ರಾಜ್ಯ

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರ ಬಂಧನ

ಸಮಗ್ರ ನ್ಯೂಸ್:-ಕೆಂದ್ರ ಸರ್ಕಾರ 2000 ಮುಖಬೆಲೆಯ ನೋಟ ಬ್ಯಾನ್ ಮಾಡಿದ್ದ ಬೇನ್ನಲೇ ಕರ್ತನಾಕ ಖದೀಮರು ಜನರಿಗೆ ಪಂಗನಾಮ ಹಾಕಿದ ಘಟನೆಯೂಂದು ಕಾಗವಾಡದಲ್ಲಿ ಬೆಳಕಿಗೆ ಬಂದಿದೆ. 500 ಮುಖಬೆಲೆಯ 5 ಲಕ್ಷ ಕೋಟ್ಟು 2000 ಮುಖಬೆಲೆಯ ನೋಟನ್ನು 6 ಲಕ್ಷ ಪಡೆಯಿರಿ ಎಂದು ಹೇಳಿ ಮಹಾರಾಷ್ಟ್ರ ರಾಜ್ಯದ ಸಮೀರ ಭೋಸಲೆ ಎಂಬುವವರಿಗೆ ಖದೀಮರು ಪಂಗನಾಮ ಹಾಕಿದ್ದಾರೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ಸಮಿರ ಎಂಬುವರನ್ನು ಕರೆಸಿ ಅವರ ಕಡೆಯಿಂದ 500 ಮುಖಬೆಲೆಯ‌ 5 ಲಕ್ಷ ರೂಪಾಯಿ ಪಡೆದ ತಕ್ಷಣ

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರ ಬಂಧನ Read More »

ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ

ಸಮಗ್ರ ನ್ಯೂಸ್: ಇದೇ ತಿಂಗಳ 11ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ AC ಬಸ್ ಮತ್ತು ಸ್ಲೀಪರ್ ಬಸ್ ಗಳನ್ನು ಹೊರತುಪಡಿಸಿ ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್​​ನಲ್ಲಿ ಸಂಚರಿಸಬಹುದಾಗಿದೆ’ ಎಂದು ತಿಳಿಸಿದರು.

ಜೂ.11 ರಿಂದ ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ| ‘ಶಕ್ತಿ’ಯೋಜನೆಗೆ ಅಧಿಕೃತ ಚಾಲನೆ – ಸಿಎಂ Read More »

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳ ಪೈಕಿ ನಂ.2 ಗೃಹ ಲಕ್ಷ್ಮೀ ಇದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಬ್ಯಾಂಕ್ ಅಕೌಂಟ್ಸ್, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಯಾರು ಮನೆಯ ಯಜಮಾನಿ ಎಂಬುದು ತೀರ್ಮಾನಿಸಬೇಕಾಗಿದೆ. ನಾವು ಹೇಳಿರುವಂತದ್ದು ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ ಎಂದಿದ್ದೆವು. ಆದ್ದರಿಂದ ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು.

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ Read More »

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​​ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಮೊದಲ ಗ್ಯಾರಂಟಿ ಯೋಜನೆಯನ್ನು ಉಚಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಯಾವುದೇ ಜಾತಿ, ಧರ್ಮ, ಭಾಷೆ ಇಲ್ಲದೆ ಎಲ್ಲರಿಗೂ ಅನ್ವಯ ಆಗುವ ಹಾಗೆ ಗ್ಯಾರಂಟಿ ಜಾರಿ‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಮೊದಲ ಗ್ಯಾರಂಟಿಯಾಗಿರುವ, ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು,

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಚಲಿಸುತ್ತಿರುವ ಸ್ಕೂಟರ್ ನಲ್ಲಿ ಗಂಡು ಹೈಕ್ಳ ಡೀಪ್ ಲಿಪ್ ಲಾಕ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ ಪ್ರತಿದಿನ ಒಂದಿಲ್ಲೊಂದು ವಿಡಿಯೋಗಳು ಸಖತ್ ವೈರಲ್ ಆಗುತ್ತಲೇ ಇರುತ್ತೇವೆ. ಸದ್ಯ, ಉತ್ತರ ಪ್ರದೇಶದಲ್ಲಿ ಅಂತಹದ್ದೇ ವಿಡಿಯೋವೊಂದು ಹಲ್ ಚಲ್ಸೃಷ್ಟಿಸಿದ್ದು ಇದನ್ನು ನೋಡಿ, ನೆಟ್ಟಿಗರು ಕಿಡಿಕಾರಿದ್ದು, ಇಂತಹ ಕೆಲಸ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಡಿಯೋದಲ್ಲಿ ಮೂವರು ಯುವಕರು ಸ್ಕೂಟರ್‌ ಹೋಗುತ್ತಿರುವುದನ್ನು ಕಾಣಬಹುದು. ಹಿಂಬದಿಯ ಇಬ್ಬರು ಸವಾರರು ಪ್ರಪಂಚದ ಪರಿವೇ ಇಲ್ಲವೆಂಬಂತೆ ಲಿಪ್ ಲಾಕ್‌

ಚಲಿಸುತ್ತಿರುವ ಸ್ಕೂಟರ್ ನಲ್ಲಿ ಗಂಡು ಹೈಕ್ಳ ಡೀಪ್ ಲಿಪ್ ಲಾಕ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ Read More »

ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಗುವಿನೊಂದಿಗೆ ನಡುರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ

ಸಮಗ್ರ ನ್ಯೂಸ್: ನ್ಯಾಯಕ್ಕಾಗಿ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗುವಿನ ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಜಿಲ್ಲೆಯ ಕಳಸದಲ್ಲಿ ನಡೆದಿದೆ. ಸಂಸೆ ಗ್ರಾಮದ ಮಹಿಳೆಯೊಬ್ಬರು ತನ್ನ ಮತ್ತು ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಇಬ್ಬರು ಯುವಕರ ಮೇಲೆ ಕುದುರೆಮುಖ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಆದರೆ ಕುದುರೆಮುಖ ಪೊಲೀಸರು ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಕಳಸ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿಯವರೆಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪಕ್ಕದ ಮನೆಯ ಯುವಕರು

ಚಿಕ್ಕಮಗಳೂರು: ನ್ಯಾಯಕ್ಕಾಗಿ ಮಗುವಿನೊಂದಿಗೆ ನಡುರಾತ್ರಿವರೆಗೂ ಠಾಣೆಯಲ್ಲಿ ಕುಳಿತ ಮಹಿಳೆ Read More »

ಸುಳ್ಯ: ರಾಮಭಕ್ತ ಕರಸೇವಕಬಾಲಚಂದ್ರ ವಳಲಂಬೆ ಇನ್ನಿಲ್ಲ

ಸಮಗ್ರ ನ್ಯೂಸ್: ರಾಮಭಕ್ತ, ಅಯೋಧ್ಯೆ ಕರಸೇವಕ ಎಂದೇ ಗುರುತಿಸಿಕೊಂಡಿದ್ದ ಬಾಲಚಂದ್ರ ವಳಲಂಬೆ ಇಂದು(ಜೂ.2) ನಿಧನರಾಗಿದ್ದಾರೆ. ಮೂಲತಃ ದಿವಂಗತ ವಿಟ್ಲ ರಾಮಣ್ಣ ಗೌಡ ಎಂಬವರ ಪುತ್ರ ವಳಲಂಬೆ ನಿವಾಸಿಯಾಗಿದ್ದ ಬಾಲಚಂದ್ರ ಅನೇಕ ಬಾರಿ ಅಯೋದ್ಯೆ ಕರಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದು, ಹಲವು ಬಾರಿ ಬಂಧನಕ್ಕೊಳಗಾಗಿದ್ದರು. ಅಯೋಧ್ಯಾ ವಿವಾದ ತಾರಕಕ್ಕೇರಿ ತುರ್ತು ಪರಿಸ್ಥಿತಿಯ ಸಂದರ್ಭಗಳಲ್ಲಿ ಗಸ್ತು ನಿರತ ಸಶಸ್ತ್ರ ಸೇನಾ ಸಿಬ್ಬಂದಿಗಳ ಲಾಠಿಯೇಟಿಗೂ ಜಗ್ಗದೆ ರಾಮಭಕ್ತನಾಗಿ ಕರಸೇವೆಯಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿದ್ದನ್ನು ಇಂದಿಗೂ ಅನೇಕರು ನೆನಪಿಸಿಕೊಳ್ಳುತಿದ್ದಾರೆ. ಬಾಲಚಂದ್ರರು ತನ್ನ ತಂದೆ, ತಾಯಿ ಮತ್ತು

ಸುಳ್ಯ: ರಾಮಭಕ್ತ ಕರಸೇವಕಬಾಲಚಂದ್ರ ವಳಲಂಬೆ ಇನ್ನಿಲ್ಲ Read More »

ಹವಾಮಾನ ವರದಿ| ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ

ಹವಾಮಾನ ವರದಿ| ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ Read More »

ಕಳಸ: ಆಪರೇಷನ್ ಮಾಡ್ಬೇಕಾದ ಡಾಕ್ಟ್ರು ಫುಲ್ ಟೈಟು| ಅಮಾನತಿಗೆ ಆದೇಶಿಸಿದ ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ ಘಟನೆ ಕಳಸದಲ್ಲಿ ನಡೆದಿದೆ. ವೈದ್ಯೋ ನಾರಾಯಣ ಎಂಬ ಮಾತಿಗೆ ಈ ಮೂಲಕ ವೈದ್ಯ ಮಸಿ ಬಳಿದಿದ್ದಾನೆ. ಸಂತಾನಹರಣ ಆಪರೇಷನ್‌ ಕ್ಯಾಂಪ್‌ನಲ್ಲಿ ವೈದ್ಯ ಈ ರೀತಿ ಮಾಡಿದ್ದಾನೆ. ವೈದ್ಯನ ಈ ರೀತಿಯ ವರ್ತನೆಯಿಂದ ಕಳಸ ಸರ್ಕಾರಿ ಆಸ್ಪತ್ರೆಗೆ ಬಂದ ಮಹಿಳೆಯರು ಪರದಾಡುವಂತೆ ಆಯಿತು. ಅಲ್ಲದೇ ವೈದ್ಯನ ಈ ಕೃತ್ಯಕ್ಕೆ ಸಿಬ್ಬಂದಿ ಸಹ ಸಾಥ್‌ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದ ಕುರಿತಂತೆ ಮಾಹಿತಿ ಪಡೆದುಕೊಂಡ ಆರೋಗ್ಯ ಸಚಿವ ದಿನೇಶ್‌

ಕಳಸ: ಆಪರೇಷನ್ ಮಾಡ್ಬೇಕಾದ ಡಾಕ್ಟ್ರು ಫುಲ್ ಟೈಟು| ಅಮಾನತಿಗೆ ಆದೇಶಿಸಿದ ಸಚಿವ ದಿನೇಶ್ ಗುಂಡೂರಾವ್ Read More »

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಶಾಸಕ

ಸಮಗ್ರ ನ್ಯೂಸ್: ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ಸಮುದ್ರಕ್ಕೆ ಹಾರಿ ರಕ್ಷಿಸಿರುವ ಘಟನೆ ನಡೆದಿದ್ದು, ಶಾಸಕರು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ರಾಜುಲಾ ಶಾಸಕ ಹೀರಾ ಸೋಲಂಕಿ ಯುವಕರನ್ನು ರಕ್ಷಿಸಿದ್ದಾರೆ. ಬುಧವಾರ ಮಧ್ಯಾಹ್ನ ನಾಲ್ವರು ಯುವಕರು ಸಮುದ್ರ ಕೊಲ್ಲಿಯಲ್ಲಿ ಸ್ನಾನಕ್ಕೆ ತೆರಳಿದ್ದು, ಈ ಸಮಯದಲ್ಲಿ, ಅವರು ಆಳವಾದ ನೀರಿನಲ್ಲಿ ಮುಳುಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಕಡಲ ತೀರದಲ್ಲಿರುವ ರಾಜುಲಾ ಬಿಜೆಪಿ ಶಾಸಕ ಹೀರಾ ಸೋಲಂಕಿ ಅವರಿಗೆ ಮಾಹಿತಿ ನೀಡಿದ್ದಾರೆ. ಶಾಸಕ ಬೋಟ್ ಸಹಾಯದಿಂದ

ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಶಾಸಕ Read More »