ಮಾತು ತಪ್ಪಿದ ಸಿಎಂ ಸಿದ್ದು| ಝೀರೋ ಟ್ರಾಫಿಕ್ ಬೇಡವೆಂದು ಸದ್ದಿಲ್ಲದೆ ಪ್ರಯಾಣ
ಸಮಗ್ರ ನ್ಯೂಸ್: ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾದ ತಕ್ಷಣ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಂಚಾರಕ್ಕೆ ಜೀರೊ ಟ್ರಾಫಿಕ್ ಬೇಡ ಎಂದು ಹೇಳಿದ್ದರು. ಈ ಮೂಲಕ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ, ಶನಿವಾರ ಸಂಜೆ ಏಕಾಏಕಿ ಮಾತು ಮರೆತ ಸಿದ್ದರಾಮಯ್ಯ ಅವರು ಸದ್ದಿಲ್ಲದೆ ಜೀರೋ ಟ್ರಾಫಿಕ್ ಬಳಸಿಕೊಂಡು ಬೆಂಗಳೂರಿನ ಸೌತ್ ಎಂಡ್ ಸರ್ಕಲ್ನಿಂದ ಲಾಲ್ಬಾಗ್ ವೆಸ್ಟ್ಗೇಟ್ ತನಕ ಪ್ರಯಾಣ ಮಾಡಿರುವುದು ವರದಿಯಾಗಿದೆ. ಸಿದ್ದರಾಮಯ್ಯ ಅವರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿರುವ ಮಾಹಿತಿಯನ್ನು ನಗರ ಪೊಲೀಸರು
ಮಾತು ತಪ್ಪಿದ ಸಿಎಂ ಸಿದ್ದು| ಝೀರೋ ಟ್ರಾಫಿಕ್ ಬೇಡವೆಂದು ಸದ್ದಿಲ್ಲದೆ ಪ್ರಯಾಣ Read More »










