ಕರಾವಳಿಗರೇ ಎಚ್ಚರ… ಅಪ್ಪಳಿಸಲಿದೆ ಬಿಪರ್ ಜೋಯ್| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಸಮಗ್ರ ನ್ಯೂಸ್: ಬಿಪರ್ಜೋಯ್ ಚಂಡಮಾರುತದ ಹಿನ್ನೆಲೆಯಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಲ್ಕಿ, ಬೆಳ್ತಂಗಡಿ, ಪುತ್ತೂರು ಮುಂತಾದ ಕಡೆಗಳಲ್ಲಿ ಮುಂಜಾನೆಯಿಂದಲೇ ಬಾರೀ ಮಳೆ ಸುರಿಯುತ್ತಿದೆ. ಮಂಗಳೂರು ನಗರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಣ್ಣನೆಯ ವಾತಾವರಣ ಸೃಷ್ಟಿಯಾಗಿದೆ. ಇನ್ನು ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಬೈಂದೂರು
ಕರಾವಳಿಗರೇ ಎಚ್ಚರ… ಅಪ್ಪಳಿಸಲಿದೆ ಬಿಪರ್ ಜೋಯ್| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »









