ರಾಜ್ಯ

ಕರಾವಳಿಗರೇ ಎಚ್ಚರ… ಅಪ್ಪಳಿಸಲಿದೆ ಬಿಪರ್ ಜೋಯ್| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಬಿಪರ್‌ಜೋಯ್‌ ಚಂಡಮಾರುತದ ಹಿನ್ನೆಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಲ್ಕಿ, ಬೆಳ್ತಂಗಡಿ, ಪುತ್ತೂರು ಮುಂತಾದ ಕಡೆಗಳಲ್ಲಿ ಮುಂಜಾನೆಯಿಂದಲೇ ಬಾರೀ ಮಳೆ ಸುರಿಯುತ್ತಿದೆ. ಮಂಗಳೂರು ನಗರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಣ್ಣನೆಯ ವಾತಾವರಣ ಸೃಷ್ಟಿಯಾಗಿದೆ. ಇನ್ನು ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಬೈಂದೂರು

ಕರಾವಳಿಗರೇ ಎಚ್ಚರ… ಅಪ್ಪಳಿಸಲಿದೆ ಬಿಪರ್ ಜೋಯ್| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

‘ಕುಂಕುಮ ವಿಭೂತಿ ಇಡಬಾರದು ಅಂತ ನಾನ್ ಹೇಳಿಲ್ಲ, ಸುಮ್ನೆ ಅಪಪ್ರಚಾರ ಮಾಡ್ಬೇಡಿ’ | ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ಸಮಗ್ರ ನ್ಯೂಸ್: ‘ಪೊಲೀಸರು ಕುಂಕುಮ, ವಿಭೂತಿ ಇಡುವಂತಿಲ್ಲ ಎಂದು ನಾನು ಹೇಳಿಲ್ಲ. ಬೊಟ್ಟು ಯಾರು ಬೇಕಾದರೂ ಇಟ್ಟುಕೊಳ್ಳಬಹುದು. ಪೊಲೀಸರಿಗೆ ನಿಯಮಗಳ ಪ್ರಕಾರ ವಸ್ತ್ರ ಸಂಹಿತೆ ಇರುತ್ತದೆ. ಅದನ್ನು ಪಾಲಿಸಲಷ್ಟೇ ತಿಳಿಸಿದ್ದೇನೆ. ಈ ವಿಚಾರದಲ್ಲಿ ಅಪಪ್ರಚಾರ ಬೇಡ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ಅನಗತ್ಯ ವಿವಾದಗಳನ್ನು ಸೃಷ್ಟಿಮಾಡುವ ಅಗತ್ಯವಿಲ್ಲ. ನಾನು ಅಂತಹ ಯಾವುದೇ ಸೂಚನೆಯನ್ನು ನೀಡಿಲ್ಲ. ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚಿಸಿದ್ದೇನೆ. ಬೊಟ್ಟು ಇಡಬೇಡಿ ಎಂದು ಯಾರಿಗೂ

‘ಕುಂಕುಮ ವಿಭೂತಿ ಇಡಬಾರದು ಅಂತ ನಾನ್ ಹೇಳಿಲ್ಲ, ಸುಮ್ನೆ ಅಪಪ್ರಚಾರ ಮಾಡ್ಬೇಡಿ’ | ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ Read More »

ಆ ಊರಿನ ಪ್ರತೀ ಮನೆಯಲ್ಲೂ ಇದೆ ವಿಮಾನ| ಮನೆ ಎದುರೇ ವಿಮಾನ ಪಾರ್ಕಿಂಗ್| ಎಲ್ಲಿದೆ ಗೊತ್ತಾ ಈ ಊರು? ಸ್ಟೋರಿ ನೋಡಿ…

ಸಮಗ್ರ ಡಿಜಿಟಲ್ ಡೆಸ್ಕ್: ಗ್ಯಾರೇಜುಗಳು ಮತ್ತು ಕಾರುಗಳಿಂದ ತುಂಬಿರುವ ಬೀದಿಗಳು ಕಣ್ಣಿಗೆ ಬೀಳುವುದು ಸಾಮಾನ್ಯ. ಆದರೆ ವಿಮಾನಗಳು ಮತ್ತು ಹ್ಯಾಂಗರ್‌ಗಳಿಂದ ತುಂಬಿದ ಬೀದಿಗಳನ್ನು ನೀವು ಎಂದಾದರೂ ನೋಡಿದ್ದೀರಾ ? ಹೌದು, ಬೀದಿಯ ತುಂಬಾ ವಿಮಾನಗಳೇ ತುಂಬಿರುವ ಊರೊಂದಿದೆ. ಅವರು ಕೆಲಸ ಮತ್ತು ವ್ಯಾಪಾರಕ್ಕಾಗಿ ಪ್ರಯಾಣಿಸಲು ತಮ್ಮ ಅದ್ದೂರಿ ವೈಯಕ್ತಿಕ ವಿಮಾನಗಳನ್ನು ಬಳಸುತ್ತಾರೆ. ಇಂಥದ್ದೊಂದು ಹೈಫೈ ಊರು ಇರೋದು ಕ್ಯಾಲಿಪೋರ್ನಿಯಾದಲ್ಲಿ. ಇಲ್ಲಿನ ಕ್ಯಾಮರೂನ್ ಏರ್‌ಪಾರ್ಕ್ ಕ್ಯಾಲಿಫೋರ್ನಿಯಾದ ಒಂದು ಪಟ್ಟಣವಾಗಿದ್ದು, ಅಲ್ಲಿ ಪ್ರತಿಯೊಬ್ಬರೂ ವಿಮಾನಗಳನ್ನು ಹೊಂದಿದ್ದಾರೆ. ಕ್ಯಾಮರೂನ್ ಏರ್‌ಪಾರ್ಕ್‌ನಂತಹ ವಸತಿ

ಆ ಊರಿನ ಪ್ರತೀ ಮನೆಯಲ್ಲೂ ಇದೆ ವಿಮಾನ| ಮನೆ ಎದುರೇ ವಿಮಾನ ಪಾರ್ಕಿಂಗ್| ಎಲ್ಲಿದೆ ಗೊತ್ತಾ ಈ ಊರು? ಸ್ಟೋರಿ ನೋಡಿ… Read More »

ಹವಾಮಾನ ವರದಿ| ಕರಾವಳಿಯಲ್ಲಿಂದು ಗುಡುಗು ಮಿಂಚಿನ ಜೊತಗೆ ಮಳೆ‌ ಸಾಧ್ಯತೆ| ರಾಜ್ಯಾದ್ಯಂತ ಅಬ್ಬರಿಸಲಿದ್ದಾನೆ ವರುಣ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಎದ್ದಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಗದಗ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನದಲ್ಲಿ

ಹವಾಮಾನ ವರದಿ| ಕರಾವಳಿಯಲ್ಲಿಂದು ಗುಡುಗು ಮಿಂಚಿನ ಜೊತಗೆ ಮಳೆ‌ ಸಾಧ್ಯತೆ| ರಾಜ್ಯಾದ್ಯಂತ ಅಬ್ಬರಿಸಲಿದ್ದಾನೆ ವರುಣ Read More »

ಜೊತೆಯಾಗಿ ಹಿತವಾಗಿ ನಡೆಯೋಣ ಎಂದ ಪ್ರಿಯಕರ ಕಾಮುಕನಾದ| ನೀನೇ ನನ್ನ ಪ್ರಾಣ ಎಂದವ ಗೆಳೆಯನ ಜೊತೆ ಸೇರಿ ಅತ್ಯಾಚಾರ ಮಾಡಿದ| ಏನಿದು ತುಮಕೂರು TO ಬೆಂಗಳೂರು ಸ್ಟೋರಿ.!?

ಸಮಗ್ರ ನ್ಯೂಸ್: ಪ್ರೀತಿಸಿದ ಹುಡುಗನನ್ನು ನಂಬಿಕೊಂಡು ತುಮಕೂರಿನಿಂದ ಬೆಂಗಳೂರಿಗೆ ಬಂದ ಹುಡುಗಿಯ ಮೇಲೆ ಪ್ರೀತಿಸಿದ ಯುವಕ ಹಾಗೂ ಆತನ ಸ್ನೇಹಿತ ಸೇರಿಕೊಂಡು ಅತ್ಯಾಚಾರ ಮಾಡಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಪ್ರೇಮಿಗಳು “ಜೊತೆಯಾಗಿ ಹಿತವಾಗಿ ಸೇರಿ ನಡೆವಾ ಸೇರಿ ನುಡಿವ” ಎಂಬ ಹಾಡಿನಂತೆ ತಮ್ಮ ಜೀವನವನ್ನು ಗುರಿ ತಲುಪಿಸಲು ಹಾತೊರೆಯುತ್ತಾರೆ. ಆದರೆ ಇಲ್ಲೊಬ್ಬ ಭೂಪ ಜೀವನಪೂರ್ತಿ ನಿನ್ನ ಜೊತೆಗಿರ್ತೀನಿ ಎಂದು ಭರವಸೆ ನೀಡಿ ಪ್ರೀತಿಸಿದ ಯುವಕನನ್ನು ನಂಬಿಕೊಂಡು ಬಂದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ

ಜೊತೆಯಾಗಿ ಹಿತವಾಗಿ ನಡೆಯೋಣ ಎಂದ ಪ್ರಿಯಕರ ಕಾಮುಕನಾದ| ನೀನೇ ನನ್ನ ಪ್ರಾಣ ಎಂದವ ಗೆಳೆಯನ ಜೊತೆ ಸೇರಿ ಅತ್ಯಾಚಾರ ಮಾಡಿದ| ಏನಿದು ತುಮಕೂರು TO ಬೆಂಗಳೂರು ಸ್ಟೋರಿ.!? Read More »

ವರ್ಕಾಡಿ ಗ್ರಾಮದ ಕಿಶನ್‌ ಕುಮಾರ್‌ ಶೆಟ್ಟಿ ನಾಪತ್ತೆ; ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ನಿವಾಸಿ ಕಿಶನ್ ಕುಮಾರ್ ಶೆಟ್ಟಿ (29 ವರ್ಷ) ಎಂಬವರು 2023ರ ಮಾ.30ರಿಂದ ಕಾಣೆಯಾಗಿರುವ ಬಗ್ಗೆ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎತ್ತರ 5.9 ಅಡಿ, ಗೋಧಿ ಮೈ ಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿರುತ್ತಾರೆ ಹಾಗೂ ಕಪ್ಪು ತಲೆ ಕೊದಲು ಮತ್ತು ಗಡ್ಡ ಬಿಟ್ಟಿರುತ್ತಾರೆ. ಕಾಣೆಯಾದ ದಿನ ಕಪ್ಪು ಮತ್ತು ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ

ವರ್ಕಾಡಿ ಗ್ರಾಮದ ಕಿಶನ್‌ ಕುಮಾರ್‌ ಶೆಟ್ಟಿ ನಾಪತ್ತೆ; ಪತ್ತೆಗಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Read More »

‘ಕಿಯೋನಿಕ್ಸ್’ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ರವಿ ಡಿ ಚೆನ್ನಣ್ಣನವರ್(IPS) ವರ್ಗಾವಣೆ

ಸಮಗ್ರ ನ್ಯೂಸ್: ಸರ್ಕಾರಿ ತಾಂತ್ರಿಕ ತರಬೇತಿ ಸಂಸ್ಥೆ ಕಿಯೋನಿಕ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. 2009ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಇಂಟರ್ನಲ್ ಸೆಕ್ಯೂರಿಟಿ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಟೂರಿಸಂ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪೀಲ್ ಮೋಹನ್

‘ಕಿಯೋನಿಕ್ಸ್’ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ರವಿ ಡಿ ಚೆನ್ನಣ್ಣನವರ್(IPS) ವರ್ಗಾವಣೆ Read More »

‘ಕಿಯೋನಿಕ್ಸ್’ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ರವಿ ಡಿ ಚೆನ್ನಣ್ಣನವರ್(IPS) ವರ್ಗಾವಣೆ

ಸಮಗ್ರ ನ್ಯೂಸ್: ಸರ್ಕಾರಿ ತಾಂತ್ರಿಕ ತರಬೇತಿ ಸಂಸ್ಥೆ ಕಿಯೋನಿಕ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ. 2009ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಡೆಪ್ಯೂಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಇಂಟರ್ನಲ್ ಸೆಕ್ಯೂರಿಟಿ ವಿಭಾಗಕ್ಕೆ ವರ್ಗಾವಣೆ ಮಾಡಿದೆ. ಟೂರಿಸಂ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಐಎಎಸ್ ಅಧಿಕಾರಿ ಕಪೀಲ್ ಮೋಹನ್

‘ಕಿಯೋನಿಕ್ಸ್’ ನ ಮ್ಯಾನೇಜಿಂಗ್ ಡೈರೆಕ್ಟರ್ ಹುದ್ದೆಯಿಂದ ರವಿ ಡಿ ಚೆನ್ನಣ್ಣನವರ್(IPS) ವರ್ಗಾವಣೆ Read More »

ಕೊಟ್ಟಿಗೆಹಾರ:ಪ್ರವಾಸಿತಾಣದಲ್ಲಿ ಯುವಕನ ಶವ ಪತ್ತೆ

ಸಮಗ್ರ ನ್ಯೂಸ್: ಪ್ರವಾಸಿತಾಣ ದೇವರುಮನೆ ಗುಡ್ಡದಲ್ಲಿ ಯುವಕನ ಶವ ಪತ್ತೆಯಾಗಿದ್ದು ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರುಮನೆ ಎಅಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಕೊಟ್ಟಿಗೆಹಾರ:ಪ್ರವಾಸಿತಾಣದಲ್ಲಿ ಯುವಕನ ಶವ ಪತ್ತೆ Read More »

ವಾರದ ಬಳಿಕ ಕೇರಳ ತಲುಪಿದ ಮುಂಗಾರು|

ಸಮಗ್ರ ನ್ಯೂಸ್: ಸಾಮಾನ್ಯಕ್ಕಿಂತ ಒಂದು ವಾರದ ನಂತರ ನೈಋತ್ಯ ಮಾನ್ಸೂನ್ ಗುರುವಾರ ಕೇರಳದ ರಾಜ್ಯವನ್ನು ಪ್ರವೇಶಿಸಿದೆ ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದೆ. ‘ಬೈಪರ್‌ಜೋಯ್’ ಚಂಡಮಾರುತವು ಮಾನ್ಸೂನ್‌ನ ತೀವ್ರತೆಯ ಮೇಲೆ ಪರಿಣಾಮ ಬೀರುತ್ತಿದೆ ಮತ್ತು ಕೇರಳದ ಮೇಲೆ ಅದರ ಆಕ್ರಮಣವು “ಸೌಮ್ಯ” ಆಗಿರುತ್ತದೆ ಎಂದು ಹವಾಮಾನ ಶಾಸ್ತ್ರಜ್ಞರು ಈ ಹಿಂದೆ ಹೇಳಿದ್ದರು. “ನೈಋತ್ಯ ಮಾನ್ಸೂನ್ ಇಂದು ಜೂನ್ 8 ರಂದು ಕೇರಳದಲ್ಲಿ ಆರಂಭವಾಗಿದೆ” ಎಂದು ಭಾರತೀಯ ಹವಾಮಾನ ಇಲಾಖೆ (IMD ಹೇಳಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್

ವಾರದ ಬಳಿಕ ಕೇರಳ ತಲುಪಿದ ಮುಂಗಾರು| Read More »