ರಾಜ್ಯ

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಅವಮಾನ| ವಿಧಾನಸೌಧದಿಂದ ಫೋಟೋ ಹೊರಹಾಕಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದು ಪ್ರಸಿದ್ಧರಾಗಿದ್ದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಅವರ ವಿಧಾನಸೌಧದೊಳಗಿದ್ದ ಫೋಟೋಗಳನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರಗೆ ಹಾಕಿದೆ. ರಾಜ್ಯದಲ್ಲಿ ಸಂಪೂರ್ಣ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ಶಾಸಕರು, ಸಚಿವರು ಹಾಗೂ ಮುಖ್ಯಮಂತ್ರಿಗಳು ತಮ್ಮ ಅಧಿಕಾರವನ್ನು ಆರಂಭಿಸಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಎಲ್ಲ ಸಚಿವರಿಗೂ ಕೊಠಡಿಗಳನ್ನು ಕೊಡಲಾಗಿದ್ದು, ಹಳೆಯ ಕೊಠಡಿಯನ್ನು ಸ್ವಚ್ಛಗೊಳಿಸಿ ಸುಣ್ಣ, ಬಣ್ಣ ಬಳಿಸಿ ತಮಗೆ ಬೇಕಾದಂತೆ ಆಲ್ಟ್ರೇಷನ್‌

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳಿಗೆ ರಾಜ್ಯ ಸರ್ಕಾರದಿಂದ ಅವಮಾನ| ವಿಧಾನಸೌಧದಿಂದ ಫೋಟೋ ಹೊರಹಾಕಿದ ಕಾಂಗ್ರೆಸ್ Read More »

ಹಾಲು ಉತ್ಪಾದಕರ ಒಕ್ಕೂಟ (KMF) ಆನ್ಲೈನ್ ಅರ್ಜಿ ಆಹ್ವಾನ| ವಿವಿಧ 219 ಹುದ್ದೆಗಳಿಗೆ ನೇಮಕಾತಿ

ಸಮಗ್ರ ನ್ಯೂಸ್: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (KMF)ನ 2023ನೇ ಸಾಲಿನ ನೇಮಕಾತಿ ಅರಂಭಗೊಂಡಿದ್ದು, ಆನ್ಲೈನ್ ಮೂಲಕವು ಅಪ್ಲೈ ಮಾಡಬಹುದು. ಒಟ್ಟು 219 ಹುದ್ದೆಗಳಿಗೆ ನೇಮಕಾತಿ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು 10ನೇ ತರಗತಿ, 12ನೇ ತರಗತಿ, ಐ.ಟಿ.ಐ., ಡಿಪ್ಲೊಮಾ ಅಥವಾ ಯಾವುದೇ ಡಿಗ್ರಿ ಉತ್ತೀರ್ಣರಾಗಿರಬೇಕು. ತಿಂಗಳಿಗೆ 21,400 ರಿಂದ 97,100/- ರೂಪಾಯಿಗಳಷ್ಟು ವೇತನ ನೀಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆ (Competitive Exam) ಮತ್ತು ಸಂದರ್ಶನದ ಮೂಲಕ ಉದ್ಯೋಗಿಯ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್

ಹಾಲು ಉತ್ಪಾದಕರ ಒಕ್ಕೂಟ (KMF) ಆನ್ಲೈನ್ ಅರ್ಜಿ ಆಹ್ವಾನ| ವಿವಿಧ 219 ಹುದ್ದೆಗಳಿಗೆ ನೇಮಕಾತಿ Read More »

ಅಂಡರ್ ವಾಟರ್ ನಲ್ಲಿ ನಿವಿ-ಚಂದನ್ ಹಾಟ್ ರೊಮ್ಯಾನ್ಸ್

ಸಮಗ್ರ ನ್ಯೂಸ್: ಸಂಗೀತ ನಿರ್ದೇಶಕ ಹಾಗೂ ರ್ಯಾಪರ್ ಚಂದನ್ ಶೆಟ್ಟಿ, ನಿವೇದಿತಾ ಗೌಡ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್, ರೊಮ್ಯಾಂಟಿಕ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದಕ್ಕೆ ಅವರು ಅನೇಕ ಬಾರಿ ಟ್ರೋಲ್ ಆಗಿದ್ದೂ ಇದೆ. ಈ ಬಾರಿಯೂ ನಿವೇದಿತಾ-ಚಂದನ್ ಜೋಡಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಂಡರ್ ವಾಟರ್ ನಲ್ಲಿ ಲಿಪ್ ಕಿಸ್ ಮಾಡುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಮತ್ತೆ ಕಿಡಿ ಕಾರಿದ್ದು, ನಿಮ್ಮಿಬ್ಬರ ಬೆಡ್ ರೂಂನಲ್ಲಿ ನಡೆಯುವ ವಿಚಾರವನ್ನು ನಮಗೆಲ್ಲಾ ಯಾಕೆ ತೋರಿಸುತ್ತಿದ್ದೀರಿ ಎಂದು

ಅಂಡರ್ ವಾಟರ್ ನಲ್ಲಿ ನಿವಿ-ಚಂದನ್ ಹಾಟ್ ರೊಮ್ಯಾನ್ಸ್ Read More »

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣರನ್ನು ನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ. ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ Read More »

ಮಂಗಳೂರು: ಮುಸ್ಲಿಂ ಹುಡುಗರ ಜೊತೆ ವಿಹಾರಕ್ಕೆ ಬಂದ ಹಿಂದೂ ವಿದ್ಯಾರ್ಥಿನಿಯರು| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ| ಮೂವರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಉಳ್ಳಾಲದ ಸೋಮೇಶ್ವರ ಬೀಚಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ ತಂಡ ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಸೋಮೇಶ್ವರ ಕಡಲ ತೀರಕ್ಕೆ ಬಂದಿದ್ದರು. ಮೂವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬುದನ್ನು ಗಮನಿಸಿದ ಸಂಘ

ಮಂಗಳೂರು: ಮುಸ್ಲಿಂ ಹುಡುಗರ ಜೊತೆ ವಿಹಾರಕ್ಕೆ ಬಂದ ಹಿಂದೂ ವಿದ್ಯಾರ್ಥಿನಿಯರು| ಸಂಘ ಪರಿವಾರದಿಂದ ನೈತಿಕ ಪೊಲೀಸ್ ಗಿರಿ| ಮೂವರು ಆಸ್ಪತ್ರೆಗೆ ದಾಖಲು Read More »

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಬಸ್ ಸೇವೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸನ್ನದ್ಧವಾಗಿದೆ. ಆದರೆ, ಇದಕ್ಕೆ ಕೆಲವು ನಿಯಮಾವಳಿಯನ್ನು ರೂಪಿಸಲಾಗಿದೆ. ಏಸಿ ಬಸ್, ಡಿಲಕ್ಸ್ ಬಸ್ ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್ ಗಳಲ್ಲಿ ಎಲ್ಲಾ ವರ್ಗಗಳ ಮಹಿಳೆಯರು ಕರ್ನಾಟಕ ರಾಜ್ಯದೆಲ್ಲೆಡೆ ಎಲ್ಲಿ ಬೇಕಾದರೂ ಉಚಿತವಾಗಿ ಸಂಚರಿಸಬಹುದಾಗಿದೆ. ಈ ನಿಯಮವು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೆಲವು ನಿಬಂಧನೆಗಳನ್ನು

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ Read More »

ಕಾಂಡೋಮ್ ಅನ್ನು ಹೀಗೂ ಬಳಸ್ತಾರಾ? ಆತಂಕ ತರಿಸಿದ ಅಧ್ಯಯನ ವರದಿ…

ಸಮಗ್ರ ನ್ಯೂಸ್: ಯುವಕರು ಕಾಂಡೋಮ್‌ಗಳನ್ನು ಸುರಕ್ಷಿತ ಲೈಂಗಿಕತೆಯ ಬದಲು ಮಾದಕ ವ್ಯಸನಕ್ಕಾಗಿ ಯುವಕರು ಬಳಸುತ್ತಿರುವ ಬಗ್ಗೆ ಅಪಾಯಕಾರಿ ಸಂಗತಿಯೊಂದು ಪಶ್ಚಿಮ ಬಂಗಾಳದ ದುರ್ಗಾಪುರ ಪ್ರದೇಶದಿಂದ ಅಧ್ಯಯನ ವೇಳೆ ಬಯಲಾಗಿದೆ. ಕಳೆದ ವರ್ಷ ಈ ಪ್ರದೇಶದಲ್ಲಿ ಸುವಾಸನೆಯ ಕಾಂಡೋಮ್‌ಗಳ ಮಾರಾಟವು ಗಗನಕ್ಕೇರಿತ್ತು. ಆದರೆ ಈ ಕಾಂಡೋಮ್‌ಗಳನ್ನು ಸುರಕ್ಷಿತ ಲೈಂಗಿಕತೆಗೆ ಬಳಸಲಾಗುತ್ತಿರಲ್ಲಿಲ್ಲ. ಬದಲಿಗೆ ಮಾದಕ ವ್ಯಸನಕ್ಕಾಗಿ ಬಳಸಲಾಗುತ್ತಿರುವ ವಿಚಾರ ವೈರಲ್ ಆಗಿತ್ತು. ಈ ಸುದ್ದಿ ಭಾರೀ ಚರ್ಚೆಯ ಜೊತೆಗೆ ಆತಂಕವನ್ನು ಹುಟ್ಟುಹಾಕಿತ್ತು. ಇದೀಗ ಕಾಂಡೋಮ್​ ಕೆಮಿಕಲ್ಸ್​ನಿಂದ ದೇಹಕ್ಕೆ ತುಂಬಾ ಅಪಾಯಕಾರಿ

ಕಾಂಡೋಮ್ ಅನ್ನು ಹೀಗೂ ಬಳಸ್ತಾರಾ? ಆತಂಕ ತರಿಸಿದ ಅಧ್ಯಯನ ವರದಿ… Read More »

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು?

ಸಮಗ್ರ ನ್ಯೂಸ್: ನಿನ್ನೆ(ಮೇ.31) ದೇಶದ ಬಿಹಾರ, ಕರ್ನಾಟಕ, ಕೇರಳ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್​​ಐಎ(NIA) ದಾಳಿ ಮಾಡಿತ್ತು. ಮೂರು ರಾಜ್ಯಗಳ 85 ಕಡೆ ದಾಳಿ ನಡೆಸಿದ್ದ ಎನ್​ಐಎತಂಡ, ಕರ್ನಾಟಕದ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ 25 ಕಡೆ ದಾಳಿ ಮಾಡಿದ್ದು, ಕೇರಳ ರಾಜ್ಯದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ 17,50,100 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಇಂದು(ಜೂ.1) ಕೂಡ ಕೆಲವೆಡೆ ದಾಳಿ ಮುಂದುವರಿಸಿದೆ ಎಂದು

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು? Read More »

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದ ಕನುಗೋಲು ಅವರನ್ನೇ ಸಿದ್ದರಾಮಯ್ಯ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಕೈಗೊಂಡಿದ್ದರು. ಇದು ಬಿಜೆಪಿಗೆ ಭಾರೀ ಆಘಾತ ನೀಡಿತ್ತು, 40% ಸರ್ಕಾರ ಅನ್ನೋ ಕ್ಯಾಂಪೇನ್‌ ಅನ್ನು ಕಾಂಗ್ರೆಸ್‌ ಮಾಡಿತ್ತು. ಪೇ ಸಿಎಂ ಅಭಿಯಾನ, ಭಾರತ್ ಜೋಡೋ

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ Read More »