ರಾಜ್ಯ

ತೀವ್ರ ಸ್ವರೂಪ ಪಡಕೊಂಡ ‘ಬಿಫರ್ ಜಾಯ್’ | ಜೂ.15ಕ್ಕೆ ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ರಾಜ್ಯದಲ್ಲಿ ಮುಂಗಾರಿನ‌ ಸಿಂಚನ ಆರಂಭ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ʻಬಿಪರ್‌ಜಾಯ್‌ʼ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಜೂನ್‌ 15ರಂದು ಗುಜರಾತ್‌ನ ಕಛ್‌ ಹಾಗೂ ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಪೂರ್ವ- ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್‌ ಪ್ರಬಲಗೊಂಡಿದ್ದು, ಅತ್ಯಂತ ತೀವ್ರ ಸ್ವರೂಪದ ಚಂಡಮಾರುತವಾಗಿ ಮಾರ್ಪಟ್ಟಿದೆ. ಕಳೆದ 6 ಗಂಟೆಗಳಲ್ಲಿ 9 ಕಿಲೋಮೀಟರ್‌ ವೇಗದಲ್ಲಿ ಚಲಿಸುತ್ತಿದೆ. ಅಲ್ಲದೆ ಈ ಚಂಡಮಾರುತ ಚಲಿಸೋ ಮಾರ್ಗ ಹಾಗೂ ಅದರ ತೀವ್ರತೆಯನ್ನ ಪ್ರೆಡಿಕ್ಟ್‌ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಈ

ತೀವ್ರ ಸ್ವರೂಪ ಪಡಕೊಂಡ ‘ಬಿಫರ್ ಜಾಯ್’ | ಜೂ.15ಕ್ಕೆ ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ| ರಾಜ್ಯದಲ್ಲಿ ಮುಂಗಾರಿನ‌ ಸಿಂಚನ ಆರಂಭ Read More »

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಲವ್‌ ಸ್ಟೋರಿ|ಲವ್ ಜಿಹಾದ್‌ನಿಂದ ಯುವತಿ ಬಚಾವ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲೂ ಲವ್ ಜಿಹಾದ್ ಗಾಳಿ ಬೀಸಿದ್ದು, ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಕೊನೆಗೆ ಎರಡು ವರ್ಷದ ಬಳಿಕ ಆತನ ಬಣ್ಣ ಬಯಲಾಗಿದ್ದು, ಯುವತಿ ಲವ್ ಜಿಹಾದ್ ಗೆ ಸಿಲುಕುವ ಮುನ್ನವೆ ಯುವತಿ ಪಾರಾಗಿದ್ದಾಳೆ. ಇಂತದೊಂದು ಘಟನೆ ನಡೆದದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ,ಮಹಾರಾಷ್ಟ್ರ ಮೂಲದ ಹಿಂದೂ ಯುವತಿ ವಂಚನೆಗೊಳಗಾಗಿದ್ದು, ಅಸ್ಸಾಂ ಮೂಲದ ಅಲ್ ಮೆಹಪ್ಯೂಸ್ ಬರಪೂಯಾ ಎಂಬಾತ ಯುವತಿಯನ್ನ ವಂಚಿಸಿದ್ದಾನೆ. ಇವರಿಬ್ಬರು ನಗರದ ಗಾರ್ಮೆಂಟ್

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಲವ್‌ ಸ್ಟೋರಿ|ಲವ್ ಜಿಹಾದ್‌ನಿಂದ ಯುವತಿ ಬಚಾವ್ Read More »

ರಾಮನಗರ: ಜಾಲಿಮೂಡ್ ನಲ್ಲಿದ್ದ ಗೆಳೆಯರು ಭೀಕರ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾಗಿದ್ದು, ಸಾಯುವ ಕೆಲ‌ ನಿಮಿಷಗಳ ಮೊದಲು ನಾಲ್ಕು ಮಂದಿ ಸ್ನೇಹಿತರು ಕುಚುಕು, ಕುಚುಕು ಹಾಡು ಹಾಕಿಕೊಂಡು ಜಾಲಿ ಮೂಡ್ ನಲ್ಲಿ ಬರುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಮನಗರದ ವಿನಯ್,ವಿಜಯ್, ಮಂಜೇಶ್ ಮತ್ತು ನಿಖಿಲ್ ಕೆಲಸ‌ನಿಮ್ಮಿತ್ತ ಮದ್ದೂರು ತಾಲೂಕಿನ ಬೆಸಗರಹಳ್ಳಿಗೆ ಹೋಗಿ ರಾಮನಗರಕ್ಕೆ ಹಿಂದಿರುಗುತ್ತಿದ್ದರು. ಹಿಂದಿರುಗುವಾಗ ಕುಚುಕ್ಕೂ ಹಾಡು ಹೇಳಿಕೊಂಡು ಬರುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಮನಗರ: ಜಾಲಿಮೂಡ್ ನಲ್ಲಿದ್ದ ಗೆಳೆಯರು ಭೀಕರ ಅಪಘಾತದಲ್ಲಿ ಸಾವು Read More »

ಬೆಂಗಳೂರು: ಮಹಿಳೆಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಎಸೆದ ದುಷ್ಕರ್ಮಿಗಳು

ಸಮಗ್ರ ನ್ಯೂಸ್: ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದು ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಆರೋಪಿಗಳ ಪೈಕಿ ಇಂದಲ್ ಕುಮಾರ್ (21) ಎಂಬ ವ್ಯಕ್ತಿ ಪೊಲೀಸರ ವಶವಾಗಿದ್ದಾನೆ. ಮೃತ ಮಹಿಳೆಯನ್ನು ಗೀತಾ (54) ಎಂದು ಗುರುತಿಸಲಾಗಿದೆ. ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರ ಪತ್ತೆಗಾಗಿ ವಿಶೇಷ ತಂಡದ ರಚನೆ

ಬೆಂಗಳೂರು: ಮಹಿಳೆಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಎಸೆದ ದುಷ್ಕರ್ಮಿಗಳು Read More »

ಕರೆಂಟ್ ಬಿಲ್‌ ಹೆಚ್ಚಾಗಲು‌ ನಮ್ಮ ಸರ್ಕಾರ ಕಾರಣವಲ್ಲ – ಗೃಹ ಸಚಿವ ಪರಮೇಶ್ವರ್

ಸಮಗ್ರ ನ್ಯೂಸ್: ನಮ್ಮ ಸರ್ಕಾರ ಕರೆಂಟ್​ ಬಿಲ್​ ಜಾಸ್ತಿ ಮಾಡಿಲ್ಲ. ಹಿಂದಿನ ಸರ್ಕಾರದಲ್ಲಿಯೇ ವಿದ್ಯುತ್​ ದರ ಏರಿಕೆ ಮಾಡಲಾಗಿತ್ತು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್​ ವಿದ್ಯುತ್​ ಬಿಲ್ ಏರಿಕೆ ಮಾಡಿದೆ ಎಂದು ಕೆಲವರು ಸುಮ್ಮನೆ ಕತೆ ಕಟ್ಟುತ್ತಿದ್ದಾರೆ ಎಂದು ಹೇಳಿದ್ದಾರೆ ಕರೆಂಟ್​ ಬಿಲ್​ ಜಾಸ್ತಿ ಬರೋಕೆ ನಮ್ಮ ಸರ್ಕಾರ ಕಾರಣವಲ್ಲ. ನೀವು ಯುನಿಟ್​ ಜಾಸ್ತಿ ಬಳಕೆ ಮಾಡಿದ್ದರೆ ನೀವೇ ಬಿಲ್​ ಕಟ್ಟಬೇಕು . ಹಿಂದಿನ ಸರ್ಕಾರ

ಕರೆಂಟ್ ಬಿಲ್‌ ಹೆಚ್ಚಾಗಲು‌ ನಮ್ಮ ಸರ್ಕಾರ ಕಾರಣವಲ್ಲ – ಗೃಹ ಸಚಿವ ಪರಮೇಶ್ವರ್ Read More »

ಬರೋಬ್ಬರಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ ಮಕ್ಕಳು| ಅಷ್ಟು ದಿನ ಬದುಕಿದ್ದೇ ರೋಚಕ..!

ಸಮಗ್ರ ನ್ಯೂಸ್: ಅಮೆಜಾನ್‌ ಪ್ರಾಂತ್ಯದ ಅರರಾಕುವಾರಾದಿಂದ ಸ್ಯಾನ್‌ ಜೋಸ್‌ ಡೆಲ್‌ ಗುವಿಯಾರ್‌ಗೆ ಮೇ 1ರಂದು ಪ್ರಯಾಣ ಬೆಳೆಸಿದ್ದ ಒಂದೇ ಕುಟುಂಬದ 7 ಮಂದಿ ಮತ್ತು ಒಬ್ಬ ಪೈಲಟ್‌ ಇದ್ದ ʼಸೆಸ್ನಾ 206ʼ ಸಣ್ಣ ವಿಮಾನವೊಂದು ಎಂಜಿನ್‌ ವೈಫಲ್ಯಗೊಂಡು ದಟ್ಟ ಕಾಡಿನಲ್ಲಿ ಬಿದ್ದಿತ್ತು. ಈ ಘಟನೆಯಲ್ಲಿ ತಾಯಿ ಮತ್ತು ವಿಮಾನದ ಪೈಲಟ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಮಕ್ಕಳ ಹೆಜ್ಜೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿದ್ದು, ಹೀಗಾಗಿ ಮಕ್ಕಳು ಬದುಕಿರುವ ಸುಳಿವು

ಬರೋಬ್ಬರಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ ಮಕ್ಕಳು| ಅಷ್ಟು ದಿನ ಬದುಕಿದ್ದೇ ರೋಚಕ..! Read More »

ಚಿಕ್ಕಮಗಳೂರು : ಸಿಡಿಲು ಬಡಿದು ಓರ್ವ ಸಾವು| ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಸಿಡಿಲು ಬಡಿದು ಓರ್ವ ಸಾವನಪ್ಪಿದ್ದು ನಾಲ್ವರಿಗೆ ಗಾಯವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಂಭವಿಸಿದೆ. ಮೃತರನ್ನು ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ವ್ಯಕ್ತಿ ಮುಖೇಶ್ (40) ಎಂದು ಗುರುತಿಸಲಾಗಿದೆ. ಈತ ದೇವಸ್ಥಾನಕ್ಕೆ ಆಗಮಿಸಿ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ ಎನ್ನಲಾಗಿದೆ. ಈ ವೇಳೆ ಜೊತೆಗಿದ್ದ ನಾಲ್ವರಿಗೂ ಸಿಡಿಲು ಬಡಿದಿದ್ದ ಗಾಯಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವಾಪಸ್ಸು ಕಳುಹಿಸಿದ್ದಾರೆ.

ಚಿಕ್ಕಮಗಳೂರು : ಸಿಡಿಲು ಬಡಿದು ಓರ್ವ ಸಾವು| ನಾಲ್ವರಿಗೆ ಗಾಯ Read More »

ಹನಿಮೂನ್ ಫೋಟೋ ಶೂಟ್ ವೇಳೆ ನಡೆಯಿತು ಅವಘಡ| ಮದುವೆಯಾಗಿ ಹತ್ತೇ ದಿನಕ್ಕೆ ನವದಂಪತಿಯ ದುರಂತ ಸಾವು

ಸಮಗ್ರ ನ್ಯೂಸ್: ಮದುವೆಯಾಗಿ ಹತ್ತು ದಿನಗಳೂ ಆಗಿಲ್ಲ. ಇನ್ನೂ ಮದುವೆ ಸಮಾರಂಭ ಮುಗಿದಿಲ್ಲ. ಅಷ್ಟರಲ್ಲಿ ನವದಂಪತಿ ಇಹಲೋಕ ತ್ಯಜಿಸಿದ್ದಾರೆ. ಇಬ್ಬರೂ ಜೂನ್ 1 ರಂದು ವಿವಾಹವಾಗಿ ಹನಿಮೂನ್‌ಗೆಂದು ಬಾಲಿಗೆ ಹೋಗಿದ್ದರು. ತಮ್ಮ ವೈಯಕ್ತಿಕ ಜೀವನ ಎಂಜಾಯ್‌ ಮಾಡುತ್ತಾ ವೈದ್ಯ ದಂಪತಿ ಸ್ಪೀಡ್ ಬೋಟ್ ರೈಡ್‌ನಲ್ಲಿ ಚಿತ್ರಗಳನ್ನು ಕ್ಲಿಕ್ಕಿಸಲು ಸಮುದ್ರಕ್ಕೆ ಇಳಿದಿದ್ದಾರೆ. ಬಹುಶಃ ಇದು ತಮ್ಮ ಕೊನೆಯ ಸವಾರಿ ಎಂದು ಅವರು ಊಹಿಸಿರಲಿಲ್ಲ. ಮೃತ ವೈದ್ಯ ದಂಪತಿಯನ್ನು ಲೋಕೇಶ್ವರನ್ ಮತ್ತು ವಿಭೂಷಣಾ ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಜೂನ್ 1ರಂದು

ಹನಿಮೂನ್ ಫೋಟೋ ಶೂಟ್ ವೇಳೆ ನಡೆಯಿತು ಅವಘಡ| ಮದುವೆಯಾಗಿ ಹತ್ತೇ ದಿನಕ್ಕೆ ನವದಂಪತಿಯ ದುರಂತ ಸಾವು Read More »

ಉತ್ಪಾದನೆಯಲ್ಲಿ ಕೊರತೆ | ಮೊಟ್ಟೆ ದರದಲ್ಲಿ ಏರಿಕೆ

ಸಮಗ್ರ ನ್ಯೂಸ್: ತಾಪಮಾನ ಅಧಿಕವಾದ ಕಾರಣ ಕೋಳಿಗಳು ಹೆಚ್ಚಿನ ಪ್ರಮಾಣದಲ್ಲಿ ಸಾಯುತ್ತಿವೆ. ಶೆಡ್ ಗಳಲ್ಲಿ ಬಿಸಿ ಗಾಳಿ ಕಾರಣದಿಂದ ಕೋಳಿಗಳಿಗೆ ರೋಗ ಬಾಧೆ ಹೆಚ್ಚಾಗಿದೆ. ಇದರ ಪರಿಣಾಮ ಮೊಟ್ಟೆ ಉತ್ಪಾದನೆ ಮೇಲೆ ಉಂಟಾಗಿದೆ. ಹೀಗಾಗಿ ಮೊಟ್ಟೆಯ ದರ ಏರಿಕೆಯಾಗಿದೆ. ಬೇಸಿಗೆಯಲ್ಲಿ ಕೋಳಿಗಳು ಆಹಾರವನ್ನು ಕಡಿಮೆ ಪ್ರಮಾಣದಲ್ಲಿ ತಿನ್ನುತ್ತವೆ. ಹೆಚ್ಚಾಗಿ ನೀರು ಕುಡಿಯುವುದರಿಂದ ಮೊಟ್ಟೆ ಇಡುವ ಪ್ರಮಾಣ ಕಡಿಮೆಯಾಗಿರುತ್ತದೆ. ಹೀಗಾಗಿ ಮೊಟ್ಟೆ ಉತ್ಪಾದನೆ ಕುಂಠಿತವಾಗಿದೆ. ಸಾರಿಗೆ ವೆಚ್ಚ ಕೂಡ ದುಬಾರಿಯಾಗಿದ್ದು, ಮೊಟ್ಟೆಯ ದರ 50 ರಿಂದ 60 ಪೈಸೆಯಷ್ಟು

ಉತ್ಪಾದನೆಯಲ್ಲಿ ಕೊರತೆ | ಮೊಟ್ಟೆ ದರದಲ್ಲಿ ಏರಿಕೆ Read More »

ವಾಯುಭಾರ ಕುಸಿತ| ಜೂ. 15ರವರೆಗೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸಿದ ಪರಿಣಾಮ ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು,

ವಾಯುಭಾರ ಕುಸಿತ| ಜೂ. 15ರವರೆಗೆ ಭಾರೀ ಮಳೆ ಸಾಧ್ಯತೆ Read More »