆ ಸಿಇಟಿ ಫಲಿತಾಂಶ Read More »

ನಾನು ಪಿಯುಸಿ ಫೇಲ್ ಅಲ್ಲ, ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಓದಿದ್ದೇನೆ| ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟನೆ

ಸಮಗ್ರ ನ್ಯೂಸ್: ನಾನು ಪಿಯುಸಿ ಫೇಲ್‌ ಅಲ್ಲ, ನ್ಯಾಷನಲ್‌ ಲಾ ಸ್ಕೂಲ್‌ನಲ್ಲಿ ಓದಿದ್ದೇನೆ. ಪಾಸ್‌ ಕೂಡ ಆಗಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಮೂಲಕ ಪಿಯುಸಿ ಫೇಲ್‌ ಆದ ಪ್ರಿಯಾಂಕ್‌ ಖರ್ಗೆ ಎಂಜಿನಿಯರ್‌ ಚಕ್ರವರ್ತಿ ಸೂಲಿಬೆಲೆ ಅವರ ವಿದ್ಯಾರ್ಹತೆ ಕೇಳುತ್ತಿದ್ದಾರೆ ಎಂಬ ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ವಿದ್ಯಾರ್ಹತೆ ಬಗ್ಗೆ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಪ್ರಿಯಾಂಕ್ ಖರ್ಗೆ ಓದಿರುವುದು ಪಿಯುಸಿ ಮಾತ್ರ ಎಂದು ಹೇಳಿದೆ.

ನಾನು ಪಿಯುಸಿ ಫೇಲ್ ಅಲ್ಲ, ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಓದಿದ್ದೇನೆ| ಸಚಿವ ಪ್ರಿಯಾಂಕ ಖರ್ಗೆ ಸ್ಪಷ್ಟನೆ Read More »

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು

ಸಮಗ್ರ ನ್ಯೂಸ್: ಉಚಿತ ಬಸ್ ಪ್ರಯಾಣ ಯೋಜನೆ ನಿನ್ನೆಯಿಂದ ಜಾರಿಯಾಗಿದ್ದು, ಮೊದಲ ದಿನ ಮೆಟ್ಟಿಲಿಗೆ ನಮಸ್ಕರಿಸಿ ಬಸ್ ಹತ್ತಿದ ಅಜ್ಜಿ ಫೋಟೋ ಭಾರಿ ವೈರಲ್ ಆಗಿದೆ. ಬಸ್ ಹತ್ತುವ ಮುನ್ನ ಮೆಟ್ಟಿಲಿಗೆ ನಮಸ್ಕಾರ ಮಾಡಿ ಅಜ್ಜಿ ಬಸ್ ಹತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆಗೆ ವ್ಯಕ್ತವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ನೆನಪಿನಲ್ಲಿ ಉಳಿಯುವ ಚಿತ್ರ ಇದು ಎಂದು ಟ್ವೀಟ್ ಮಾಡಿದ್ದಾರೆ. ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ

ಬಸ್ ನ ಮೆಟ್ಟಿಲಿಗೆ ನಮಸ್ಕರಿಸಿದ ಅಜ್ಜಿಯ ಫೋಟೋ ವೈರಲ್| ಬಹುಕಾಲ ನೆನಪುಳಿಯುವ ಫೋಟೋ ಎಂದ ಸಿಎಂ ಸಿದ್ದು Read More »

‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ

ಸಮಗ್ರ ನ್ಯೂಸ್: ದೇವೆಗೌಡರು ದೆಹಲಿಗೆ ತೆರಳಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆಯೋ, ಇಲ್ಲವೋ ಅದು ಮಾಧ್ಯಮದವರು ಹೇಳುತ್ತಿರುವುದು ನಿಮಗೆ ಗೊತ್ತಿರುವ ವಿಷಯ, ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ಜೆಡಿಎಸ್‌ನ ಎಚ್.ಡಿ.ರೇವಣ್ಣ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿವಾರ ಭೇಟಿ ನೀಡಿದ್ದ ಅವರು ಶ್ರೀ ದೇವರ ದರುಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ಜನರ ತೀರ್ಪಿಗೆ ತಲೆಬಾಗುತ್ತೇವೆ. ಮುಂದೆ ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆ, ಬೆಳೆಸುತ್ತೇವೆ. ಇವತ್ತೇ ಮುಗಿದು ಹೋಗಲ್ಲ. ದೇವೆಗೌಡರು, ಕುಮಾರಣ್ಣ ಎಲ್ಲರೂ

‘ಮೈತ್ರಿ ಬಗ್ಗೆ ಮಾತುಕತೆ ನನಗೆ ಗೊತ್ತಿಲ್ಲ’|ಕುಕ್ಕೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ Read More »