ಪಠ್ಯಪುಸ್ತಕ ಪರಿಷ್ಕರಣೆ : ಈ ಮೂರು ಅಧ್ಯಾಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ!
ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಪಠ್ಯಪುಸ್ತಕಗಳಿಂದ ಪ್ರಮುಖ ಮೂರು ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಮುಂದಿನ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ
ಪಠ್ಯಪುಸ್ತಕ ಪರಿಷ್ಕರಣೆ : ಈ ಮೂರು ಅಧ್ಯಾಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ! Read More »










