ರಾಜ್ಯ

‘ಸಿದ್ದರಾಮಯ್ಯ ಕೊಲೆಗೆ ಕರೆ ನೀಡುವುದು ಪ್ರೇಮ ರಾಜಕಾರಣವೇ?’| ಅಶ್ವಥ್ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಸಮಗ್ರ ನ್ಯೂಸ್: ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಬಿಜೆಪಿ ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಅಶ್ವಥ್ ನಾರಾಯಣ್, ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ದೂರಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ಅಶ್ವಥ್ ನಾರಾಯಣ್ ಆರೋಪಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಪ್ರಕರಣ ದಾಖಲಿಸಿದ್ದನ್ನೇ ದ್ವೇಷ ರಾಜಕಾರಣ ಎನ್ನುತ್ತಿರುವ ಅಶ್ವಥ್ ನಾರಾಯಣ್ ಅವರೇ, ತಾವು ಸಿದ್ದರಾಮಯ್ಯ ಅವರನ್ನು ಹೊಡೆದು

‘ಸಿದ್ದರಾಮಯ್ಯ ಕೊಲೆಗೆ ಕರೆ ನೀಡುವುದು ಪ್ರೇಮ ರಾಜಕಾರಣವೇ?’| ಅಶ್ವಥ್ ನಾರಾಯಣ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು Read More »

ರಾಜ್ಯ ಸರ್ಕಾರದಿಂದ ನಿಗಮ ಮಂಡಳಿಗಳ ನಾಮನಿರ್ದೇಶಿತರ ನೇಮಕ ರದ್ದತಿಗೆ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಿವಿಧ ನಿಗಮ, ಮಂಡಳಿಯ ನಾಮ ನಿರ್ದೇಶಿತ ಅಧ್ಯಕ್ಷರು, ಸದಸ್ಯರ ನೇಮಕವನ್ನು ರದ್ದುಗೊಳಿಸಿ ಆದೇಶಿಸಲಾಗಿತ್ತು. ಈಗ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ವಿವಿಧ ನಿಗಮ, ಮಂಡಳಿಗಳ ನಾಮ ನಿರ್ದೇಶಿತ ಅಧ್ಯಕ್ಷರು, ನಿರ್ದೇಶಕರು, ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಧಾರ್ಮಿಕದತ್ತಿಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ದಿನಾಂಕ 22-05-2023ರಲ್ಲಿ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳು ಮತ್ತು ಇತೆರ ಸರ್ಕಾರಿ, ಅರೆ ಸರ್ಕಾರಿ ಹಾಗೂ

ರಾಜ್ಯ ಸರ್ಕಾರದಿಂದ ನಿಗಮ ಮಂಡಳಿಗಳ ನಾಮನಿರ್ದೇಶಿತರ ನೇಮಕ ರದ್ದತಿಗೆ ಆದೇಶ Read More »

ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸಮಗ್ರ ನ್ಯೂಸ್: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್’ನಲ್ಲಿ ನಡೆದಿದೆ. ಅಜಿತ್ ಎಂಬ ಯುವಕನ ಮೇಲೆ ಐದಕ್ಕೂ ಹೆಚ್ಚು ಜನರ ತಂಡ ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ. ಹಮ್ಜಾ, ಉಬೇದ್, ಹಿದ್ದು, ರಶೀದ್, ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ

ಕೊಟ್ಟಿಗೆಹಾರ:ಮುಸ್ಲಿಂ ಮಹಿಳೆ ಮನೆಗೆ ಹೋದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ Read More »

ತನ್ನದೇ ಗ್ಯಾರಂಟಿ ಚಕ್ರವ್ಯೂಹದೊಳಗೆ ಬಿದ್ದ ಕಾಂಗ್ರೆಸ್| ಕರೆಂಟ್ ಬಿಲ್ ಕಟ್ಟದಂತೆ, ಬಸ್ ಟಿಕೆಟ್ ಪಡೆಯದಂತೆ ವಿಪಕ್ಷಗಳಿಂದ ಕರೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನಲ್ಲಿ ಐದು ಗ್ಯಾರಂಟಿ ನೀಡಿದೆ, ಆ ಪೈಕಿ 200 ಯೂನಿಟ್ ವಿದ್ಯುತ್ ಹಾಗೂ ಮಹಿಳೆಯರಿಗೆ ಸರ್ಕಾರಿ ಬಸ್ ಪ್ರಯಾಣ ಉಚಿತ ಎಂದು ಹೇಳಿ ಈವರೆಗೆ ಜಾರಿ ಮಾಡದೆ ಇರುವುದಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಕೆಂಡ ಕಾರಿ ಜನರಿಗೆ ವಿದ್ಯುತ್ ಬಿಲ್ ಕಟ್ಟಬೇಡಿ ಹಾಗೂ ಮಹಿಳೆಯರು ಟಿಕೆಟ್ ಪಡೆಯುವುದಕ್ಕೆ ಹಣ ನೀಡಬೇಡಿ ಎಂದು ಕರೆ ಕೊಟ್ಟಿವೆ. ಬಿಜೆಪಿ ಹಾಗೂ ಜೆಡಿಎಸ್ ಅವರವರ ಪಕ್ಷ ಕಚೇರಿಯಲ್ಲಿ ಸುದ್ದಿ ಗೋಷ್ಟಿ ನಡೆಸಿ ಜನರಿಗೆ

ತನ್ನದೇ ಗ್ಯಾರಂಟಿ ಚಕ್ರವ್ಯೂಹದೊಳಗೆ ಬಿದ್ದ ಕಾಂಗ್ರೆಸ್| ಕರೆಂಟ್ ಬಿಲ್ ಕಟ್ಟದಂತೆ, ಬಸ್ ಟಿಕೆಟ್ ಪಡೆಯದಂತೆ ವಿಪಕ್ಷಗಳಿಂದ ಕರೆ Read More »

ಬಂಟ್ವಾಳ: ಬಸ್ ನಲ್ಲಿ ಮಹಿಳೆಯ ಮುಡಿಗೆ ಕೈ ಹಾಕಿದ ಮುಸ್ಲಿಂ ವೃದ್ದ; ವಿಡಿಯೋ ವೈರಲ್| ಹಿಂ.ಜಾ.ವೇ ಯಿಂದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸರ್ಕಾರಿ ಬಸ್ ನಲ್ಲಿ ಕುಳಿತಿದ್ದ ಮಹಿಳೆಯ ಜಡೆಗೆ ಕೈ ಹಾಕಿದ ಆರೋಪದಲ್ಲಿ ಮುಸ್ಲಿಂ ವೃದ್ದನೋರ್ವನ ಮೇಲೆ ಹಿಂ.ಜಾ.ವೇ ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದೆ. ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಮಣಿಹಳ್ಳ ಸಮೀಪ ಮಹಿಳೆಯ ಜಡೆಗೆ ಕೈ ಹಾಕಿದ್ದು, ಈ ಕಾಮುಕ ವೃದ್ದನ ಅಸಹ್ಯ ವರ್ತನೆಯ ವಿಡಿಯೋ ಸಹ ಪ್ರಯಾಣಿಕರಿಂದ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಯಿದೆ. ದೂರಿನಲ್ಲಿ

ಬಂಟ್ವಾಳ: ಬಸ್ ನಲ್ಲಿ ಮಹಿಳೆಯ ಮುಡಿಗೆ ಕೈ ಹಾಕಿದ ಮುಸ್ಲಿಂ ವೃದ್ದ; ವಿಡಿಯೋ ವೈರಲ್| ಹಿಂ.ಜಾ.ವೇ ಯಿಂದ ಪ್ರಕರಣ ದಾಖಲು Read More »

ಕೊಡಗು: ಈ ವರ್ಷವೂ ತಪ್ಪದ ಜಲಪ್ರಳಯ ಭೀತಿ| ಸರ್ಕಾರಕ್ಕೆ ವರದಿ ಸಲ್ಲಿಸಿದ ಜಿಲ್ಲಾಡಳಿತ| 765 ಕುಟುಂಬಗಳ ಸ್ಥಳಾಂತರಕ್ಕೆ ಚಿಂತನೆ

ಸಮಗ್ರ ನ್ಯೂಸ್: ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರಾಕೃತಿಕ ವಿಕೋಪಕ್ಕೆ ಕೊಡಗು ತತ್ತರಿಸಿದೆ. ಹೀಗಿರುವಾಗಲೇ ಕೊಡಗು ಜಿಲ್ಲೆಯಲ್ಲಿ ಈ ಬಾರಿಯೂ ಪ್ರವಾಹ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ವತಃ ಜಿಲ್ಲಾಡಳಿತವೇ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಜಲಪ್ರಳಯ ಭೀತಿ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ 765 ಕುಟುಂಬಗಳ 2681 ಜನರನ್ನು ಸ್ಥಳಾಂತರಿಸಬೇಕಾಗಿದೆ. ಅದಕ್ಕಾಗಿ 26 ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಸೋಮವಾರಪೇಟೆ ತಾಲೂಕಿನಲ್ಲಿ 1143 ಕುಟುಂಬಗಳ 4162 ಜನರನ್ನು ಸ್ಥಳಾಂತರಿಸಬೇಕಾಗಿದ್ದು, 30 ಕಾಳಜಿ

ಕೊಡಗು: ಈ ವರ್ಷವೂ ತಪ್ಪದ ಜಲಪ್ರಳಯ ಭೀತಿ| ಸರ್ಕಾರಕ್ಕೆ ವರದಿ ಸಲ್ಲಿಸಿದ ಜಿಲ್ಲಾಡಳಿತ| 765 ಕುಟುಂಬಗಳ ಸ್ಥಳಾಂತರಕ್ಕೆ ಚಿಂತನೆ Read More »

ಜೂ.4ರಿಂದ ಮತ್ತೆ ಮುಂಗಾರಿನ ಸಿಂಚನ|ಗರಿಗೆದರಿದ ಕೃಷಿ ಚಟುವಟಿಕೆಗಳು

ಸಮಗ್ರ ನ್ಯೂಸ್: ಜೂನ್ 4 ರಂದು ಮಾನ್ಸೂನ್ ಕೇರಳವನ್ನು ಪ್ರವೇಶಿಸಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಂಚಿಕೆಯು ಎಲ್ಲೆಡೆ ಬಹುತೇಕ ಒಂದೇ ಆಗಿದ್ದರೆ, ಅದು ಸರ್ವೇ ಸಾಮಾನ್ಯ ಪರಿಸ್ಥಿತಿಯಾಗಿದೆ. ಕೃಷಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ವಾಯುವ್ಯ ಭಾರತದಲ್ಲಿ, ಈಗಿನಂತೆ, ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ. ಐಎಂಡಿ ಮೇ 26 ಮತ್ತು 27 ರಂದು ಪಥನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ. ಏತನ್ಮಧ್ಯೆ, ಮೇ 29 ರವರೆಗೆ ಕೇರಳದ ಅನೇಕ ಸ್ಥಳಗಳಲ್ಲಿ

ಜೂ.4ರಿಂದ ಮತ್ತೆ ಮುಂಗಾರಿನ ಸಿಂಚನ|ಗರಿಗೆದರಿದ ಕೃಷಿ ಚಟುವಟಿಕೆಗಳು Read More »

“ನಿಮ್ಮ ಮನವಿಯನ್ನು ಆಲಿಸಲಾಗದು”| ಸಂಸತ್ ಉದ್ಘಾಟನೆ ಕುರಿತ ಪಿಐಎಲ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಭಾರತದ ಪ್ರಥಮ ಪ್ರಜೆ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆಯ ಸೆಕ್ರೆಟರಿಯೇಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. “ನೀವು ಅಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ, ಇದನ್ನು ಪರಿಗಣಿಸಲು ನಾವು ಒಲವು ತೋರುತ್ತಿಲ್ಲ” ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. “ನಾವು ನಿಮ್ಮ ಮೇಲೆ ವೆಚ್ಚವನ್ನು ಹೇರುತ್ತಿಲ್ಲ ಎಂಬುದಕ್ಕೆ ಕೃತಜ್ಞರಾಗಿರಿ” ಎಂದು ಪೀಠವು ಹೇಳಿದೆ. ನ್ಯಾಯವಾದಿ

“ನಿಮ್ಮ ಮನವಿಯನ್ನು ಆಲಿಸಲಾಗದು”| ಸಂಸತ್ ಉದ್ಘಾಟನೆ ಕುರಿತ ಪಿಐಎಲ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಸುಳ್ಯ: ಅರಳು ಮಲ್ಲಿಗೆ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ಸಮಗ್ರ ನ್ಯೂಸ್: ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲೂಕು ಬಾಲಭವನ ಸಮಿತಿ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಸುಳ್ಯ ದ.ಕ. ಸ್ವರ ಮಾಧುರ್ಯ ಬಳಗ ಪುತ್ತೂರು ದ.ಕ. ವತಿಯಿಂದ ಸುಳ್ಯ ತಾಲೂಕು ಸ್ತ್ರೀಶಕ್ತಿ ಭವನದಲ್ಲಿ ಒಂದು ವಾರ ನಡೆದ ಅರಳು ಮಲ್ಲಿಗೆ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಬಾಲ್ಯದಲ್ಲಿ ನೀಡುವ ಉತ್ತಮವಾದ

ಸುಳ್ಯ: ಅರಳು ಮಲ್ಲಿಗೆ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ Read More »

ಮೇ.29ರಿಂದ ರಾಜ್ಯದಲ್ಲಿ ಶಾಲಾರಂಭ| ಸಿಹಿಯೊಂದಿಗೆ ಬರಮಾಡಿಕೊಳ್ಳಲು ರೆಡಿಯಾದ ಶಿಕ್ಷಕರು

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇದೇ ಮೇ 29 ರಿಂದ ಆರಂಭವಾಗುತ್ತಿದ್ದು, ಶಾಲೆಯ ಕೋಣೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶಾಲೆ ಆರಂಭದ ಮೊದಲ ದಿನವೇ ಎಲ್ಲ ಶೀರ್ಷಿಕೆಗಳ ಪಠ್ಯಪುಸ್ತಕ ಮತ್ತು ಒಂದು ಜೊತೆ ಸಮವಸ್ತ್ರ ವಿತರಿಸಲಾಗುತ್ತದೆ. ಈಗಾಗಲೇ ಪಠ್ಯಪುಸ್ತಕಗಳು ಪೂರೈಕೆಯಾಗಿದ್ದು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಾಲೆಗಳಿಗೆ ಅವುಗಳನ್ನು ಕಳುಹಿಸಲಾಗುತ್ತಿದೆ. ಕೆಲವೆಡೆ ಶಾಲೆ ಆರಂಭದ ಮೊದಲ ದಿನ ತಳಿರು ತೋರಣ ಮತ್ತು ರಂಗೋಲಿಗಳಿಂದ ಅಲಂಕರಿಸಿ ಮಕ್ಕಳಿಗೆ ಅದ್ದೂರಿ ಸ್ವಾಗತ ನೀಡಲು ತಯಾರಿ ನಡೆದಿದೆ. ಇನ್ನು ಶಾಲೆ ಆರಂಭೋತ್ಸವದ

ಮೇ.29ರಿಂದ ರಾಜ್ಯದಲ್ಲಿ ಶಾಲಾರಂಭ| ಸಿಹಿಯೊಂದಿಗೆ ಬರಮಾಡಿಕೊಳ್ಳಲು ರೆಡಿಯಾದ ಶಿಕ್ಷಕರು Read More »