ರಾಜ್ಯ

ಪಠ್ಯಪುಸ್ತಕ ಪರಿಷ್ಕರಣೆ : ಈ ಮೂರು ಅಧ್ಯಾಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ!

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರವು ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಪಠ್ಯಪುಸ್ತಕಗಳಿಂದ ಪ್ರಮುಖ ಮೂರು ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಮುಂದಿನ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ

ಪಠ್ಯಪುಸ್ತಕ ಪರಿಷ್ಕರಣೆ : ಈ ಮೂರು ಅಧ್ಯಾಯ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ! Read More »

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ

ಸಮಗ್ರ ನ್ಯೂಸ್: ಪ್ರಿಯತಮೆಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಕುಕ್ಕರ್ ನಲ್ಲಿ ಬೇಯಿಸಿರುವ ಭೀಕರ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ಮನೋಜ್ ಸಹಾನಿ (56) ಎಂದು ಗುರುತಿಸಲಾಗಿದ್ದು, ಈತ ತನ್ನ ಲಿವ್ ಇನ್ ಗೆಳತಿ ಸರಸ್ವತಿ ವೈದ್ಯ(36) ಎಂಬ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕಳೆದ ಮೂರು ವರ್ಷಗಳಿಂದ ಗೀತಾ ನಗರ 7ನೇ ಹಂತದ ಗೀತಾ ಆಕಾಶ್ ದೀಪ್ ಕಟ್ಟಡದಲ್ಲಿ 704 ಫ್ಲಾಟ್‌ನಲ್ಲಿ ಮನೋಜ್ ಸಹಾನಿ ಮತ್ತು ಸರಸ್ವತಿ ವೈದ್ಯ ಅವರು ಲಿವ್-ಇನ್

ಪ್ರಿಯತಮೆಯನ್ನು ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಪ್ರಿಯಕರ Read More »

ಮಂಗಳೂರು: ಹೂಡಿಕೆಯ ಆಮಿಷವೊಡ್ಡಿ 1.64 ಲಕ್ಷ ರೂ ವಂಚನೆ

ಸಮಗ್ರ ನ್ಯೂಸ್: ಹಣ ಹೂಡಿಕೆಯ ಆಮಿಷವೊಡ್ಡಿ 1.64ಲಕ್ಷ ಹಣ ವಂಚನೆ ಮಾಡಿರುವ ಘಟನೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಅಪರಿಚಿತ ವ್ಯಕ್ತಿ ದೂರುದಾರರಿಗೆ ಜೂ.4ರಂದು ಇನ್‌ಸ್ಟಾಗ್ರಾಂ ಮೆಸೆಂಜರ್‌ನಲ್ಲಿ ಸಂದೇಶಮತ್ತು ಲಿಂಕ್ ಕಳುಹಿಸಿದ್ದು, ಆ ಲಿಂಕ್ ಕ್ಲಿಕ್ ಮಾಡಿದಾಗ ಇನ್‌ಸ್ಟಾಗ್ರಾಂ ಖಾತೆಯ ಪೇಜ್ ತೆರೆದುಕೊಂಡಿತ್ತು. ಬಳಿಕ ಅಪರಿಚಿತ ವ್ಯಕ್ತಿ 50,000 ರೂ. ಹೂಡಿಕೆ ಮಾಡಿದರೆ 4,90,000 ರೂ. ಲಾಭಾಂಶ ಸಿಗುವುದಾಗಿ ಹೇಳಿದಾಗ ಅದರಂತೆ 50,000 ರೂ. ಹಣವನ್ನು ವರ್ಗಾಯಿಸಿದರು.

ಮಂಗಳೂರು: ಹೂಡಿಕೆಯ ಆಮಿಷವೊಡ್ಡಿ 1.64 ಲಕ್ಷ ರೂ ವಂಚನೆ Read More »

ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ಸಾವು

ಸಮಗ್ರ ನ್ಯೂಸ್: ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರು ಸಾವನ್ನಪ್ಪಿದ ಘಟನೆ ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ಕಾರ್ಮಿಕರು ಜಾಜ್‌ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ರೈಲ್ವೆ ಸೈಡಿಂಗ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಗುಡುಗು ಸಹಿತ ಮಳೆಯಾಗಿದ್ದರಿಂದ (Thunder Storm) ಅಲ್ಲೇ ನಿಂತಿದ್ದ ಗೂಡ್ಸ್ ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದಾರೆ. ದುರಾದೃಷ್ಟವಶಾತ್ ರೈಲಿಗೆ ಎಂಜಿನ್ ಜೋಡಿಸಿರಲಿಲ್ಲ. ಜೋರು ಮಳೆಯಿಂದಾಗಿ ರೈಲು ಚಲಿಸಲು ಪ್ರಾಂಭಿಸಿದ್ದು, ಅದರ ಅಡಿಯಲ್ಲಿ ಆಶ್ರಯ ಪಡೆದಿದ್ದ ಕಾರ್ಮಿಕರು ರೈಲಿನಡಿಗೆ

ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ಸಾವು Read More »

ವಿದೇಶದಲ್ಲೂ ಗೆದ್ದ ಡೇರ್ ಡೆವಿಲ್ ಮುಸ್ತಾಫಾ

ಸಮಗ್ರ ಸಿನಿಮಾ: ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ (Poorchandra Tejaswi) ಕಥೆಯಾಧಾರಿತ ಸಿನಿಮಾವಾಗಿರುವ ಡೇರ್ ಡೆವಿಲ್ ಮುಸ್ತಾಫಾ ಭರಪೂರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಸಿನಿಮಾ ಪ್ರೇಮಿಗಳಿಂದ ಹಾಗೂ ವಿಮರ್ಶಕರಿಂದಲೂ ಅಪ್ಪುಗೆ ಪಡೆದಿರುವ ಹೃದಯ ಬೆಸೆಯುವ ಕಥೆ ಯಶಸ್ವಿಯಾಗಿ ಮೂರನೇ ವಾರ ಪ್ರದರ್ಶನ ಕಂಡಿದೆ. ಇದೇ ಖುಷಿಯಲ್ಲಿ ಚಿತ್ರತಂಡ ಯಶಸ್ವಿ ಕಾರ್ಯಕ್ರಮ ಆಯೋಜಿಸಿತ್ತು. ಕೇಕ್ ಕಟ್ ಮಾಡಿ ಸಕ್ಸಸ್ ಖುಷಿಯನ್ನು ಮಾಧ್ಯಮದವರ ಜೊತೆ ಹಂಚಿಕೊಂಡರು. ಡಾಲಿ ಧನಂಜಯ್ (Dolly Dhananjay) ಮಾತನಾಡಿ, ನಾನು ಇಲ್ಲಿ ಕುಳಿತು ಈ ಗೆಲುವನ್ನು ಸಂಭ್ರಮವನ್ನು

ವಿದೇಶದಲ್ಲೂ ಗೆದ್ದ ಡೇರ್ ಡೆವಿಲ್ ಮುಸ್ತಾಫಾ Read More »

ಅತ್ತೆ, ಮಾವ, ಗಂಡ ಸೇರಿಕೊಂಡು ಸೊಸೆಯನ್ನೇ ಉಸಿರುಗಟ್ಟಿಸಿ ಕೊಲೆ!

ಸಮಗ್ರ ನ್ಯೂಸ್: ಅತ್ತೆ, ಮಾವ ಹಾಗೂ ಗಂಡ ಸೇರಿಕೊಂಡು ಸೊಸೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. ಶ್ರೀದೇವಿ ದೀಪಕ್ ಬೇವಿನಕಟ್ಟಿ (31) ಕೊಲೆಯಾದ ಮಹಿಳೆ. ದೀಪಕ್ ಬೇವಿನಕಟ್ಟಿ (34), ರಾಮಚಂದ್ರ ಬೇವಿನಕಟ್ಟಿ (64) ಹಾಗೂ ಪದ್ಮಾವತಿ ಬೇವಿನಕಟ್ಟಿ (50) ಸೊಸೆಯನ್ನು ಹತ್ಯೆಗೈದ ಆರೋಪಿಗಳು. ಮದುವೆಯಾಗಿ 3 ವರ್ಷಗಳಾದರೂ ಶ್ರೀದೇವಿಗೆ ಮಕ್ಕಳಾಗಿರಲಿಲ್ಲ. ಅಲ್ಲದೇ ತವರು ಮನೆಯಿಂದ ಹಣ ತರುವಂತೆ ಶ್ರೀದೇವಿ ಗಂಡ ಪೀಡಿಸುತ್ತಿದ್ದ. ಈ ಹಿನ್ನೆಲೆ ಪತಿ, ಅತ್ತೆ ಹಾಗೂ ಮಾವ

ಅತ್ತೆ, ಮಾವ, ಗಂಡ ಸೇರಿಕೊಂಡು ಸೊಸೆಯನ್ನೇ ಉಸಿರುಗಟ್ಟಿಸಿ ಕೊಲೆ! Read More »

16 ಸಾವಿರಕ್ಕೂ ಹೆಚ್ಚು ಹೃದಯ ಉಳಿಸಿದ್ದ ಡಾಕ್ಟರ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಗುಜರಾತ್‌ನ ಜಾಮ್‌ನಗರದ ಖ್ಯಾತ ಹೃದ್ರೋಗ ತಜ್ಞ ಗೌರವ್ ಗಾಂಧಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಗಳು ಹೇಳಿವೆ. ಡಾ. ಗಾಂಧಿ ಅವರಿಗೆ 41 ವರ್ಷ ವಯಸ್ಸಾಗಿತ್ತು ಮತ್ತು ಅವರ ವೈದ್ಯಕೀಯ ವೃತ್ತಿಜೀವನದ ಅವಧಿಯಲ್ಲಿ 16,000 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಾರೆ. ಡಾ. ಗಾಂಧಿ ಸೋಮವಾರ ಎಂದಿನಂತೆ ರೋಗಿಗಳನ್ನು ಭೇಟಿಯಾಗಿದ್ದ ಅವರು ರಾತ್ರಿ ಮನೆಯ ರಸ್ತೆಯಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದರು. ಆರೋಗ್ಯದ ಬಗ್ಗೆ ಯಾವುದೇ ದೂರು ನೀಡದ ಅವರು ರಾತ್ರಿ

16 ಸಾವಿರಕ್ಕೂ ಹೆಚ್ಚು ಹೃದಯ ಉಳಿಸಿದ್ದ ಡಾಕ್ಟರ್ ಹೃದಯಾಘಾತದಿಂದ ಸಾವು Read More »

ಸರ್ಕಾರದ ಫ್ರೀ ಭಾಗ್ಯದಿಂದ ಗ್ರಾಹಕರ ಜೇಬಿಗೆ ಕತ್ತರಿ| ಹಾಲಿನ ದರ ಲೀಟರ್ ಗೆ ₹5 ಏರಿಕೆ ಪ್ರಸ್ತಾವನೆ

ಸಮಗ್ರ ನ್ಯೂಸ್: ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ಹಾಲಿನ ದರ ಹೆಚ್ಚಳದ ಶಾಕ್ ನೀಡುವ ಸಾಧ್ಯತೆ ಇದೆ. ಹಾಲಿನ ದರ ಪರಿಷ್ಕರಣೆಗೆ ಹಾಲು ಒಕ್ಕೂಟಗಳು ಪಟ್ಟು ಹಿಡಿದಿದ್ದು, ಪ್ರತಿ ಲೀಟರ್ ಹಾಲಿನ ದರವನ್ನು 5 ರೂಪಾಯಿ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲು ಬಮೂಲ್ ಚಿಂತನೆ ನಡೆಸಿದೆ. ಹಾಲು ಉತ್ಪಾದಕ ರೈತರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನ ಕಡಿತಗೊಳಿಸಲು ಹಾಲು ಒಕ್ಕೂಟಗಳು ಮುಂದಾಗಿದ್ದು, ಸಿಎಂ ಸಿದ್ದರಾಮಯ್ಯ ರೈತರ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದೇ ಯಥಾಸ್ಥಿತಿ ಮುಂದುವರಿಸುವಂತೆ ಸೂಚನೆ ನೀಡಿದ್ದಾರೆ. ಕಡಿತಗೊಳಿಸಿದ್ದ ಪ್ರೋತ್ಸಾಹ

ಸರ್ಕಾರದ ಫ್ರೀ ಭಾಗ್ಯದಿಂದ ಗ್ರಾಹಕರ ಜೇಬಿಗೆ ಕತ್ತರಿ| ಹಾಲಿನ ದರ ಲೀಟರ್ ಗೆ ₹5 ಏರಿಕೆ ಪ್ರಸ್ತಾವನೆ Read More »

ನಿಂತಿದ್ದ ಲಾರಿಗೆ ಅಂಬ್ಯುಲೆನ್ಸ್ ಡಿಕ್ಕಿ; ಚಾಲಕ ಸೇರಿ ಮೂವರು ಸ್ಪಾಟ್ ಡೆತ್

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ, ಆ್ಯಂಬುಲೆನ್ಸ್ ಚಾಲಕ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಆಯಂಬುಲೆನ್ಸ್ ನಲ್ಲಿದ್ದ ಕನಕಮಣಿ (72) ಆಕಾಶ್ (17 ಮತ್ತು ಚಾಲಕ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದು, ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಜರಾತ್ ನಿಂದ ತಮಿಳುನಾಡಿಗೆ ಹೋಗುತ್ತಿದ್ದ ಆಯಂಬುಲೆನ್ಸ್ ಚಿತ್ರದುರ್ಗದ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ನಿಂತಿದ್ದ ಲಾರಿಗೆ ಅಂಬ್ಯುಲೆನ್ಸ್ ಡಿಕ್ಕಿ; ಚಾಲಕ ಸೇರಿ ಮೂವರು ಸ್ಪಾಟ್ ಡೆತ್ Read More »

ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. 11 ಐಎಎಸ್ ಅಧಿಕಾರಿಗಳ ವರ್ಗಾವಣೆ:ಎರಡು

ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »